- Tag results for Sexual harassment
![]() | ಬ್ರಿಜ್ ಭೂಷಣ್ ಮನೆಗೆ ದೆಹಲಿ ಪೊಲೀಸರ ಭೇಟಿ; ಸಹಚರರು, ಮನೆಗೆಲಸದವರ ಹೇಳಿಕೆ ದಾಖಲುನಿರ್ಗಮಿತ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣದ ತನಿಖೆಯ ಭಾಗವಾಗಿ ದೆಹಲಿ ಪೊಲೀಸರು, ಉತ್ತರ ಪ್ರದೇಶದ ಗೊಂಡಾದಲ್ಲಿರುವ ಬಿಜೆಪಿ ಸಂಸದರ ಮನೆಗೆ ಭೇಟಿ ನೀಡಿ, ಅವರ.... |
![]() | ಡಬ್ಲ್ಯುಎಫ್ಐ ಮುಖ್ಯಸ್ಥರ ವಿರುದ್ಧದ ಲೈಂಗಿಕ ಕಿರುಕುಳ ಆರೋಪದಿಂದ ಹಿಂದೆ ಸರಿದಿಲ್ಲ: ಅಪ್ರಾಪ್ತ ಕುಸ್ತಿಪಟುವಿನ ತಂದೆಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪವನ್ನು ಹೊರಿಸಿದ 17 ವರ್ಷದ ಕುಸ್ತಿಪಟುವಿನ ತಂದೆ ಭಾನುವಾರ ತಡರಾತ್ರಿ ತಾನು ಆರೋಪದಿಂದ ಹಿಂದೆ ಸರಿದಿಲ್ಲ ಎಂದು ಪ್ರತಿಪಾದಿಸಿದ್ದಾರೆ. |
![]() | ಕುಸ್ತಿಪಟುಗಳಿಗೆ 'ಲೈಂಗಿಕ ಕಿರುಕುಳ', ಆಯ್ಕೆ ಮಾಡಲು 'sexual favours' ಕೇಳಿದ್ದ WFI ಮುಖ್ಯಸ್ಥ; ಬ್ರಿಜ್ ಭೂಷಣ್ ವಿರುದ್ಧದ 2 FIR ನಲ್ಲೇನಿದೆ?ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಸಂಸ್ಥೆ (ಡಬ್ಲ್ಯೂಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದಾಖಲಾದ 2 ಪ್ರತ್ಯೇಕ ಎಫ್ ಐಆರ್ ನಲ್ಲಿ ಸಂತ್ರಸ್ತ ಕುಸ್ತಿಪಟುಗಳು ಅನೇಕ ಅಂಶಗಳನ್ನು ಉಲ್ಲೇಖಿಸಿದ್ದು ಈ ಪೈಕಿ 'ಲೈಂಗಿಕ ಕಿರುಕುಳ' ಮತ್ತು 'sexual favours' ಕೇಳಿದ್ದ ಕುರಿತೂ ಕುಸ್ತಿಪಟುಗಳು ಆರೋಪಿಸಿದ್ದಾರೆ. |
![]() | ಲೈಂಗಿಕ ಕಿರುಕುಳ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: ಬ್ರಿಜ್ ಭೂಷಣ್ ಶರಣ್ ಸಿಂಗ್ಕುಸ್ತಿ ಫೆಡರೇಷನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬುಧವಾರ ತಮ್ಮ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವುದಾಗಿ ಹೇಳಿದ್ದಾರೆ. |
![]() | ಅಯೋಧ್ಯೆಯಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದ ಬ್ರಿಜ್ಭೂಷಣ್ ಶರಣ್ ಸಿಂಗ್ ಗೆ ಸಂಕಷ್ಟ: ದೂರ ಉಳಿದ ಬಿಜೆಪಿಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರು ತಮ್ಮ ಶಕ್ತಿ ಪ್ರದರ್ಶಿಸಲು ಜೂನ್ 5ರಂದು ಅಯೋಧ್ಯೆಯಲ್ಲಿ ರ್ಯಾಲಿ ನಡೆಸಲಿದ್ದಾರೆ. |
