- Tag results for School
![]() | ಸರ್ಕಾರಿ ಕಾಲೇಜುಗಳಿಗೆ ಕಂಪ್ಯೂಟರ್ ಸರಬರಾಜು ಆರಂಭಉನ್ನತ ಶಿಕ್ಷಣ ಇಲಾಖೆಯ ಹೆಲ್ಪ್ ಎಜುಕೇಟ್ ಉಪಕ್ರಮದಡಿ ಕಾಗ್ನಿಜೆಂಟ್ ಸಂಸ್ಥೆ ನೀಡಿರುವ ಡಿ ಬಾಂಡೆಡ್ ಕಂಪ್ಯೂಟರ್ಗಳನ್ನು ವಿವಿಧ ಕಾಲೇಜುಗಳಿಗೆ ಹೊತ್ತು ಸಾಗುವ ವಾಹನಗಳಿಗೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಅವರು ಶುಕ್ರವಾರ ಚಾಲನೆ ನೀಡಿದರು. |
![]() | ಮಲ್ಲೇಶ್ವರಂನಲ್ಲಿ 25 ನರ್ಸರಿ ಶಾಲೆಗಳ ಸ್ಥಾಪನೆ: ಡಿಸಿಎಂ ಅಶ್ವತ್ಥ ನಾರಾಯಣನಗರದ ಮಲ್ಲೇಶ್ವರಂ ನಲ್ಲಿ 25 ಹೊಸ ನರ್ಸರಿ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ. |
![]() | ತುಮಕೂರು: 5 ಸಾವಿರ ರೂ. ಟ್ಯೂಷನ್ ಶುಲ್ಕ ಕಟ್ಟಲಿಲ್ಲವೆಂದು ಬಾಲಕನಿಗೆ ಹೊಡೆದ ಶಾಲೆಯ ಸಿಬ್ಬಂದಿ, ಕ್ರಮಕ್ಕೆ ಒತ್ತಾಯಕೊರೋನಾ ವೈರಸ್ ಗೆ ತಂದೆಯನ್ನು ಕಳೆದುಕೊಂಡ 15 ವರ್ಷದ ಬಾಲಕನಿಗೆ ಶಾಲೆಯಲ್ಲಿ ಟ್ಯೂಷನ್ ಫೀಸ್ 5 ಸಾವಿರ ರೂಪಾಯಿ ಕಟ್ಟಲಿಲ್ಲವೆಂದು ಶಾಲಾ ಸಿಬ್ಬಂದಿ ಹೊಡೆದ ಪ್ರಕರಣ ನಡೆದಿದೆ. |
![]() | ಅನುದಾನ ರಹಿತ ಮತ್ತು ಅನುದಾನ ಸಹಿತ ಶಾಲೆಗಳಲ್ಲಿ ಶೇ. 36% ಆರ್ ಟಿಇ ಸೀಟು ಇನ್ನೂ ಖಾಲಿ!ಅನುದಾನ ರಹಿತ ಮತ್ತು ಅನುದಾನ ಸಹಿತ ಖಾಸಗಿ ಶಾಲೆಗಳಲ್ಲಿ ಸರಾಸರಿ ಶೇ. 36 ರಷ್ಟು ಆರ್ ಟಿ ಇ ಸೀಟುಗಳು ಉಪಯೋಗವಾಗದೇ ಹಾಗೆಯೇ ಉಳಿದಿವೆ. |
![]() | ಚಿಕ್ಕಮಗಳೂರು: ಒಂದೇ ಶಾಲೆಯ 26 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು, ಹೆಚ್ಚಿದ ಆತಂಕಚಿಕ್ಕಮಗಳೂರಿನ ಬಸವನಹಳ್ಳಿಯ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಬರೋಬ್ಬರಿ 26 ಮಂದಿ ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. |
![]() | 6 ರಿಂದ 9 ರವರೆಗಿನ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿದ್ದೇಕೆ?: ಖಾಸಗಿ ಶಾಲೆಗಳ ಅಸಮಾಧಾನ6ನೇ ತರಗತಿಯಿಂದ 9ರವರೆಗೆ ಭೌತಿಕ ತರಗತಿ ಸ್ಥಗಿತಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಖಾಸಗಿ ಅನುದಾನರಹಿತ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. |
