- Tag results for Sharukh Khan
![]() | 'ಜವಾನ್' ಬಿಡುಗಡೆ ಮುನ್ನ ತಿರುಪತಿ ಬಾಲಾಜಿ ಮೊರೆ ಹೋದ ಬಾಲಿವುಡ್ ನಟ ಶಾರೂಕ್ ಖಾನ್, ವಿಡಿಯೊ ನೋಡಿಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಚಿತ್ರ ಜವಾನ್ ತೆರೆಗೆ ಬರಲು ಸಜ್ಜಾಗಿದೆ. ಈ ಸಂದರ್ಭದಲ್ಲಿ ಸಿನಿಮಾದ ಸಕ್ಸಸ್ ಗಾಗಿ ಅವರು ಇಂದು ಮಂಗಳವಾರ ಆಂಧ್ರ ಪ್ರದೇಶದ ತಿರುಪತಿ ಬಾಲಾಜಿ ದೇವರ ಮೊರೆ ಹೋಗಿದ್ದಾರೆ. |
![]() | ಆರ್ಯನ್ ಖಾನ್ ಬಂಧನ ಪ್ರಕರಣ: ಸಮೀರ್ ವಾಂಖೆಡೆ ಬಳಿ 22 ಲಕ್ಷ ರೂ ಮೌಲ್ಯದ ರೋಲೆಕ್ಸ್ ವಾಚ್, 4 ದುಬಾರಿ ಫ್ಲಾಟ್ ಗಳು ಪತ್ತೆ!ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಬಂಧಿಸಿರುವ ಮಾಜಿ ಎನ್ ಸಿಬಿ ಅಧಿಕಾರಿ ಬಗ್ಗೆ ದಿನದಿಂದ ದಿನಕ್ಕೆ ಹೊಸ ಹೊಸ ಮಾಹಿತಿಗಳು ಹೊರಬೀಳುತ್ತಿವೆ. |
![]() | 'ಶಾರುಖ್ ಖಾನ್ ನಟ ಅಲ್ಲ, ಅವರೊಂದು ಭಾವನೆ, ದೇಶದ ನಂಬರ್ 1 ಆಕ್ಷನ್ ಹೀರೋ': ಜಾನ್ ಅಬ್ರಹಾಂಶಾರೂಕ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ 'ಪಠಾಣ್ ಚಿತ್ರ' ಬಾಕ್ಸಾಫೀಸ್ ನಲ್ಲಿ ಗೆದ್ದಿದೆ. 6 ದಿನಗಳಲ್ಲಿ 500 ಕೋಟಿಗೂ ಅಧಿಕ ಗಳಿಕೆ ಕಂಡಿದೆ. ಚಿತ್ರ ಬಿಡುಗಡೆಯಾಗಿ ಪ್ರೇಕ್ಷಕರು ನೆಚ್ಚಿಕೊಂಡ ನಂತರ ಚಿತ್ರತಂಡ ನಿನ್ನೆ ಮುಂಬೈಯಲ್ಲಿ ಸಕ್ಸಸ್ ಮೀಟ್ ಹಮ್ಮಿಕೊಂಡಿತ್ತು. |
![]() | ನನ್ನ ಅತ್ಯಂತ ನೆಚ್ಚಿನ ಸಹನಟನ ಜೊತೆ ಮತ್ತೆ ನಟಿಸಿರುವುದು ಖುಷಿ ತಂದಿದೆ: 'ಪಠಾಣ್', ಶಾರೂಕ್ ಖಾನ್ ಬಗ್ಗೆ ದೀಪಿಕಾ ಮಾತು...ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಈ ವಾರ ವಿಶೇಷವಾಗಿದೆ. ಗಣರಾಜ್ಯೋತ್ಸವ ಹೊಸ್ತಿಲಿನಲ್ಲಿ ಅವರ ಮತ್ತು ಶಾರೂಕ್ ಖಾನ್ ನಟನೆಯ ಬಹು ನಿರೀಕ್ಷಿತ 'ಪಠಾಣ್' ಚಿತ್ರ ತೆರೆಗೆ ಬರುತ್ತಿದೆ. |
