- Tag results for Sachin Pilot
![]() | ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಉತ್ತಮ ಸಾಧನೆ ಮಾಡಲಿದೆ, ನಾವೇ ಸರ್ಕಾರ ರಚಿಸುತ್ತೇವೆ: ಸಚಿನ್ ಪೈಲಟ್ಬಿಜೆಪಿ ನೇತೃತ್ವದ ಎನ್ಡಿಎಯನ್ನು ಸೋಲಿಸಲು ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಎಲ್ಲಾ ವಿರೋಧ ಪಕ್ಷಗಳು ಮತ್ತು ಅದರ ಮಿತ್ರಪಕ್ಷಗಳು ಒಗ್ಗೂಡುವಂತೆ ಮಾಡಲು ತಮ್ಮ ಪಕ್ಷವು ಪ್ರಮುಖ ಪಾತ್ರವನ್ನು ವಹಿಸಬೇಕು ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಶುಕ್ರವಾರ ಹೇಳಿದ್ದಾರೆ. |
![]() | ಸಚಿನ್ ಪೈಲಟ್ ರನ್ನು ಕೊರೋನಾಗೆ ಹೋಲಿಸಿದ್ರಾ ಗೆಹ್ಲೋಟ್? ವಿಡಿಯೋ ವೈರಲ್ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಅವರ ವಿರೋಧಿ ಬಣದ ನಾಯಕ ಸಚಿನ್ ಪೈಲಟ್ ನಡುವೆ ಶೀತಲ ಸಮರ ಮುಂದುವರೆದಿದ್ದು, ಸಾಂಕ್ರಾಮಿಕ ರೋಗದ ನಂತರ ಪಕ್ಷಕ್ಕೆ "ದೊಡ್ಡ ಕೊರೋನಾ" ಪ್ರವೇಶಿಸಿದೆ... |
![]() | ಕಾಂಗ್ರೆಸ್ಗೆ ಕಗ್ಗಂಟಾಗಿಯೇ ಉಳಿದ ಪೈಲಟ್-ಗೆಹ್ಲೋಟ್ ಸಮಸ್ಯೆ, ಪೇಪರ್ ಸೋರಿಕೆ ಕುರಿತು ಮುಖ್ಯಮಂತ್ರಿ ವಿರುದ್ಧ ಸಚಿನ್ ವಾಗ್ದಾಳಿಕಳೆದ ಒಂದು ತಿಂಗಳಿನಿಂದ ರಾಜಸ್ಥಾನವನ್ನು ಬೆಚ್ಚಿಬೀಳಿಸಿದ ಪೇಪರ್ ಸೋರಿಕೆ ವಿಚಾರವಾಗಿ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಸೋಮವಾರ ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. |
![]() | ರಾಜಸ್ಥಾನ: ಸಚಿನ್ ಪೈಲಟ್ ನಡೆಯನ್ನು ದೆಹಲಿಯಿಂದಲೇ ಸೂಕ್ಷ್ಮವಾಗಿ ಗಮನಿಸುತ್ತಿರುವ ಕಾಂಗ್ರೆಸ್ಸಚಿನ್ ಪೈಲಟ್ ತಮ್ಮ ಯುವ ಮತ್ತು ರೈತರ ರ್ಯಾಲಿಗೆ ಏಕಾಂಗಿಯಾಗಿ ಹೋಗಲು ನಿರ್ಧರಿಸಿದ ನಂತರ, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗಿನ ಅವರ ಭಿನ್ನಾಭಿಪ್ರಾಯಗಳು ಶಮನವಾಗದ ಕಾರಣ ಕಾಂಗ್ರೆಸ್ ಅವರ ನಡೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. |
![]() | ಅಶೋಕ್ ಗೆಹ್ಲೋಟ್- ಸಚಿನ್ ಪೈಲಟ್ ಕೆಸರೆರಚಾಟಕ್ಕೆ ಬ್ರೇಕ್: ಇಬ್ಬರು ಕಾಂಗ್ರೆಸ್ ಪಕ್ಷದ ಆಸ್ತಿ; ರಾಹುಲ್ ಗಾಂಧಿ ಪ್ಯಾಚ್ ಅಪ್!ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ , ಸಚಿನ್ ಪೈಲಟ್ ಅವರನ್ನು ದೇಶದ್ರೋಹಿ ಎಂದು ಕರೆದಿರುವ ವಿವಾದ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಧ್ಯ ಪ್ರವೇಶಿಸಿದ್ದು ಇಬ್ಬರು ನಾಯಕರು ಕಾಂಗ್ರೆಸ್ ಪಕ್ಷದ ಆಸ್ತಿ ಎಂದಿದ್ದಾರೆ. |
