- Tag results for Sandalwood
![]() | ಕ್ಲೈಮ್ಯಾಕ್ಸ್ ಇಷ್ಟ ಆಯ್ತು, ಹಾಗಾಗಿ 'ಬೆಂಕಿ' ತಂಡ ಸೇರಿಕೊಂಡೆ: ನಟ ಅನೀಶ್ಪೊಲೀಸ್ ಕ್ವಾರ್ಟಸ್, ನಮ್ ಏರಿಯಾಲ್ ಒಂದು ದಿನ, ಅಕಿರಾ ಮತ್ತು ರಾಮಾರ್ಜುನ ಸಿನಿಮಾಗಳ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಈಗಾಗಲೇ ಗುರುತಿಸಿಕೊಂಡಿರುವ ನಟ ಅನೀಶ್, ತನ್ನ ವೃತ್ತಿ ಜೀವನದಲ್ಲಿ ವಿಭಿನ್ನ ಪ್ರಕಾರದ ಸಿನಿಮಾಗಳಲ್ಲಿ ನಟಿಸಬೇಕು ಎಂದುಕೊಳ್ಳುತ್ತಿದ್ದಾಗಲೇ, ಅವರ ಮುಂದಿನ ಸಿನಿಮಾ ಬೆಂಕಿ, ಅವರನ್ನು ಆ ಹಾದಿಯಲ್ಲಿ ಕರೆದೊಯ್ಯುತ್ತಿದೆ. |
![]() | ದಿನಕರ್ ನಿರ್ದೇಶನದ ರೋಮ್ಯಾಂಟಿಕ್ ಥ್ರಿಲ್ಲರ್ ಚಿತ್ರದಲ್ಲಿ ಸಂಜನಾ ಆನಂದ್ ನಾಯಕಿ!ದಿನಕರ್ ತೂಗುದೀಪ ಅವರ ಮುಂದಿನ ನಿರ್ದೇಶನದ ಚಿತ್ರವನ್ನು ಜಯಣ್ಣ ಫಿಲಂಸ್ ನಿರ್ಮಿಸಲಿದ್ದು ಈ ಚಿತ್ರದಲ್ಲಿ ನಟ ವಿರಾಟ್ ಗೆ ಜೋಡಿಯಾಗಿ ಸಂಜನಾ ಆನಂದ್ ನಟಿಸಲಿದ್ದಾರೆ. |
![]() | ವಿಕ್ರಾಂತ್ ರೋಣ: 'ಹೇ ಫಕೀರಾ' ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ 'ವಿಕ್ರಾಂತ್ ರೋಣ' ಚಿತ್ರದ ಮತ್ತೊಂದು ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ರಾ..ರಾ.. ರುಕ್ಕಮ್ಮ, ರಾಜಕುಮಾರಿ ಸಾಂಗ್ ನಂತರ ಇದೀಗ 'ಹೇ ಫಕೀರಾ ಲಿರಿಕಲ್ ವಿಡಿಯೋ ಸಾಂಗ್ ಇಂದು ಹೊರಗೆ ಬಂದಿದೆ. |
![]() | ಶಿವಣ್ಣ ಹುಟ್ಟುಹಬ್ಬಕ್ಕೆ ಸ್ಟೈಲಿಶ್ ಪೋಸ್ಟರ್ ಬಿಡುಗಡೆ ಮಾಡಿದ 'ಘೋಸ್ಟ್' ಚಿತ್ರತಂಡ: ಅಭಿಮಾನಿಗಳು ಫಿದಾ!ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅಭಿನಯದ ಘೋಸ್ಟ್ ಚಿತ್ರಕ್ಕೆ ನಿರ್ದೇಶಕ ಶ್ರೀನಿ ಆಕ್ಷನ್ ಕಟ್ ಹೇಳುತ್ತಿದ್ದು ಇದೀಗ ಸೆಂಚುರಿ ಸ್ಟಾರ್ ಅವರ 60ನೇ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಅಧಿಕೃತ ಪೋಸ್ಟರ್ ಅನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದರು. |
