- Tag results for Savarkar
![]() | ವಿಡಿ ಸಾವರ್ಕರ್ ಜನ್ಮದಿನ: ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್, ಸಚಿವರು ಸೇರಿ ಗಣ್ಯರಿಂದ ನಮನಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಹಲವಾರು ಕೇಂದ್ರ ಸಚಿವರು ಮತ್ತು ಸಂಸದರು ವಿ.ಡಿ ಸಾವರ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಹಳೆಯ ಸಂಸತ್ ಭವನದ ಸೆಂಟ್ರಲ್ ಹಾಲ್ನಲ್ಲಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. |
![]() | ಲಂಡನ್ ನ ಭಾಷಣದಲ್ಲಿ ಸಾವರ್ಕರ್ ವಿರುದ್ಧ ತಪ್ಪು ಆರೋಪ: ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮತ್ತೊಂದು ಮೊಕದ್ದಮೆಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಒಂದರ ನಂತರ ಒಂದು ಮಾನನಷ್ಟ ಮೊಕದ್ದಮೆಗಳು ದಾಖಲಾಗುತ್ತಿವೆ. |
![]() | ಎಲ್ಲ ಸರಿಯಾಗಿದೆ, ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸುತ್ತೇವೆ: ಸೋನಿಯಾ, ರಾಹುಲ್ ಭೇಟಿ ಬಳಿಕ ರಾವತ್ಹಿಂದೂತ್ವವಾದಿ ವಿ ಡಿ ಸಾವರ್ಕರ್ ವಿಚಾರಕ್ಕೆ ಸಂಬಂಧಿಸಿದಂತೆ ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಬುಧವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದು, |
![]() | ರಾಹುಲ್ ಗಾಂಧಿ ಸಾವರ್ಕರ್ ಅವರಂತೆ ಅಂಡಮಾನ್ ಜೈಲಿನಲ್ಲಿ ಉಳಿಯಬೇಕು: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ವಿಡಿ ಸಾವರ್ಕರ್ ಅವರನ್ನು ಟೀಕಿಸದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದ ನಂತರ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ವಿಡಿ ಸಾವರ್ಕರ್ ಅವರನ್ನು ಟೀಕಿಸಿರುವುದಕ್ಕೆ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ಸಾವರ್ಕರ್ ಬಗ್ಗೆ ಮೃದುಧೋರಣೆ ತಾಳುವಂತೆ ಕಾಂಗ್ರೆಸ್ಗೆ ಶರದ್ ಪವಾರ್ ಮನವಿವಿಡಿ ಸಾವರ್ಕರ್ ಕುರಿತಂತೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರು ವಿಪಕ್ಷಗಳ ಸಭೆಯಿಂದ ದೂರ ಉಳಿದ ಬೆನ್ನಲ್ಲೇ, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು... |
