- Tag results for Second wave
![]() | ಹಿನ್ನೋಟ 2021: ಕೋವಿಡ್ ಎರಡನೇ ಅಲೆ, ಲಾಕ್ ಡೌನ್; ಭಾರತದ ಮೇಲೆ ಉಂಟಾದ ಪರಿಣಾಮಅದು 2019ರ ವರ್ಷಾಂತ್ಯ. ಚೀನಾ ದೇಶದ ವುಹಾನ್ ಎಂಬ ಪ್ರಾಂತ್ಯದಲ್ಲಿ ನೊವೆಲ್ ಕೊರೋನಾ ವೈರಸ್(COVID-19) ಪತ್ತೆಯಾಗಿದೆಯಂತೆ, ಮನುಷ್ಯರಲ್ಲಿ ಒಬ್ಬರಿಂದ ಒಬ್ಬರಿಗೆ ವೇಗವಾಗಿ ಹಬ್ಬುತ್ತದೆಯಂತೆ, ಸ್ವಲ್ಪ ಹೆಚ್ಚು-ಕಡಿಮೆಯಾದರೆ ಮಾರಣಾಂತಿಕ ಎಂಬ ಸುದ್ದಿ ಬರುತ್ತಿತ್ತು. |
![]() | ಕೋವಿಡ್ ಎರಡನೇ ಅಲೆ ಮುಗಿದಿದ್ದರೂ ರಾಜ್ಯದ ವೈದ್ಯರಿಗೆ ಇನ್ನೂ ಸಿಕ್ಕಿಲ್ಲ ಅಪಾಯ ಭತ್ಯೆ!ಕೋವಿಡ್ ಕರ್ತವ್ಯದಲ್ಲಿರುವ ವೈದ್ಯರಿಗೆ ಪ್ರೋತ್ಸಾಹ ನೀಡಲು, ಸರ್ಕಾರವು ಈ ವರ್ಷ 'ಅಪಾಯ ಭತ್ಯೆ' ನೀಡಲು ಆದೇಶ ಹೊರಡಿಸಿತು. |
![]() | ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ: ಇಂದು 559 ಪ್ರಕರಣ ಪತ್ತೆ; 12 ಸಾವು; 3 ಜಿಲ್ಲೆಗಳಲ್ಲಿ ಪ್ರಕರಣ 'ಶೂನ್ಯ'!ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 559 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,62,967ಕ್ಕೆ ಏರಿಕೆಯಾಗಿದೆ. |
![]() | ಕೊರೋನಾ 2ನೇ ಅಲೆಯಲ್ಲಿ ರಾಜ್ಯದಲ್ಲಿ 2ನೇ ಬಾರಿಗೆ ಸಾವಿರಕ್ಕಿಂತ ಕಡಿಮೆ ಸೋಂಕು; ಇಂದು 983; 4 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ!ಕೊರೋನಾ ಎರಡನೇ ಅಲೆ ಪ್ರಾರಂಭವಾದ ಬಳಿಕ ಇದು 2 ನೇ ಬಾರಿ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಸಾವಿರಕ್ಕಿಂತ ಕಡಿಮೆ ಬಂದಿದೆ. |
![]() | ಎರಡನೇ ಅಲೆಯಿಂದ ಕೇರಳ ಸಂಪೂರ್ಣ ಮುಕ್ತವಾಗಿಲ್ಲ, ಹೆಚ್ಚುವರಿ ಎಚ್ಚರಿಕೆ ಅಗತ್ಯ: ಆರೋಗ್ಯ ಸಚಿವೆ ವೀಣಾ ಜಾರ್ಜ್ಕೇರಳ ಎರಡನೇ ಅಲೆಯಿಂದ ಸಂಪೂರ್ಣವಾಗಿ ಮುಕ್ತವಾಗಿಲ್ಲ, ಹೆಚ್ಚುವರಿ ಎಚ್ಚರಿಕೆ ಅಗತ್ಯ ಎಂದು ಅಲ್ಲಿನ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. |
![]() | ಕೇಂದ್ರದ ತಪ್ಪು ನಿರ್ಧಾರಗಳಿಂದ ಕೋವಿಡ್ 2ನೇ ಅಲೆಯಲ್ಲಿ 50 ಲಕ್ಷ ಭಾರತೀಯರ ಸಾವು: ರಾಹುಲ್ ಗಾಂಧಿಕೋವಿಡ್ ಸಾಂಕ್ರಾಮಿಕ ನಿರ್ವಹಣೆಯ ವಿಷಯಾವಾಗಿ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಪ್ಪು ನಿರ್ಧಾರಗಳಿಂದ 50 ಲಕ್ಷ ಭಾರತೀಯರು ಜೀವ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. |
