- Tag results for Sanjay Raut
![]() | ಸನಾತನ ಧರ್ಮ ವಿವಾದ: ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಯಾರೂ ಬೆಂಬಲಿಸಲ್ಲ- ಸಂಜಯ್ ರಾವತ್ಸನಾತನ ಧರ್ಮ ಕುರಿತ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ಯಾರೂ ಕೂಡಾ ಬೆಂಬಲಿಸಲ್ಲ ಎಂದು India ಮೈತ್ರಿಕೂಟದ ಭಾಗವಾಗಿರುವ ಶಿವಸೇನೆಯ (ಯುಬಿಟಿ) ಸಂಸದ ಸಂಜಯ್ ರಾವತ್ ಹೇಳಿದ್ದಾರೆ. |
![]() | 'ಯಾವುದೇ ಭಯವಿಲ್ಲದೆ ವಿಶೇಷ ಅಧಿವೇಶನದಲ್ಲಿ ಚೀನಾ ಅತಿಕ್ರಮಣದ ಬಗ್ಗೆ ಚರ್ಚಿಸಿ': ಪ್ರಧಾನಿ ಮೋದಿಗೆ ಸಂಜಯ್ ರಾವುತ್ಲಡಾಖ್ನಲ್ಲಿ ಚೀನಾದ ಅತಿಕ್ರಮಣದ ಆರೋಪದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶಿವಸೇನೆ(ಯುಬಿಟಿ- ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕ ಸಂಜಯ್ ರಾವುತ್ ಭಾನುವಾರ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಭಯವಿಲ್ಲದೆ ಚೀನಾದ ಬಗ್ಗೆ ಚರ್ಚಿಸಬೇಕು ಎಂದು ರಾವುತ್ ಹೇಳಿದರು. |
![]() | ಪಕ್ಷ ತೊರೆದವರ ವಿರುದ್ಧ ಶರದ್ ಪವಾರ್ ಗೆರಿಲ್ಲಾ ಯುದ್ಧ ತಂತ್ರ: ಸಂಜಯ್ ರಾವತ್ಪಕ್ಷ ತೊರೆದವರ ವಿರುದ್ಧ ಶರದ್ ಪವಾರ್ ಗೆರಿಲ್ಲಾ ಯುದ್ಧ ತಂತ್ರ ಹೆಣೆಯುತ್ತಿದ್ದಾರೆ ಎಂದು ಶಿವಸೇನೆ(ಯುಬಿಟಿ) ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ. |
![]() | ಶರದ್ ಪವಾರ್ ಬಿಜೆಪಿ ಜೊತೆ ಕೈಜೋಡಿಸಿ ತಪ್ಪು ಮಾಡುವುದಿಲ್ಲ: ಸಂಜಯ್ ರಾವುತ್ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ತಮ್ಮ ಅಳಿಯ ಅಜಿತ್ ಪವಾರ್ ಅವರಂತೆ ಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ) ಕೈಜೋಡಿಸುವ 'ತಪ್ಪು' ಮಾಡುವುದಿಲ್ಲ ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ. |
![]() | ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿದರೆ ಪ್ರಿಯಾಂಕಾ ಗೆಲುವು ಖಚಿತ: ಸಂಜಯ್ ರಾವುತ್ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಾರಣಾಸಿಯಿಂದ ಸ್ಪರ್ಧಿಸಿದರೆ ಅವರು ಗೆಲ್ಲುವುದು ಖಚಿತ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ಮುಖಂಡ ಸಂಜಯ್ ರಾವುತ್ ಪ್ರತಿಪಾದಿಸಿದ್ದಾರೆ. |