![]() | ಉತ್ತರಪ್ರದೇಶದಲ್ಲಿ ಮಿತಿಮೀರಿದ ಕೊರೋನಾ ಸೋಂಕು: ಏಪ್ರಿಲ್ 11ರವರೆಗೆ ಶಾಲೆಗಳು ಬಂದ್ಕೊರೋನಾ ಸೋಂಕು ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 11ರವೆರೆಗೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಮುಚ್ಚಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. |
![]() | ಕೊರೋನಾ ಹೆಚ್ಚಳ: ನಗರದಲ್ಲಿ 6 ರಿಂದ 9ನೇ ತರಗತಿ ಬಂದ್, ಎಸ್ಎಸ್ಎಲ್'ಸಿಗೆ ಹಾಜರಾತಿ ಕಡ್ಡಾಯವಲ್ಲ- ರಾಜ್ಯ ಸರ್ಕಾರಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ಪ್ರಮಾಣ ಹೆಚ್ಚುತ್ತಿರುವುದರಿಂದ 6 ರಿಂದ 9ನೇ ತರಗತಿ ಮಕ್ಕಳಿಗೆ ಶಾಲೆಗಳಲ್ಲಿ ನಡೆಸಲಾಗುತ್ತಿರುವ ವಿದ್ಯಾಗಮ ಹಾಗೂ ಭೌತಿಕ ತರಗತಿಗಳನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಸಚಿವ ಸುರೇಶ್ ಕುಮಾರ್ ಅವರು ಗುರುವಾರ ಶಾಲೆಗಳಿಗೆ ಸೂಚಿಸಿದ್ದಾರೆ. |
![]() | ರಾಜ್ಯದ 5 ಸರ್ಕಾರಿ ಶಾಲೆಗಳಿಗೆ ಮೌಂಟ್ ಕಾರ್ಮೆಲ್ ಕಾಲೇಜಿನಿಂದ ಹೊಸ ರೂಪ!ಅಕ್ಷರ ಯೋಜನೆ ಅಡಿಯಲ್ಲಿ ದತ್ತು ಪಡೆದುಕೊಂಡಿದ್ದ ರಾಜ್ಯದ 5 ಶಾಲೆಗಳಿಗೆ ಮೌಂಟ್ ಕಾರ್ಮೆಲ್ ಕಾಲೇಜು ಹೊಸ ರೂಪ ನೀಡಲಿದೆ. |
![]() | ಆಂಧ್ರಪ್ರದೇಶ: ಶಾಲಾ ಅವಧಿಯಲ್ಲಿ ವಿದ್ಯಾರ್ಥಿಗಳ ಎದುರೇ ಕುಡಿಯುತ್ತಿದ್ದ ಶಿಕ್ಷಕ ಅಮಾನತು!ಪ್ರಾಥಮಿಕ ಶಾಲೆಯನ್ನು ಬಾರ್ ಆಗಿ ಪರಿವರ್ತಿಸಿಕೊಂಡಿದ್ದ ಸೆಕೆಂಡರಿ ಗ್ರೇಡ್ ಶಿಕ್ಷಕರೊಬ್ಬರನ್ನು ಜಿಲ್ಲಾ ಶಿಕ್ಷಣಾಧಿಕಾರಿ ಶುಕ್ರವಾರ ಸೇವೆಯಿಂದ ಅಮಾನತು ಮಾಡಿದ್ದಾರೆ. ಅಮಾನತುಗೊಂಡ ಶಿಕ್ಷಕನನ್ನು ಕೆ ಕೋಟೇಶ್ವರ ರಾವ್ ಎಂದು ಗುರುತಿಸಲಾಗಿದೆ. |
