social_icon
  • Tag results for Sandalwood

ಶಿವರಾಜ್‌ಕುಮಾರ್ ಅಭಿನಯದ ಘೋಸ್ಟ್ ಚಿತ್ರದ ಟ್ರೇಲರ್ ಬಿಡುಗಡೆ; ಗಮನ ಸೆಳೆದ ಡಿಜಿಟಲ್ ಡಿ-ಏಜಿಂಗ್!

ಜೈಲರ್‌ನಲ್ಲಿನ ತಮ್ಮ ಮನೋಜ್ಞ ಅಭಿನಯದಿಂದಾಗಿ ಹೊಸ ಅಭಿಮಾನಿಗಳನ್ನು ಸಂಪಾದಿಸಿದ್ದ ನಟ ಶಿವರಾಜ್‌ಕುಮಾರ್ ಈಗ ಘೋಸ್ಟ್‌ ಸಿನಿಮಾದಲ್ಲಿ ಮತ್ತೆ ಗಮನ ಸೆಳೆದಿದ್ದಾರೆ. ಬಹುನಿರೀಕ್ಷಿತ ಟ್ರೇಲರ್ ಅಕ್ಟೋಬರ್ 1ರಂದು ಬಹು ಭಾಷೆಗಳಲ್ಲಿ ಬಿಡುಗಡೆಯಾಗಿದೆ.

published on : 2nd October 2023

ತೆರೆಯ ಮೇಲೆ ಎಲ್ಲಾ ವಿಭಿನ್ನ ಪಾತ್ರಗಳಿಗೆ ಹೊಂದಿಕೊಳ್ಳಲು ಶ್ರಮಿಸುತ್ತಿದ್ದೇನೆ: ದೈಹಿಕ ರೂಪಾಂತರದ ಬಗ್ಗೆ ರಾಜವರ್ದನ್

ಬಿಚ್ಚುಗತ್ತಿ ಚಾಪ್ಟರ್ 1 (2020) ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ನಟ ರಾಜವರ್ದನ್, ಮುಂಬರುವ ತಮ್ಮ ಸಿನಿಮಾಗಾಗಿ ಗಮನಾರ್ಹ ದೈಹಿಕ ರೂಪಾಂತರಕ್ಕೆ ಒಳಗಾಗಿದ್ದಾರೆ. ಸದ್ಯ, ಪ್ರಾಣಾಯಾಮ, ಹಿರಣ್ಯ ಮತ್ತು ಗಜರಾಮ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. 

published on : 2nd October 2023

ಗಜರಾಮ ಚಿತ್ರದ ಶೂಟಿಂಗ್ ಮುಕ್ತಾಯ, ವಿಶೇಷ ಹಾಡಿಗೆ ರಾಜವರ್ಧನ್ ಜೊತೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಹೆಜ್ಜೆ!

ಸುನೀಲ್ ಕುಮಾರ್ ವಿಎ ಅವರ ಚೊಚ್ಚಲ ನಿರ್ದೇಶನದ ಗಜರಾಮ ಚಿತ್ರದ ಶೂಟಿಂಗ್ ರಾಜವರ್ದನ್ ಮತ್ತು ನಟಿ ರಾಗಿಣಿ ದ್ವಿವೇದಿ ಒಳಗೊಂಡ ವಿಶೇಷ ಹಾಡಿನೊಂದಿಗೆ ಮುಕ್ತಾಯಗೊಂಡಿದೆ. ಪಕ್ಕಾ ಆ್ಯಕ್ಷನ್ ಕಮ್ ಲವ್ ಸ್ಟೋರಿಯಿರುವ ಈ ಚಿತ್ರದಲ್ಲಿ ರಾಜವರ್ಧನ್ ಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. 

published on : 2nd October 2023

'ಮುಗಿಲ್‌ಪೇಟೆ' ಚಿತ್ರ ನಿರ್ದೇಶಕರ ಹೊಸ ಸಿನಿಮಾದಲ್ಲಿ 'ಜೋಡಿ ಹಕ್ಕಿ' ಧಾರಾವಾಹಿ ಖ್ಯಾತಿಯ ತಾಂಡವ್ ರಾಮ್ ನಾಯಕ

