- Tag results for School
![]() | ಶಾಲಾ ಸಮವಸ್ತ್ರ ವಿವಾದ: ಶಿಕ್ಷಣಾಧಿಕಾರಿ ಮೇಲೆ ಶಾಯಿ ಎರಚಿದ್ದ ಮೂವರು ಬಿಜೆಪಿ ಪದಾಧಿಕಾರಿಗಳ ವಿರುದ್ಧ ಪ್ರಕರಣಖಾಸಗಿ ಶಾಲೆಯೊಂದರ ಸಮವಸ್ತ್ರ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ದಾಮೋಹ್ನ ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ಮೇಲೆ ಶಾಯಿ ಎರಚಿದ್ದ ಮೂವರು ಬಿಜೆಪಿ ಪದಾಧಿಕಾರಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. |
![]() | ಅಮೆರಿಕದಲ್ಲಿ ಮತ್ತೊಂದು ಶೂಟೌಟ್: ಹೈಸ್ಕೂಲ್ ಘಟಿಕೋತ್ಸವ ಸಮಾರಂಭ ವೇಳೆ ಗುಂಡಿನ ದಾಳಿಗೆ ಇಬ್ಬರು ಬಲಿ, ಐವರ ಸ್ಥಿತಿ ಗಂಭೀರಅಮೆರಿಕದಲ್ಲಿ ಮತ್ತೊಂದು ಶೂಟೌಟ್ ಪ್ರಕರಣ ನಡೆದಿದೆ. ಇತ್ತೀಚೆಗೆ ಪ್ರೌಢಶಾಲೆಯ ಘಟಿಕೋತ್ಸವ ಸಮಾರಂಭ ಮುಕ್ತಾಯಗೊಂಡ ಡೌನ್ಟೌನ್ ಥಿಯೇಟರ್ನ ಹೊರಗೆ ನಿನ್ನೆ ಮಂಗಳವಾರ ಗುಂಡೇಟಿನಿಂದ ಇಬ್ಬರು ಮೃತಪಟ್ಟಿದ್ದು ಇನ್ನು ಐವರ ಸ್ಥಿತಿ ಚಿಂತಾಜನಕವಾಗಿದೆ. |
![]() | ಮಧ್ಯ ಪ್ರದೇಶ: ಶಾಲಾ ಸಮವಸ್ತ್ರ ವಿವಾದ, ಶಿಕ್ಷಣಾಧಿಕಾರಿ ಮೇಲೆ ಶಾಯಿ ಎರಚಿದ ಬಿಜೆಪಿ ಮುಖಂಡ!ಶಾಲಾ ಸಮವಸ್ತ್ರ ವಿವಾದ ಹಿನ್ನೆಲೆಯಲ್ಲಿ ಶಿಕ್ಷಣಾಧಿಕಾರಿ ಮೇಲೆ ಕೆಲ ಬಿಜೆಪಿ ಮುಖಂಡರು ಶಾಯಿ ಎರಚಿರುವ ಘಟನೆ ಮಧ್ಯಪ್ರದೇಶದ ದಾಮೋಹ್ ನಲ್ಲಿ ಮಂಗಳವಾರ ನಡೆದಿದೆ. ಸಮವಸ್ತ್ರವಾಗಿ ಹೆಡ್ ಸ್ಕಾರ್ಫ್ ಬಳಸುತ್ತಿರುವ ಖಾಸಗಿ ಶಾಲೆಯೊಂದರ ಪರವಾಗಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಶಿಕ್ಷಣಾಧಿಕಾರಿಯ ಮೇಲೆ ಮಸಿ ಎರಚಲಾಗಿದೆ. |
![]() | ಅಫ್ಘಾನಿಸ್ಥಾನ: 80 ವಿದ್ಯಾರ್ಥಿನಿಯರಿಗೆ ವಿಷಪ್ರಾಶನ, ಆಸ್ಪತ್ರೆಗೆ ದಾಖಲುಎರಡು ಪ್ರತ್ಯೇಕ ಘಟನೆಯಲ್ಲಿ ಅಫ್ಘಾನಿಸ್ಥಾನದ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 80 ವಿದ್ಯಾರ್ಥಿನಿಯರಿಗೆ ವಿಷಪ್ರಾಶನ ಮಾಡಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ಡ್ರಗ್ಸ್ ಹಾವಳಿ: ಶಾಲಾ-ಕಾಲೇಜುಗಳ ಸುತ್ತಮುತ್ತ ಬೆಂಗಳೂರು ಪೊಲೀಸರ ಪರಿಶೀಲನೆ; 200ಕ್ಕೂ ಹೆಚ್ಚು ಜನರ ಬಂಧನಬೆಂಗಳೂರು ನಗರದಲ್ಲಿನ ಡ್ರಗ್ಸ್ ಮಾಫಿಯಾಗಳನ್ನು ಗುರಿಯಾಗಿಸಿಕೊಂಡಿರುವ ಬೆಂಗಳೂರು ಪೊಲೀಸರು ಶಾಲಾ-ಕಾಲೇಜುಗಳ ಸುತ್ತಮುತ್ತ ದಾಳಿ ನಡೆಸುತ್ತಿದ್ದಾರೆ. ನಗರದ 250ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ. |
