social_icon
  • Tag results for Sandalwood

ನಿಖಿಲ್ ಕುಮಾರಸ್ವಾಮಿ ಚಿತ್ರಕ್ಕೆ ದುನಿಯಾ ವಿಜಯ್ ಎಂಟ್ರಿ

ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಸುಭಾಸ್ಕರನ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರದಲ್ಲಿ ನಟ ದುನಿಯಾ ವಿಜಯ್ ಅವರು ಎಂಟ್ರಿ ಕೊಟ್ಟಿದ್ದಾರೆ.

published on : 14th October 2023

ಕನ್ನಡ, ತೆಲುಗು ಸಂವೇದನೆಗಳ ಹೊರಣ 'ಲವ್ ರೆಡ್ಡಿ'

ಬಹುಭಾಷೆಗಳಲ್ಲಿ ಸಿನಿಮಾ ಡಬ್ಬಿಂಗ್ ಮಾಡಿ ಬಿಡುಗಡೆ ಮಾಡುವುದು ಇಂದು ಸಾಮಾನ್ಯ ಅಭ್ಯಾಸವಾಗಿದೆ. ಆದಾಗ್ಯೂ, ಕನ್ನಡ ಮತ್ತು ತೆಲುಗಿನಲ್ಲಿ ಮೂಡಿಬರುತ್ತಿರುವ 'ಲವ್ ರೆಡ್ಡಿ' ಕಥೆಗಾರರು ನಿರೂಪಣೆಯಲ್ಲಿ ಎರಡೂ ಭಾಷೆಗಳ ಸಂವೇದನೆಗಳನ್ನು ಬೆರೆಸುವ ಮೂಲಕ ಒಂದು ವಿಶಿಷ್ಟ ವಿಧಾನ ಕಂಡುಕೊಂಡಿದ್ದಾರೆ. 

published on : 12th October 2023

ನನ್ನ ಮುಂದಿನ ಹಾರರ್ ಚಿತ್ರ ಮತ್ತಷ್ಟು ಭಯಾನಕ: ಪ್ರಿಯಾಂಕಾ ಉಪೇಂದ್ರ

ಮಮ್ಮಿ ಖ್ಯಾತಿಯ ನಿರ್ದೇಶಕ ಲೋಹಿತ್ ಹೊಸ ಹಾರರ್ ಸಿನಿಮಾ ನಿರ್ದೇಶಿಸಿದ್ದು, ಈ ಚಿತ್ರದ ಪ್ರಧಾನ ಪಾತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ಅವರು ನಟಿಸಿದ್ದಾರೆ.

published on : 12th October 2023

ದೇವು ಅಂಬಿಗ ನಿರ್ದೇಶನದ 'ಸೈಕಲ್ ಸವಾರಿ' ನವೆಂಬರ್‌ನಲ್ಲಿ ಬಿಡುಗಡೆ

ದೇವು ಅಂಬಿಗ ನಿರ್ದೇಶನದ 'ಸೈಕಲ್ ಸವಾರಿ' ನವೆಂಬರ್ 3ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ಟ್ರೇಲರ್ ಮತ್ತು ಹಾಡನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಲಾಯಿತು. ಹಳ್ಳಿಯೊಂದರಲ್ಲಿ ಮಿಠಾಯಿ ತಯಾರಿಸಿ, ಮಾರಿಕೊಂಡು ಜೀವನ ನಡೆಸುತ್ತಿದ್ದ ಯುವಕನ ಕಥೆಯನ್ನು ಚಿತ್ರ ಒಳಗೊಂಡಿದೆ. 

published on : 12th October 2023

ಸಸ್ಪೆನ್ಸ್ ಥ್ರಿಲ್ಲರ್ 'ನೇತ್ರಂ' ಚಿತ್ರ ನವೆಂಬರ್ 17ಕ್ಕೆ ಬಿಡುಗಡೆ

ಯುವ ಪಡೆಗಳ ಬಳಗ ಸೇರಿಕೊಂಡು ನಿರ್ಮಾಣ ಮಾಡಿರುವ ಸಸ್ಪೆನ್ಸ್ ಥ್ರಿಲ್ಲರ್ “ನೇತ್ರಂ” ಚಿತ್ರ ನವೆಂಬರ್ 17ಕ್ಕೆ ಬಿಡುಗಡೆಯಾಗುತ್ತಿದೆ.

