- Tag results for Sharad Pawar
![]() | ಚುನಾವಣೆ ವೇಳೆ ಮಾತ್ರ ಪ್ರಾದೇಶಿಕ ಪಕ್ಷಗಳೊಂದಿಗೆ ಕೈಜೋಡಿಸುವುದು ಬಿಜೆಪಿ ಸ್ಪೆಷಾಲಿಟಿ: ಶರದ್ ಪವಾರ್ಭಾರತೀಯ ಜನತಾ ಪಕ್ಷವು (ಬಿಜೆಪಿ) ತನ್ನ ಪ್ರಾದೇಶಿಕ ಮಿತ್ರ ಪಕ್ಷಗಳನ್ನು ಕ್ರಮೇಣ ಮುಗಿಸುತ್ತಿದೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಬುಧವಾರ ಆರೋಪಿಸಿದ್ದಾರೆ ಮತ್ತು ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಳ್ಳುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕೈಗೊಂಡ ನಿರ್ಧಾರವನ್ನು ಬೆಂಬಲಿಸಿದ್ದಾರೆ. |
![]() | ದೇವೇಂದ್ರ ಫಡ್ನವೀಸ್ ಡಿಸಿಎಂ ಹುದ್ದೆಯನ್ನು ಸಂತೋಷದಿಂದ ಸ್ವೀಕರಿಸಿಲ್ಲ: ಶರದ್ ಪವಾರ್ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಸಂತೋಷದಿಂದ ಪ್ರಮಾಣವಚನ ಸ್ವೀಕರಿಸಿಲ್ಲ ಎಂದು ಹಿರಿಯ ರಾಜಕಾರಣಿ ಶರದ್ ಪವಾರ್ ಅಭಿಪ್ರಾಯ ಪಟ್ಟಿದ್ದಾರೆ. |
![]() | 'ನನಗೆ 37 ಶಾಸಕರ ಬೆಂಬಲವಿದೆ' ಎಂದ ಏಕನಾಥ್ ಶಿಂಧೆ: 'ಸದನದಲ್ಲಿ ಸಾಬೀತುಪಡಿಸಿ' ಎಂದ ಶರದ್ ಪವಾರ್ಗುವಾಹಟಿಯ ಹೊಟೇಲ್ ಮುಂದೆ ಗುಂಪಿನಲ್ಲಿ ಫೋಟೋ ತೆಗೆದುಕೊಂಡು ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ತಮಗೆ 37 ಶಾಸಕರ ಬೆಂಬಲವಿದೆ ಎಂದು ತೋರಿಸಿದ್ದಾರೆ. ಆ ಮೂಲಕ ಪಕ್ಷಾಂತರ ವಿರೋಧಿ ಕಾನೂನಿನಿಂದ ತಪ್ಪಿಸಿಕೊಳ್ಳುವ ಆಲೋಚನೆ ಏಕನಾಥ್ ಶಿಂಧೆಯದ್ದು. ನಿನ್ನೆ ಗುವಾಹಟಿಯಲ್ಲಿ ತೆಗೆದ ಗ್ರೂಪ್ ಫೋಟೋದಲ್ಲಿ 9 ಸ್ವತಂತ್ರ ಶಾಸಕರೂ ಇದ್ದಾರೆ. |
![]() | ರಾಷ್ಟ್ರಪತಿ ಹುದ್ದೆಗೆ ವಿರೋಧ ಪಕ್ಷಗಳ ಅಭ್ಯರ್ಥಿ ಯಾರು?: ಸಹಮತಕ್ಕೆ ತರುವ ಕೆಲಸ ಮಮತಾ ಬ್ಯಾನರ್ಜಿ, ಶರದ್ ಪವಾರ್, ಮಲ್ಲಿಕಾರ್ಜುನ ಖರ್ಗೆ ಹೆಗಲಿಗೆತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ನಿನ್ನೆ ದೆಹಲಿಯಲ್ಲಿ ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯನ್ನು ನಿಲ್ಲಿಸಲು ಸಹಮತಕ್ಕೆ ಬರಲು ಸಭೆ ಕರೆದಿದ್ದರು. |