![]() | ನನ್ನ ತಾತ ಬ್ರಿಟಿಷರಲ್ಲಿ ಕ್ಷಮೆಯಾಚಿಸಿರುವುದನ್ನು ಸಾಬೀತುಪಡಿಸಿ: ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲುನನ್ನ ಹೆಸರು ಸಾವರ್ಕರ್ ಅಲ್ಲ, ಗಾಂಧಿ. ಗಾಂಧಿ ಎಂದಿಗೂ ಕ್ಷಮೆ ಕೇಳುವುದಿಲ್ಲ' ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹಿಂದೂ ರಾಷ್ಟ್ರವಾದಿ ವಿ.ಡಿ. ಸಾವರ್ಕರ್ ಅವರ ಮೊಮ್ಮಗ ಕಿಡಿಕಾರಿದ್ದಾರೆ. |
![]() | ರಾಹುಲ್ ಗಾಂಧಿ ಸಾವರ್ಕರ್ ಕುರಿತ ಹೇಳಿಕೆಗೆ ಆಕ್ರೋಶ, ವಿಪಕ್ಷಗಳ ಸಭೆಗೆ ಉದ್ಧವ್ ಗೈರು ಬೆನ್ನಲ್ಲೇ ಪ್ರತಿಪಕ್ಷಗಳ ಹೊಸ 'ಸಂಕಲ್ಪ'ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್ ಕುರಿತಂತೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದ ಮಹಾರಾಷ್ಟ್ರ ಮಾಜಿ ಸಿಎಂ ಹಾಗೂ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ವಿಪಕ್ಷಗಳ ಸಭೆಯಿಂದ ದೂರ ಉಳಿದ ಬೆನ್ನಲ್ಲೇ ಎಚ್ಚೆತ್ತಿರುವ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಸಾವರ್ಕರ್ ಕುರಿತು ಹೊಸ 'ಸಂಕಲ್ಪ' ಮಾಡಿವೆ. |
![]() | ಸಾವರ್ಕರ್ ನಮ್ಮ ಆರಾಧ್ಯ ದೈವ, ಅವಮಾನಿಸಿದರೆ ಸಹಿಸಲ್ಲ: ರಾಹುಲ್ ಗಾಂಧಿಗೆ ಉದ್ಧವ್ ಠಾಕ್ರೆ ಎಚ್ಚರಿಕೆಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ನಮ್ಮ ಆರಾಧ್ಯ ದೈವ, ಅವರನ್ನು ಅವಮಾನಿಸಿದರೆ ಸಹಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶಿವಸೇನೆ ನಾಯಕ ಉದ್ಧವ್ ಠಾಕ್ರೆಯವರು ಎಚ್ಚರಿಸಿದ್ದಾರೆ. |
![]() | ರಾಧಾಕೃಷ್ಣ ಪಲ್ಲಕಿ ನಿರ್ದೇಶನದ ವೀರ್ ಸಾವರ್ಕರ್ ಬಯೋಪಿಕ್ನಲ್ಲಿ ಸುನೀಲ್ ರಾವ್ ಜೋಡಿಯಾಗಿ ಜಾನ್ವಿಕಾ ಕಲಕೇರಿನಿರ್ದೇಶಕ ರಾಧಾಕೃಷ್ಣ ಪಲ್ಲಕಿ ಅವರ ವೀರ್ ಸಾವರ್ಕರ್ (ವಿನಯ ಕೆ ದಾಮೋದರ್ ಸಾವರ್ಕರ್) ಬಯೋಪಿಕ್ನಲ್ಲಿ ನಟ ಸುನೀಲ್ ರಾವ್ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರತಂಡದ ಇತ್ತೀಚಿನ ಅಪ್ಡೇಟ್ ಏನೆಂದರೆ, ವೀರ್ ಸಾವರ್ಕರ್ ಅವರ ಪತ್ನಿ ಯಮುನಾಬಾಯಿ ಪಾತ್ರದಲ್ಲಿ ನಟಿ ಜಾನ್ವಿಕಾ ಕಲಕೇರಿ ಕಾಣಿಸಿಕೊಳ್ಳಲಿದ್ದಾರೆ. |