ಮನೋರಂಜನ್ ಅಭಿನಯದ ಮುಗಿಲ್‌ಪೇಟೆ ಚಿತ್ರ ನಿರ್ದೇಶಿಸಿದ್ದ ಭರತ್ ಎಸ್ ನಾವುಂದ ಅವರು ತಮ್ಮ ಮುಂದಿನ ಯೋಜನೆಯನ್ನು ಕಿಕ್‌ಸ್ಟಾರ್ಟ್ ಮಾಡಲು ಸಜ್ಜಾಗುತ್ತಿದ್ದಾರೆ. ಚಿತ್ರ ಕನ್ನಡ-ತೆಲುಗು ದ್ವಿಭಾಷಾ ಚಿತ್ರವಾಗಲಿದ್ದು, ಕೌಟುಂಬಿಕ ಪ್ರತೀಕಾರದ ಕಥೆಯುಳ್ಳ ಸಿನಿಮಾವಾಗಿದೆ. ಪೂರ್ಣ ಪ್ರಮಾಣದ ನಾಯಕನಾಗಿ ತಾಂಡವ್ ರಾಮ್ ಎಂಟ್ರಿ ಕೊಡುತ್ತಿದ್ದಾರೆ.

published on : 2nd October 2023

ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳಿಂದ ಈ ವರ್ಷ ನನ್ನ ಹುಟ್ಟುಹಬ್ಬದ ಆಚರಣೆ ಇಲ್ಲ: ನಟಿ ರಚಿತಾ ರಾಮ್

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರಾಜ್ಯದಲ್ಲಿ ಸರಣಿ ಬಂದ್ ಆಚರಿಸಿದ್ದರ ಬೆನ್ನಲ್ಲೇ ನಟಿ ರಚಿತಾ ರಾಮ್ ಕೂಡ ಈ ಹೋರಾಟಕ್ಕೆ ಪರೋಕ್ಷ ಬೆಂಬಲ ವ್ಯಕ್ತಪಡಿಸಿದ್ದಾರೆ. ತಮ್ಮ ಹುಟ್ಟುಹಬ್ಬಕ್ಕೆ ಸಂಬಂಧಿಸಿದಂತೆ ನಟಿ ತಮ್ಮ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ. 

published on : 1st October 2023

ಬೆಳ್ಳಿತೆರೆಯಲ್ಲಿ ಮಿಂಚಲು ಸಜ್ಜಾದ 'ಗಟ್ಟಿಮೇಳ' ನಟಿ ಗಗನ ಕುಂಚಿ

ಮಹಾದೇವಿ, ಮತ್ತು ಗಟ್ಟಿಮೇಳದಂತಹ ಧಾರಾವಾಹಿ ಮೂಲಕ ಗಮನ ಸೆಳೆದಿರುವ ನಟಿ ಗಗನ ಕುಂಚಿ ಇದೀಗ ಬೆಳ್ಳಿ ತೆರೆಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.

published on : 30th September 2023

ನವೆಂಬರ್ 24ಕ್ಕೆ ಡಾರ್ಲಿಂಗ್ ಕೃಷ್ಣ ನಟನೆಯ 'ಶುಗರ್ ಫ್ಯಾಕ್ಟರಿ' ರಿಲೀಸ್

ದೀಪಿಕ್ ಅರಸ್ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಶುಗರ್ ಫ್ಯಾಕ್ಟರಿ’ ಚಿತ್ರ ನವೆಂಬರ್ 24ರಂದು ಬಿಡುಗಡೆಯಾಗಲಿದೆ.

published on : 30th September 2023

ಎರಡೂ ರಾಜ್ಯಗಳ ನಾಯಕರು ಕುಳಿತು ಮಾತನಾಡಿ ಕಾವೇರಿ ಸಮಸ್ಯೆ ಬಗೆಹರಿಸಬೇಕು: ನಟ ಶಿವರಾಜ್​ ಕುಮಾರ್​

