- Tag results for Safari
![]() | ಬಂಡೀಪುರದಲ್ಲಿ ಪ್ರಧಾನಿ ಮೋದಿ ಸಫಾರಿ ವೇಳೆ ಹುಲಿ ಕಾಣದೇ ಇರಲು ಕಾರಣ ಸೆಕ್ಯೂರಿಟಿ ಡ್ರಿಲ್?ಪ್ರಧಾನಿ ಮೋದಿ ಬಂಡೀಪುರಕ್ಕೆ ಭೇಟಿ ನೀಡಿದ್ದ ವೇಳೆ 22 ಕಿ.ಮೀ ಸಫಾರಿಯಲ್ಲಿ ಒಂದೇ ಒಂದೂ ಹುಲಿ ಕಾಣದೇ ಇರುವುದು ಅಚ್ಚರಿ ಮೂಡಿಸಿತ್ತು. |
![]() | ನೀವು ಸಫಾರಿ ಮೋಜು ಮಾಡುತ್ತಿರುವ ಬಂಡೀಪುರದ ಯೋಜನೆ ಜಾರಿಗೆ ತಂದಿದ್ದು ನಾವು; ಅದನ್ನೂ ಅದಾನಿಗೆ ಮಾರದಿರಿ: ಮೋದಿಗೆ ಕಾಂಗ್ರೆಸ್ ಟಾಂಗ್70 ವರ್ಷದಿಂದ ಕಾಂಗ್ರೆಸ್ ಏನು ಮಾಡಿದೆ" ಎನ್ನುವ ಪ್ರಧಾನಿ ಮೋದಿಯವರೇ ಇಂದು ನೀವು ಸಫಾರಿ ಮೋಜು ಮಾಡುತ್ತಿರುವ ಬಂಡೀಪುರದ ಹುಲಿ ಸಂರಕ್ಷಣಾ ಯೋಜನೆಯನ್ನು 1973ರಲ್ಲಿ ಜಾರಿಗೊಳಿಸಿದ್ದು ಕಾಂಗ್ರೆಸ್ ಸರ್ಕಾರವೇ. ದಯವಿಟ್ಟು ಬಂಡೀಪುರವನ್ನು ಅದಾನಿಗೆ ಮಾರಬೇಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕಾಂಗ್ರೆಸ್ ಟಾಂಗ್ ನೀಡಿದೆ. |
![]() | ಬಂಡೀಪುರ ಅರಣ್ಯದಲ್ಲಿ ಮೋದಿ ಸಫಾರಿ ವೇಳೆ ಕಾಣದ ಹುಲಿ; ಹಿಡಿದು ಮಾರಿಬಿಡುತ್ತಾರೆ ಅನ್ನೋ ಭಯವಿರಬೇಕು ಎಂದ ಸಿದ್ದರಾಮಯ್ಯಹುಲಿ ಯೋಜನೆಯ ಸುವರ್ಣ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬಂಡೀಪುರಕ್ಕೆ ಭೇಟಿ ನೀಡಿದ್ದು, ಬಂಡೀಪುರ ಹುಲಿಸಂರಕ್ಷಿತ ಪ್ರದೇಶದಲ್ಲಿ ಸಫಾರಿ ನಡೆಸಿದರು. ಎರಡು ಗಂಟೆಗಳ ಅವಧಿಯಲ್ಲಿ 22 ಕಿ.ಮೀ ಸಂಚರಿಸಿ ಪ್ರಕೃತಿಯ ಸೊಬಗನ್ನು ಕಣ್ತುಂಬಿಕೊಂಡರು. ಆದರೆ, ಈ ವೇಳೆ ಹುಲಿ ಮಾತ್ರ ಪ್ರಧಾನಿಗೆ ಕಾಣಿಸಿಲ್ಲ ಎಂದು ತಿಳಿದುಬಂದಿದೆ. |
![]() | ಹುಲಿ ಸಂರಕ್ಷಣೆ ಯೋಜನೆಗೆ ಸುವರ್ಣ ವರ್ಷ ಸಂಭ್ರಮ: ಬಂಡೀಪುರ ಅಭಯಾರಣ್ಯದಲ್ಲಿ ಪ್ರಧಾನಿ ಮೋದಿ ಸಫಾರಿಚುನಾವಣೆ ಹೊತ್ತಿನಲ್ಲಿ ಕರ್ನಾಟಕಕ್ಕೆ ನಿನ್ನೆ ಶನಿವಾರ ರಾತ್ರಿ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ನಡೆಸಿದ್ದಾರೆ. ಸುಮಾರು 2 ಗಂಟೆಗಳ ಕಾಲ ಇಂದು ಭಾನುವಾರ ಬೆಳ್ಳಂಬೆಳಗ್ಗೆ ಸಫಾರಿ ನಡೆಸಿದ ಪ್ರಧಾನಿ ಮೋದಿಯವರು |
![]() | ಕರ್ನಾಟಕ ಚುನಾವಣೆ ಹಿನ್ನಲೆ, ಬಹು ನಿರೀಕ್ಷಿತ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಚಿರತೆ ಸಫಾರಿ ಮತ್ತಷ್ಟು ವಿಳಂಬಬನ್ನೇರುಘಟ್ಟ ಜೈವಿಕ ಉದ್ಯಾನವನದ ಬಹು ನಿರೀಕ್ಷಿತ ಚಿರತೆ ಸಫಾರಿ ಮತ್ತಷ್ಟು ವಿಳಂಬವಾಗಲಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆ ಇದಕ್ಕೆ ಕಾರಣ ಎನ್ನಲಾಗಿದೆ. |