![]() | ರಾಷ್ಟ್ರಪತಿ ಅಭ್ಯರ್ಥಿಯಾಗಲು ಶರದ್ ಪವಾರ್ ನಕಾರ: ಗೋಪಾಲಕೃಷ್ಣ ಗಾಂಧಿ, ಅಬ್ದುಲ್ಲಾ ಹೆಸರು ಪ್ರಸ್ತಾಪಿಸಿದ ಮಮತಾ!ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವ ಪ್ರಸ್ತಾಪವನ್ನು ಮಹಾರಾಷ್ಟ್ರದ ನಾಯಕ ಶರದ್ ಪವಾರ್ ಇಂದು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ನಾನಿನ್ನೂ ಸಕ್ರಿಯ ರಾಜಕೀಯದಲ್ಲಿ ಇದ್ದೇನೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕರೆದಿದ್ದ ಪ್ರತಿಪಕ್ಷಗಳ ಸಭೆಯಲ್ಲಿ ಹೇಳಿದ್ದಾರೆ. |
![]() | ಶರದ್ ಪವಾರ್ ಭೇಟಿ ಮಾಡಿದ ಮಮತಾ; ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಲು ಎನ್ ಸಿಪಿ ಮುಖ್ಯಸ್ಥ ನಕಾರಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಚಟುವಟಿಕೆ ತೀವ್ರಗೊಂಡಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಎಡರಂಗದ ನಾಯಕರು ಮಂಗಳವಾರ... |
![]() | ರಾಷ್ಟ್ರಪತಿ ಚುನಾವಣೆ ರೇಸ್ ನಲ್ಲಿ ನಾನಿಲ್ಲ: ಶರದ್ ಪವಾರ್ ಅಚ್ಚರಿ ಹೇಳಿಕೆಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಎಂದೇ ಹೇಳಲಾಗುತ್ತಿದ್ದ ಎನ್ ಸಿಪಿ ಮುಖಂಡ ಶರದ್ ಪವಾರ್ ಅವರು ತಾವು ರಾಷ್ಟ್ರಪತಿ ಚುನಾವಣಾ ರೇಸ್ ನಲ್ಲಿಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. |
![]() | ಪಕ್ಷೇತರ ಶಾಸಕರನ್ನು ನಮ್ಮಿಂದ ದೂರವಿಟ್ಟು ಫಡ್ನವೀಸ್ ಪವಾಡ ಮಾಡಿದ್ದಾರೆ: ಶರದ್ ಪವಾರ್ಮಹಾರಾಷ್ಟ್ರ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಆರು ಸ್ಥಾನಗಳ ಪೈಕಿ ಪ್ರತಿಪಕ್ಷ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಕೇಸರಿ ಪಕ್ಷದ ನಾಯಕ... |
![]() | ಮಾಂಸಹಾರ ಸೇವಿಸಿದ್ದರಿಂದ ಗಣಪತಿ ದೇವಸ್ಥಾನದ ಒಳಗೆ ಹೋಗದೆ ಹೊರಗಿನಿಂದ ದರ್ಶನ ಪಡೆದ ಎನ್ ಸಿಪಿ ನಾಯಕ ಶರದ್ ಪವಾರ್!ಪುಣೆಯ ಪ್ರಸಿದ್ಧ ದಗ್ದುಶೇತ್ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮಾಂಸಾಹಾರ ಸೇವಿಸಿದ್ದರಿಂದ ದೇವಸ್ಥಾನ ಆವರಣದ ಹೊರಗಿನಿಂದ ದರ್ಶನ ಪಡೆದರು ಎಂದು ಪಕ್ಷದ ಪುಣೆ ಘಟಕದ ಅಧ್ಯಕ್ಷ ಪ್ರಶಾಂತ್ ಜಗತಾಪ್ ಹೇಳಿದ್ದಾರೆ. |