![]() | ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ: ಅಧಿಕಾರಿಗಳಿಂದ ಮಾಹಿತಿ ಪಡೆದ ಬಿಬಿಎಂಪಿ ಆಯುಕ್ತಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ, ಸಿಎಸ್ಆರ್ ನಿಧಿಗಳು ಮತ್ತು ಇತರ ವಿಷಯಗಳ ಕುರಿತು ಅಧಿಕಾರಿಗಳಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ತುಷಾರ್ ಗಿರಿನಾಥ್ ಅವರು, ಗುರುವಾರ ಮಾಹಿತಿ ಪಡೆದುಕೊಂಡರು. |
![]() | 'ಕಠಿಣ ಶ್ರಮ -ಕಲಿಕೆಯ ಮೇಲೆ ಆಸಕ್ತಿಯಿದ್ದರೆ ಸಾಮಾನ್ಯ ಬಾಲಕ ರಾಜ್ಯದ ಸಿಎಂ ಆಗಬಹುದು ಎನ್ನುವುದಕ್ಕೆ ನಾನೇ ಸಾಕ್ಷಿ'ಬೇಸಿಗೆ ರಜೆ ಕಳೆದು ನಿನ್ನೆಯಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯಾದ್ಯಂತ ಶಾಲೆಗಳು ಪ್ರಾರಂಭವಾಗಿವೆ, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಲೆಯ ಮಕ್ಕಳಿಗೆ ಪತ್ರ ಬರೆದಿದ್ದು, ಶಾಲೆಗೆ ಬರುವಂತೆ ಸ್ವಾಗತ ಬಯಸಿ ಶುಭಾಶಯ ಕೋರಿದ್ದಾರೆ. |
![]() | 5-10ನೇ ತರಗತಿ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. |
![]() | ಮೇ 31 ರಿಂದ ಶಾಲೆಗಳು ಪ್ರಾರಂಭ; ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಸ್ವಾಗತ: ಶಿಕ್ಷಣ ಸಚಿವ ಮಧು ಬಂಗಾರಪ್ಪಮೇ 31ರಿಂದ ರಾಜ್ಯದ 23-24 ನೇ ಸಾಲಿನ ಶೈಕ್ಷಣಿಕ ವರ್ಷದ ಕಾರ್ಯಾರಂಭವಾಗುತ್ತಿದ್ದು, ಮೊದಲ ದಿನ ಶಾಲೆಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. |
![]() | ಪಂಚಾಯಿತಿ ಮಟ್ಟದಲ್ಲಿ ನವೋದಯ ಮಾದರಿ ಉನ್ನತ ಗುಣಮಟ್ಟದ ಶಾಲೆ ಆರಂಭ: ಡಿಕೆ.ಶಿವಕುಮಾರ್ರಾಜ್ಯದ ಪ್ರತಿ ಪಂಚಾಯತಿ ಮಟ್ಟದಲ್ಲಿಯೂ ನವೋದಯ ಮಾದರಿ ಉನ್ನತ ಗುಣಮಟ್ಟದ ಶಾಲೆಯ ಆರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಹೇಳಿದರು. |