![]() | ಗೆಹ್ಲೋಟ್, ಪೈಲಟ್ ಒಬ್ಬ ಗದ್ದರ್ ಎಂದಿದ್ದು 'ಅನಿರೀಕ್ಷಿತ', ಬಿಕ್ಕಟ್ಟು ಪರಿಹರಿಸಲಾಗುವುದು: ಕಾಂಗ್ರೆಸ್ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರನ್ನು "ಗದ್ದರ್" (ನಂಬಿಕೆ ದ್ರೋಹಿ) ಎಂದು ಕರೆದಿರುವುದು "ಅನಿರೀಕ್ಷಿತ" ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಶುಕ್ರವಾರ ಹೇಳಿದ್ದಾರೆ. |
![]() | ಸಚಿನ್ ಪೈಲಟ್ ಅಗತ್ಯ ನಮಗಿಲ್ಲ, ಅವರು ನಮಗೆ ಬೇಡ: ಅಶೋಕ್ ಗೆಹ್ಲೋಟ್ 10 ಕೋಟಿ ರು. ಹಣ ಆರೋಪಕ್ಕೆ ಬಿಜೆಪಿ ಪ್ರತಿಕ್ರಿಯೆರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಸೇರಿದಂತೆ ಬಂಡಾಯ ಶಾಸಕರಿಗೆ ಬಿಜೆಪಿ 10 ಕೋಟಿ ರು. ನೀಡಿರುವುದಕ್ಕೆ ತಮ್ಮ ಬಳಿ ಪುರಾವೆ ಇದೆ ಎಂಬ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಹೇಳಿಕೆ ನಿರಾಧಾರ ಎಂದು ರಾಜಸ್ಥಾನ ಬಿಜೆಪಿ ಪ್ರತಿಕ್ರಿಯಿಸಿದೆ. |
![]() | 'ಗದ್ದರ್' ಎಂದ ಅಶೋಕ್ ಗೆಹ್ಲೋಟ್ ಗೆ ಸಚಿನ್ ಪೈಲಟ್ ತಿರುಗೇಟು!ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವಣ ಶೀತಲ ಸಮರ ಮುಂದುವರೆದಿದೆ. ಅಶೋಕ್ ಗೆಹ್ಲೋಟ್ ಅವರ 'ದೇಶದ್ರೋಹಿ' ಹೇಳಿಕೆಗೆ ಸಚಿನ್ ಪೈಲಟ್ ತಿರುಗೇಟು ನೀಡಿದ್ದಾರೆ. |
![]() | ಸಚಿನ್ ಪೈಲಟ್ ಒಬ್ಬ ಗದ್ದರ್, ಸಿಎಂ ಆಗಲು ಸಾಧ್ಯವಿಲ್ಲ: ಅಶೋಕ್ ಗೆಹ್ಲೋಟ್ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರನ್ನು "ಗದ್ದರ್" (ದೇಶದ್ರೋಹಿ) ಎಂದು ಕರೆದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, 2020 ರಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದು ತಮ್ಮದೇ ಸರ್ಕಾರವನ್ನು ಉರುಳಿಸಲು... |
![]() | ಇತ್ತೀಚೆಗೆ ಬಂಡಾಯವೆದ್ದಿದ್ದ ರಾಜಸ್ಥಾನದ ಶಾಸಕರ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಳ್ಳಲಿ: ಸಚಿನ್ ಪೈಲಟ್ಅಶೋಕ್ ಗೆಹ್ಲೋಟ್ ಬಣದ ಶಾಸಕರು ಸೆಪ್ಟೆಂಬರ್ 25 ರಂದು ನಡೆದ ಸಿಎಲ್ಪಿ ಸಭೆಯನ್ನು ಧಿಕ್ಕರಿಸಿ ಪಕ್ಷದ ನೀತಿಗೆ ವಿರುದ್ಧವಾಗಿ ಧರಿವಾಲ್ ಅವರ ನಿವಾಸದಲ್ಲಿ ಸಮಾನಾಂತರ ಸಭೆ ನಡೆಸಿದ್ದರು. |
![]() | ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ನಡುವೆ ದೆಹಲಿಗೆ ಸಚಿನ್ ಪೈಲಟ್ ಆಗಮನರಾಜಸ್ಥಾನ ಕಾಂಗ್ರೆಸ್ ನಲ್ಲಿ ತೀವ್ರ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿರುವಂತೆಯೇ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಮಂಗಳವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದರು. ಆದಾಗ್ಯೂ, ಇಲ್ಲಿಯವರೆಗೂ ಯಾವುದೇ ಸಭೆ ನಿಗದಿಯಾಗಿಲ್ಲ ಎಂದು ಅವರ ಆಪ್ತ ಮೂಲಗಳು ಹೇಳಿವೆ. |
