- Tag results for Sandalwood
![]() | ಮುಂಗಾರುಮಳೆ 2 ನಿರ್ಮಾಪಕರ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಕೆಜಿಎಫ್ ಖ್ಯಾತಿಯ ಅರ್ಚನಾ ಜೋಯಿಸ್ಕೆಜಿಎಫ್ ಚಿತ್ರದಲ್ಲಿ ಅಮ್ಮನ ಪಾತ್ರದ ಮೂಲಕ ಮನೆಮಾತಾಗಿದ್ದ ಅರ್ಚನಾ ಜೋಯಿಸ್, ಈಗ ಮತ್ತೊಮ್ಮೆ ತೆರೆಯ ಮೇಲೆ ಮಿಂಚಲು ಸದ್ದಿಲ್ಲದೆ ತಯಾರಿ ನಡೆಸಿದ್ದಾರೆ. |
![]() | ನನಗೆ ಪ್ರತಿಯೊಂದು ಭಾಷೆಯೂ ಮುಖ್ಯ: ರಶ್ಮಿಕಾ ಮಂದಣ್ಣ2016ರಲ್ಲಿ ಕಿರಿಕ್ ಪಾರ್ಟಿ ಕನ್ನಡ ಸಿನಿಮಾದ ಮೂಲಕ ಬಣ್ಣದ ಬದುಕಿಗೆ ಎಂಟ್ರಿ ನೀಡಿದ ರಶ್ಮಿಕಾ ಮಂದಣ್ಣ, ಕೇವಲ ಐದು ವರ್ಷಗಳಲ್ಲಿ ಫ್ಯಾನ್- ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿದ್ದು, ಇದೀಗ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರೊಂದಿಗೆ ಗುಡ್ ಬೈ ಚಿತ್ರದಲ್ಲಿ ನಟಿಸುತ್ತಿದ್ದಾರೆ. |
![]() | ಪರಮ್ವಾ ಸ್ಟುಡಿಯೋ ಮುಂದಿನ ಚಿತ್ರದ ಶೀರ್ಷಿಕೆ 'ಸಕುಟುಂಬ ಸಮೇತಾ'ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ಪರಮ್ವಾ ಸ್ಟುಡಿಯೋಸ್ನ ಮುಂದಿನ ಚಿತ್ರ ಸಕುಟುಂಬ ಸಮೇತಾ ಫಸ್ಟ್ ಲುಕ್ ಪೋಸ್ಟರ್ ಇತ್ತೀಚೆಗೆ ಅನಾವರಣಗೊಂಡಿದೆ. |
![]() | ತನ್ನ 123ನೇ ಚಿತ್ರದ ಎರಡನೇ ಹಂತದ ಚಿತ್ರೀಕರಣದಲ್ಲಿ ಶಿವರಾಜ್ಕುಮಾರ್ ಭಾಗಿ!ಡಾ. ಶಿವರಾಜ್ಕುಮಾರ್ ತಮ್ಮ 123ನೇ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಇನ್ನು ಹೆಸರಿಡದ ಚಿತ್ರಕ್ಕೆ ತಾತ್ತಾಲಿಕವಾಗಿ ಶಿವಪ್ಪ ಎಂದು ಶೀರ್ಷಿಕೆ ಕೊಡಲಾಗಿದೆ. ಆಕ್ಷನ್-ಪ್ಯಾಕ್ಡ್ ಕಮರ್ಷಿಯಲ್ ಎಂಟರ್ಟೈನರ್ ಚಿತ್ರಕ್ಕೆ ನಿರ್ದೇಶಕ ವಿಜಯ್ ಮಿಲ್ಟನ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. |
![]() | 'ಯುವರತ್ನ' ಇಂದಿನ ಯುವ ಜನಾಂಗಕ್ಕೆ ಆಸಕ್ತಿ ಮೂಡಿಸುತ್ತದೆ: ಪುನೀತ್ ರಾಜ್ಕುಮಾರ್ಯುವರತ್ನದ ಮೊದಲ ಇಂಪ್ರೆಶನ್ ಕುರಿತಂತೆ ಮಾತನಾಡಿದ ಪುನೀತ್ ರಾಜ್ ಕುಮಾರ್, ಚಿತ್ರದಲ್ಲಿ ನಾನೊಬ್ಬ ನಟನಾಗಿದ್ದು, ಇದು ಪ್ರೇಕ್ಷಕರಿಗೆ ಎಷ್ಟು ಇಷ್ಟವಾಗಿದೆ ಎಂಬುದನ್ನು ಕೇಳಲು ಬಯಸುತ್ತೇನೆ. ಇದೊಂದು ಸಾಮಾಜಿಕ ಸಂದೇಶವಿರುವ ಚಿತ್ರವಾಗಿರುವುದಾಗಿ ತಿಳಿಸಿದ್ದಾರೆ. |
