- Tag results for School
![]() | ಹಾಸನ: ಭಾರಿ ಮಳೆಗೆ ಓರ್ವ ವ್ಯಕ್ತಿ ಸಾವು, ಜನಜೀವನ ಅಸ್ತವ್ಯಸ್ಥ24 ಗಂಟೆಗಳ ಕಾಲ ನಿರಂತರವಾಗಿ ಸುರಿದ ಭಾರಿ ಮಳೆಗೆ ಹಾಸನ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮಳೆ ಸಂಬಂಧಿತ ದುರ್ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. |
![]() | ಬೆಂಗಳೂರು: ರಸ್ತೆಯಲ್ಲಿ ಬಿಷಪ್ ಕಾಟನ್ ಶಾಲಾ ಬಾಲಕಿಯರ ಜಟಾಪಟಿ, ವಿಡಿಯೋ ವೈರಲ್!ನಗರದ ಪ್ರತಿಷ್ಠಿತ ಶಾಲೆಯೊಂದರ ವಿದ್ಯಾರ್ಥಿಗಳು ಶಾಲೆ ಹೊರಗೆ ಕಾದಾಟ ನಡೆಸಿದ್ದು, ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. |
![]() | ಉಕ್ರೇನ್ನಲ್ಲಿ 1,000 ಕ್ಕೂ ಹೆಚ್ಚು ಶಾಲೆಗಳ ಮೇಲೆ ರಷ್ಯಾ ಬಾಂಬ್ ದಾಳಿರಷ್ಯಾ 1,000ಕ್ಕೂ ಹೆಚ್ಚು ಶಾಲೆಗಳ ಮೇಲೆ ಶೆಲ್ ದಾಳಿ ನಡೆಸಿದ್ದು, 95 ಶಾಲೆಗಳನ್ನು ನಾಶಪಡಿಸಿದೆ ಎಂದು ಉಕ್ರೇನಿಯನ್ ಸರ್ಕಾರ ಹೇಳಿದೆ. |
![]() | ಶಾಲಾ ಮಕ್ಕಳಿಗೆ ಶೀಘ್ರದಲ್ಲೇ ಪಠ್ಯ ಪುಸ್ತಕ, ಸಮವಸ್ತ್ರ, ಸೈಕಲ್ ವಿತರಣೆ: ಸಿಎಂ ಬೊಮ್ಮಾಯಿರಾಜ್ಯದಲ್ಲಿ ಶೈಕ್ಷಣಿಕ ವರ್ಷ ಸೋಮವಾರದಿಂದ ಆರಂಭಗೊಂಡಿದ್ದು, ಶಾಲೆಗೆ ಆಗಮಿಸಿರುವ ಮಕ್ಕಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭ ಕೋರಿದ್ದಾರೆ. |
![]() | ರಾಜ್ಯದಾದ್ಯಂತ ಶಾಲೆಗಳು ಇಂದಿನಿಂದ ಪುನಾರಂಭ: ತಳಿರು ತೋರಣಗಳಿಂದ ಅಕ್ಷರ ದೇಗುಲಗಳ ಸಿಂಗರಿಸಿ, ಮಕ್ಕಳ ಸ್ವಾಗತಿಸುತ್ತಿರುವ ಶಾಲೆಗಳುರಾಜ್ಯದಲ್ಲಿ ಸೋಮವಾರದಿಂದ ಎಲ್ಲಾ ಮಾದರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪುನಾರಂಭಗೊಂಡಿದ್ದು, ಈ ಮೂಲಕ 2 ವರ್ಷಗಳ ಬಳಿಕ ನಿಗದಿತ ಸಮಯಕ್ಕೆ ಶೈಕ್ಷಣಿಕ ವರ್ಷ ಆರಂಭವಾಗಿದೆ. ಅಕ್ಷರ ದೇಗುಲಗಳನ್ನು ತಳಿರು ತೋರಣಗಳಿಂದ ಸಿಂಗರಿಸಿರುವ ಶಾಲೆಗಳು, ಮಕ್ಕಳನ್ನು ಸಂತಸದಿಂದ ಸ್ವಾಗತಿಸುತ್ತಿದ್ದಾರೆ. |