published on : 11th October 2023

ಅಕ್ಟೋಬರ್ 27ಕ್ಕೆ ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ 'ಇನಾಮ್ದಾರ್' ಬಿಡುಗಡೆ

ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ 'ಇನಾಮ್ದಾರ್' ಅಕ್ಟೋಬರ್ 27 ರಂದು ಬಿಡುಗಡೆಯಾಗಲಿದೆ. ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರ ಬಿಡುಗಡೆ ದಿನಾಂಕವನ್ನು ನಿರ್ಮಾಪಕರು ಪ್ರಕಟಿಸಿದರು.

published on : 10th October 2023

ಆಕ್ಸಿಡೆಂಟ್ ಆದ ನಂತರ ಮಾನಸಿಕವಾಗಿ ಕುಸಿದಿದ್ದೇನೆ; ನನಗೆ ಅವರ ನೋವು ಅರ್ಥವಾಗುತ್ತದೆ: ನಟ ನಾಗಭೂಷಣ್

ಅಂದು ರಾತ್ರಿ ನಾನು ಆ ಅಪಘಾತದಿಂದ ಡಿಸ್ಟರ್ಬ್ ಆಗಿದ್ದೆ. ಅದನ್ನು ಅರಗಿಸಿಕೊಳ್ಳೋಕೆ ಆಗಲಿಲ್ಲ. ನಾನು ಅರ್ ಅರ್ ನಗರದಿಂದ ಕೋಣನಕುಂಟೆಗೆ ಹೋಗುವಾಗ ಅಪಘಾತವಾಗಿತ್ತು. ಕೆಲವರು ಹಿಟ್ ಅಂಡ್ ರನ್ ಅಂತ ಹೇಳಿದ್ದರು. ನಾನು ಎಲ್ಲೂ ಓಡಿಹೋಗಿರಲಿಲ್ಲ. ನಾನೆ ಅವರನ್ನು ಅಸ್ಪತ್ರೆಗೆ ಸೇರಿಸಿದ್ದೆ.

published on : 9th October 2023

ಕ್ಲಾಂತ ಸಿನಿಮಾದ ಟೀಸರ್ ಬಿಡುಗಡೆ; ಚಿತ್ರರಂಗದ ಹೊಸ ಸವಾಲುಗಳ ಬಗ್ಗೆ ನಟಿ ಸಂಗೀತಾ ಭಟ್ ಮಾತು

ಪ್ರೀತಿ ಗೀತಿ ಇತ್ಯಾದಿ, ಎರಡನೆ ಸಲ, ಮತ್ತು ದಯವಿಟ್ಟು ಗಮನಿಸಿ ಮುಂತಾದ ಚಿತ್ರಗಳಿಗೆ ಹೆಸರುವಾಸಿಯಾದ ಸಂಗೀತಾ ಭಟ್, 2018ರಲ್ಲಿ ಚಿತ್ರರಂಗದಿಂದ ವಿರಾಮ ತೆಗೆದುಕೊಂಡರು. ಇದೀಗ ವೈಭವ್ ಪ್ರಶಾಂತ್ ನಿರ್ದೇಶನದ ಮುಂಬರುವ ಚಿತ್ರ 'ಕ್ಲಾಂತ' ಮೂಲಕ ಮತ್ತೆ ಚಿತ್ರರಂಗಕ್ಕೆ ಮರಳುತ್ತಿದ್ದಾರೆ. ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಗಮನ ಸೆಳೆದಿದೆ. 