![]() | ಸಂಸತ್ ಸದಸ್ಯತ್ವ ಮರುಸ್ಥಾಪನೆಗೆ ವಿಳಂಬ: ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ಕಂಡರೆ ಭಯ: ಸಂಜಯ್ ರಾವುತ್ಕೇಂದ್ರ ಸರ್ಕಾರವು ರಾಹುಲ್ ಗಾಂಧಿಗೆ ಹೆದರುತ್ತಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಭಾನುವಾರ ಪ್ರತಿಪಾದಿಸಿದ್ದಾರೆ ಮತ್ತು 2019ರ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕನಿಗೆ ನೀಡಲಾಗಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದರೂ ಅವರ ಸಂಸತ್ ಸದಸ್ಯತ್ವವನ್ನು ಮರುಸ್ಥಾಪಿಸಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ. |
![]() | ಮಣಿಪುರಕ್ಕೆ ವಿಪಕ್ಷಗಳ INDIA ಸಂಸದರ ಭೇಟಿಯನ್ನು 'ಶೋ-ಆಫ್' ಎಂದ ಬಿಜೆಪಿ; ಸಂಜಯ್ ರಾವುತ್ ಕಿಡಿವಿರೋಧ ಪಕ್ಷಗಳ ಒಕ್ಕೂಟ INDIA ಸಂಸದರ ಮಣಿಪುರ ಭೇಟಿಯನ್ನು 'ಶೋ-ಆಫ್' ಎಂದಿದ್ದ ಬಿಜೆಪಿ ವಿರುದ್ದ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಭಾನುವಾರ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕಲಹ ಪೀಡಿತ ರಾಜ್ಯಕ್ಕೆ ಭೇಟಿ ನೀಡಿಲ್ಲ ಮತ್ತು ಸಂಸತ್ತಿನಲ್ಲಿ ಅದರ ಬಗ್ಗೆ ಮಾತನಾಡಿಲ್ಲ ಎಂದು ಹೇಳಿದರು. |
![]() | ಅಜಿತ್ ಪವಾರ್ ಮಹಾರಾಷ್ಟ್ರ ಸಿಎಂ ಆಗಬಹುದು: ಖಾತೆ ಹಂಚಿಕೆ ನಂತರ ಸಂಜಯ್ ರಾವತ್ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಗುವುದು ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಭವಿಷ್ಯದಲ್ಲಿ ಸರ್ಕಾರವನ್ನು ಮುನ್ನಡೆಸುವ ಸಾಧ್ಯತೆ ಇದೆ ಎಂದು ಶಿವಸೇನೆ(ಯುಬಿಟಿ)... |
![]() | 16 ಶಾಸಕರು ಅನರ್ಹಗೊಳ್ಳಲಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿಗಳೂ ಬದಲಾಗಲಿದ್ದಾರೆ: ಸಂಜಯ್ ರಾವತ್ಮಹಾರಾಷ್ಟ್ರ ರಾಜ್ಯ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಅಜಿತ್ ಪವಾರ್ ಅವರು, ಮುಂದೊಂದು ದಿನ ಮುಖ್ಯಮಂತ್ರಿ ಸ್ಥಾನವನ್ನೂ ಬದಲಾಯಿಸಲಿದ್ದಾರೆಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಸೋಮವಾರ ಹೇಳಿದ್ದಾರೆ. |
