social_icon
  • Tag results for Sagar

ಗುಜರಾತ್: ಕೆರೆಯಲ್ಲಿ ಈಜಲು ತೆರಳಿದ್ದ ಐವರು ಬಾಲಕರು ಮುಳುಗಿ ಸಾವು

ಕೆರೆಯಲ್ಲಿ ಈಜಲು ತೆರಳಿದ್ದ ಐವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.

published on : 14th May 2023

ಮದುವೆಗೆ ಸಿದ್ಧತೆ....! ಹುತಾತ್ಮ ಯೋಧನ ಕುಟುಂಬಸ್ಥರ ಕನಸು ಈಗ ನುಚ್ಚು ನೂರು!

ಪಂಜಾಬ್‍ನ ಬಟಿಂಡಾ ಸೇನಾ ನೆಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಯೋಧರಷ್ಟೇ ಅಸುನೀಗಿಲ್ಲ, ಅವರ ಕುಟುಂಬ ಸದಸ್ಯರ ಕನಸುಗಳೂ ಕೂಡ ನುಚ್ಚು ನೂರಾಗಿದೆ.

published on : 14th April 2023

ವೀಕೆಂಡ್ ಟ್ರಿಪ್ ಗೆ ಹೋಗಿದ್ದ ಬೆಂಗಳೂರಿನ ಇಬ್ಬರು ಯುವತಿ, ಓರ್ವ ಯುವಕ ನೀರುಪಾಲು

ವೀಕೆಂಡ್ ಟ್ರಿಪ್ ಗೆ ತೆರಳಿದ್ದ ಬೆಂಗಳೂರಿನ ಇಬ್ಬರು ಯುವತಿಯವರು ಹಾಗೂ ಓರ್ವ ಯುವಕ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಡ್ಯಾಂನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ನಡೆದಿದೆ.

published on : 1st April 2023

ನಟ ಧನುಷ್ ಜೊತೆ ಮದುವೆ ವದಂತಿ: ಮೌನ ಮುರಿದು ಖಾರವಾಗಿ ಪ್ರತಿಕ್ರಿಯಿಸಿದ ನಟಿ ಮೀನಾ!

ನಟ ಧನುಷ್ ಮತ್ತು ನಟಿ ಮೀನಾ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕಳೆದ ಕೆಲವು ದಿನಗಳಿಂದ ಹರಡಿತ್ತು. 

published on : 24th March 2023

'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಶೂಟಿಂಗ್ ಪೂರ್ಣ: ಇದೊಂದು ಅದ್ಭುತ ಅನುಭವ ಎಂದ ಹೇಮಂತ್ ರಾವ್

ನಿರ್ದೇಶಕ ಹೇಮಂತ್ ಎಂ ರಾವ್ ನಿರ್ದೇಶನದ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಚಿತ್ರ ಸಪ್ತ ಸಾಗರದಾಚೆ ಎಲ್ಲೋ ಚಿತ್ರೀಕರಣ ಮುಕ್ತಾಯವಾಗಿದೆ.

published on : 21st March 2023

ಸಾಗರ ಪರಿಕ್ರಮ 4: ಉತ್ತರ ಕನ್ನಡ ಜಿಲ್ಲೆ ಮಾಜಾಳಿ ಕಡಲತೀರಕ್ಕೆ ಕೇಂದ್ರ ಸಚಿವರಾದ ರೂಪಾಲಾ, ಮುರುಗನ್‌ ಭೇಟಿ; ಸಂವಾದ

ಮೀನುಗಾರಿಕೆ, ಮೀನುಗಾರಿಕೆ ಮಾರುಕಟ್ಟೆ ಹಾಗೂ ಮೀನುಗಾರರ ಸರ್ವತೋಮುಖ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು  ಪ್ರಾಥಮಿಕ ಹಂತದಿಂದಲೇ ಕ್ರಮವಹಿಸಿದೆ ಎಂದು ಕೇಂದ್ರ ಮೀನುಗಾರಿಕೆ ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪರಷೋತ್ತಮ ರುಪಾಲಾ ಹೇಳಿದ್ದಾರೆ. 