ಕಾವೇರಿ ನೀರಿನ ಸಮಸ್ಯೆ ಈಗಿನದ್ದಲ್ಲ, ಮೊದಲಿನಿಂದ ಹೋರಾಡುತ್ತಿದ್ದೇವೆ. ಕಾವೇರಿ ತಾಯಿ ಪವರ್ ಅಂಥದ್ದೇ, ಕಾವೇರಿ ತಾಯಿ ಎಲ್ಲರಿಗೂ ಅಗತ್ಯ. ಕಲಾವಿದರು ಬರಲ್ಲ ಅಂತೀರಾ, ಕಲಾವಿದರು ಬಂದು ಏನ್ ಮಾಡಬೇಕು. ನಾವು ಹೋರಾಟದಲ್ಲಿ ಭಾಗಿಯಾದರೆ ಕಾವೇರಿ ಸಮಸ್ಯೆ ಬಗೆಹರಿಯುತ್ತಾ ಎಂದು ನಟ ಶಿವರಾಜ್ ಕುಮಾರ್ ಕೇಳಿದ್ದಾರೆ.

published on : 29th September 2023

'ಸಪ್ತ ಸಾಗರದಾಚೆ ಎಲ್ಲೋ- ಸೈಡ್​ ಬಿ' ಸಿನಿಮಾ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ, ರಿಲೀಸ್ ಡೇಟ್ ಮುಂದಕ್ಕೆ!

ನಟ ರಕ್ಷಿತ್ ಶೆಟ್ಟಿ ಅಭಿನಯದ ಹೇಮಂತ್ ಎಂ ರಾವ್ ನಿರ್ದೇಶನದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಸಿನಿಮಾ ಸೆಪ್ಟೆಂಬರ್ 1 ರಾಜ್ಯದಾದ್ಯಂತ ಬಿಡುಗಡೆಯಾಗಿತ್ತು ಮತ್ತು ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿತ್ತು. 

published on : 29th September 2023

'ಕಾವೇರಿ'ದ ಹೋರಾಟ: ಒಗ್ಗಟ್ಟು ಪ್ರದರ್ಶಿಸಿದ ಚಂದನವನ, ಹೋರಾಟಕ್ಕೆ ಸ್ಯಾಂಡಲ್ ವುಡ್ ಕಲಾವಿದರ ಬೆಂಬಲ

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕನ್ನಡಪರ, ರೈತ ಸಂಘಟನೆಗಳು ಕರ್ನಾಟಕ ಬಂದ್​​ಗೆ ಕರೆ ನೀಡಿವೆ.  ಬಂದ್​ಗೆ ಕನ್ನಡ ಚಿತ್ರರಂಗದ ಕಲಾವಿದರು ಬೆಂಬಲ ಸೂಚಿಸಿದ್ದಾರೆ.

published on : 29th September 2023

ರಕ್ಷಿತ್ ಶೆಟ್ಟಿ-ರುಕ್ಮಿಣಿ ವಸಂತ್ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಪ್ರೈಮ್ ವಿಡಿಯೋದಲ್ಲಿ ಲಭ್ಯ

ರಕ್ಷಿತ್ ಶೆಟ್ಟಿ ಅಭಿನಯದ ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಚಲನಚಿತ್ರ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಈಗ ಪ್ರೈಮ್ ವಿಡಿಯೋದಲ್ಲಿ ವೀಕ್ಷಣೆಗೆ ಲಭ್ಯವಿದೆ. ಎರಡನೇ ಭಾಗವಾದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಕೂಡ ಮುಂದಿನ ತಿಂಗಳು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

published on : 29th September 2023

ನಟನೆಯನ್ನು ಗಂಭೀರ ಮತ್ತು ವೃತ್ತಿಯಾಗಿ ಪರಿಗಣಿಸಲು ನಿರ್ಧರಿಸಿದ್ದೇನೆ: 'ಫೈಟರ್' ನಾಯಕಿ ಲೇಖಾ ಚಂದ್ರ