published on : 9th October 2023

ನಿಜವಾದ 'ರಾಜಯೋಗ' ಎಂದರೆ ಚಿತ್ರದ ಕಥೆ ಮತ್ತು ನಿರ್ದೇಶಕ ಲಿಂಗರಾಜ್: ನಟ ಧರ್ಮಣ್ಣ ಕಡೂರು

ಹಾಸ್ಯ ಪಾತ್ರಗಳಿಗೆ ಹೆಸರಾದ ಧರ್ಮಣ್ಣ ಕಡೂರು ಅವರು ಮುಂಬರುವ ಚಿತ್ರ 'ರಾಜಯೋಗ' ಮೂಲಕ ನಾಯಕನಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಸದ್ಯ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಚಿತ್ರತಂಡ ಟ್ರೇಲರ್ ಬಿಡುಗಡೆ ಮಾಡಿದೆ.

published on : 9th October 2023

ಶಿವರಾಜಕುಮಾರ್ ಅಭಿನಯದ ಬಹುನಿರೀಕ್ಷಿತ 'ಘೋಸ್ಟ್' ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ; ಅ. 19ರಂದು ತೆರೆಗೆ!

ಶಿವರಾಜಕುಮಾರ್ ಅಭಿನಯದ ಬಹು ನಿರೀಕ್ಷಿತ ಘೋಸ್ಟ್ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಗ್ರೀನ್ ಸಿಗ್ನಲ್ ನೀಡಿದ್ದು, ಯು/ಎ ಪ್ರಮಾಣ ಪತ್ರವನ್ನು ಪಡೆದುಕೊಂಡಿದೆ. ಈ ಸಿನಿಮಾ ಅಕ್ಟೋಬರ್ 19 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. 

published on : 7th October 2023

'ಫೈಟರ್‌' ಅನ್ಯಾಯದ ವಿರುದ್ಧದ ಹೋರಾಟ ಮಾಡುವುದನ್ನು ಸೂಚಿಸುತ್ತದೆ: ವಿನೋದ್ ಪ್ರಭಾಕರ್

ವಿನೋದ್ ಪ್ರಭಾಕರ್ ಅವರು ತಮ್ಮ ತಂದೆ ಟೈಗರ್ ಪ್ರಭಾಕರ್ ಅವರ ಹಾದಿಯಲ್ಲಿ ಹೆಮ್ಮೆಯಿಂದ ಸಾಗುತ್ತಿದ್ದಾರೆ. ನಟನೆಯನ್ನು ಆರಂಭಿಸಿದ ಅವರು, ಆ್ಯಕ್ಷನ್ ಹೀರೊ ಎಂಬ ಬಿರುದನ್ನು ಪಡೆದಿದ್ದಾರೆ. ಆದಾಗ್ಯೂ, ಆಕ್ಷನ್ ಹೀರೊ ಆಗಿರುವುದು ಕೇವಲ ಕತ್ತಿಗಳು ಮತ್ತು ಬಂದೂಕುಗಳನ್ನು ಹಿಡಿಯುವುದಕ್ಕಿಂತ ಹೆಚ್ಚಿನದನ್ನು ಒಳಗೊಂಡಿರುತ್ತದೆ ಎಂದು ಅವರು ಒತ್ತಿಹೇಳುತ್ತಾರೆ. 

published on : 5th October 2023

'ಅಭಿರಾಮಚಂದ್ರ' ಚಿತ್ರದೊಂದಿಗೆ ವೃತ್ತಿಯಲ್ಲಿ ವೈದ್ಯರಾಗಿರುವ ರಥ ಕಿರಣ್ ಕನಸು ನನಸು!

ಆಯುರ್ವೇದ ವೈದ್ಯರಾಗಿರುವ ರಥ ಕಿರಣ್ ಅವರು ಯಾವಾಗಲೂ ನಟನೆಯ ಬಗ್ಗೆ ಅತೀವವಾದ ಆಸಕ್ತಿಯನ್ನು ಹೊಂದಿದ್ದರು. 'ಅಭಿರಾಮಚಂದ್ರ' ಎಂಬ ಸಿನಿಮಾ ಮೂಲಕ ಅವರು ನಿರ್ಮಾಪಕರಾಗಿಯೂ ಬಡ್ತಿ ಪಡೆಯುತ್ತಿದ್ದಾರೆ. ನಿರ್ದೇಶಕ ಸುನಿ ಅವರು ತಮ್ಮ ನಟನಾ ವೃತ್ತಿಜೀವನದ ಬೆನ್ನೆಲುಬು ಎಂದು ರಥ ಕಿರಣ್ ಹೇಳುತ್ತಾರೆ.

