- Tag results for Sachin Pilot
![]() | ಶೀಘ್ರವೇ ನನ್ನನ್ನು ಸಿಎಂ ಮಾಡಿ; ಇಲ್ಲದಿದ್ದರೆ ಪಂಜಾಬ್ ನಲ್ಲಾದಂತೆ ಆಗುತ್ತದೆ: ಸೋನಿಯಾಗೆ ಸಚಿನ್ ಪೈಲಟ್ ಮನವಿಕಾಂಗ್ರೆಸ್ ಅಂಗಳದಲ್ಲಿ ಒಬ್ಬರಾದ ಮೇಲೆ ಮತ್ತೊಬ್ಬರು ರೆಬೆಲ್ ಆಗ್ತಿರೋ ಬೆಳವಣಿಗೆಗಳಾಗ್ತಿವೆ. ಮುಂಬರುವ ರಾಜಸ್ತಾನ ಚುನಾವಣೆಗೂ ಮುನ್ನ ತಡಮಾಡದೆಯೆ ತಮ್ಮನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಸಚಿನ್ ಪೈಲಟ್ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬಳಿ ಹೇಳಿದ್ದಾರೆಂದು ವರದಿಯಾಗಿದೆ. |
![]() | ಕಾಂಗ್ರೆಸ್ ಭವಿಷ್ಯದ ಕಾರ್ಯತಂತ್ರ ಕುರಿತ ಚರ್ಚೆ ನಡುವೆ ಸೋನಿಯಾ ಭೇಟಿಯಾದ ಸಚಿನ್ ಪೈಲಟ್!ಕಾಂಗ್ರೆಸ್ ಪಕ್ಷದ ಭವಿಷ್ಯದ ಕಾರ್ಯತಂತ್ರ ಕುರಿತಂತೆ ಪಕ್ಷದೊಳಗೆ ಧೀರ್ಘ ಸಮಾಲೋಚನೆ ಹಾಗೂ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೀಡಿರುವ ಯೋಜನೆಯ ಬಗ್ಗೆ ಚರ್ಚೆ ನಡೆಯುತ್ತಿರುವಂತೆಯೇ, ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಗುರುವಾರ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. |
![]() | ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಆಕ್ರಮಣಕಾರಿ ರಾಜಕಾರಣ ಆರಂಭ: ಸಚಿನ್ ಪೈಲಟ್ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ಆಕ್ರಮಣಕಾರಿ ರಾಜಕಾರಣ ಆರಂಭವಾಯಿತ್ತೆಂದು ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹೇಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ಪಂಜಾಬ್ ಚುನಾವಣೆ: ಶೀಘ್ರದಲ್ಲೇ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ - ಸಚಿನ್ ಪೈಲಟ್ಪಂಜಾಬ್ನಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ವಿವಾದದ ನಡುವೆಯೇ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಈ ಬಗ್ಗೆ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚಿಸಿದ ನಂತರ... |
![]() | ರಾಜಸ್ಥಾನ: ಸಚಿವ ಸಂಪುಟ ಪುನಾರಚನೆಯಿಂದ ಸಚಿನ್ ಪೈಲಟ್ ಫುಲ್ ಖುಷ್!ರಾಜಸ್ಥಾನದಲ್ಲಿ ತಿಂಗಳ ಕಾಲ ನಡೆದ ಗೊಂದಲದ ನಡುವೆ ಇಂದು ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ ಮಾಡಲಿದೆ. ಇದೇ ವೇಳೆ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಸುದ್ದಿಗೋಷ್ಠಿ ನಡೆಸಿ ಸಚಿವ ಸಂಪುಟದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. |
![]() | ರಾಜಸ್ಥಾನ ನೂತನ ಸಂಪುಟದಲ್ಲಿ 12 ಹೊಸ ಮುಖಗಳು, ಸಚಿನ್ ಪೈಲಟ್ ಬಣದಿಂದ ಐವರು ಸಚಿವರಾಗುವ ಸಾಧ್ಯತೆರಾಜಸ್ಥಾನ ಸಚಿವ ಸಂಪುಟ ಇಂದು ಪುನಾರಚನೆಯಾಗಲಿದ್ದು, ಸಚಿನ್ ಪೈಲಟ್ ಬಣದಿಂದ ಐವರು ಸೇರಿದಂತೆ 12 ಹೊಸ ಮುಖಗಳು ನೂತನ ಸಂಪುಟದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿರುವುದಾಗಿ ಮೂಲಗಳು ತಿಳಿಸಿವೆ. |