![]() | ಶಿವಣ್ಣ-ಅರ್ಜುನ್ ಜನ್ಯ ಚಿತ್ರಕ್ಕೆ '45' ಎಂದು ಶೀರ್ಷಿಕೆ!ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತು ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅವರ ಜೋಡಿ ನೂತನ ಚಿತ್ರಕ್ಕೆ 45 ಎಂದು ಶೀರ್ಷಿಕೆಯನ್ನಿಡಲಾಗಿದೆ. |
![]() | ಸುದೀಪ್ ಅಭಿನಯದ 'ವಿಕ್ರಾಂತ್ ರೋಣ' ವಿದೇಶದಲ್ಲಿಯೇ 1,200 ಸ್ಕ್ರೀನ್ ಗಳ ಗುರಿ!ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ 3 ಡಿಯಲ್ಲಿ ಜುಲೈ 28 ರಂದು ಬಿಡುಗಡೆಗೆ ಸಜ್ಜಾಗಿದೆ. ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೂ ಮುನ್ನ ಸಾಕಷ್ಟು ಕುತೂಹಲ ಮೂಡಿಸಿದೆ. |
![]() | ಚಂದ್ರ ಕೀರ್ತಿ ನಿರ್ದೇಶನದ ಹಾಸ್ಯ-ಥ್ರಿಲ್ಲರ್ 'ತೂತು ಮಡಿಕೆ' ಈ ವಾರ ತೆರೆಗೆನಟ-ನಿರ್ಮಾಪಕ ಚಂದ್ರ ಕೀರ್ತಿ ಅವರ ಮುಂಬರುವ ಹಾಸ್ಯ-ಥ್ರಿಲ್ಲರ್ ತೂತು ಮಡಿಕೆ ಹಾಡುಗಳ ಮೂಲಕ ಚಿತ್ರದ ಕುರಿತ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. |
![]() | 'ವಿಕ್ರಾಂತ್ ರೋಣ' ಟ್ರೇಲರ್ ಶೇರ್ ಮಾಡಿದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್!ಕೆಜಿಎಫ್ ಚಾಪ್ಟರ್ 2 ಯಶಸ್ಸಿನ ನಂತರ ಮತ್ತೊಂದು ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ' ವಿಕ್ರಾಂತ್ ರೋಣ' ಬಿಡುಗಡೆಗೆ ಸಜ್ಜಾಗಿದ್ದು, ನಿರೀಕ್ಷೆ ದುಪ್ಪಟ್ಟಾಗಿದೆ. |
![]() | ಗೋವಾ ಬೀಚ್ನಲ್ಲಿ 'ಪಲ್ಟಿ' ಹೊಡೆಯುವಾಗ ನಟ ದಿಗಂತ್ ಬೆನ್ನು ಮೂಳೆಗೆ ಬಲವಾದ ಪೆಟ್ಟು, ಬೆಂಗಳೂರಿಗೆ ಏರ್ಲಿಫ್ಟ್!ಗೋವಾದ ಸಮುದ್ರ ತಟದಲ್ಲಿ ಸೋಮರ್ ಸಾಲ್ಟ್ ಹೊಡೆಯುವ ವೇಳೆ ನಟ ದಿಗಂತ್ ಬೆನ್ನು ಮೂಳೆಗೆ, ಕುತ್ತಿಗೆಗೆ ತೀವ್ರ ಪೆಟ್ಟು ಬಿದ್ದಿದ್ದು ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ. |
![]() | ಇಂದಿನ ಕಾಲದಲ್ಲಿ ಹಿರೋಯಿನ್ ಇಮೇಜ್ ಬದಲಾಗಿದೆ: ಆಕಾಂಕ್ಷಾ ಶರ್ಮಾಕ್ರೇಜಿಸ್ಟಾರ್ ಡಾ. ರವಿಚಂದ್ರನ್ ಅವರ ಪುತ್ರ ವಿಕ್ರಮ್ ರವಿಚಂದ್ರನ್ ಜೊತೆಯಲ್ಲಿ 'ತ್ರಿವಿಕ್ರಮನೊಂದಿಗೆ ಸ್ಯಾಂಡಲ್ ವುಡ್ ಪ್ರವೇಶಿಸಿರುವ ನಟಿ ಆಕಾಂಕ್ಷಾ ಶರ್ಮಾ, ಚಿತ್ರ ಬಿಡುಗಡೆಯ ಬಗ್ಗೆ ಉತ್ಸುಕರಾಗಿದ್ದಾರೆ. |