![]() | 'ಶುಗರ್ ಫ್ಯಾಕ್ಟರಿ'ಯಲ್ಲಿ ಬಿಗ್ ಬಾಸ್ ಖ್ಯಾತಿಯ ಶಶಿಕುಮಾರ್!ಬಿಗ್ ಬಾಸ್ ಕನ್ನಡ ಸೀಸನ್ 6ರಲ್ಲಿ ಜನಸಾಮಾನ್ಯರ ವಿಭಾಗದಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದ ಶಶಿಕುಮಾರ್ ಅವರು ದೀಪಕ್ ಅರಸ್ ನಿರ್ದೇಶನದ ಶುಗರ್ ಫ್ಯಾಕ್ಟರಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. |
![]() | ಪುನೀತ್ ರಾಜಕುಮಾರ್ ನಿರ್ದೇಶಕರ ನಟ: ಸಂತೋಷ್ ಆನಂದರಾಮ್ಮಿಸ್ಟರ್ ಅಂಡ್ ಮಿಸ್ಸೆಸ್ ರಾಮಚಾರಿ ಮತ್ತು ರಾಜ್ಕುಮಾರ ಚಿತ್ರಗಳ ಭರ್ಜರಿ ಯಶಸ್ಸಿನೊಂದಿಗೆ ಮುನ್ನುಗುತ್ತಿರುವ ನಿರ್ದೇಶಕ ಸಂತೋಷ್ ಆನಂದರಾಮ್ ಈಗ ಯುವರತ್ನ ಚಿತ್ರದ ಮೂಲಕ ಇನ್ನಷ್ಟು ಹೆಚ್ಚಿಸಲು ಆಶಿಸಿದ್ದಾರೆ. |
![]() | 'ವಿಷ್ಣು'ವನ್ನು ನೋಡಿದಾಗ ನನ್ನ ಮೇಲೆ ನನಗೇ ಪ್ರೀತಿ ಹುಟ್ಟಿತು: ಶ್ರೇಯಸ್ ಮಂಜುಒಬ್ಬೊಬ್ಬರದ್ದು ಒಂದೊಂದು ಪ್ರೇಮಕಥೆ.. ವಿಷ್ಣು ಮತ್ತು ಪ್ರಿಯಾ ಅವರ ಕಥೆಯೊಂದಿಗೆ ನಿಮ್ಮ ಮುಂದೆ ಬರಲಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿಷ್ಣುಪ್ರಿಯ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ ಬೆನ್ನಲ್ಲೇ ನಟ ಶ್ರೇಯಸ್ ಮಂಜು ಟ್ವೀಟ್ ಮಾಡುವ ಮೂಲಕ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. |
![]() | ಥಿಯೇಟರ್ ನಲ್ಲಿ 'ಕೋಟಿಗೊಬ್ಬ 3' ಫ್ಯಾನ್ ಮೇಡ್ ಮೋಷನ್ ಪೋಸ್ಟರ್ ಕ್ರೇಜ್!ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ 'ಕೋಟಿಗೊಬ್ಬ 3' ಸಿನಿಮಾದ ಫ್ಯಾನ್ ಮೇಡ್ ಮೋಷನ್ ಪೋಸ್ಟರ್ ಥಿಯೇಟರ್ ನಲ್ಲಿ ಬಿಡುಗಡೆಯಾಗಿದ್ದು, ಭಾರಿ ಹವಾ ಸೃಷ್ಟಿಸಿದೆ. |
![]() | ನೈಟಿ ಮಾತ್ರ ಹಾಕೋಬೇಡ ಮೇನಕಾ: ಯೂಟ್ಯೂಬ್ನಲ್ಲಿ ಕಿಕ್ಕೇರಿಸುತ್ತಿದೆ ಐಟಂ ಸಾಂಗ್!ಸ್ಯಾಂಡಲ್ವುಡ್ ನಟ ಅಜೇಯ್ ರಾವ್ ಮತ್ತು ಚಿಕ್ಕಣ್ಣ ಅಭಿನಯದ ಕೃಷ್ಣ ಟಾಕೀಸ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. |
