social_icon
  • Tag results for Samajwadi party

2019 ರ ದ್ವೇಷ ಭಾಷಣ: ರಾಮ್ ಪುರ ಕೋರ್ಟ್ ನಿಂದ ಆಜಮ್ ಖಾನ್ ಖುಲಾಸೆ

2019 ರ ದ್ವೇಷ ಭಾಷಣ ಪ್ರಕರಣದಲ್ಲಿ ರಾಮ್ ಪುರ ಕೋರ್ಟ್ ಸಮಾಜವಾದಿ ಪಕ್ಷದ ಮುಖಂಡ ಆಜಂ ಖಾನ್ ನ್ನು ಖುಲಾಸೆ ಮಾಡಿದೆ. 

published on : 24th May 2023

ಕರ್ನಾಟಕ ಚುನಾವಣೆ ಫಲಿತಾಂಶ: ಬಿಜೆಪಿಯ ಋಣಾತ್ಮಕ ಮತ್ತು ಕೋಮುವಾದಿ ರಾಜಕಾರಣದ ಅಂತ್ಯ ಆರಂಭ; ಅಖಿಲೇಶ್ ಯಾದವ್

ಕರ್ನಾಟಕದಿಂದ ಕಾಂಗ್ರೆಸ್ ಗೆಲುವನ್ನು ಸೂಚಿಸುವ ವಿಧಾನಸಭಾ ಚುನಾವಣಾ ಟ್ರೆಂಡ್‌ಗಳು ಬಿಜೆಪಿಯ ನಕಾರಾತ್ಮಕ, ಕೋಮುವಾದಿ ಮತ್ತು ಭ್ರಷ್ಟ ರಾಜಕಾರಣದ 'ಅಂತ್ಯ' ಪ್ರಾರಂಭವಾಗಿದೆ ಎಂಬ ಸಂದೇಶವನ್ನು ನೀಡುತ್ತವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶನಿವಾರ ಹೇಳಿದರು.

published on : 13th May 2023

ತೃತೀಯ ರಂಗದತ್ತ ಅಖಿಲೇಶ್ ಯಾದವ್ ಚಿತ್ತ: ಆದರೆ ಕಾಂಗ್ರೆಸ್ ಜೊತೆ ಸಮಾಜವಾದಿ ಪಕ್ಷದ ಮೈತ್ರಿಯಿಲ್ಲ!

2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎದುರಿಸಲು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ  ಸೇರುವುದಕ್ಕಿಂತ ಹೆಚ್ಚಾಗಿ ತೃತೀಯ ರಂಗವನ್ನು ಅವಲಂಬಿಸಲು ಸಮಾಜವಾದಿ ಪಕ್ಷವು ಯೋಜಿಸುತ್ತಿದೆ.

published on : 17th March 2023

15 ವರ್ಷಗಳ ಹಿಂದಿನ ಪ್ರಕರಣ: ಯುಪಿ ವಿಧಾನಸಭೆಯಿಂದ ಎಸ್‌ಪಿ ಶಾಸಕ ಅಬ್ದುಲ್ಲಾ ಅಜಂ ಖಾನ್ ಅನರ್ಹ

ಉತ್ತರ ಪ್ರದೇಶದ ರಾಮ್‌ಪುರ ಜಿಲ್ಲೆಯ ಸ್ವರ್ ಕ್ಷೇತ್ರದಿಂದ ಸಮಾಜವಾದಿ ಪಕ್ಷದ(ಎಸ್‌ಪಿ) ಶಾಸಕ ಅಬ್ದುಲ್ಲಾ ಅಜಮ್ ಖಾನ್ ಅವರನ್ನು ರಾಜ್ಯ ವಿಧಾನಸಭೆಯ ಸದಸ್ಯತ್ವದಿಂದ ಬುಧವಾರ ಅನರ್ಹಗೊಳಿಸಲಾಗಿದೆ. 

published on : 15th February 2023

ಯುಪಿ ಎಂಎಲ್‌ಸಿ ಚುನಾವಣೆ: ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು; ಒಂದು ಪಕ್ಷೇತರ ಅಭ್ಯರ್ಥಿಯ ಪಾಲು

ಆಡಳಿತಾರೂಢ ಬಿಜೆಪಿ ಉತ್ತರ ಪ್ರದೇಶ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆಯಲ್ಲಿ ಐದು ಸ್ಥಾನಗಳ ಪೈಕಿ ನಾಲ್ಕು ಸ್ಥಾನಗಳನ್ನು ಗೆದ್ದುಕೊಂಡಿದೆ. ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದಾರೆ.

published on : 3rd February 2023

ಎಸ್‌ಪಿ ನಾಯಕನ ಮಗಳ ಜೊತೆ ಓಡಿಹೋದ ಬಿಜೆಪಿ ನಾಯಕ; ಪಕ್ಷದಿಂದ ಉಚ್ಛಾಟಿಸಿದ ಕೇಸರಿ ಪಡೆ

ಉತ್ತರ ಪ್ರದೇಶದ ಹರ್ದೋಯ್‌ನಲ್ಲಿ ಆಡಳಿತಾರೂಢ ಬಿಜೆಪಿಯ ಸ್ಥಳೀಯ ನಾಯಕರೊಬ್ಬರು ಸಮಾಜವಾದಿ ಪಕ್ಷದ ನಾಯಕರ ಮಗಳಿಗೆ ಆಮಿಷವೊಡ್ಡಿದ್ದಾರೆ ಮತ್ತು ಇತ್ತೀಚೆಗೆ ಆಕೆಯೊಂದಿಗೆ ಓಡಿಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

published on : 19th January 2023

ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಹೇಳಿಕೆ; ಸಮಾಜವಾದಿ ಪಕ್ಷದ ನಾಯಕನ ಬಂಧನ

ಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ಪದಾಧಿಕಾರಿಯನ್ನು ಭಾನುವಾರ ಇಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 8th January 2023

ಐಸಿಯು ನಲ್ಲಿ ಮುಲಾಯಂ ಸಿಂಗ್ ಯಾದವ್ ಗೆ ಚಿಕಿತ್ಸೆ: ಆರೋಗ್ಯದ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ಗುರ್‌ಗಾಂವ್‌ನ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು)  ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪಕ್ಷವು ಟ್ವೀಟ್ ಮಾಡಿ ತಿಳಿಸಿದೆ.

published on : 3rd October 2022

ಉತ್ತರ ಪ್ರದೇಶದ ವಿಧಾನಸಭೆ ಕಡೆಗೆ ಸಮಾಜವಾದಿ ಪಕ್ಷದ ಪಾದಯಾತ್ರೆ, ಮಧ್ಯದಲ್ಲೇ ತಡೆದ ಪೊಲೀಸರು

ರಾಜ್ಯ ವಿಧಾನಸಭೆಯ ಮುಂಗಾರು ಅಧಿವೇಶನಕ್ಕೂ ಮುನ್ನ ಉತ್ತರ ಪ್ರದೇಶದ ಸಮಸ್ಯೆಗಳನ್ನು ಎತ್ತಿ ಹಿಡಿದು ಸಮಾಜವಾದಿ ಪಕ್ಷ ನಡೆಸುತ್ತಿದ್ದ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ಸೋಮವಾರ ತಡೆದರು.

published on : 19th September 2022

ರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡಮತದಾನ: ಎಸ್ ಪಿ ಜೊತೆಗಿನ ಮೈತ್ರಿ ಕಡಿದುಕೊಂಡ ರಾಜ್ ಭರ್

ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದೊಂದಿಗಿನ ಮೈತ್ರಿಯನ್ನು ಕೊನೆಗೊಳಿಸುವುದಾಗಿ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ ಓಪಿ ರಾಜ್‌ಭರ್ ಶನಿವಾರ ಘೋಷಿಸಿದ್ದಾರೆ.

published on : 23rd July 2022

ಎಸ್‌ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಪತ್ನಿ ಸಾಧನಾ ಗುಪ್ತಾ ನಿಧನ

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ ಸಾಧನಾ ಗುಪ್ತಾ ಇಂದು ಮಧ್ಯಾಹ್ನ ನಿಧನರಾದರು. ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

published on : 9th July 2022

2024ರ ಲೋಕಸಭೆಗೆ ಗಿಮಿಕ್: ಜ್ಞಾನವಾಪಿ ಮಸೀದಿಯೊಳಗೆ ಯಾವುದೇ ಶಿವಲಿಂಗವಿಲ್ಲ - ಸಮಾಜವಾದಿ ಪಕ್ಷದ ಸಂಸದ

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ 'ಶಿವಲಿಂಗ' ಇರಲಿಲ್ಲ. ಆದರೆ ಮುಂಬರುವ 2024ರ ಸಂಸತ್ ಚುನಾವಣೆ ಹಿನ್ನೆಲೆ ಭಾವನೆಗಳನ್ನು ಹುಟ್ಟುಹಾಕಲು ಅದರ ಬಗ್ಗೆ ಸುಳ್ಳು ಸುದ್ದಿ ಹರಡಲಾಗಿದೆ ಎಂದು ಸಮಾಜವಾದಿ ಪಕ್ಷದ ಸಂಸದ ಶಫೀಕರ್ ರಹಮಾನ್ ಬಾರ್ಕ್ ಹೇಳಿದ್ದಾರೆ.

published on : 22nd May 2022

ಜೈಲು ಹಕ್ಕಿ ಅಜಂ ಖಾನ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು!

ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಗೆ ಸುಪ್ರೀಂ ಕೋರ್ಟ್‌ ಇಂದು ಮಧ್ಯಂತರ ಜಾಮೀನು ನೀಡಿದೆ. 

published on : 19th May 2022

ಉತ್ತರ ಪ್ರದೇಶ: ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಅಖಿಲೇಶ್ ಯಾದವ್ ಆಯ್ಕೆ

ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

published on : 26th March 2022

ಎಂಎಲ್‌ಸಿ ಸ್ಥಾನಕ್ಕೆ ಯೋಗಿ ಆದಿತ್ಯನಾಥ್; ಲೋಕಸಭಾ ಸ್ಥಾನಕ್ಕೆ‌ ಅಖಿಲೇಶ್ ಯಾದವ್, ಅಜಾಂ ಖಾನ್ ರಾಜಿನಾಮೆ!

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಲೋಕಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

published on : 22nd March 2022
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9