![]() | ಕೊರೋನಾ ಎರಡನೇ ಅಲೆಯಿಂದ 2 ಲಕ್ಷ ಕೋಟಿ ರೂ. ಉತ್ಪಾದನಾ ನಷ್ಟ: ಆರ್ ಬಿಐಕೊರೋನಾ ಎರಡನೇ ಅಲೆಯ ಹೊಡೆತ ಎಲ್ಲಾ ಕ್ಷೇತ್ರಗಳ ಮೇಲೆ ತೀವ್ರವಾಗಿದೆ. ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ 2 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಬಹುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಂದಾಜಿಸಿದೆ. |
![]() | ಜೂನ್ ಕೊನೆಯ ವೇಳೆಗೆ ಕೊರೋನಾ ಸೋಂಕು ಸ್ಥಿರತೆಗೆ ಬರಬಹುದು: ತಾಂತ್ರಿಕ ಸಮಿತಿ ಮುಖ್ಯಸ್ಥ ಡಾ ಎಂ ಕೆ ಸುದರ್ಶನ್ಕೊರೋನಾ ಎರಡನೇ ಅಲೆ ತೀವ್ರವಾಗಿ ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕರ್ನಾಟಕದಲ್ಲಿ ಪರಿಸ್ಥಿತಿ ಕಠಿಣವಾಗಿದೆ. ಈ ಸಂದರ್ಭದಲ್ಲಿ ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ ಎಂ ಕೆ ಸುದರ್ಶನ್ ಅವರನ್ನು ಮಾತನಾಡಿಸಿದಾಗ ಜೂನ್ ಕೊನೆಯ ಹೊತ್ತಿಗೆ ಪರಿಸ್ಥಿತಿ ಸ್ಥಿರತೆಗೆ ಬರಬಹುದು ಎನ್ನುತ್ತಾರೆ. |
![]() | 'ಆನಂದ ನೀಡೋದಕ್ಕೂ ಸೈ, ಆರೈಕೆ ಮಾಡೋದಕ್ಕೂ ಸೈ': ಕೊರೋನಾ ಸಂಕಷ್ಟ ಮಧ್ಯೆ ಮನ ತಣಿಸುವ ವೈರಲ್ ವಿಡಿಯೊಗಳುಕೊರೋನಾ ಎರಡನೇ ಅಲೆ ಬಂದ ಮೇಲಂತೂ ಹಲವರ ಬಾಳು ಕತ್ತಲಾಗಿದೆ, ಲಾಕ್ ಡೌನ್ ಹೇರಿಕೆಯಿಂದ ಆರ್ಥಿಕ ಸಂಕಷ್ಟ ಒಂದೆಡೆಯಾದರೆ ಮತ್ತೊಂದೆಡೆ ಹಲವರಿಗೆ ಅನಾರೋಗ್ಯ ಸಮಸ್ಯೆ. |
![]() | ಕೊರೋನಾ 2ನೇ ಅಲೆ ವಿರುದ್ಧ ದಿಟ್ಟ ಹೋರಾಟ: ಜಿಲ್ಲೆಗಳಲ್ಲೂ ಚಿಕಿತ್ಸಾ ಕೇಂದ್ರ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧಾರಮಹಾಮಾರಿ ಕೊರೋನಾ 2ನೇ ಅಲೆ ವಿರುದ್ಧ ದಿಟ್ಟ ಹೋರಾಟ ನಡೆಸುತ್ತಿರುವ ರಾಜ್ಯ ಸರ್ಕಾರ ಇದೀಗ ಜಿಲ್ಲೆ ಜಿಲ್ಲೆಗಳಲ್ಲೂ ಚಿಕಿತ್ಸಾ ಕೇಂದ್ರ ಸ್ಥಾಪನೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. |
![]() | ಮಿಷನ್ ಆಕ್ಸಿಜನ್: ರಾಜ್ಯದ ವಿವಿಧ ಭಾಗಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್ ಪೂರೈಕೆಗೆ ಹಿರಿಯ ಪೊಲೀಸ್ ಅಧಿಕಾರಿಯ ನೆರವು!ಕೋವಿಡ್-19 ರೋಗಿಗಳನ್ನು ಬದುಕಿಸುವುದಕ್ಕಾಗಿ ದೇಶಾದ್ಯಂತ ಆಕ್ಸಿಜನ್ ಪೂರೈಕೆಗೆ ಸಮಸ್ಯೆ ಎದುರಾಗಿದೆ. ಆದರೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈ ವರೆಗೂ 7 ಜಿಲ್ಲೆಗಳಲ್ಲಿ 17 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಪೂರೈಕೆ ಮಾಡಿದ್ದಾರೆ. |