![]() | ಮೇ 16ರಿಂದ ಕಲಿಕಾ ಚೇತರಿಕೆಯೊಂದಿಗೆ ಶಾಲೆಗಳು ಆರಂಭರಾಜ್ಯದಲ್ಲಿ ಮೇ 16ರಿಂದ ‘ಕಲಿಕಾ ಚೇತರಿಕೆ’ಯೊಂದಿಗೆ ಶಾಲೆಗಳು ಆರಂಭವಾಗಲಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಚಿವ ನಾಗೇಶ್ ಅವರು ತಿಳಿಸಿದರು. |
![]() | ಬಿಜಾಪುರದ 'ಸೈನಿಕ್ ಶಾಲೆ'ಯಲ್ಲಿ ಹೆಣ್ಮಕ್ಕಳಿಗೂ ಪ್ರವೇಶ: ಭೌತಿಕ ತರಗತಿಗಳು ಆರಂಭಬಿಜಾಪುರ ಸೈನಿಕ ಶಾಲೆ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. ಪ್ರಸಕ್ತ ವರ್ಷದಿಂದ ದೈನಂದಿನ ತರಗತಿಗಳಿಗೆ ಬಾಲಕಿಯರಿಗೆ ಪ್ರವೇಶಕ್ಕೆ ಅವಕಾಶ ನೀಡಿದೆ. |
![]() | ಒಡಿಶಾ: ರಾಯಗಡ ಜಿಲ್ಲೆಯಲ್ಲಿ 64 ಶಾಲಾ ಮಕ್ಕಳಿಗೆ ಕೋವಿಡ್-19 ಪಾಸಿಟಿವ್ಒಡಿಶಾದ ರಾಯಗಡ ಜಿಲ್ಲೆಯ ಎರಡು ಹಾಸ್ಟೆಲ್ ಗಳಲ್ಲಿದ್ದ ಸುಮಾರು 64 ಶಾಲಾ ಮಕ್ಕಳಿಗೆ ಭಾನುವಾರ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಪೂರ್ವ ಉಕ್ರೇನ್ ನ ಶಾಲೆಯ ಮೇಲೆ ವಾಯುದಾಳಿ: 60 ಮಂದಿ ಮೃತಪಟ್ಟಿರುವ ಶಂಕೆಪೂರ್ವ ಉಕ್ರೇನ್ನ ಹಳ್ಳಿಯ ಶಾಲೆಯೊಂದರಲ್ಲಿ ಆಶ್ರಯ ಪಡೆದಿರುವ ಸುಮಾರು 60 ಜನರು ವಾಯುದಾಳಿಯಿಂದ ಮೃತಪಟ್ಟಿದ್ದಾರೆ ಎಂದು ಲುಗಾನ್ಸ್ಕ್ ಪ್ರಾದೇಶಿಕ ಗವರ್ನರ್ ಭಾನುವಾರ ಹೇಳಿದ್ದಾರೆ. |
![]() | 4-5ನೇ ತರಗತಿಯ ವಿದ್ಯಾರ್ಥಿಗಳಿಗೆ ಹೋಂವರ್ಕ್ ಕಡಿಮೆ ಮಾಡಲು ಸರ್ಕಾರ ಚಿಂತನೆ: ಸಚಿವ ಬಿ.ಸಿ.ನಾಗೇಶ್ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಪ್ರಕಾರ 4 ಮತ್ತು 5 ನೇ ತರಗತಿಯ ವಿದ್ಯಾರ್ಥಿಗಳಿಗೆ ಹೋಂವರ್ಕ್'ನ್ನು ಕಡಿಮೆ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ಹೇಳಿದ್ದಾರೆ. |
