- Tag results for SSLC
![]() | ಇಂದು ಎಸ್ಎಸ್ಎಲ್'ಸಿ ಫಲಿತಾಂಶ: ವಿದ್ಯಾರ್ಥಿಗಳ ಮಾನಸಿಕ ಆರೋಗ್ಯಕ್ಕಾಗಿ ಸಹಾಯವಾಣಿ ಆರಂಭಿಸಿದ ಸರ್ಕಾರಎಸ್ಎಸ್ಎಲ್'ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಮಧ್ಯಾಹ್ನ 12.30ಕ್ಕೆ ಪ್ರಕಟಗೊಳ್ಳಲಿದ್ದು, ವಿದ್ಯಾರ್ಥಿಗಳು ಆತಂಕಕ್ಕೊಳಗಾಗದಂತೆ ಹಾಗೂ ಅವರ ಮಾನಸಿಕ ಆರೋಗ್ಯಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿಮ್ಹಾನ್ಸ್ ಸಹಾಯದೊಂದಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಸಹಾಯವಾಣಿಯೊಂದನ್ನು ಆರಂಭಿಸಿದೆ. |
![]() | ಎಸ್ಎಸ್ಎಲ್ಸಿ ಫಲಿತಾಂಶಕ್ಕೆ ಡೇಟ್ ಫಿಕ್ಸ್: ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮಾಹಿತಿಮೇ 19ರಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಬಿ.ಸಿ. ನಾಗೇಶ್ ಹೇಳಿದ್ದಾರೆ. |
![]() | ಎಸ್ಎಸ್ಎಲ್ ಸಿ ಪರೀಕ್ಷೆಗೆ ಶೇ. 97.59ರಷ್ಟು ವಿದ್ಯಾರ್ಥಿಗಳು ಹಾಜರು: ಶಿಕ್ಷಣ ಸಚಿವ ಬಿ.ಸಿ ನಾಗೇಶ್ಹತ್ತನೇ ತರಗತಿ ಪರೀಕ್ಷೆಯ ಮೊದಲ ದಿನವಾದ ಸೋಮವಾರ ರಾಜ್ಯದಾದ್ಯಂತ ಸುಸೂತ್ರವಾಗಿ ನಡೆದಿದೆ ಎಂದು ಪ್ರಾಥಮಿಕ ಮತ್ತು ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಹೇಳಿದ್ದಾರೆ. |
![]() | ಹಿಜಾಬ್ ನಿಷೇಧ: ಬಳ್ಳಾರಿಯಲ್ಲಿ 10 ವಿದ್ಯಾರ್ಥಿನಿಯರು ಎಸ್ಎಸ್ಎಲ್ಸಿ ಪರೀಕ್ಷೆಗೆ ಗೈರುಶಾಲಾ-ಕಾಲೇಜ್ ಗಳಲ್ಲಿ ಹಿಜಾಬ್ ನಿಷೇಧಿಸಿದ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಬಳ್ಳಾರಿ-ಈಸ್ಟ್ ಬ್ಲಾಕ್ನಲ್ಲಿ 10 ವಿದ್ಯಾರ್ಥಿನಿಯರು ಸೋಮವಾರ ಎಸ್ಎಸ್ಎಲ್ಸಿ ಪರೀಕ್ಷೆಯ ಪ್ರಥಮ ಭಾಷೆಯ ಪತ್ರಿಕೆಗೆ ಗೈರುಹಾಜರಾಗಿದ್ದರು.. |
![]() | ಎಸ್ಎಸ್ಎಲ್ಸಿ ಪರೀಕ್ಷೆ: ಚಿಕ್ಕೋಡಿಯಲ್ಲಿ ಓರ್ವ ಯುವತಿ ಸೇರಿದಂತೆ 6 ನಕಲಿ ಅಭ್ಯರ್ಥಿಗಳ ಬಂಧನರಾಜ್ಯಾದ್ಯಂತ ಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನವೇ ಚಿಕ್ಕೋಡಿಯ ಆರ್ಡಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಅಸಲಿ ವಿದ್ಯಾರ್ಥಿಗಳ ಪರವಾಗಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಬಂದಿದ್ದ... |
![]() | ಮೈಸೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವುಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಕುಸಿದು ಬಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ ಮೈಸೂರಿನ ಟಿ ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. |
![]() | 'ಹೆಣ್ಣು ಮಕ್ಕಳಿಗೆ ಶಿಕ್ಷಣ ನಿರಾಕರಿಸುವುದು ದೇಶಕ್ಕೆ ಮಾಡಿದ ಅನ್ಯಾಯ; ಬೇಟಿ ಬಚಾವೋ, ಬೇಟಿ ಪಡಾವೋ ಭಾಷಣಕ್ಕೆ ಸೀಮಿತವಾಗಬಾರದು'ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೂ ನನ್ನ ಶುಭ ಹಾರೈಕೆಗಳು. ಶೈಕ್ಷಣಿಕ ಜೀವನದಲ್ಲಿ 10ನೇ ತರಗತಿ ಪರೀಕ್ಷೆ ಅತ್ಯಂತ ಪ್ರಮುಖ ಘಟ್ಟ. |
![]() | ಶಿವಮೊಗ್ಗ ಕಸ್ತೂರ್ಬಾ ಶಾಲೆಯಲ್ಲಿ ಪರೀಕ್ಷೆ ಬರೆಯದೆ ವಾಪಸ್ ಆದ ವಿದ್ಯಾರ್ಥಿನಿಯರು, ಮನವೊಲಿಸಿ ಕರೆತಂದ ಪೋಷಕರುಹಿಜಾಬ್, ಟೋಪಿ ಧರಿಸುವ ಕುರಿತ ಗೊಂದಲ ಸೋಮವಾರ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭದ ದಿನ ಮುಂದುವರಿದಿದೆ. |