![]() | ರಾಜಸ್ಥಾನ ಬಿಕ್ಕಟ್ಟು: ಸಿಎಂ ಸ್ಥಾನಕ್ಕೆ ಗೆಹ್ಲೋಟ್ ರಾಜಿನಾಮೆ?; ಹೈಕಮಾಂಡ್ ಸಂದೇಶ ರವಾನೆಗೆ ಕಮಲ್ನಾಥ್ ನೇಮಕರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿರುವಂತೆಯೇ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಮೊದಲು ರಾಜಸ್ಥಾನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಅಶೋಕ್ ಗೆಹ್ಲೋಟ್ ಅವರನ್ನು ಮನವೊಲಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ಪಕ್ಷದ ಹಿರಿಯ ನಾಯಕ ಕಮಲ್ ನಾಥ್ ಅವರನ್ನು ನಿಯೋಜಿಸಲು ನಿರ್ಧರಿಸಿದ್ದಾರೆ. |
![]() | ಪೈಲಟ್ ಮುಖ್ಯಮಂತ್ರಿಯಾಗಲು ಗೆಹ್ಲೋಟ್ ಬಣ ಅಡ್ಡಿ; ರಾಜಸ್ಥಾನದ ಬಿಕ್ಕಟ್ಟು ಶಮನಕ್ಕೆ ಕಮಲ್ ನಾಥ್ ಮುಂದಾಗುವ ಸಾಧ್ಯತೆರಾಜಸ್ಥಾನ ರಾಜ್ಯ ಉಸ್ತುವಾರಿ ಅಜಯ್ ಮಾಕೆನ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಪ್ರಯತ್ನಗಳು ವಿಫಲವಾದ ನಂತರ ರಾಜಸ್ಥಾನದಲ್ಲಿ ಪೂರ್ಣ ಪ್ರಮಾಣದ ರಾಜಕೀಯ ಬಿಕ್ಕಟ್ಟನ್ನು ಶಮನಗೊಳಿಸಲು ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ಮೂಲವೊಂದು ಸೋಮವಾರ ತಿಳಿಸಿದೆ. |
![]() | ರಾಜಸ್ಥಾನ ರಾಜಕೀಯದಲ್ಲಿ ಹೈಡ್ರಾಮಾ: ಸಚಿನ್ ಸಿಎಂ ಆಗಬಾರದು; ಗೆಹ್ಲೋಟ್ ಬೆಂಬಲಿತ ಶಾಸಕರಿಂದ ರಾಜಿನಾಮೆ ಬೆದರಿಕೆ!ರಾಜಸ್ಥಾನದಲ್ಲಿ ಕಾಂಗ್ರೆಸ್ ನ ಆಂತರಿಕ ಬಿಕ್ಕಟ್ಟು ಗಣನೀಯವಾಗಿ ಹೆಚ್ಚಿದೆ. ಸಚಿನ್ ಪೈಲಟ್ ಅವರನ್ನು ಮುಖ್ಯಮಂತ್ರಿ ಮಾಡುವ ಚರ್ಚೆಯ ನಡುವೆ ಅಶೋಕ್ ಗೆಹ್ಲೋಟ್ ಬೆಂಬಲಿಗ ಶಾಸಕರು ಬಂಡಾಯ ಸಾರಿದ್ದಾರೆ. |
![]() | ರಾಜಸ್ತಾನದಲ್ಲಿ ನಾಯಕತ್ವ ಬದಲಾವಣೆ: ಜೈಪುರದಲ್ಲಿರುವ ಸಿಎಂ ಗೆಹ್ಲೊಟ್ ನಿವಾಸದಲ್ಲಿ ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷೀಯ ಚುನಾವಣಾ ಪ್ರಕ್ರಿಯೆ ಗರಿಗೆದರುತ್ತಿದ್ದಂತೆ ಹಲವು ಬೆಳವಣಿಗೆಗಳಾಗುತ್ತಿವೆ. ಇಂದು ಸಂಜೆ ಜೈಪುರದಲ್ಲಿ ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಿವಾಸದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ರಾಜಸ್ಥಾನದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ನಿರ್ಣಯವನ್ನು ಅಲ್ಲಿ ಅಂಗೀಕರಿಸಲಾಗುತ್ತದೆ. |