![]() | 'ಇಲ್ನೋಡಿ ಹುಲಿ-ಅದರ ಮರಿ ಎಷ್ಟು ಸುಂದರವಾಗಿ ಸೆರೆಸಿಕ್ಕಿದೆ': ವಿಡಿಯೊ ಪೋಸ್ಟ್ ಮಾಡಿದ ರವಿನಾ ಟೆಂಡನ್ ಗೆ ಸಂಕಷ್ಟ, ತನಿಖೆಗೆ ಆದೇಶಸೋಷಿಯಲ್ ಮೀಡಿಯಾ ಪ್ರಭಾವ ಕಳೆದೊಂದು ದಶಕದಿಂದ ಅಗಾಧವಾಗಿದೆ. ಈಗೇನಿದ್ದರೂ ಸೋಷಿಯಲ್ ಮೀಡಿಯಾ ಜಮಾನ, ಹಾಗೆಂದು ಸೋಷಿಯಲ್ ಮೀಡಿಯಾದಲ್ಲಿ ಫೋಟೋ, ವಿಡಿಯೊ ಪೋಸ್ಟ್ ಮಾಡುವಾಗ, ಬರೆಯುವಾಗ ಸಾಕಷ್ಟು ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಎಡವಟ್ಟುಗಳಾಗುವುದು ನಿಶ್ಚಿತ. |
![]() | ಜಂಗಲ್ ರೆಸಾರ್ಟ್ಗಳಿಗೆ ಮಾತ್ರ ಅತ್ಯುತ್ತಮ ಸಫಾರಿ ವಾಹನ; ಹೈಕೋರ್ಟ್ ಮೊರೆ ಹೋದ ಖಾಸಗಿ ರೆಸಾರ್ಟ್ಗಳುಸರ್ಕಾರ ಮತ್ತು ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ಸಫಾರಿ ವಾಹನಗಳ ಹಂಚಿಕೆಯಲ್ಲಿ ತಾರತಮ್ಯ ಮತ್ತು ಹೊಸ ರೆಸಾರ್ಟ್ಗಳಿಗೆ ಹೊಸ ಸಫಾರಿ ಪರವಾನಗಿಗಳನ್ನು ನೀಡಿರುವುದನ್ನು ವಿರೋಧಿಸಿ ಕರ್ನಾಟಕ ಪರಿಸರ ಪ್ರವಾಸೋದ್ಯಮ ರೆಸಾರ್ಟ್ಗಳ ಸಂಘ ಹಾಗೂ ಖಾಸಗಿ ರೆಸಾರ್ಟ್ಗಳು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿವೆ. |
![]() | ಲವ್ನಲ್ಲಿ ಬಿದ್ದ ಯೂಟರ್ನ್ ಬೆಡಗಿ ಶ್ರದ್ಧಾ ಶ್ರೀನಾಥ್; ತಮಗಾದ ಅನುಭವದ ಬಗ್ಗೆ ಹೇಳಿದ್ದಿಷ್ಟು...ಅಜಿತ್ ಕುಮಾರ್ ಅಭಿನಯದ 'ನೆರ್ಕೊಂಡ ಪಾರ್ವೈ' ಸೇರಿದಂತೆ ಹಲವಾರು ವಿಮರ್ಶಾತ್ಮಕ ಮೆಚ್ಚುಗೆ ಪಡೆದ ಚಲನಚಿತ್ರಗಳಲ್ಲಿ ನಟಿಸಿರುವ ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ ಅವರು ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ತಮ್ಮ ಮೊದಲ ಸಫಾರಿ ಕುರಿತು ಪೋಸ್ಟ್ ಅನ್ನು ಹಾಕಿದ್ದಾರೆ. |
![]() | ಗೇಟ್ ಬಂದ್ ಮಾಡುತ್ತೇವೆ: ನಾಗರಹೊಳೆ ಹೊಸ ಸಫಾರಿ ಮಾರ್ಗ ತೆರೆಯದಂತೆ ಕೊಡಗಿನ ರೈತರ ಎಚ್ಚರಿಕೆಕೊಡಗಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದೊಳಗೆ ಹೊಸ ಸಫಾರಿ ಮಾರ್ಗ ಆರಂಭಿಸುವ ಕಾಮಗಾರಿ ಭರದಿಂದ ಸಾಗಿದೆ. |
![]() | ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಶೀಘ್ರದಲ್ಲೇ ಚಿರತೆ ಸಫಾರಿ ಆರಂಭಬಹುಕಾಲದಿಂದ ನನೆಗುದಿಗೆ ಬಿದ್ದಿರುವ ಮೊದಲ ಚಿರತೆ ಸಫಾರಿ ಶೀಘ್ರದಲ್ಲೇ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 50 ಎಕರೆ ಪ್ರದೇಶದಲ್ಲಿ ಬರಲಿದೆ. ಬನ್ನೇರುಘಟ್ಟವು ಅತಿ ಹೆಚ್ಚು ಚಿರತೆಗಳನ್ನು ಹೊಂದಿದ್ದು, ಲಭ್ಯವಿರುವ ಸ್ಥಳವನ್ನು ಸಫಾರಿಗೆ ಬಳಸಿಕೊಳ್ಳಲು ಆಡಳಿತವು ವ್ಯಾಪಕ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. |