- Tag results for Shashikala Jolle
![]() | ಆರಾಧನಾ ಕಾರ್ಯಕ್ರಮಕ್ಕಾಗಿ 49.74 ಕೋಟಿ ರೂ. ಅನುದಾನ ಬಿಡುಗಡೆ2022-23 ನೇ ಸಾಲಿನ ಆರಾಧನಾ ಕಾರ್ಯಕ್ರಮಕ್ಕಾಗಿ 49.74 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಅವರು ಶನಿವಾರ ತಿಳಿಸಿದ್ದಾರೆ. |
![]() | ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಮಾಡಿ ಆದೇಶ: ವಿಜಯನಗರಕ್ಕೆ ಆನಂದ್ ಸಿಂಗ್, ಕೊಪ್ಪಳಕ್ಕೆ ಶಶಿಕಲಾ ಜೊಲ್ಲೆ ನೇಮಕ!ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಇಬ್ಬರು ಹೊಸ ಜಿಲ್ಲಾ ಉಸ್ತುವಾರಿ ಸಚಿವರುಗಳನ್ನ ನೇಮಕ ಮಾಡಿ ಆದೇಶ ಹೊರಡಿಸಿದೆ. |
![]() | ಕೋವಿಡ್ ನಿಂದ ಸ್ಥಗಿತಗೊಂಡಿದ್ದ 'ಸಪ್ತಪದಿ' ಯೋಜನೆ ಪುನರಾರಂಭಕ್ಕೆ ಆದೇಶ: ಸಚಿವೆ ಶಶಿಕಲಾ ಜೊಲ್ಲೆಕೋವಿಡ್ ಸಾಂಕ್ರಾಮಿಕದಿಂದಾಗಿ ಸ್ಥಗಿತಗೊಂಡಿದ್ದ ಕರ್ನಾಟಕ ಸರ್ಕಾರದ ಸಪ್ತಪದಿ’ ಯೋಜನೆ ಪುನರಾರಂಭಕ್ಕೆ ಆದೇಶ ಹೊರಡಿಸಲಾಗಿದೆ. |
![]() | ದೇವಾಲಯಗಳ ಅಭಿವೃದ್ಧಿಯ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಆನೆ ಬಲ ತುಂಬಿದ ಬಜೆಟ್: ಸಚಿವೆ ಶಶಿಕಲಾ ಜೊಲ್ಲೆದೇವಾಲಯಗಳನ್ನು ಸಮಗ್ರ ಅಭಿವೃದ್ದಿ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕನಸನ್ನು ನನಸು ಮಾಡುವ ನನ್ನ ಉದ್ದೇಶಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಆನೆ ಬಲ ತುಂಬಿದೆ ಎಂದು ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿದ್ದಾರೆ. |
![]() | ವಕ್ಫ್ ಮಂಡಳಿ ಜಮೀನು ರಕ್ಷಿಸಿ ಇಲ್ಲವೇ ರಾಜಿನಾಮೆ ನೀಡಿ: ಶಶಿಕಲಾ ಜೊಲ್ಲೆಗೆ ಅನ್ವರ್ ಮಾಣಿಪ್ಪಾಡಿ ಎಚ್ಚರಿಕೆವಕ್ಫ್ ಬೋರ್ಡ್ ಆಸ್ತಿಗಳನ್ನು ರಕ್ಷಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಹಾಗೂ ರಾಜ್ಯ ಬಿಜೆಪಿ ಜಂಟಿ ವಕ್ತಾರ ಅನ್ವರ್ ಮಾಣಿಪ್ಪಾಡಿ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆಗೆ ಆಗ್ರಹಿಸಿದ್ದಾರೆ. |
![]() | ಸ್ಥಗಿತಗೊಂಡಿದ್ದ ಹಜ್ ಯಾತ್ರೆಗೆ ಶೀಘ್ರ ಚಾಲನೆ, 2022ರ ಯಾತ್ರೆಗೆ ನೊಂದಣಿ ಪ್ರಕ್ರಿಯೆ ಆರಂಭ: ಶಶಿಕಲಾ ಜೊಲ್ಲೆಕೋವಿಡ್ ಸಾಂಕ್ರಾಮಿಕದಿಂದ ಸ್ಥಗಿತಗೊಂಡಿದ್ದ ಮುಸ್ಲಿಂ ಬಾಂಧವರ ಪವಿತ್ರ ಹಜ್ ಯಾತ್ರೆಗೆ ಈ ವರ್ಷದಿಂದ ಚಾಲನೆ ನೀಡಲಾಗಿದೆ ಎಂದು ರಾಜ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಅ. ಜೊಲ್ಲೆ ತಿಳಿಸಿದ್ದಾರೆ. |
![]() | ಮುಜರಾಯಿ ಇಲಾಖೆ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ದಸರಾ ಬಂಪರ್ ಕೊಡುಗೆಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದೆ. |