published on : 18th March 2023

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಖಾತೆ ತೆರೆದ ಕಾಂಗ್ರೆಸ್, ಸಾಗರ್ದಿಘಿಯಲ್ಲಿ 'ಕೈ'ಗೆ ಜಯ

ಕೊನೆಗೂ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಕಾಂಗ್ರೆಸ್ ಖಾತೆ ತೆರೆದಿದ್ದು, ಸಾಗರ್ದಿಘಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇರೊನ್ ಬಿಸ್ವಾಸ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

published on : 2nd March 2023

ಬಜರಂಗದಳದ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ: ಇಂದು ಸಾಗರ  ಬಂದ್

ಬಜರಂಗದಳ ಸಂಘಟನೆಯ ಸಹ ಸಂಚಾಲಕ ಸುನಿಲ್ ಎಂಬುವವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿಗೆ ಯತ್ನಿಸಿದ್ದು, ಕೂದಲೆಳೆ ಅಂತರದಲ್ಲಿ ಸುನಿಲ್ ಅವರು ಪ್ರಾಣಾಪಾಯದಿಂದ ಪಾರಾಗಿರುವಘಟನೆ ಸೋಮವಾರ ಸಾಗರ ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿ ನಡೆದಿದ್ದು...

published on : 10th January 2023

ಶಾಕಿಂಗ್ ಡಬಲ್ ಎಲಿಮಿನೇಶನ್ : ಬಿಗ್‌ಬಾಸ್ ಮನೆಯಿಂದ ಅಮೂಲ್ಯ ಗೌಡ, ಅರುಣ್ ಸಾಗರ್ ಔಟ್!

ಬಿಗ್ ಬಾಸ್ ಮನೆಯ ಆಟ ಕಡೆಯ ಘಟ್ಟದಲ್ಲಿದೆ. ಫಿನಾಲೆಗೆ ಕೆಲವೇ ದಿನಗಳು ಬಾಕಿಯಿದೆ. 8 ಜನ ಸ್ಪರ್ಧಿಗಳಿದ್ದ ಮನೆಯಲ್ಲಿ, ಈ ವಾರ ಡಬಲ್ ಎಲಿಮಿನೇಷನ್ ಆಗಿದೆ. ಅಮೂಲ್ಯ ಗೌಡ ಮತ್ತು ಅರುಣ್ ಸಾಗರ್ ಮನೆಯಿಂದ ಹೊರ ಬಂದಿದ್ದಾರೆ.

published on : 26th December 2022

'ವೇದ' ನಿಮ್ಮೊಳಗಿನ ಧ್ವನಿ, ನಿಮಗೆ ನಿರಂತರವಾಗಿ ಶಕ್ತಿ ನೀಡುತ್ತೆ: ಅದಿತಿ ಸಾಗರ್

ಶಿವರಾಜಕುಮಾರ್ ಅವರ 125 ನೇ ಚಿತ್ರವಾದ ವೇದ ಮೂಲಕ ನಟನೆಗೆ ಅದಿತಿ ಪಾದಾರ್ಪಣೆ ಮಾಡಿದರು. "ಸೃಜನಶೀಲ ಕುಟುಂಬದಿಂದ ಬಂದಿರುವ ಅದಿತಿಗೆ ಚೊಚ್ಚಲ  ಸಿನಿಮಾ ಬಗ್ಗೆ ಕುತೂಹಲದ ಜೊತೆ ಹೆಚ್ಚು ರೋಮಾಂಚನಗೊಳಿಸುತ್ತಿದೆ.