![]() | ರಾಧಾಕೃಷ್ಣ ಪಲ್ಲಕಿ ನಿರ್ದೇಶನದ ವೀರ್ ಸಾವರ್ಕರ್ ಬಯೋಪಿಕ್ನಲ್ಲಿ ಎಕ್ಸ್ಕ್ಯೂಸ್ಮಿ ಖ್ಯಾತಿಯ ಸುನೀಲ್ ರಾವ್ಸುನಿಲ್ ರಾವ್ ಅವರು ನಟ ಮತ್ತು ಗಾಯಕರಾಗಿ ತಮ್ಮ ವೃತ್ತಿಜೀವನದಲ್ಲಿ ವಿಭಿನ್ನ ಪಾತ್ರಗಳನ್ನು ನಿರ್ವಹಿಸುತ್ತಾ ತಮ್ಮದೇ ಆದ ಸ್ಥಾನವನ್ನು ಹೊಂದಿದ್ದಾರೆ. ವಿಶೇಷವಾಗಿ ಬಹುಮುಖ ನಟನೆಗೆ ಹೆಸರುವಾಸಿಯಾಗಿರುವ ಸುನೀಲ್, ವೀರ್ ಸಾವರ್ಕರ್ ಅವರ ಜೀವನಚರಿತ್ರೆಯಲ್ಲಿ ನಟಿಸಲು ಸಿದ್ಧರಾಗಿದ್ದಾರೆ. |
![]() | ಕರೆನ್ಸಿ ನೋಟುಗಳಲ್ಲಿ ಗಾಂಧಿ ಬದಲಿಗೆ ಸಾವರ್ಕರ್ ಫೋಟೋ ಹಾಕಿ: ಹಿಂದೂ ಮಹಾಸಭಾ ಒತ್ತಾಯಕರೆನ್ಸಿ ನೋಟುಗಳ ಮೇಲಿನ ಮಹಾತ್ಮ ಗಾಂಧಿ ಫೋಟೋ ತೆಗೆದು ವಿಡಿ ಸಾವರ್ಕರ್ ಮತ್ತಿತರ ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿ ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಭಾನುವಾರ ಒತ್ತಾಯಿಸಿದೆ. |
![]() | ಸಾವರ್ಕರ್ ಪ್ರವಾಸೋದ್ಯಮ ಸರ್ಕ್ಯೂಟ್ ನಿರ್ಮಿಸುತ್ತೇವೆ: ಮಹಾ ಸಚಿವ ಲೋಧಾಹಿಂದುತ್ವವಾದಿ ವಿನಾಯಕ್ ದಾಮೋದರ್ ಸಾವರ್ಕರ್ ಅವರ ಗೌರವಾರ್ಥ ಭವ್ಯವಾದ ಥೀಮ್ ಪಾರ್ಕ್ ಮತ್ತು ವಸ್ತುಸಂಗ್ರಹಾಲಯವನ್ನು ನಾಸಿಕ್ ಜಿಲ್ಲೆಯ ಅವರ ಹುಟ್ಟೂರಾದ ಭಾಗೂರ್ ಗ್ರಾಮದಲ್ಲಿ ನಿರ್ಮಿಸಲಾಗುವುದು... |
![]() | ಈ ಬಾರಿಯ ಚುನಾವಣೆ ಟಿಪ್ಪು v/s ಸಾವರ್ಕರ್ ಮಧ್ಯೆ, ಈ ದೇಶಕ್ಕೆ ಟಿಪ್ಪು ಬೇಕಾ, ಸಾವರ್ಕರ್ ಬೇಕಾ ಬನ್ನಿ ಚರ್ಚೆ ಮಾಡೋಣ ಸಿದ್ದರಾಮಣ್ಣ: ನಳಿನ್ ಕುಮಾರ್ ಕಟೀಲುಟಿಪ್ಪು-ವೀರ ಸಾವರ್ಕರ್ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರ ಮಧ್ಯೆ ಆಗಾಗ ವಾಕ್ಸಮರ ಆಗುವುದುಂಟು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಟಿಪ್ಪು ಜಯಂತಿಯನ್ನು ಆಚರಣೆಗೆ ತಂದವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಟಿಪ್ಪು ವಿಷಯ ಬಂದಾಗ ಬಿಜೆಪಿ ನಾಯಕರು ಕೆಂಡಮಂಡಲವಾಗಿಬಿಡುತ್ತಾರೆ. |
![]() | ಸಾವರ್ಕರ್ ಬಳಿಕ ಬಿಜೆಪಿ ಗೋಡ್ಸೆಗೂ ಭಾರತ ರತ್ನ ನೀಡಿದ್ರೆ ಅಚ್ಚರಿಯಿಲ್ಲ: ಕಾಂಗ್ರೆಸ್ ನಾಯಕ ರಶೀದ್ ಅಲ್ವಿಮುಂಬರುವ ಮಹಾರಾಷ್ಟ್ರ ಚುನಾವಣೆ ಹಿನ್ನೆಲೆ ಬಿಜೆಪಿ ಬಿಡುಗಡೆಗೊಳಿಸಿರುವ ಪ್ರಣಾಳಿಕೆಯಲ್ಲಿ ವೀರ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ಭರವಸೆ ಕೊಟ್ಟಿದೆ. ಈ ಪ್ರಸ್ತಾಪವನ್ನು ತೀವ್ರವಾಗಿ ಟೀಕಿಸಿರುವ ಕಾಂಗ್ರೆಸ್ ಸಾವರ್ಕರ್ ಗೆ ಭಾರತ ರತ್ನ ನೀಡುವ ಬಿಜೆಪಿ ಮುಂದಿನ ದಿನಗಳಲ್ಲಿ ಗಾಂಧಿ ಹಂತಕ.... |