![]() | 'ಶಾರೂಕ್ ಖಾನ್ ನನಗೆ ಬೆಳಗಿನ ಜಾವ 2 ಗಂಟೆಗೆ ಕರೆ ಮಾಡಿ ಪಠಾಣ್ ಪ್ರತಿಭಟನೆ ಬಗ್ಗೆ ಆತಂಕ ವ್ಯಕ್ತಪಡಿಸಿದರು': ಸಿಎಂ ಹಿಮಂತ್ ಬಿಸ್ವಾ ಶರ್ಮಇಂದು ಭಾನುವಾರ ಮುಂಜಾನೆ ಬಾಲಿವುಡ್ ನಟ ಶಾರೂಕ್ ಖಾನ್ ತಮಗೆ ದೂರವಾಣಿ ಕರೆ ಮಾಡಿ, ಈ ವಾರ ತೆರೆಗೆ ಬರುತ್ತಿರುವ ಅವರ ಪಠಾಣ್ ಚಿತ್ರದ ಬಗ್ಗೆ ನಡೆಯುತ್ತಿರುವ, ಕೇಳಿಬರುತ್ತಿರುವ ಪ್ರತಿಭಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. |
![]() | ಶಾರೂಖ್ ಖಾನ್ ಯಾರು? ನನಗೆ ಅವರ ಬಗ್ಗೆ ಗೊತ್ತೇ ಇಲ್ಲ: ಹಿಮಂತ ಬಿಸ್ವ ಶರ್ಮಶಾರೂಖ್ ಖಾನ್ ಯಾರು? ನನಗೆ ಅವರ ಬಗ್ಗೆಯಾಗಲೀ ಅಥವಾ ಅವರ ಸಿನಿಮಾದ ಬಗ್ಗೆಯಾಗಲೀ ಏನೂ ಗೊತ್ತಿಲ್ಲ ಎಂದು ಅಸ್ಸಾಂ ನ ಸಿಎಂ ಹಿಮಂತ ಬಿಸ್ವ ಶರ್ಮ ಹೇಳಿದ್ದಾರೆ. |
![]() | ಪಠಾಣ್ ವಿರುದ್ಧದ ಪ್ರತಿಭಟನೆ, 'ಶಾರುಖ್ ಖಾನ್ ಯಾರು...': ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾಬಾಲಿವುಡ್ ನಟ ಶಾರುಖ್ ಖಾನ್ ಯಾರು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕೇಳಿದ್ದಾರೆ. |
![]() | ಬಾಹುಬಲಿ ಡ್ಯಾನ್ಸರ್ ಜೊತೆ ಶಾರುಖ್ ಮಗನ ಕುಚ್ ಕುಚ್: ನೋರಾ ಫತೇಹಿ- ಆರ್ಯನ್ ಖಾನ್ ಡೇಟಿಂಗ್; ಪ್ರೀತಿಗಿಲ್ಲ ವಯಸ್ಸಿನ ಅಂತರ!?ಒಂದೆಡೆ ನಟ ಶಾರುಖ್ ಖಾನ್ ಅವರು ‘ಪಠಾಣ್’ ಸಿನಿಮಾದ ವಿವಾದಗಳ ಕಾರಣದಿಂದ ಸಖತ್ ಸುದ್ದಿ ಆಗುತ್ತಿದ್ದಾರೆ. ಇನ್ನೊಂದೆಡೆ ಅವರ ಪುತ್ರ ಆರ್ಯನ್ ಖಾನ್ ಡೇಟಿಂಗ್ ವಿಚಾರಕ್ಕೆ ಹೈಲೈಟ್ ಆಗುತ್ತಿದ್ದಾರೆ. |
![]() | ಬೇಷರಂ ರಂಗ್ ಹಾಡು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರಬಹುದು, ತೆಗೆದು ಹಾಕಿ: ಉತ್ತರ ಪ್ರದೇಶ ಮಕ್ಕಳ ಕಲ್ಯಾಣ ಸಮಿತಿಉತ್ತರ ಪ್ರದೇಶದ ಬಹ್ರೈಚ್ನಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯು (CWC) ಉತ್ತರ ಪ್ರದೇಶ ೇಪೊಲೀಸ್ ಮಹಾನಿರ್ದೇಶಕರಿಗೆ ಶಾರೂಕ್ ಖಾನ್-ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರದ ಬೇಷರಮ್ ರಂಗ್ ಹಾಡಿನ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಿಂದ ತೆಗೆದುಹಾಕುವಂತೆ ಕೇಳಿಕೊಂಡಿದೆ. |