![]() | ಮೇ 31ಕ್ಕೆ ಶಾಲೆಗಳ ಆರಂಭ: ಸರ್ಕಾರದಿಂದ ಮಾರ್ಗಸೂಚಿ, ಮೊದಲ ದಿನ ಸಿಹಿ ನೀಡಿ ಮಕ್ಕಳ ಸ್ವಾಗತಬೇಸಿಗೆ ರಜೆ ಕಳೆದು ನೂತನ ಶೈಕ್ಷಣಿಕ ವರ್ಷ ಮೇ 31ರಂದು ಬುಧವಾರ ಆರಂಭವಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಶಾಲೆ ಆರಂಭವಾದ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ಕಡ್ಡಾಯವಾಗಿ ಸಿಹಿ ಪದಾರ್ಥ ನೀಡವಂತೆ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲಾ ಆಡಳಿತ ಮಂಡಳಿಗಳಿಗೆ ಸರ್ಕಾರ ಸೂಚನೆ ನೀಡಿದೆ. |
![]() | ಬಿಹಾರ: ಪರಸ್ಪರ ಹೊಡೆದಾಡಿಕೊಂಡ ಸರ್ಕಾರಿ ಶಾಲೆ ಶಿಕ್ಷಕಿಯರು, ವಿಡಿಯೋ ವೈರಲ್!ಬಿಹಾರದ ರಾಜಧಾನಿ ಪಾಟ್ನಾದ ಸರ್ಕಾರಿ ಶಾಲೆಯೊಂದರ ಶಿಕ್ಷಕಿಯರು ಬೀದಿಗೆ ಬಂದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಪಾಟ್ನಾ ಜಿಲ್ಲೆ ಬಿಹ್ತಾ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ನಡೆದಿರುವ ಈ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. |
![]() | ಮೊಮ್ಮಗನ ಗ್ರಾಜುಯೇಷನ್ ಡೇ ಸಮಾರಂಭಕ್ಕೆ ಬಂದು ಅಚ್ಚರಿ ಮೂಡಿಸಿದ ಸಿಎಂ ಸಿದ್ದರಾಮಯ್ಯ!ನಗರದ ಕೆನಡಿಯನ್ ಇಂಟರ್ನ್ಯಾಶನಲ್ ಸ್ಕೂಲ್ನಲ್ಲಿ ಭಾನುವಾರ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊ೦ಡು 12ನೇ ತರಗತಿ ಪೂರ್ಣಗೊಳಿಸಿದ ಮೊಮ್ಮಗ ಧವನ್ಗೆ ತಾವೇ ಪ್ರಮಾಣಪತ್ರ ನೀಡಿದರು. |
![]() | ಅಸ್ಸಾಂ ಶಾಲಾ ಶಿಕ್ಷಕರಿಗೆ ಹೊಸ ಡ್ರೆಸ್ ಕೋಡ್: ಟೀ ಶರ್ಟ್, ಲೆಗ್ಗಿಂಗ್ಸ್, ಜೀನ್ಸ್ ಧರಿಸದಂತೆ ಸೂಚನೆ!ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಶಿಕ್ಷಕರಿಗೆ ಅಸ್ಸಾಂ ಸರ್ಕಾರ ವಸ್ತ್ರಸಂಹಿತೆ ಜಾರಿಗೊಳಿಸಿದೆ. |
![]() | ಶಿಕ್ಷಕರ ನೇಮಕಾತಿ ಹಗರಣ: ಅಭಿಷೇಕ್ ಬ್ಯಾನರ್ಜಿಯನ್ನು 9 ಗಂಟೆಗಳ ಕಾಲ ವಿಚಾರಣೆ ನಡೆಸಿದ ಸಿಬಿಐಶಾಲಾ ಶಿಕ್ಷಕರ ನೇಮಕಾತಿ ಹಗರಣದ ತನಿಖೆಯ ಭಾಗವಾಗಿ ಶನಿವಾರ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರನ್ನು ಸಿಬಿಐ ಅಧಿಕಾರಿಗಳು 9 ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದಾರೆ. |