published on : 21st December 2022

ಶಹಜಹಾನ್‌ಪುರ ಬಿಜೆಪಿ ಸಂಸದ ಪರಾರಿ ಎಂದು ಘೋಷಿಸಿದ ಯುಪಿ ಕೋರ್ಟ್

2019 ರಲ್ಲಿ ಚುನಾವಣಾ ಸಾಮಗ್ರಿಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಉತ್ತರ ಪ್ರದೇಶದ ಶಹಜಹಾನ್‌ಪುರ ಬಿಜೆಪಿ ಸಂಸದ ಅರುಣ್ ಕುಮಾರ್ ಸಾಗರ್ ಅವರು ಪರಾರಿಯಾಗಿದ್ದಾರೆ...

published on : 23rd November 2022

89 ವರ್ಷಗಳ ನಂತರ ವಾಣಿವಿಲಾಸ ಸಾಗರ ಜಲಾಶಯ ಭರ್ತಿ, ಸಿಎಂ ಬೊಮ್ಮಾಯಿ ಬಾಗಿನ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಜಲಾಶಯ ಸುಮಾರು 89 ವರ್ಷಗಳ ನಂತರ ಭರ್ತಿಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಬಾಗಿನ ಅರ್ಪಿಸಿದರು.

published on : 22nd November 2022

ಜಿಮ್ ನಲ್ಲಿ ವ್ಯಾಯಾಮ ಮಾಡುವ ವೇಳೆ ಹೃದಯಾಘಾತ: ಸಲ್ಮಾನ್ ಖಾನ್ 'ಡ್ಯೂಪ್' ಸಾಗರ್ ಪಾಂಡೆ ನಿಧನ

ಬಾಲಿವುಡ್  ಖ್ಯಾತ ನಟ ಸಲ್ಮಾನ್ ಖಾನ್  ಅವರ ಸಾಕಷ್ಟು ಸಿನಿಮಾಗಳಲ್ಲಿ ಡ್ಯೂಪ್ ಆಗಿ ಕಾಣಿಸಿಕೊಳ್ಳುತ್ತಿದ್ದ ಸಾಗರ್ ಪಾಂಡೆ ನಿಧನರಾಗಿದ್ದಾರೆ. ಜಿಮ್ ನಲ್ಲಿ ವ್ಯಾಯಾಮ ಮಾಡುವ ವೇಳೆ ಹೃದಯಾಘಾತವಾಗಿ ಇಹಲೋಕ ತ್ಯಜಿಸಿದ್ದಾರೆ.

published on : 1st October 2022

ವಾಣಿ ವಿಲಾಸ ಸಾಗರ ಸುರಕ್ಷಿತವಾಗಿದೆ, ಆತಂಕ ಬೇಡ: ಸಚಿವ ಗೋವಿಂದ ಕಾರಜೋಳ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯ ಸುರಕ್ಷಿತವಾಗಿದೆ. ಸುರಕ್ಷತೆ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ...

published on : 9th September 2022

ಸ್ಯಾಂಡಲ್‌ವುಡ್‌ಗೆ ನನ್ನ ಚೊಚ್ಚಲ ಪ್ರವೇಶ ಅರ್ಥಪೂರ್ಣವಾಗಿರಬೇಕೆಂದು ಬಯಸಿದ್ದೆ: ಸಾಗರ್ ಪುರಾಣಿಕ್

ಒಡೆಯರ್ ಮೂವೀಸ್ ಬ್ಯಾನರ್ ನಡಿ ಪವನ್ ಒಡೆಯರ್ ಹಾಗೂ ಅವರ ಪತ್ನಿ ಅಪೇಕ್ಷಾ ಜೊತೆಗೂಡಿ ನಿರ್ಮಾಣ ಮಾಡಿರುವ ಈ ಚಿತ್ರವು ರಾಜ್ಯದಾದ್ಯಂತ ಆಗಸ್ಟ್ 26 ರಂದು ಬಿಡುಗಡೆಯಾಗಲಿದೆ.

published on : 24th August 2022
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9