published on : 5th October 2023

ತಾವೇ ನಿರ್ದೇಶಿಸಿದ ಸಿನಿಮಾದಲ್ಲಿ ನಟಿಸಲಿದ್ದಾರೆ ರಾಮಾ ರಾಮಾ ರೇ ಖ್ಯಾತಿಯ ಡಿ ಸತ್ಯಪ್ರಕಾಶ್

ರಾಮಾ ರಾಮಾ ರೇ ಮತ್ತು ಒಂದಲ್ಲಾ ಎರಡಲ್ಲಾ ಮುಂತಾದ ಚಿತ್ರಗಳ ನಿರ್ದೇಶಕ ಡಿ ಸತ್ಯಪ್ರಕಾಶ್ ಅವರು ತಮ್ಮ ಕೊನೆಯ 'ಮ್ಯಾನ್ ಆಫ್ ದಿ ಮ್ಯಾಚ್‌'ನ ಯಶಸ್ಸಿನ ನಂತರ ಮತ್ತೆ ಮರಳುತ್ತಿದ್ದಾರೆ. ಇದೀಗ ಸತ್ಯಪ್ರಕಾಶ್ ಅವರು ತಮ್ಮ ಸ್ವಂತ ಬ್ಯಾನರ್ ಸತ್ಯ ಸಿನಿಮಾ ಪಿಕ್ಚರ್ಸ್ ಅಡಿಯಲ್ಲಿ ಚಿತ್ರಕ್ಕೆ ಕಥೆ, ನಿರ್ದೇಶನ ಮತ್ತು ನಿರ್ಮಾಣ ಮಾತ್ರವಲ್ಲದೆ ತಾವೇ ನಟಿಸುತ್ತಿದ್ದಾರೆ.

published on : 5th October 2023

ದಿವಂಗತ ಚಿರಂಜೀವಿ ಸರ್ಜಾ ಅವರ ಕೊನೆಯ ಚಿತ್ರ 'ರಾಜಮಾರ್ತಾಂಡ' ಚಿತ್ರ ಬಿಡುಗಡೆಗೆ ದಿನಾಂಕ ಫಿಕ್ಸ್!

ದಿವಂಗತ ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಸಿನಿಮಾವನ್ನು ಅವರ ಸಹೋದರ ಧ್ರುವ ಸರ್ಜಾ ಅವರ ಜನ್ಮದಿನವಾದ ಅಕ್ಟೋಬರ್ 6 ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. 

published on : 4th October 2023

'ಲವ್' ಸಿನಿಮಾ ಸಣ್ಣ ಪಟ್ಟಣಗಳಲ್ಲಿನ ಪ್ರೀತಿಯ ಮಹತ್ವವನ್ನು ಹೇಳುತ್ತದೆ: ನಿರ್ದೇಶಕ ಮಹೇಶ್ ಅಮ್ಮಲಿದೊಡ್ಡಿ

ಹಾರರ್ ಸಿನಿಮಾ 'ಓ' ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ ಮಹೇಶ್‌ ಅಮ್ಮಲಿದೊಡ್ಡಿ ಈಗ ಲವ್ ಎಂಬ ರೊಮ್ಯಾಂಟಿಕ್ ಸಿನಿಮಾದೊಂದಿಗೆ ಬಂದಿದ್ದಾರೆ. ಪ್ರಜಯ್ ಜಯರಾಮ್, ವೃಷಿ ಪಾಟೀಲ್ ಮತ್ತು ದಿವಾಕರ್, ಪ್ರಭಾಕರ್ ಕುಂದರ್, ಉಮೇಶ್ ಶ್ರೀಕಾಂತ್ ತೇಲಿ, ರಾಧಿಕಾ ಭಟ್, ತಿಲಕ್, ಹರೀಶ್ ಶೆಟ್ಟಿ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

published on : 4th October 2023
 < 1 2 3 4 56 7 8 9 10 11 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9