'ನಾನು ನಟನೆಯನ್ನು ಗಂಭೀರವಾಗಿ ಮತ್ತು ವೃತ್ತಿಯಾಗಿ ತೆಗೆದುಕೊಳ್ಳಲು ನಿರ್ಧರಿಸಿದ್ದೇನೆ' ಎಂದು ಲೇಖಾ ಚಂದ್ರ ಹೇಳುತ್ತಾರೆ. ಕೊನೆಯದಾಗಿ ನಮೋ ಭೂತಾತ್ಮ 2 ನಲ್ಲಿ ಕಾಣಿಸಿಕೊಂಡಿದ್ದ ನಟಿ ಇದೀಗ ವಿನೋದ್ ಪ್ರಭಾಕರ್ ಅಭಿನಯದ ಮುಂಬರುವ ಚಿತ್ರ ಫೈಟರ್ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. 

published on : 28th September 2023

ಯಶ್ 19 ಚಿತ್ರಕ್ಕೆ ರಾಖಿ ಭಾಯ್ ಸಿದ್ಧತೆ: ನವೆಂಬರ್ ನಲ್ಲಿ ಸೆಟ್ಟೇರಲಿದೆ ಸಿನಿಮಾ!

ಕೆಜಿಎಫ್​ 2 ಬಿಡುಗಡೆಯಾಗಿ ಬ್ಲಾಕ್​ಬಸ್ಟರ್​ ಹಿಟ್​ ಆದ ನಂತರದ ದಿನಗಳಿಂದ ರಾಖಿಭಾಯ್ ಅಭಿಮಾನಿಗಳನ್ನು ಕಾಡುತ್ತಿರುವ ಏಕೈಕ ಪ್ರಶ್ನೆ ಅಂದ್ರೆ ಯಶ್​ 19 ಸಿನಿಮಾ ಯಾವುದು? ಯಾರ ಜೊತೆ? ಚಿತ್ರಕಥೆ ಏನು? ನಾಯಕಿ ಯಾರು? ಎಂಬುದು. ಅಭಿಮಾನಿಗಳು ಸಾಕಷ್ಟು ಪ್ರಶ್ನೆಗಳನ್ನು...

published on : 28th September 2023

ಜೀವನದಲ್ಲಿ ಕಷ್ಟದ ಸಂದರ್ಭ ಎದುರಿಸುತ್ತಿರುವವರಿಗೆ ವಿಜಯ ಪ್ರಸಾದ್ ಅವರ ಚಿತ್ರಗಳೇ ಔಷಧವಾಗಿರುತ್ತವೆ: ಸುಮನ್ ರಂಗನಾಥ್

'ಪ್ರತಿಯೊಂದು ಸಿನಿಮಾದಲ್ಲೂ ಅವರು ನನಗೆ ವಿಭಿನ್ನ ಮತ್ತು ಆಕರ್ಷಕ ಪಾತ್ರಗಳನ್ನು ನೀಡುತ್ತಾರೆ. ವಿಜಯ ಪ್ರಸಾದ್ ಅವರ ಸಿನಿಮಾಗಳು ಜೀವನದಲ್ಲಿ ಕಷ್ಟದ ಸಂದರ್ಭಗಳನ್ನು ಎದುರಿಸುತ್ತಿರುವವರಿಗೆ ಹಿತವಾದ ಔಷಧವಿದ್ದಂತೆ' ಎಂದು ತೋತಾಪುರಿ 2 ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿರುವ ನಟಿ ಸುಮನ್ ರಂಗನಾಥ್ ಹೇಳುತ್ತಾರೆ. 

published on : 27th September 2023

ನನ್ನ ಕಥೆಗೆ ಗಣೇಶ್ ಚೆನ್ನಾಗಿ ಹೊಂದಿಕೊಳ್ಳುತ್ತಾರೆ: ನಿರ್ದೇಶಕ ಪ್ರೀತಂ ಗುಬ್ಬಿ

ಕನ್ನಡದ ನಿರ್ದೇಶಕ ಪ್ರೀತಂ ತಮ್ಮ ಸೀಮಿತ ಚಿತ್ರಕಥೆಗೆ ಹೆಸರುವಾಸಿಯಾಗಿದ್ದಾರೆ. ಹೆಚ್ಚಾಗಿ ಗೋಲ್ಡನ್ ಸ್ಟಾರ್ ಗಣೇಶ್ ಅವರೊಂದಿಗೆ ಚಿತ್ರ ಮಾಡಲು ಆದ್ಯತೆ ನೀಡುತ್ತಾರೆ. 

published on : 27th September 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9