![]() | ರಾಜಸ್ಥಾನ ಸಂಪುಟ ಪುನಾರಚನೆ ಝೇಂಕಾರದ ನಡುವೆ ಸೋನಿಯಾ ಗಾಂಧಿ ಭೇಟಿ ಮಾಡಿದ ಸಚಿನ್ ಪೈಲಟ್ರಾಜಸ್ಥಾನದಲ್ಲಿ ಸಚಿವ ಸಂಪುಟ ಪುನಾರಚನೆ ಮತ್ತು ಪಕ್ಷ ಸಂಘಟನೆ ಪುನಶ್ಚೇತನ ಕುರಿತ ಊಹಾಪೋಹಗಳ ನಡುವೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಶುಕ್ರವಾರ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. |
![]() | ದೇಶವನ್ನು ಖಾಸಗಿಯವರಿಗೆ ಮಾರಲು ಬಿಜೆಪಿ ಹುನ್ನಾರ: ಸಚಿನ್ ಪೈಲಟ್ದೇಶದ ಜನರ ತೆರಿಗೆ ಹಣದಲ್ಲಿ ನಿರ್ಮಿಸಲಾದ ಸರ್ಕಾರದ ಆಸ್ತಿಗಳನ್ನು ಮೋದಿ ಸರ್ಕಾರ ಖಾಸಗಿಯವರ ಕೈಗಿಡುವ ಮೂಲಕ ದೇಶವನ್ನು ಮಾರಾಟ ಮಾಡುವ ಹುನ್ನಾರ ಮಾಡುತ್ತಿದೆ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. |
![]() | ಭವಿಷ್ಯದಲ್ಲಿ ಸಚಿನ್ ಪೈಲಟ್ ಪಕ್ಷಕ್ಕೆ ಸೇರಬಹುದು: ಬಿಜೆಪಿ ಉಪಾಧ್ಯಕ್ಷ ಅಬ್ದುಲ್ಲಕುಟ್ಟಿಕಾಂಗ್ರೆಸ್ ನ ಸಚಿನ್ ಪೈಲಟ್ ಒಬ್ಬ ಉತ್ತಮ ನಾಯಕ, ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಭವಿಷ್ಯದಲ್ಲಿ ಬಿಜೆಪಿಗೆ ಸೇರಬಹುದು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎಪಿ ಅಬ್ದುಲ್ಲಕುಟ್ಟಿ ಭಾವಿಸಿದ್ದಾರೆ. |
![]() | ರಾಜಸ್ಥಾನ ಸರ್ಕಾರದಲ್ಲಿ ಬಿರುಕು ಉಲ್ಬಣ: ಸಚಿನ್ ಪೈಲಟ್ ಬಣದ ಶಾಸಕನಿಂದ ಫೋನ್ ಕದ್ದಾಲಿಕೆ ಆರೋಪರಾಜಸ್ಥಾನದ ಸರ್ಕಾರದಲ್ಲಿನ ಬಿರುಕು ಮತ್ತಷ್ಟು ಉಲ್ಬಣಗೊಂಡಿದೆ. ಈ ಬಾರಿ ಸಚಿನ್ ಪೈಲಟ್ ಬಣದ ಶಾಸಕರಿಂದ ಫೋನ್ ಟ್ಯಾಪಿಂಗ್ ಆರೋಪ ಕೇಳಿಬಂದಿದೆ. |
![]() | ಸಚಿನ್ ತೆಂಡೂಲ್ಕರ್ ಜೊತೆ ಮಾತನಾಡಿರಬಹುದು, ನನ್ನ ಜೊತೆ ಅಲ್ಲ: ಬಿಜೆಪಿ ಸೇರ್ಪಡೆ ಬಗ್ಗೆ ಸಚಿನ್ ಪೈಲಟ್ಜಿತಿನ್ ಪ್ರಸಾದ ಅವರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಕೂಡಾ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿ ಹರಡಿದೆ. |
![]() | ಕೋವಿಡ್ 19 ಪರಿಹಾರ ನಿಧಿಗೆ ಒಂದು ತಿಂಗಳ ವೇತನ ದೇಣಿಗೆ ನೀಡಿದ ಸಚಿನ್ ಪೈಲಟ್ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ತಮ್ಮ ಒಂದು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ. |
![]() | ರಾಜಸ್ಥಾನ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ ಸ್ಫೋಟ, ಪೈಲಟ್ ನಿಷ್ಠಾವಂತರಿಂದ ಸರ್ಕಾರದ ವಿರುದ್ಧ ತಾರತಮ್ಯ ಆರೋಪರಾಜಸ್ಥಾನ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದ್ದು, ಸಚಿನ್ ಪೈಲಟ್ ಮತ್ತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬೆಂಬಲಿಗರ ನಡುವಿನ ಜಗಳ ದೆಹಲಿಯ ಹೈಕಮಾಂಡ್ ಅಂಗಳ ತಲುಪಿದೆ. |
![]() | 'ನಾಗ್ಪುರದಲ್ಲಿ ಅರ್ಧ ಪ್ಯಾಂಟ್ ಧರಿಸಿ ನಿಂತು ಮಾತನಾಡುವುದು ರಾಷ್ಟ್ರೀಯತೆಯಲ್ಲ'ಅರ್ಧ ಪ್ಯಾಂಟ್ ಧರಿಸಿ ನಾಗ್ಪುರದಲ್ಲಿ ನಿಂತುಕೊಂಡು ಫೋನ್ನಲ್ಲಿ ಭಾಷಣಗಳನ್ನು ಮಾಡುವುದು ರಾಷ್ಟ್ರೀಯತೆಯಲ್ಲ, ಬದಲಾಗಿ ರೈತರ ಕಲ್ಯಾಣ ಯೋಜನೆಗಳ ಬಗ್ಗೆ ಮಾತಾಡಬೇಕು ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಟೀಕಿಸಿದ್ದಾರೆ. |