social_icon
  • Tag results for Sanjay Raut

ಎಲ್ಲ ಸರಿಯಾಗಿದೆ, ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸುತ್ತೇವೆ: ಸೋನಿಯಾ, ರಾಹುಲ್ ಭೇಟಿ ಬಳಿಕ ರಾವತ್

ಹಿಂದೂತ್ವವಾದಿ ವಿ ಡಿ ಸಾವರ್ಕರ್ ವಿಚಾರಕ್ಕೆ ಸಂಬಂಧಿಸಿದಂತೆ ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಬುಧವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದು,

published on : 29th March 2023

ಶಿವಸೇನಾ ಸಂಸದೀಯ ನಾಯಕ ಸ್ಥಾನದಿಂದ ಸಂಜಯ್ ರಾವತ್ ರನ್ನು ವಜಾಗೊಳಿಸಿದ ಶಿಂಧೆ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ, ತನ್ನ ಸಂಸದೀಯ ಪಕ್ಷದ ನಾಯಕ ಸಂಜಯ್ ರಾವತ್ ಅವರನ್ನು ವಜಾಗೊಳಿಸಿದೆ ಮತ್ತು ಸಂಸದ ಗಜಾನನ್ ಕೀರ್ತಿಕರ್ ಅವರನ್ನು ನೂತನ ಸಂಸದೀಯ ನಾಯಕರನ್ನಾಗಿ...

published on : 23rd March 2023

ಭಾರತ ವಿರೋಧಿ ಗ್ಯಾಂಗ್ ಹೇಳಿಕೆ ನ್ಯಾಯಾಂಗದ ಮೇಲಿನ ಒತ್ತಡ, ನ್ಯಾಯಾಧೀಶರಿಗೆ ಬೆದರಿಕೆಯೊಡ್ಡುವ ಯತ್ನ: ಸಂಜಯ್ ರೌತ್ 

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಕೆಲವು ನಿವೃತ್ತ ನ್ಯಾಯಾಧೀಶರು ಭಾರತ ವಿರೋಧಿ ಗ್ಯಾಂಗ್ ನ ಭಾಗವಾಗಿದ್ದಾರೆ ಎಂಬ ಹೇಳಿಕೆ ನ್ಯಾಯಾಂಗದ ಮೇಲೆ ಒತ್ತಡ ಹೇರುವ, ನ್ಯಾಯಾಧೀಶರಿಗೇ ಬೆದರಿಕೆಯೊಡ್ಡುವ ಯತ್ನ ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ)ದ ನಾಯಕ ಸಂಜಯ್ ರಾವುತ್ ಹೇಳಿದ್ದಾರೆ. 

published on : 19th March 2023

ಸಂಜಯ್ ರಾವತ್ ವಿರುದ್ಧ 2ನೇ ಮಾನನಷ್ಟ ಮೊಕದ್ದಮೆ ದಾಖಲು

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಅವರಿಂದ ತಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ್ದ ಶಿವಸೇನಾ(ಯುಬಿಟಿ) ಮುಖಂಡ ಸಂಜಯ್ ರಾವತ್ ವಿರುದ್ಧ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಮತ್ತೊಂದು...

published on : 24th February 2023

ಸಿಎಂ ಏಕನಾಥ್ ಶಿಂಧೆ ಪುತ್ರನಿಂದ ಸುಪಾರಿ ಆರೋಪ, ರಾವತ್ ವಿರುದ್ಧ ಎಫ್ ಐಆರ್

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಅವರಿಂದ ಜೀವ ಬೆದರಿಕೆ ಇದೆ ಎಂಬ ಹೇಳಿಕೆಗಾಗಿ ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆ ಮುಖಂಡ ಸಂಜಯ್ ರಾವತ್ ವಿರುದ್ಧದ ಮಾನನಷ್ಟ ಮೊಕದ್ದಮೆಗಾಗಿ ಥಾಣೆ ನಗರ ಪೊಲೀಸರು ಬುಧವಾರ ತಡರಾತ್ರಿ ಎಫ್ ಐಆರ್ ದಾಖಲಿಸಿದ್ದಾರೆ.

