- Tag results for Sharad Pawar
![]() | ವಿಪಕ್ಷಗಳ ಮೈತ್ರಿಕೂಟದ 3ನೇ ಸಭೆ: ಇಂಡಿಯಾ ಮೈತ್ರಿಕೂಟದಿಂದ ದೂರ ಉಳಿದ ಶಿರೋಮಣಿ ಅಕಾಲಿದಳ, ಬಿಎಸ್ಪಿಇಂದಿನಿಂದ ವಾಣಿಜ್ಯ ನಗರಿಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ 28 ರಾಜಕೀಯ ಪಕ್ಷಗಳ 63 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಬುಧವಾರ ಹೇಳಿದ್ದಾರೆ. ಕಳೆದ ಬಾರಿ ಸಭೆ ಸೇರಿದಾಗ 26 ಪಕ್ಷಗಳು ಭಾಗವಹಿಸಿದ್ದವು. |
![]() | ಪಕ್ಷ ತೊರೆದವರ ವಿರುದ್ಧ ಶರದ್ ಪವಾರ್ ಗೆರಿಲ್ಲಾ ಯುದ್ಧ ತಂತ್ರ: ಸಂಜಯ್ ರಾವತ್ಪಕ್ಷ ತೊರೆದವರ ವಿರುದ್ಧ ಶರದ್ ಪವಾರ್ ಗೆರಿಲ್ಲಾ ಯುದ್ಧ ತಂತ್ರ ಹೆಣೆಯುತ್ತಿದ್ದಾರೆ ಎಂದು ಶಿವಸೇನೆ(ಯುಬಿಟಿ) ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ. |
![]() | ಎನ್ಸಿಪಿಯಲ್ಲಿ ಅಜಿತ್ಗೆ ಬಾಗಿಲು ಮುಚ್ಚುವ ಸುಳಿವು ನೀಡಿದ ಶರದ್ ಪವಾರ್, ಊಹಾಪೋಹಗಳಿಗೆ ಕಿಡಿಅಜಿತ್ ಪವಾರ್ ಅವರನ್ನು ಎನ್ಸಿಪಿ ನಾಯಕ ಎಂದು ಎಂದಿಗೂ ಹೇಳಿಲ್ಲ ಮತ್ತು ಪಕ್ಷ ವಿಭಜನೆಯಾಗಿದೆ ಎಂದು ಶರದ್ ಪವಾರ್ ಉಲ್ಟಾ ಹೊಡೆಯುವ ಮೂಲಕ ಅಜಿತ್ ಪವಾರ್ಗೆ ಪಕ್ಷದಲ್ಲಿ ಬಾಗಿಲು ಮುಚ್ಚುವ ಸೂಚನೆ ನೀಡಿದ್ದಾರೆ. |
![]() | ಎನ್ಸಿಪಿಯಲ್ಲಿ ಯಾವುದೇ ಒಡಕಿಲ್ಲ, ಅಜಿತ್ ನಮ್ಮ ನಾಯಕ: ಶರದ್ ಪವಾರ್ತಮ್ಮ ಪಕ್ಷದಲ್ಲಿ ಯಾವುದೇ ಒಡಕಿಲ್ಲ, ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಎನ್ಸಿಪಿ ನಾಯಕರಾಗಿದ್ದಾರೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. |
![]() | ಶರದ್ ಪವಾರ್ ಬಿಜೆಪಿ ಜೊತೆ ಕೈಜೋಡಿಸಿ ತಪ್ಪು ಮಾಡುವುದಿಲ್ಲ: ಸಂಜಯ್ ರಾವುತ್ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ತಮ್ಮ ಅಳಿಯ ಅಜಿತ್ ಪವಾರ್ ಅವರಂತೆ ಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ) ಕೈಜೋಡಿಸುವ 'ತಪ್ಪು' ಮಾಡುವುದಿಲ್ಲ ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ. |
![]() | ಕೇಂದ್ರದಲ್ಲಿ ಸಚಿವ ಸ್ಥಾನದ ಆಫರ್ ವದಂತಿ ನಡುವೆ ಮೋದಿ ವಿರುದ್ಧ ಶರದ್ ಪವಾರ್ ತೀವ್ರ ವಾಗ್ದಾಳಿ!ಎನ್ಸಿಪಿ ಸಂಸ್ಥಾಪಕ ಶರದ್ ಪವಾರ್ ಇತ್ತೀಚಿಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಜೊತೆಗಿನ ಭೇಟಿಯು ರಾಜಕೀಯ ವಲಯಗಳಲ್ಲಿ ಗೊಂದಲ ಮೂಡಿಸಿರುವಂತೆಯೇ ಅವರು ವಿರೋಧ ಪಕ್ಷದ ಮೈತ್ರಿ ತೊರೆದು ಬಿಜೆಪಿಯೊಂದಿಗೆ ಕೈಜೋಡಿಸಿದರೆ ಕೇಂದ್ರ ಸಚಿವ ಸ್ಥಾನವನ್ನು ನೀಡಲಾಗುವುದು ಎಂಬ ಆಫರ್ ತಿರಸ್ಕರಿಸಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. |