![]() | ಲೈಂಗಿಕ ದೌರ್ಜನ್ಯ: ಯುವ ಕಾಂಗ್ರೆಸ್ ಮುಖ್ಯಸ್ಥ ಬಿವಿ ಶ್ರೀನಿವಾಸ್ಗೆ ಸುಪ್ರೀಂನಿಂದ ಮಧ್ಯಂತರ ನಿರೀಕ್ಷಣಾ ಜಾಮೀನುಉಚ್ಛಾಟಿತ ಅಸ್ಸಾಂ ಯುವ ಕಾಂಗ್ರೆಸ್ ಅಧ್ಯಕ್ಷೆ ಅಂಗಿತಾ ದತ್ತಾ ಅವರ ಲೈಂಗಿಕ ಕಿರುಕುಳದ ದೂರಿನ ಮೇಲೆ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದಂತೆ ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿವಿ ಶ್ರೀನಿವಾಸ್ಗೆ ಸುಪ್ರೀಂ ಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. |
![]() | ದೆಹಲಿ: ಬ್ಯಾರಿಕೇಡ್ಗಳನ್ನು ದಾಟಿ ಕುಸ್ತಿಪಟುಗಳ ಪ್ರತಿಭಟನಾ ಸ್ಥಳಕ್ಕೆ ತಲುಪಿದ ರೈತರ ಗುಂಪು; ವಿಡಿಯೋದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದು ರೈತರ ತಂಡವೊಂದು ಬ್ಯಾರಿಕೇಡ್ ಗಳನ್ನು ಪಕ್ಕಕ್ಕೆ ತಳ್ಳಿ ಪ್ರತಿಭಟನಾ ಸ್ಥಳಕ್ಕೆ ತೆರಳಿದ್ದಾರೆ. |
![]() | ಪೊಲೀಸರ ದೌರ್ಜನ್ಯದಿಂದ ಬೇಸರ: ಕುಸ್ತಿಪಟುಗಳಿಂದ ಪದಕ ಮತ್ತು ಪ್ರಶಸ್ತಿಗಳನ್ನು ಹಿಂದಿರುಗಿಸುವ ಬೆದರಿಕೆ!ದೆಹಲಿ ಪೊಲೀಸರ ದೌರ್ಜನ್ಯದಿಂದ ಮನನೊಂದ ಪ್ರತಿಭಟನಾ ನಿರತ ಕುಸ್ತಿಪಟುಗಳು ಇಂದು ತಮ್ಮ ಪದಕ ಮತ್ತು ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸುವುದಾಗಿ ಬೆದರಿಕೆ ಹಾಕಿದ್ದು, ಈ ರೀತಿ ಅಗೌರವ ತೋರಿದರೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ್ದಾರೆ. |
![]() | ಬ್ರಿಜ್ಭೂಷಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಯಾವುದೇ ತನಿಖೆ ಮಾಡುತ್ತಿಲ್ಲ: 'ಸುಪ್ರೀಂ'ಗೆ ಕುಸ್ತಿಪಟುಗಳ ಹೇಳಿಕೆಜಂತರ್ ಮಂತರ್ನಲ್ಲಿ ಕುಸ್ತಿ ಫೆಡರೇಷನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪದ ತನಿಖೆಗೆ ದೆಹಲಿ ಪೊಲೀಸರು 'ಸಂಪೂರ್ಣವಾಗಿ ಏನೂ ಮಾಡುತ್ತಿಲ್ಲ' ಎಂದು ಸುಪ್ರೀಂ ಕೋರ್ಟ್ಗೆ ತಿಳಿಸಿದ್ದಾರೆ. |
![]() | ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಇಂದು ಎಫ್ಐಆರ್ ದಾಖಲಿಸುತ್ತೇವೆ: ಸುಪ್ರೀಂ ಕೋರ್ಟ್ ಗೆ ದೆಹಲಿ ಪೊಲೀಸರು!ಭಾರತೀಯ ರೆಸ್ಲಿಂಗ್ ಫೆಡರೇಶನ್(ಡಬ್ಲ್ಯುಎಫ್ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ನೀಡಿರುವ ಲೈಂಗಿಕ ಕಿರುಕುಳ ಆರೋಪದ ಸಂಬಂಧ ಇಂದು ಎಫ್ಐಆರ್ ದಾಖಲಿಸಲು ನಿರ್ಧರಿಸಲಾಗಿದೆ ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್ಗೆ ತಿಳಿಸಿದರು. |