published on : 23rd February 2023

ಶಿವಸೇನೆ ಲಾಂಛನ, ಹೆಸರು ಪಡೆಯಲು 2 ಸಾವಿರ ಕೋಟಿ ರೂ ಲಂಚ: ಸಂಜಯ್ ರಾವತ್ ಆರೋಪ

ಮೂಲ 'ಶಿವಸೇನಾ' ಹೆಸರು ಮತ್ತು ಬಿಲ್ಲು-ಬಾಣದ ಚಿಹ್ನೆಗಾಗಿ 2,000 ಕೋಟಿಗೂ ಅಧಿಕ ಹಣಕಾಸು ಅವ್ಯವಹಾರ ನಡೆದಿದೆ ಎಂದು ಶಿವಸೇನೆ (ಉದ್ಧವ್‌ ಠಾಕ್ರೆ ಬಣದ) ಸಂಸದ ಹಾಗೂ ವಕ್ತಾರ ಸಂಜಯ್ ರಾವತ್  ಗಂಭೀರ ಆರೋಪ ಮಾಡಿದ್ದಾರೆ.

published on : 19th February 2023

ಚುನಾವಣಾ ಆಯೋಗದ ನಿರ್ಧಾರ ರಾಜಕೀಯ ಹಿಂಸಾಚಾರ'ದ ಕ್ರಮ: ಸಂಜಯ್ ರಾವತ್

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವೇ ನಿಜವಾದ ಶಿವಸೇನೆ ಎಂದು ಘೋಷಿಸಿದ ಕೇಂದ್ರ ಚುನಾವಣಾ ಆಯೋಗದ(ಸಿಇಸಿ) ಕ್ರಮವನ್ನು ಶಿವಸೇನಾ(ಯುಬಿಟಿ) ನಾಯಕ ಸಂಜಯ್ ರಾವತ್....

published on : 18th February 2023

ಶಿಂಧೆ ಬಣಕ್ಕೆ 'ಬಿಲ್ಲು ಬಾಣ' ಚಿಹ್ನೆ: ಇಸಿ ನಿರ್ಧಾರ ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ಸಂಜಯ್ ರಾವತ್

ಕೇಂದ್ರ ಚುನಾವಣಾ ಆಯೋಗ ಶಿವಸೇನೆಯ ಮೂಲ ಚಿಹ್ನೆಯಾದ 'ಬಿಲ್ಲು ಬಾಣ'ವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ನೀಡುವ ಮೂಲಕ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ಘೋಷಿಸಿದೆ.

published on : 17th February 2023

ಗೌತಮ್ ಅದಾನಿ ಬಿಜೆಪಿಯ ಪವಿತ್ರ ಗೋವು: ಸಂಜಯ್ ರಾವುತ್ ಲೇವಡಿ

ಉದ್ಯಮಿ ಗೌತಮ್ ಅದಾನಿ ಬಿಜೆಪಿ ಪಾಲಿಗೆ ಪವಿತ್ರ ಗೋವು ಎಂದು ಶಿವಸೇನೆ ಸಂಸದ ಸಂಜಯ್ ರಾವುತ್ ಲೇವಡಿ ಮಾಡಿದ್ದಾರೆ.

published on : 9th February 2023

ಭಾರತ್ ಜೋಡೋ ಯಾತ್ರೆಗೆ ಸಂಜಯ್ ರಾವುತ್ ಮೆಚ್ಚುಗೆ; 2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಪ್ರತಿಪಕ್ಷಗಳ ನಾಯಕ?

ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕ ಸಂಜಯ್ ರಾವುತ್ ಅವರು ಭಾನುವಾರ ಸಾಮ್ನಾದ ತಮ್ಮ ಸಾಪ್ತಾಹಿಕ ಅಂಕಣದಲ್ಲಿ, ಭಾರತ್ ಜೋಡೋ ಯಾತ್ರೆ ಮತ್ತು ರಾಹುಲ್ ಗಾಂಧಿಯವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ.

published on : 2nd January 2023

ರಾಹುಲ್ ಗಾಂಧಿ 'ಶೋಭೆ' ಈ ವರ್ಷ ಮುಂದುವರಿದರೆ 2024ರಲ್ಲಿ ರಾಜಕೀಯ ಬದಲಾವಣೆ ಸಾಧ್ಯತೆ: ಸಂಜಯ್ ರಾವತ್