![]() | ಮಹಾರಾಷ್ಟ್ರ: ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ! ಈ ಸರ್ಕಸ್ ಹೆಚ್ಚು ಕಾಲ ಉಳಿಯುವುದಿಲ್ಲ- ಸಂಜಯ್ ರಾವತ್ಭಾನುವಾರ ಮಹಾರಾಷ್ಟ್ರ ರಾಜಕೀಯದಲ್ಲಾದ ದಿಢೀರ್ ಬೆಳವಣಿಗೆಯಲ್ಲಿ ಎನ್ ಸಿಪಿ ಮುಖಂಡ ಅಜಿತ್ ಪವಾರ್ ತಮ್ಮ ಹಲವು ಸಹೋದ್ಯೋಗಿಗಳೊಂದಿಗೆ ಏಕನಾಥ್ ಶಿಂಧೆ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. |
![]() | ಮಾನನಷ್ಟ ಮೊಕದ್ದಮೆ: ಉದ್ಧವ್ ಠಾಕ್ರೆ, ಸಂಜಯ್ ರಾವತ್ಗೆ ಕೋರ್ಟ್ ಸಮನ್ಸ್ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಮ್ಯಾಜಿಸ್ಟ್ರೇಟ್ ಕೋರ್ಟ್ ಶಿವಸೇನೆ-ಯುಬಿಟಿ ನಾಯಕರಾದ ಉದ್ಧವ್ ಠಾಕ್ರೆ ಮತ್ತು ಸಂಜಯ್ ರಾವತ್ ಅವರಿಗೆ ಮಂಗಳವಾರ ಸಮನ್ಸ್ ಜಾರಿ ಮಾಡಿದೆ. |
![]() | ಜೂನ್ 20 ಅನ್ನು ವಿಶ್ವ ದ್ರೋಹಿಗಳ ದಿನ ಎಂದು ಘೋಷಿಸಿ: ವಿಶ್ವಸಂಸ್ಥೆಗೆ ರಾವತ್ ಪತ್ರಜೂನ್ 20 ಅನ್ನು ವಿಶ್ವ ದ್ರೋಹಿಗಳ ದಿನ ಎಂದು ಘೋಷಿಸುವಂತೆ ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆ ನಾಯಕ ಸಂಜಯ್ ರಾವತ್ ಅವರು ವಿಶ್ವಸಂಸ್ಥೆಗೆ ಪತ್ರ ಬರೆದಿದ್ದಾರೆ. ಕಳೆದ ವರ್ಷ ಜೂನ್ 20ರಂದು ಶಿವಸೇನೆಯ 40 ಶಾಸಕರು ಶಿವಸೇನೆ... |
![]() | ಮಹಾರಾಷ್ಟ್ರ: ಶಿವಸೇನೆ ನಾಯಕ ಸಂಜಯ್ ರಾವುತ್, ಸಹೋದರನಿಗೆ ಕೊಲೆ ಬೆದರಿಕೆ; ಐದನೇ ಆರೋಪಿ ಬಂಧನಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಮತ್ತು ಅವರ ಶಾಸಕ ಸಹೋದರ ಸುನಿಲ್ ರಾವುತ್ ಅವರಿಗೆ ಕೊಲೆ ಬೆದರಿಕೆ ಕರೆಗಳು ಬಂದಿದ್ದಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. |
![]() | ಪ್ರತಿಪಕ್ಷಗಳ ಒಗ್ಗಟ್ಟು: ರಾಹುಲ್ ಗಾಂಧಿ ಹೇಳಿಕೆಗೆ ಸಂಜಯ್ ರಾವುತ್ ಬೆಂಬಲ; 2024ರಲ್ಲಿ ಬಿಜೆಪಿ ಸೋಲಿಸುತ್ತೇವೆ ಎಂದ ನಾಯಕಸಂಸದ ಸಂಜಯ್ ರಾವತ್ ಶುಕ್ರವಾರ ರಾಹುಲ್ ಗಾಂಧಿಯವರ ವಿರೋಧ ಪಕ್ಷದ ಒಗ್ಗಟ್ಟಿನ ಹೇಳಿಕೆಯನ್ನು ಬೆಂಬಲಿಸಿದರು ಮತ್ತು 2024 ರಲ್ಲಿ ನಾವು ಪ್ರಸ್ತುತ ಸರ್ಕಾರ (ಬಿಜೆಪಿ) ಅನ್ನು ಸೋಲಿಸುತ್ತೇವೆ ಎಂದು ಹೇಳಿದರು. |
![]() | ರಿಜಿಜು ಅವರನ್ನು ಕಾನೂನು ಸಚಿವಾಲಯದಿಂದ ಹೊರಕಳಿಸಿರುವುದು ನ್ಯಾಯಾಂಗ ವ್ಯವಸ್ಥೆಯ ಜಯ: ಸಂಜಯ್ ರಾವುತ್ಕಿರಣ್ ರಿಜಿಜು ಅವರಿಗಿರುವ ನ್ಯಾಯಾಂಗದ ಮೇಲಿನ ಅಸಮಾಧಾನವನ್ನು ಕೇಂದ್ರ ಸರ್ಕಾರ ಗಮನಿಸಿದೆ ಮತ್ತು ಅವರನ್ನು ಕೇಂದ್ರ ಕಾನೂನು ಸಚಿವಾಲಯದಿಂದ ಹೊರಹಾಕಲಾಗಿದೆ ಎಂದು ನಾಯಕ ಸಂಜಯ್ ರಾವುತ್ ಗುರುವಾರ ಹೇಳಿದ್ದಾರೆ. |