![]() | ಕನ್ನಡ ಶಾಲೆಗಳಿಗೆ 150 ಕೋಟಿ ರು ಅನುದಾನ ನೀಡಿ: ಸಿಎಂ ಗೆ ಶಿಕ್ಷಣ ಸಚಿವರ ಪತ್ರ1995 ರಿಂದ 2000ರ ವರೆಗೆ ಸ್ಥಾಪಿತವಾದ ಅನುದಾನರಹಿತ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದಕ್ಕೆ 150 ಕೋಟಿ ರೂ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. |
![]() | ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದಿದ್ದರೆ ಶಾಲೆ, ಕಾಲೇಜು ಬಂದ್: ಸಿಎಂ ಯಡಿಯೂರಪ್ಪರಾಜ್ಯದಲ್ಲಿ ಕೊರೋನಾ ಸೋಂಕು ಇದೇ ರೀತಿ ಏರಿಕೆಯಾಗುತ್ತಲೇ ಇದ್ದರೆ ಶಾಲೆ, ಕಾಲೇಜು ಬಂದ್ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ. |
![]() | ಬೆಂಗಳೂರು: ಪುನರುಜ್ಜೀವನಗೊಳಿಸಲಾದ ಕೋಟೆ ಪ್ರೌಢಶಾಲೆ ಇಂದು ಸರ್ಕಾರಕ್ಕೆ ಹಸ್ತಾಂತರ115 ವರ್ಷಗಳಷ್ಟು ಪುರಾತನವಾದ ಪಾರಂಪರಿಕ ರಚನೆ, ನೂತನವಾಗಿ ಪುನರುಜ್ಜೀವನಗೊಳಿಸಲಾಗಿರುವ ಕೋಟೆ ಪ್ರೌಢಶಾಲೆ ಕಟ್ಟಡವನ್ನು ಜೀರ್ಣೋದ್ಧಾರಗೊಳಿಸಿದ್ದ ಸಂಸ್ಥೆ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ (ಇಂಟಚ್) ಶಿಕ್ಷಣ ಇಲಾಖೆಗೆ ಶನಿವಾರ ಹಸ್ತಾಂತರಿಸಲಿದೆ. |
![]() | ಶುಲ್ಕ ಕಟ್ಟದ ಮಕ್ಕಳನ್ನು ಪರೀಕ್ಷೆ, ಕ್ಲಾಸ್'ನಿಂದ ದೂರವಿಟ್ಟ ಖಾಸಗಿ ಶಾಲೆಗಳು: ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಚಿವ ಸುರೇಶ್ ಕುಮಾರ್ಖಾಸಗಿ ಶಾಲೆಗಳು ಶುಲ್ಕಕ್ಕಾಗಿ ವಿದ್ಯಾರ್ಥಿಗಳನ್ನು ಪರೀಕ್ಷೆಯಿಂದ ಹೊರಗಿಡುವುದು, ಆನ್'ಲೈನ್ ತರಗತಿ ಬಂದ್ ಮಾಡುವುದನ್ನು ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. |
![]() | ಪ್ರಧಾನಮಂತ್ರಿ 'ಪರೀಕ್ಷಾ ಪೆ ಚರ್ಚಾ'ಗೆ ಕುಂದಾಪುರದ ಚಾರ್ಮಕ್ಕಿ ಶಾಲೆಯ ಅನುಷಾ ಆಯ್ಕೆಕುಂದಾಪುರದ ಅಲ್ಪಾಡಿ-ಆರ್ಡಿಯ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಅನುಷಾ, 'ಪರೀಕ್ಷಾ ಪೆ ಚರ್ಚಾ' ಎನ್ನುವ ಪ್ರಧಾನಿ ನರೇಂದ್ರ ಮೋದಿಯವರೊಡನೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. |