![]() | ಚಿಕ್ಕಪ್ಪ ಶರದ್ ಪವಾರ್ ಜೊತೆಗೆ ಸಭೆ, ಮಹಾ ಡಿಸಿಎಂ ಅಜಿತ್ ಪವಾರ್ ಹೇಳಿದ್ದು ಹೀಗೆ...ಶನಿವಾರ ಪುಣೆಯಲ್ಲಿ ಎನ್ ಸಿಪಿ ಮುಖ್ಯಸ್ಥ ಹಾಗೂ ಸಂಬಂಧಿ ಶರದ್ ಪವಾರ್ ಜೊತೆಗಿನ ಸಭೆಯಲ್ಲಿ ಏನಾಯಿತು ಎಂಬುದುರ ಬಗ್ಗೆ ಅಜಿತ್ ಪವಾರ್ ಮಂಗಳವಾರ ಮಾಧ್ಯಮಗಳಿಗೆ ತಿಳಿಸಿದರು. |
![]() | ಕೆಲ ಹಿತೈಷಿಗಳು ನನ್ನ ಮನವೊಲಿಸಲು ಪ್ರಯತ್ನಿಸುತ್ತಿವೆ. ಆದರೆ ಎನ್ಸಿಪಿ ಬಿಜೆಪಿ ಜೊತೆ ಹೋಗುವುದಿಲ್ಲ: ಶರದ್ ಪವಾರ್ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಜೊತೆ ನಡೆದ ರಹಸ್ಯ ಸಭೆಗೆ ಸಂಬಂಧಿಸಿದಂತೆ ಹಿರಿಯ ನಟ ಶರದ್ ಪವಾರ್ ಹೇಳಿಕೆ ನೀಡಿದ್ದಾರೆ. ಇದು ರಹಸ್ಯ ಸಭೆಯಲ್ಲ ಎಂದು ಪವಾರ್ ಸ್ಪಷ್ಟಪಡಿಸಿದ್ದಾರೆ. ಸೋದರಳಿಯನನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ? ಕುಟುಂಬದ ಹಿರಿಯ ಸದಸ್ಯರು ಕುಟುಂಬದ ಇತರ ಸದಸ್ಯರನ್ನು ಭೇಟಿಯಾಗಲು ಬಯಸಿದರೆ, ಅದರಲ್ಲಿ ಸಮಸ್ಯೆ ಏನು ಎಂದು ಪ್ರಶ್ನಿಸಿದರು. |
![]() | ಶರದ್ ಪವಾರ್-ಅಜಿತ್ ಪವಾರ್ ಪುಣೆಯಲ್ಲಿ ರಹಸ್ಯ ಭೇಟಿ-ಮಾತುಕತೆ? ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ಸಂಚಲನನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಮತ್ತು ಪಕ್ಷದ ಬಂಡಾಯ ಶಾಸಕರ ಗುಂಪಿನ ಮುಖ್ಯಸ್ಥರಾಗಿರುವ ಪ್ರಸ್ತುತ ಮಹಾರಾಷ್ಟ್ರ ಉಎಂಬಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ನಿನ್ನೆ ಶನಿವಾರ ಪುಣೆಯ ಉದ್ಯಮಿಯೊಬ್ಬರ ನಿವಾಸದಲ್ಲಿ ರಹಸ್ಯವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಊಹಾಪೋಹಗಳು ಕೇಳಿಬರುತ್ತಿದ್ದು, ಮಹಾರಾಷ್ಟ್ರ ರಾಜಕೀಯ ವಲಯಗಳಲ್ಲಿ ಸಂಚಲನ ಮೂಡಿಸಿದ |
![]() | 'ಗಂಭೀರ ಅಶಿಸ್ತು' ಆರೋಪ: ಎನ್ ಸಿಪಿ ಕಾರ್ಯಕಾರಿ ಸಮಿತಿಯಿಂದ ಕೇರಳ ಶಾಸಕ ಥಾಮಸ್ ವಜಾನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಮುಖ್ಯಸ್ಥ ಶರದ್ ಪವಾರ್ ಅವರು ಕೇರಳದ ಪಕ್ಷದ ಹಿರಿಯ ನಾಯಕ ಮತ್ತು ಶಾಸಕ ಥಾಮಸ್ ಕೆ ಥಾಮಸ್ ಅವರನ್ನು ಮಂಗಳವಾರ ತನ್ನ ಕಾರ್ಯಕಾರಿ ಸಮಿತಿಯಿಂದ ವಜಾಗೊಳಿಸಿದ್ದಾರೆ. |