![]() | ಯುವ ಸಂಭ್ರಮ ಡೇ 3: ಮೈಸೂರಿನಲ್ಲಿ ಕಿಕ್ಕಿರಿದ ಜನಸ್ತೋಮದ ಎದುರು ಹೆಜ್ಜೆ ಹಾಕಿದ ಪವರ್ ಸ್ಟಾರ್! ವಿಡಿಯೋಹೊಂಬಾಳೆ ಫಿಲ್ಮ್ಸ್ ಪ್ರೊಢಕ್ಷನ್ ಅಡಿ ಸಂತೋಷ್ ಆನಂದ್ ರಾಮ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ 'ಯುವರತ್ನ' ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಚಿತ್ರತಂಡ ರಾಜ್ಯಾದ್ಯಂತ ಪ್ರಚಾರ ಕಾರ್ಯದಲ್ಲಿ ನಿರತವಾಗಿದೆ. |
![]() | ಸ್ಟಾರ್ ನಟರ ಒತ್ತಡಕ್ಕೆ ಮಣಿದ ಸರ್ಕಾರ: ಚಿತ್ರಮಂದಿರಗಳಲ್ಲಿ ಸಂಪೂರ್ಣ ಆಸನ ಭರ್ತಿಗೆ ನಿರ್ಬಂಧ ಇಲ್ಲ ಎಂದ ಬಿಎಸ್ವೈರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವಾರು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿತ್ತು. ಇನ್ನು ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಮಾತ್ರ ಆಸನ ಭರ್ತಿಗೆ ಅವಕಾಶ ಎಂದು ಹೇಳಲಾಗಿತ್ತು. |
![]() | ಕೋವಿಡ್ ನಿಂದ ಕುಸಿದಿರುವ ಕನ್ನಡ ಚಿತ್ರರಂಗಕ್ಕೆ ಪವರ್ ಸ್ಟಾರ್ ಪುನೀತ್ ರವರ ಸಾಲು ಸಾಲು ಚಿತ್ರಗಳ 'ಪವರ್'!ಸಂತೋಷ್ ಆನಂದ್ ರಾಮ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಏಪ್ರಿಲ್ 1 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. |
![]() | ಕಿಚ್ಚನ ಬಣ್ಣದ ಲೋಕದ ಬೆಳ್ಳಿ ಹಬ್ಬ: ಕೋಟಿಗೊಬ್ಬ -3 ತಂಡದಿಂದ ಅದ್ದೂರಿ ಆಚರಣೆನಟ ಕಿಚ್ಚ ಸುದೀಪ್ ಬಣ್ಣದ ಲೋಕಕ್ಕೆ ಪದಾರ್ಪಣೆ ಮಾಡಿ 25 ವರ್ಷಗಳು ಪೂರೈಸಿದೆ. ಈ ಪ್ರಯುಕ್ತ ಕೋಟಿಗೊಬ್ಬ -3 ಸಿನಿಮಾ ತಂಡ ಅದ್ದೂರಿಯಾಗ ಬೆಳ್ಳಿಹಬ್ಬವನ್ನು ಆಚರಿಸಿದೆ. |
![]() | ರಸ್ತೆ ನಿರ್ಮಾಣ ಕೈಬಿಟ್ಟ ಯಶ್ ಕುಟುಂಬ, ವಿವಾದ ಇತ್ಯರ್ಥ!ಕೆಲ ದಿನಗಳಿಂದ ವಿವಾದ ಸೃಷ್ಟಿಸಿದ್ದ ನಟ ಯಶ್ ಫಾರ್ಮ್ ಹೌಸ್ ಗೆ ರಸ್ತೆ ನಿರ್ಮಾಣ ಸಮಸ್ಯೆ ಸೌಹಾರ್ದಯುತ ಮಾತುಕತೆ ಮೂಲಕ ಇತ್ಯರ್ಥಗೊಂಡಿದೆ. |