![]() | ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ: ಹಿಜಾಬ್ ಗಿಂತ ಭವಿಷ್ಯ ಮುಖ್ಯ ಎಂದು ಪರೀಕ್ಷೆ ಬರೆಯಲು ಕುಳಿತ ವಿದ್ಯಾರ್ಥಿನಿಯರುಹಿಜಾಬ್ ವಿವಾದ-ಹಿಂದೂ ಮುಸ್ಲಿಂ ವ್ಯಾಪಾರಿಗಳ ನಡುವಿನ ಸಂಘರ್ಷ ಮಧ್ಯೆ ಇಂದು ಸೋಮವಾರ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಿದೆ. |
![]() | ಇಂದಿನಿಂದ ರಾಜ್ಯದಾದ್ಯಂತ ಎಸ್ಎಸ್ಎಲ್'ಸಿ ಪರೀಕ್ಷೆ ಆರಂಭ; ಹಿಜಾಬ್ ಧರಿಸಿ ಬಂದವರಿಗೆ ನೋ ಎಂಟ್ರಿ; ವಿದ್ಯಾರ್ಥಿಗಳಿಗೆ ಬೊಮ್ಮಾಯಿ ಶುಭ ಹಾರೈಕೆರಾಜ್ಯದಾದ್ಯಂತ ಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭಗೊಳ್ಳುತ್ತಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಸಮವಸ್ತ್ರಧರಿಸಿ ಪರೀಕ್ಷಾ ಕೊಠಡಿಗೆ ಹಾಜರಾಗಬೇಕಿದ್ದು, ಹಿಜಾಬ್ ಧರಿ ಬಂದರೆ ಪರೀಕ್ಷೆಗೆ ಅವಕಾಶ ಇರುವುದಿಲ್ಲ. |
![]() | ಧಾರ್ಮಿಕ ಭಾವನೆ ಪ್ರತಿನಿಧಿಸುವ ವಸ್ತ್ರಕ್ಕೆ ಅವಕಾಶವಿಲ್ಲ: ಎಸ್ಎಸ್ಎಲ್'ಸಿ ಪರೀಕ್ಷೆ ಕುರಿತು ಸಚಿವ ಬಿ.ಸಿ.ನಾಗೇಶ್ರಾಜ್ಯದಲ್ಲಿ ಎಸ್ಎಸ್ಎಲ್'ಸಿ ಪರೀಕ್ಷೆ ಸೋಮವಾರದಿಂದ ಆರಂಭವಾಗಲಿದ್ದು, ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾಗಿದ್ದು, ಯಾವುದೇ ಧಾರ್ಮಿಕ ಭಾವನೆ ಪ್ರತಿನಿಧಿಸುವ ವಸ್ತ್ರಧರಿಸಿ ಬರಲು ಅವಕಾಶವಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಭಾನುವಾರ ಹೇಳಿದ್ದಾರೆ. |
![]() | ಎಸ್ಎಸ್ಎಲ್'ಸಿ ಪರೀಕ್ಷೆ: ಭಯವಿಲ್ಲದೆ ಪರೀಕ್ಷೆ ಬರೆದು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ- ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಕರೆಸೋಮವಾರದಿಂದ ಎಸ್ಎಸ್ಎಲ್'ಶಿ ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆಗೆ ರಾಜ್ಯದಾದ್ಯಂತ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಯಾವುದೇ ಭಯವಿಲ್ಲದೆ. ಪರೀಕ್ಷೆ ಬರೆದು, ಭವಿಷ್ಯ ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. |
![]() | ಹಿಜಾಬ್ ಗೆ ನಿರ್ಬಂಧ: ಎಸ್ಎಸ್ಎಲ್ ಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ; ಶಿಕ್ಷಣ ಇಲಾಖೆ ಸುತ್ತೋಲೆ!ಸೋಮವಾರ ಮಾ. 28 ರಿಂದ ಆರಂಭವಾಗುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರ ಧರಿಸಿಯೇ ಪರೀಕ್ಷೆ ಬರೆಯಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. |
![]() | ಶುಲ್ಕ ಸಂಗ್ರಹಿಸಿ, ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಅನುಮತಿಸಿ: ಶಿಕ್ಷಣ ಇಲಾಖೆಗೆ ಹೈಕೋರ್ಟ್ ಸೂಚನೆಎಂಟು ಅನುದಾನರಹಿತ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕವನ್ನು ಪಡೆಯುವ ಮೂಲಕ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡುವಂತೆ ಕರ್ನಾಟಕ ಹೈಕೋರ್ಟ್ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. |
![]() | ಎಸ್ಎಸ್ಎಲ್ಸಿ ಪರೀಕ್ಷೆ ಹಾಲ್ಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ: ಸಚಿವ ನಾಗೇಶ್ ಸ್ಪಷ್ಟನೆಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಪ್ರವೇಶಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಸ್ಪಷ್ಟಪಡಿಸಿದ್ದಾರೆ. |