ಕಳೆದ ವರ್ಷ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ಹೊಸ ಹೊಳಪು ದಕ್ಕಿದೆ ಮತ್ತು 2023ರಲ್ಲಿ ಈ ಪ್ರವೃತ್ತಿ ಮುಂದುವರಿದರೆ, ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ದೇಶವು ರಾಜಕೀಯ ಬದಲಾವಣೆಯನ್ನು ಕಾಣಬಹುದು ಎಂದು ಉದ್ಧವ್ ಠಾಕ್ರೆ ಬಣದ ಶಿವಸೇನಾ ನಾಯಕ ಸಂಜಯ್ ರಾವುತ್ ಭಾನುವಾರ ತಿಳಿಸಿದ್ದಾರೆ.

published on : 1st January 2023

ಸಂಜಯ್ ರಾವತ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ: ಸಿಎಂ ಬೊಮ್ಮಾಯಿ

ಶಿವಸೇನೆ(ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಅವರನ್ನು ದೇಶದ್ರೋಹಿ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಚೋದನಕಾರಿ ಹೇಳಿಕೆ ನೀಡಿದ ಸೇನಾ ನಾಯಕನ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ...

published on : 22nd December 2022

ಚೀನಾ ಭಾರತವನ್ನು ಪ್ರವೇಶಿಸಿದಂತೆಯೇ ನಾವೂ ಕರ್ನಾಟಕದ ಗಡಿ ನುಗ್ಗುತ್ತೇವೆ: ಗಡಿ ವಿವಾದ ಕುರಿತು ಸಂಜಯ್ ರಾವತ್ ಉದ್ಧಟತನ

ಚೀನಾ ಭಾರತವನ್ನು ಪ್ರವೇಶಿಸಿದಂತೆಯೇ ನಾವೂ ಕರ್ನಾಟಕದ ಗಡಿ ನುಗ್ಗುತ್ತೇವೆಂದು ಗಡಿ ವಿವಾದ ಸಂಬಂಧ ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಉದ್ಧಟತನದ ಮಾತುಗಳನ್ನು ಆಡಿದ್ದಾರೆ.

published on : 21st December 2022

ರಷ್ಯಾ-ಉಕ್ರೇನ್ ಯುದ್ಧಕ್ಕೆ ಮಧ್ಯಸ್ಥಿಕೆ ವಹಿಸುತ್ತಿರುವ ಮೋದಿ, ಮಹಾರಾಷ್ಟ್ರ-ಕರ್ನಾಟಕ ಗಡಿ ಸಮಸ್ಯೆ ನಿರ್ಲಕ್ಷಿಸುತ್ತಿದ್ದಾರೆ: ರಾವತ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಷ್ಯಾ-ಉಕ್ರೇನ್ ಯುದ್ಧದಲ್ಲಿ ಮಧ್ಯಸ್ಥಿಕೆ ವಹಿಸುತ್ತಿದ್ದು,  ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಬಗ್ಗೆ ಕಣ್ಣು ಮುಚ್ಚಿ ಕುಳಿತಿದ್ದಾರೆ. ಇದು ಉತ್ತಮ ರಾಜಕಾರಣಿಯ ಲಕ್ಷಣವಲ್ಲ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಭಾನುವಾರ ಹೇಳಿದ್ದಾರೆ.

published on : 18th December 2022

ಚುನಾವಣೆ, ರಾಜಕೀಯ ಬಿಟ್ಟು ಗಡಿ ಘರ್ಷಣೆಯತ್ತ ಗಮನಹರಿಸಿ: ಪ್ರಧಾನಿ ಮೋದಿಗೆ ಶಿವಸೇನೆ ಆಗ್ರಹ

ಚುನಾವಣೆ, ರಾಜಕೀಯ ತನಿಖಾ ಸಂಸ್ಥೆ, ವಿರೋಧ ಪಕ್ಷಗಳನ್ನು ಬಿಟ್ಟು ಮೊದಲು ಗಡಿ ಘರ್ಷಣೆ ವಿಚಾರಗಳತ್ತ ಗಮನ ಹರಿಸಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಶಿವಸೇನೆ ಮಂಗಳವಾರ ಆಗ್ರಹಿಸಿದೆ.

published on : 13th December 2022
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9