- Tag results for SSLC
![]() | ಜನವರಿ 14ಕ್ಕೆ ಎಸ್ಎಸ್ಎಲ್'ಸಿ ಪರೀಕ್ಷೆ ಪಠ್ಯಕ್ರಮ ಪ್ರಕಟ: ಸಚಿವ ಸುರೇಶ್ ಕುಮಾರ್ಜನವರಿ 14 ರಂದು ಎಸ್ಎಸ್ಎಲ್'ಸಿ ಪರೀಕ್ಷೆ ಪಠ್ಯಕ್ರಮವನ್ನು ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ. |
![]() | ಮೇನಲ್ಲಿ ದ್ವಿತೀಯ ಪಿಯು, ಜೂನ್ ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ: ಸುರೇಶ್ ಕುಮಾರ್ಪಿಯು ಮತ್ತು ಎಸ್ ಎಸ್ಎಲ್ ಸಿ ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯ ಕಡಿತವೆನ್ನುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ. |
![]() | ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಎನ್ಟಿಎಸ್ ಸ್ಕಾಲರ್ಶಿಪ್ ಪರೀಕ್ಷೆ: ಸುರೇಶ್ ಕುಮಾರ್ಎನ್ಸಿಇಆರ್ಟಿ ಮಾರ್ಗದರ್ಶನದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕ್ಯು.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುವ ಎನ್ಟಿಎಸ್ ಮೊದಲನೇ ಹಂತದ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. |
![]() | ಡಿಜಿಟಲ್ ಪ್ರಕ್ರಿಯೆ ಆರಂಭಿಸಿದ ಶಿಕ್ಷಣ ಇಲಾಖೆ: ಇನ್ನು ಮುಂದೆ 5 ದಿನಗಳಲ್ಲೇ ಸಿಗಲಿದೆ ಎಸ್ಎಸ್ಎಲ್'ಸಿ ನಕಲಿ ಅಂಕಪಟ್ಟಿ!ಎಸ್ಎಸ್ಎಲ್'ಸಿ ನಕಲಿ ಅಂಕಪಟ್ಟಿ ಪಡೆಯಲು ಇನ್ನುಮುಂದೆ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ನೇರವಾಗಿ ತೆರಳಿ ಅರ್ಜಿ ಸಲ್ಲಿಸಿ, ತಿಂಗಳಾನುಗಟ್ಟಲೇ ಕಾಯಬೇಕಿಲ್ಲ. ಐದು ದಿನಗಳಲ್ಲೇ ನಕಲಿ ಅಂಕಪಟ್ಟಿ ನೀಡಲು ಶಿಕ್ಷಣ ಇಲಾಖೆ ಕ್ರಮಗಳನ್ನು ಕೈಗೊಂಡಿದೆ. |
![]() | ರೈತಪರ ಸಂಘಟನೆಗಳಿಂದ ರಾಜ್ಯ ಬಂದ್: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಮುಂದೂಡಿಕೆಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯ ಸೆಪ್ಟಂಬರ್ 28 ರಂದು ನಡೆಯಬೇಕಿದ್ದ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ, ಹಿಂದೂಸ್ತಾನಿ ಸಂಗೀತ ವಿಷಯದ ಪರೀಕ್ಷೆಗಳನ್ನು ಸೆಪ್ಟಂಬರ್ 29ಕ್ಕೆ ಮುಂದೂಡಲಾಗಿದೆ. |
![]() | ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಪರೀಕ್ಷಾ ಮಂಡಳಿಗಳು ಶೀಘ್ರ ವಿಲೀನ: ಎಸ್ ಸುರೇಶ್ಕುಮಾರ್ರಾಜ್ಯದಲ್ಲಿ ಈಗಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಪರೀಕ್ಷಾ ಮಂಡಳಿಗಳು ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯನ್ನು ಪ್ರತ್ಯೇಕವಾಗಿ ನಡೆಸುತ್ತಿದ್ದು, ನೂತನ ಶಿಕ್ಷಣ ನೀತಿಯ ಪ್ರಕಾರ ಬೇರೆ ರಾಜ್ಯಗಳ ರೀತಿಯೇ ರಾಜ್ಯದಲ್ಲಿಯೂ ಕೂಡ ಎರಡು ಪರೀಕ್ಷಾ ಮಂಡಳಿಗಳನ್ನು ಶೀಘ್ರದಲ್ಲಿ ವಿಲೀನಗೊಳಿಸಲಾಗುವುದು. |
![]() | ಎಸ್ಎಸ್ಎಲ್'ಸಿ ಮರು ಮೌಲ್ಯಮಾಪನದಲ್ಲಿ 625 ಅಂಕ: ರಾಜ್ಯದ 7ನೇ ಟಾಪರ್ ಎನಿಸಿಕೊಂಡ ಅಮೋಘ್ಎಸ್ಎಸ್ಎಲ್'ಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಸಿಲಿಕಾನ್ ಸಿಟಿಯ ವಿದ್ಯಾ ವರ್ಧನ ಸಂಘ ಸರ್ದಾರ್ ಪಟೇಲ್ ಶಾಲೆಯ ವಿದ್ಯಾರ್ಥಿ ಅಮೋಘ್ 625ಕ್ಕೆ 625 ಅಂಕಘಳನ್ನು ಪಡೆದು ರಾಜ್ಯದ 7ನೇ ಟಾಪರ್ ಎನಿಸಿಕೊಂಡಿದ್ದಾರೆ. |