![]() | ಮುಂಬೈ: ಜಾತಿ ಆಧಾರಿತ ಜನ ಗಣತಿಗೆ ಶರದ್ ಪವಾರ್ ಒತ್ತಾಯಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಬುಧವಾರ ಜಾತಿ ಆಧಾರಿತ ಜನಗಣತಿಗೆ ಒತ್ತಾಯಿಸಿದ್ದಾರೆ. ಸಾಮಾಜಿಕ ಸಮಾನತೆಗೆ ಈ ರೀತಿಯ ಗಣತಿ ಅಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ. |
![]() | ಶರದ್ ಪವಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಮರಾಠಿ ನಟಿ ಕೇತಕಿ ಚಿತಳೆಗೆ ನ್ಯಾಯಾಂಗ ಬಂಧನಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದ ಮೇಲೆ ಕಳೆದ ಶನಿವಾರ ಬಂಧನಕ್ಕೊಳಗಾಗಿರುವ ಮರಾಠಿ ನಟಿ ಕೇತಕಿ ಚಿತಳೆ ಅವರನ್ನ ಕೋರ್ಟ್ ನ್ಯಾಯಾಂಗ... |
![]() | 'ಕಪಾಳಮೋಕ್ಷ', 'ಬಂಧನ': ಕೇಜ್ರಿವಾಲ್, ಶರದ್ ಪವಾರ್ ವಿರುದ್ಧ ಸಚಿವ ಧರ್ಮೇಂದ್ರ ಪ್ರಧಾನ್ ಆಕ್ರೋಶತಮ್ಮ ವಿರುದ್ಧ ಮಾತನಾಡುವವರು, ಕಮೆಂಟ್ ಮಾಡುವವರ ವಿಚಾರಗಳನ್ನು ಶರದ್ ಪವಾರ್ ಮತ್ತು ಅರವಿಂದ್ ಕೇಜ್ರಿವಾಲ್ ಅವರಂತಹವರು ಅದನ್ನು ತುಂಬಾ ದೊಡ್ಡದಾಗಿ ತೆಗೆದುಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಆರೋಪಿಸಿದ್ದಾರೆ. |
![]() | ಶರದ್ ಪವಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಮರಾಠಿ ನಟಿ ಚಿತಳೆ ಮೇ 18ರ ವರೆಗೆ ಪೊಲೀಸ್ ಕಸ್ಟಡಿಗೆಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದ ಮೇಲೆ ಶನಿವಾರ ಬಂಧನಕ್ಕೊಳಗಾಗಿರುವ ಮರಾಠಿ ನಟಿ ಕೇತಕಿ ಚಿತಳೆ... |
![]() | ಶರದ್ ಪವಾರ್ ವಿರುದ್ಧದ ಫೇಸ್ ಬುಕ್ ಪೋಸ್ಟ್; ಮರಾಠಿ ನಟಿ ಬಂಧನಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ವಿರುದ್ಧ ಅವಹೇಳನಕಾರಿಯಾಗಿ ಫೇಸ್ ಬುಕ್ ಪೋಸ್ಟ್ ಹಾಕಿದ್ದ ಮರಾಠಿ ನಟಿ ಕೇತಕಿ ಚಿತಾಲೆ ಅವರನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ. |
![]() | ಬಿಜೆಪಿ ನಿದ್ದೆ ಕೆಡಿಸಿದ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಬೆಳಗಾವಿ ಗಡಿ ಪ್ರದೇಶದಲ್ಲಿರುವ 7 ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಸಂಖ್ಯಾತ ಮರಾಠಿ ಮತದಾರರ ಮೇಲೆ ಹಿಡಿತ ಸಾಧಿಸಿ ಯಶಸ್ವಿಯಾಗಿದ್ದ ಬಿಜೆಪಿಗೆ ಇದೀಗ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿ ಚಿಂತೆಗೀಡಾಗುವಂತೆ ಮಾಡಿದೆ. |