![]() | 'ಬೈರಾಗಿ' ಚಿತ್ರ ಶಿವಣ್ಣ ಜನ್ಮ ದಿನದ ಅಡ್ವಾನ್ಸ್ ಉಡುಗೊರೆ: ನಿರ್ಮಾಪಕ ಕೃಷ್ಣ ಸಾರ್ಥಕ್ಇದೇ ಜುಲೈ 1 ರಂದು ಬಿಡುಗಡೆಯಾಗಲಿರುವ ಶಿವರಾಜಕುಮಾರ್ ಅವರ ಬೈರಾಗಿ ಶಿವರಾಜ್ ಕುಮಾರ್ ಅವರ ಜನ್ಮ ದಿನದ ಅಡ್ವಾನ್ಸ್ ಉಡುಗೊರೆ ಎಂದು ಚಿತ್ರದ ನಿರ್ಮಾಪಕ ಕೃಷ್ಣ ಸಾರ್ಥಕ್ ಹೇಳಿದ್ದಾರೆ. |
![]() | ಹೊಸಪೇಟೆ: ಪುನೀತ್ ರಾಜಕುಮಾರ್ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಬಡಿದಾಡಿಕೊಂಡ ಯುವಕರು!ದಿವಂಗತ ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹೊಂದಿ 7 ತಿಂಗಳು ಕಳೆದಿದ್ದು ಅಭಿಮಾನಿಗಳ ಅಭಿಮಾನ ಮಾತ್ರ ಕಡಿಮೆಯಾಗುತ್ತಿಲ್ಲ. ಇದೀಗ ಅವರ ಪುತ್ಥಳಿಯನ್ನು ಸ್ಥಾಪಿಸುವ ಮೂಲಕ ಅಭಿಮಾನ ಮೆರೆಯುತ್ತಿದ್ದಾರೆ. |
![]() | ಶುಕ್ರವಾರ: ಒಟಿಟಿಯಲ್ಲಿ ಈ ವಾರ 6 ಚಿತ್ರಗಳು ತೆರೆಗೆ!!ಈ ಹಿಂದಿನ ಶುಕ್ರವಾರದಂತೆಯೇ ಈ ವಾರವೂ ಕೂಡ ಹಲವು ಕನ್ನಡ ಚಿತ್ರಗಳು ತೆರೆಕಾಣುತ್ತಿದ್ದು, ಈ ಬಾರಿ 6 ಚಿತ್ರಗಳು ಒಟಿಟಿಯಲ್ಲಿ ತೆರೆಗೆ ಅಪ್ಪಳಿಸಿವೆ. |
![]() | ಸ್ಯಾಂಡಲ್'ವುಡ್ ಹಿರಿಯ ನಟ ಉದಯ್ ಹುತ್ತಿನಗದ್ದೆ ಇನ್ನಿಲ್ಲಕನ್ನಡ ಚಿತ್ರರಂಗದ ಹಿರಿಯ ನಟ ಉದಯ್ ಹುತ್ತಿನಗದ್ದೆ ಅವರು ಗುರುವಾರ ಸಂಜೆ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ. |
![]() | ಬಡಿದೆಬ್ಬಿಸುವಿರಾ….ಅಭಿಮಾನಿಗಳ ತಲೆಗೆ ಮತ್ತೆ ಹುಳ ಬಿಟ್ಟ ಉಪೇಂದ್ರ!ಸ್ಯಾಂಡಲ್ ವುಡ್ ನಲ್ಲಿ ವಿಭಿನ್ನ ನಿರ್ದೇಶನಕ್ಕೆ ಹೆಸರುವಾಸಿಯಾಗಿರುವ ರಿಯಲ್ ಸ್ಟಾರ್ ಉಪೇಂದ್ರ ಅವರ ಮುಂದಿನ ಚಿತ್ರ ಅಭಿಮಾನಿಗಳಲ್ಲಿ ಅಪಾರ ನಿರೀಕ್ಷೆ ಮೂಡಿಸಿದೆ. ಬಹಳ ವರ್ಷಗಳ ನಂತರ ಉಪೇಂದ್ರ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿರುವುದರಿಂದ ಅಭಿಮಾನಿಗಳಂತೂ ತೀವ್ರ ಕುತೂಹಲದಿಂದ ಕಾಯುತ್ತಿದ್ದಾರೆ. |