![]() | ಉತ್ತರ ಪ್ರದೇಶ: ಮಧ್ಯಾಹ್ನದ ಬಿಸಿಯೂಟ ಯೋಜನೆ ಅಕ್ರಮ ಬಯಲಿಗೆಳೆದಿದ್ದ ಪತ್ರಕರ್ತ ಸಾವು!2019ರಲ್ಲಿ ಉತ್ತರ ಪ್ರದೇಶದ ಮಿರ್ಜಾಪುರದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮಧ್ಯಾಹ್ನದ ಊಟಕ್ಕೆ ಉಪ್ಪಿನೊಂದಿಗೆ ರೊಟ್ಟಿ ತಿನ್ನುತ್ತಿರುವ ಪ್ರಕರಣವನ್ನು ಬಯಲು ಮಾಡಿದ್ದ ಪತ್ರಕರ್ತ ಪವನ್ ಜೈಸ್ವಾಲ್ ಅವರು ನಿಧನರಾಗಿದ್ದಾರೆ. |
![]() | ಈ ಕೆಲಸ ಮಾಡದಿದ್ದರೆ, ಗುಜರಾತ್ ನಿಂದ ಹೊರ ಹಾಕಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್!!ಗುಜರಾತ್ ನ ಶಾಲೆಗಳನ್ನು ದೇಶದಲ್ಲಿಯೇ ಮಾದರಿ ಶಾಲೆಗಳನ್ನಾಗಿ ಮಾಡದಿದ್ದರೆ ಗುಜರಾತ್ ನಿಂದ ನಮ್ಮನ್ನು ಹೊರ ಹಾಕಿ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. |
![]() | ನಮ್ಮ ಸಂಸ್ಥೆಯಲ್ಲಿ ಬೈಬಲ್ನಿಂದ ನೈತಿಕ ಮೌಲ್ಯಗಳನ್ನು ಮಾತ್ರ ಕಲಿಸಲಾಗುತ್ತದೆ: ಕ್ಲಾರೆನ್ಸ್ ಶಾಲೆ ಪ್ರಾಂಶುಪಾಲಬೈಬಲ್ ಅಧ್ಯಯನ ಮಾಡುವಂತೆ ವಿದ್ಯಾರ್ಥಿಗಳ ಒತ್ತಾಯ ಮಾಡಲಾಗುತ್ತಿದೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಕ್ಲಾರೆನ್ಸ್ ಹೈಸ್ಕೂಲ್ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದ್ದು, ನಮ್ಮ ಸಂಸ್ಥೆಯಲ್ಲಿ ಬೈಬಲ್ನಿಂದ ನೈತಿಕ ಮೌಲ್ಯಗಳನ್ನು ಮಾತ್ರ ಕಲಿಸಲಾಗುತ್ತದೆ ಎಂದು ಹೇಳಿದೆ. |
![]() | ಶಾಲೆಗಳಲ್ಲಿ ಬೈಬಲ್, ಕುರಾನ್ ಗೆ ಅವಕಾಶವಿಲ್ಲ: ಶಿಕ್ಷಣ ಸಚಿವ ಬಿಸಿ ನಾಗೇಶ್ಕ್ರೈಸ್ತ ಮತೀಯರು ನಡೆಸುತ್ತಿರುವ ಶಾಲೆಗಳಲ್ಲಿ ಮತೀಯ ತರಗತಿಗಳಿಗೆ ಅವಕಾಶಗಳಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ. |
![]() | ಬೈಬಲ್ ಬೋಧನೆ: ಬೆಂಗಳೂರಿನ ಕ್ಲಾರೆನ್ಸ್ ಶಾಲೆಗೆ ನೋಟಿಸ್ ಜಾರಿಪಠ್ಯಕ್ರಮದ ಭಾಗವಾಗಿ ಬೈಬಲ್ ಅನ್ನು ಅಧ್ಯಯನ ಮಾಡಲು ಒತ್ತಾಯಿಸಿದ್ದಕ್ಕಾಗಿ ಬೆಂಗಳೂರಿನ ಕ್ಲಾರೆನ್ಸ್ ಶಾಲೆಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಮಂಗಳವಾರ ಹೇಳಿದ್ದಾರೆ. |