![]() | ಠಾಣೆಗೆ ಬಂದ ಮಹಿಳೆ ಮೈಕೈ ಮುಟ್ಟಿ PSI ಅನುಚಿತ ವರ್ತನೆ: ಟ್ವಿಟರ್ನಲ್ಲಿ ಮಹಿಳೆ ದೂರುವರದಕ್ಷಿಣೆ ಪ್ರಕರಣದಲ್ಲಿ ಹೇಳಿಕೆ ನೀಡುವ ಸಲುವಾಗಿ ಠಾಣೆಗೆ ಬಂದ ಮಹಿಳೆಯ ಮೈ ಕೈ ಮುಟ್ಟಿ ಅನುಚಿತ ವರ್ತನೆ ತೋರಿದ್ದಾರೆಂದು ಸುದ್ದಗುಂಟೆಪಾಳ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. |
![]() | ಲೈಂಗಿಕ ಕಿರುಕುಳ ಆರೋಪ: ಚೆನ್ನೈ ಕಲಾಕ್ಷೇತ್ರದ ಸಹಾಯಕ ಪ್ರೊಫೆಸರ್ ಬಂಧನಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತಮಿಳುನಾಡು ರಾಜ್ಯದ ಪ್ರತಿಷ್ಠಿತ ಶಾಸ್ತ್ರೀಯ ಕಲೆಗಳ ಸಂಸ್ಥೆಯಾದ ಕಲಾಕ್ಷೇತ್ರದ ಸಹಾಯಕ ಪ್ರೊಫೆಸರ್ ಒಬ್ಬರನ್ನು ಚೆನ್ನೈ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ಸೋಮವಾರ ತಿಳಿದುಬಂದಿದೆ. |
![]() | ದಕ್ಷಿಣ ಕನ್ನಡದ ಮೂಡುಬಿದಿರೆಯಲ್ಲಿ ವೃದ್ಧೆ ರೋಗಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪುರುಷ ನರ್ಸ್ ಬಂಧನದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪಟ್ಟಣದಲ್ಲಿ ವಯೋವೃದ್ಧೆ ರೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಪುರುಷ ಹೋಮ್ ನರ್ಸ್ನನ್ನು ಬಂಧಿಸಿದ್ದಾರೆ. |
![]() | ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ: ಕಲಾಕ್ಷೇತ್ರ ಬಂದ್!ಲೈಂಗಿಕ ಕಿರುಕುಳ ನೀಡುತ್ತಿದ್ದ ನೃತ್ಯ ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಚೆನ್ನೈ ನ ಕಲಾಕ್ಷೇತ್ರ ಫೌಂಡೇಶನ್ ನ್ನು ಬಂದ್ ಮಾಡಲಾಗಿದೆ. |
![]() | ತುಮಕೂರು: ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ, ಮುಖ್ಯೋಪಾಧ್ಯಾಯ ಅಮಾನತುವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಣ ಇಲಾಖೆ ಮಂಗಳವಾರ ತುಮಕೂರು ಜಿಲ್ಲೆಯ ಶಾಲೆಯೊಂದರ ಶಿಕ್ಷಕ ಮತ್ತು ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿದೆ. |