![]() | ಎಸ್ ಎಸ್ ಎಲ್ ಸಿ-ಪಿಯುಸಿ ಮಂಡಳಿ ಶೀಘ್ರವೇ ವಿಲೀನ: ಎಸ್.ಸುರೇಶ್ ಕುಮಾರ್ರಾಜ್ಯದಲ್ಲಿನ ಪದವಿ ಪೂರ್ವ ಶಿಕ್ಷಣ ಮಂಡಳಿ ಹಾಗೂ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯನ್ನು ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನು ಅಸ್ತಿತ್ವಕ್ಕೆ ತರಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು. |
![]() | ಚುರುಕುಗೊಂಡ ಪಿಯುಸಿ ಪ್ರವೇಶ ಪ್ರಕ್ರಿಯೆ: ಮಕ್ಕಳಿಗೆ ಸೀಟು ಕೊಡಿಸಲು ಪೋಷಕರ ಪರದಾಟಎಸ್ಎಸ್ಎಲ್'ಸಿ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಪಿಯುಸಿ ಪ್ರವೇಶ ಪ್ರಕ್ರಿಯೆ ಚುರುಕುಗೊಂಡಿದ್ದು, ಮಕ್ಕಳಿಗೆ ಸೀಟುಕೊಡಿಸಲು ಪೋಷಕರು ಪರದಾಟುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. |
![]() | ಎಸ್ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೃತಜ್ಞತೆಸವಾಲುಗಳ ನಡುವೆ ಯಶಸ್ವಿಯಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲು ಕಾರಣರಾದ ಎಲ್ಲರಿಗೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. |
![]() | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ; ಹಾವೇರಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಈ ಬಾರಿಯೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ. |
![]() | ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ನಲ್ಲಿ ಪೂರ್ಣ ಅಂಕ ಪಡೆದ ಗುಜರಾತಿ ಬಾಲಕ!ಗುಜರಾತ್ ನಲ್ಲಿ ಹುಟ್ಟಿದ ಬಾಲಕನೊಬ್ಬ ಕನ್ನಡ ಭಾಷೆಯನ್ನು ಪ್ರಥಮ ಭಾಷೆಯನ್ನಾಗಿ ತೆಗೆದುಕೊಂಡು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪೂರ್ಣ ಅಂಕ ಪಡೆದು ಸಾಧನೆ ಮೆರಿದಿದ್ದಾನೆ. |
![]() | ದಕ್ಷಿಣ ಕನ್ನಡ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ: ಉತ್ತರ ಕರ್ನಾಟಕ ವಿದ್ಯಾರ್ಥಿಗಳ ಗುರುತರ ಸಾಧನೆ!ಉತ್ತರ ಕರ್ನಾಟಕ ಮೂಲದ ವಿದ್ಯಾರ್ಥಿಗಳು ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧನೆ ಮಾಡಿದ್ದಾರೆ. |
![]() | ಎಕ್ಸ್ ಪ್ರೆಸ್ ವರದಿ ಫಲಶೃತಿ: 616 ಅಂಕ ಪಡೆದ ದಿನಗೂಲಿ ಕೆಲಸಗಾರ ವಿದ್ಯಾರ್ಥಿ ಮನೆಗೆ ಸುರೇಶ್ ಕುಮಾರ್ ಭೇಟಿಎಸ್ಎಸ್ ಎಲ್ ಸಿ ಪರೀಕ್ಷೆ ಬರೆಯುವ ಎಲ್ಲಾ ಮಕ್ಕಳು ಪೆನ್ನು ಮತ್ತು ಪೇಪರ್ ಹಿಡಿದರೇ ಈ 17 ವರ್ಷದ ವಿದ್ಯಾರ್ಥಿ ಮಾತ್ರ ನಿರ್ಮಾಣ ಹಂತದ ಕಟ್ಟಡದಲ್ಲಿ ಕರಣೆ ಹಿಡಿದು ಗಾರೆ ಕೆಲಸ ಮಾಡುತ್ತಿದ್ದ, ಪರೀಕ್ಷೆ ಕೇವಲ 5 ದಿನ ಮಾತ್ರ ಇರುವಾಗ ರಜೆ ತೆಗೆದುಕೊಂಡು ವ್ಯಾಸಂಗ ಮಾಡಿದ್ದ ಬಿ ಮಹೇಶ್ 625 ಕ್ಕೆ 616 ಅಂಕ ಪಡೆದಿದ್ದಾರೆ. |
![]() | ಮಂಗಳೂರು: ಕಾಲ್ಬೆರಳಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗೆ ಶೇ.85 ರಷ್ಟು ಅಂಕ!ಕೈಗಳು ನಿಷ್ಕ್ರಿಯವಾಗಿದ್ದರೂ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಕಾಲಿನ ಬೆರಳುಗಳಿಂದ ಬರೆದ ವಿಶೇಷಚೇತನ ವಿದ್ಯಾರ್ಥಿಯೊಬ್ಬ ಪ್ರಥಮ ದರ್ಜೆಯಲ್ಲಿ ಉತ್ತೀರ್ಣನಾಗುವ ಮೂಲಕ ಎಲ್ಲರಿಗೆ ಮಾದರಿಯಾಗಿದ್ದಾರೆ. |