![]() | ಬೆಡ್ ಕೊರತೆ ಸಮಸ್ಯೆ ನೀಗಿಸಲು ಬೆಂಗಳೂರಿನ ರೋಗಿಗಳನ್ನು ಹತ್ತಿರದ ಜಿಲ್ಲೆಗಳಿಗೆ ವರ್ಗಾಯಿಸಿ: ತಜ್ಞರ ಅಭಿಮತನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3 ಲಕ್ಷದ ಗಡಿ ದಾಟಿದೆ. ಕೊರೋನಾ ಸೋಂಕಿನ ಎರಡನೇ ಅಲೆಯಿಂದ ನಗರದ ಜನತೆ ತತ್ತರಿಸಿ ಹೋಗಿದ್ದು ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್, ವೆಂಟಿಲೇಟರ್, ಐಸಿಯು ಕೊರತೆಯುಂಟಾಗಿದೆ. |
![]() | ಕರ್ನಾಟಕಕ್ಕೆ ತೀವ್ರವಾಗಿ ಅಪ್ಪಳಿಸಿರುವ ಕೊರೋನಾ ಎರಡನೇ ಅಲೆ: ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ಆಕ್ಸಿಜನ್ ಪೂರೈಕೆ ಸ್ಥಿತಿಗತಿ ಹೇಗಿದೆ?ಕರ್ನಾಟಕದಲ್ಲಿ ನಿನ್ನೆ ಶನಿವಾರ 29 ಸಾವಿರದ 438 ಹೊಸ ಕೊರೋನಾ ಕೇಸುಗಳು ದಾಖಲಾಗುವುದರೊಂದಿಗೆ ಸದ್ಯ 13 ಲಕ್ಷ ಸೋಂಕಿತರ ಸಂಖ್ಯೆ ದಾಟಿದೆ. ಸದ್ಯ ವಿವಿಧ ಆಸ್ಪತ್ರೆಗಳಲ್ಲಿ 2 ಲಕ್ಷದ 34 ಸಾವಿರದ 483 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. |
![]() | ಕೊರೋನಾ ಎರಡನೇ ಅಲೆ ಸ್ಫೋಟ: ತರಕಾರಿ ಬೆಲೆ ತೀವ್ರ ಕುಸಿತ, ಸಂಕಷ್ಟದಲ್ಲಿ ರೈತರುಕಳೆದ ವರ್ಷ ಕೋವಿಡ್ ಮೊದಲನೇ ಅಲೆ ಎದ್ದ ನಂತರ ಲಾಕ್ ಡೌನ್ ಸಮಯದಲ್ಲಿ ಭಾರೀ ನಷ್ಟವಾಗಿ ರಾಜ್ಯದ ತರಕಾರಿ ಬೆಳೆಗಾರರು, ಹಣ್ಣು-ಹಂಪಲು, ಹೂ ಬೆಳೆಗಾರರು ಭಾರೀ ನಷ್ಟ ಅನುಭವಿಸಿದ್ದರು. ಈ ವರ್ಷ ಕೊರೋನಾ ಎರಡನೇ ತಾಂಡವವಾಡುತ್ತಿದೆ. ರೈತರು ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಸಾರ್ಸ್-ಕೊರೋನಾ ಎರಡನೇ ಅಲೆ ವೈರಸ್ ನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಂ |
![]() | ಕೋವಿಡ್ ಸಾಂಕ್ರಾಮಿಕ: ಭಾರತದಲ್ಲಿ ಪರಿಸ್ಥಿತಿ ಗಂಭೀರವಾಗಿದೆ- ಅಮೆರಿಕಾಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಭಾರತ ಅತ್ಯಂತ ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ ಎಂದು ಅಮೆರಿಕಾ ಅಧ್ಯಕ್ಷರ ಅತ್ಯುನ್ನತ ವೈದ್ಯಕೀಯ ಸಲಹೆಗಾರ ಡಾ. ಅಂಥೋನಿ ಫಾಸ್ಸಿ ಹೇಳಿದ್ದಾರೆ. |