![]() | ಒಂದೇ ವೇದಿಕೆಯಲ್ಲಿ ಪವಾರ್ -ಮೋದಿ: ಗೊಂದಲ ನಿವಾರಿಸಬೇಕು ಎಂದ ಶಿವಸೇನೆ; ಸ್ಮರಣೀಯ ಕ್ಷಣ ಎಂದ ಪ್ರಧಾನಿ!ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು “ಇಂಡಿಯಾ” ಮೈತ್ರಿಕೂಟ ರಚಿಸಿಕೊಂಡು ಪ್ರಧಾನಿ ಮೋದಿ ಅವರ ವಿರುದ್ದ ಸಮರ ಸಾರಿರುವ ನಡುವೆಯೇ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಎನ್ಸಿಪಿ ಮುಖ್ಯಸ್ಥೆ ಶರದ್ ಪವಾರ್, ಪ್ರಧಾನಿ ಜೊತೆ ವೇದಿಕೆ ಹಂಚಿಕೊಂಡಿರುವುದು ತೀವ್ರ ಕುತೂಹಲ ಕೆರಳಿಸಿದೆ. |
![]() | ಪ್ರಧಾನಿ ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ಳಲಿರುವ ಶರದ್ ಪವಾರ್: INDIA ನಾಯಕರ ಅಸಮಾಧಾನಆಗಸ್ಟ್ 1 ರಂದು ಪುಣೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎನ್ ಸಿಪಿ ವರಿಷ್ಠ ಶರದ್ ಪವಾರ್ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿರುವುದಕ್ಕೆ ವಿಪಕ್ಷಗಳ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಶರದ್ ಪವಾರ್ ಬಣಕ್ಕೆ ದೊಡ್ಡ ಹಿನ್ನಡೆ; ನಾಗಾಲ್ಯಾಂಡ್ನ 7 ಎನ್ ಸಿಪಿ ಶಾಸಕರು ಅಜಿತ್ ಪವಾರ್ ಗೆ ಬೆಂಬಲಮಹಾರಾಷ್ಟ್ರದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದಲ್ಲಿ ಬಿರುಕು ಮೂಡಿದ ಬಳಿಕ ಶರದ್ ಪವಾರ್ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಾಗಾಲ್ಯಾಂಡ್ನಲ್ಲಿ 7 ಎನ್ಸಿಪಿ ಶಾಸಕರು ಅಜಿತ್ ಪವಾರ್ ಶಿಬಿರಕ್ಕೆ ತೆರಳಿದ್ದಾರೆ. |
![]() | ಮಹಾರಾಷ್ಟ್ರ ವಿಧಾನಸಭೆಯಲ್ಲಿ ಎನ್ ಸಿಪಿ ಶಾಸಕರ ಕಣ್ಣಾಮುಚ್ಚಾಲೆ: 'ಸ್ವಾಮಿ'ನಿಷ್ಠೆ ಯಾರಿಗೆ? ಶರದ್ ಪವಾರ್ ಅಥವಾ ಅಜಿತ್ ಪವಾರ್!ಮಹಾರಾಷ್ಟ್ರ ರಾಜ್ಯ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಎನ್ ಸಿ ಪಿ ಶಾಸಕರು ಕಣ್ಣಾಮುಚ್ಚಾಲೆ ಆಡುತ್ತಿದ್ದಾರೆ, ಈ ಶಾಸಕರು ಶರದ್ ಪವಾರ್ ಅಥವಾ ಅಜಿತ್ ಪವಾರ್ ಇಬ್ಬರಲ್ಲಿ ಯಾರನ್ನು ಬೆಂಬಲಿಸುತ್ತಾರೆ ಎಂಬುದು ಅಳತೆಗೆ ಸಿಗದ ವಿಷಯವಾಗಿದೆ. |
![]() | ಶರದ್ ಪವಾರ್ ಹಾಜರಿ; ಕಾಂಗ್ರೆಸ್ಗೆ ಅಧಿಕಾರ, ಪ್ರಧಾನಿ ಹುದ್ದೆ ಮೇಲೆ ಆಸಕ್ತಿಯಿಲ್ಲ: ಮಲ್ಲಿಕಾರ್ಜುನ ಖರ್ಗೆ2024ರ ಲೋಕಸಭೆ ಚುನಾವಣೆಗೆ ಮುನ್ನ ರಣತಂತ್ರ ರೂಪಿಸುವ ಕುರಿತು ಚರ್ಚಿಸಲು 26 ವಿರೋಧ ಪಕ್ಷಗಳ ನಾಯಕರು ಇಂದು ವಿಪಕ್ಷಗಳ ಸಭೆಯಲ್ಲಿ ಪಾಲ್ಗೊಂಡಿದ್ದು, ಅಧಿಕಾರ ಅಥವಾ ಪ್ರಧಾನಿ ಹುದ್ದೆಯ ಮೇಲೆ ಕಾಂಗ್ರೆಸ್ಗೆ ಆಸಕ್ತಿ ಇಲ್ಲ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಹೇಳಿದ್ದಾರೆ. |