![]() | ಶೀಘ್ರದಲ್ಲೇ ರಾಜ್ಯದ ಪ್ರಮುಖ ದೇವಸ್ಥಾನಗಳಿಗೆ ಸಚಿವೆ ಶಶಿಕಲಾ ಜೊಲ್ಲೆ ಭೇಟಿರಾಜ್ಯ ಹಾಗೂ ಹೊರ ರಾಜ್ಯದ ದೇವಸ್ಥಾನಗಳಲ್ಲಿ ರಾಜ್ಯದ ಭಕ್ತರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ವಿಧಾನ ಮಂಡಲ ಅಧಿವೇಶನ ಮುಗಿದ ನಂತರ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ, ಅಲ್ಲಿಯೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಪ್ ಹಾಗೂ ಹಜ್ ಸಚಿವರಾದ ಶಶಿಕಲಾ ಜೊಲ್ಲೆಯವರು ಹೇಳಿದ್ದಾರೆ. |
![]() | ಝೀರೋ ಟ್ರಾಫಿಕ್ ಬಗ್ಗೆ ಮಾಹಿತಿ ಇರಲಿಲ್ಲ: ಶಶಿಕಲಾ ಜೊಲ್ಲೆಝೀರೋ ಟ್ರಾಫಿಕ್ ಬಗ್ಗೆ ಮಾಹಿತಿ ಇಲ್ಲ ಎಂದು ಸ್ವತಃ ಝೀರೋ ಟ್ರಾಫಿಕ್ ನಲ್ಲಿ ಬಂದು ಪ್ರಮಾಣವಚನ ಸ್ವೀಕರಿಸಿದ ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಅವರೇ ಹೇಳಿದ್ದಾರೆ. |
![]() | ಪ್ರಮಾಣ ವಚನಕ್ಕೆ ಬರಲು ಸಚಿವೆ ಶಶಿಕಲಾ ಜೊಲ್ಲೆ ಕಾರ್ ಗೆ ಝೀರೋ ಟ್ರಾಫಿಕ್: ಹೈಕೋರ್ಟ್ಗೆ ಅರ್ಜಿಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನಕ್ಕೆ ಬರಲು ಶಶಿಕಲಾ ಜೊಲ್ಲೆ ಅವರಿಗೆ ಝೀರೋ ಟ್ರಾಫಿಕ್ (ತಡೆರಹಿತ ಸಂಚಾರ) ಸೌಲಭ್ಯ ಕಲ್ಪಿಸಿದ್ದನ್ನು ಪ್ರಶ್ನಿಸಿ ಪಿಐಎಲ್ ಸಲ್ಲಿಕೆಯಾಗಿದೆ. |
![]() | ಸರ್ಕಾರಿ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸಿ: ಅಧಿಕಾರಿಗಳಿಗೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸೂಚನೆರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸುವಂತೆ ಮುಜರಾಯಿ, ವಕ್ಪ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. |
![]() | ಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವೆಯಿಂದ ಧ್ವಜಾರೋಹಣ ಬೇಡ: ಶಶಿಕಲಾ ಜೊಲ್ಲೆ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವೆ ಶಶಿಕಲಾ ಜೊಲ್ಲೆಯವರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡಬಾರದು ಎಂದು ಆಗ್ರಹಿಸಿ ವಿಜಯಪುರದಲ್ಲಿ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ ನಡೆಸಿತು. |
![]() | ರಾಜಕೀಯವಾಗಿ ನನ್ನನ್ನು ತುಳಿಯಲು ಹೆಣೆದಿರುವ ಷಡ್ಯಂತ್ರವಿದು, ತನಿಖೆ ಎದುರಿಸಲು ಸಿದ್ದ: ಶಶಿಕಲಾ ಜೊಲ್ಲೆಪಕ್ಷದ ರಾಷ್ಟ್ರೀಯ ವರಿಷ್ಠರು, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಆಶೀರ್ವಾದದಿಂದ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ವಿಶ್ವಾಸದಿಂದ ಎರಡನೇ ಬಾರಿ ಸಚಿವೆಯಾಗಲು ನನಗೆ ಅವಕಾಶ ನೀಡಿದ್ದಾರೆ, ರಾಜ್ಯಾದ್ಯಂತ ಪ್ರವಾಸ ಮಾಡಿ ನಮ್ಮ ಇಲಾಖೆಗೆ ಸಂಬಂಧಪಟ್ಟ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿದ್ದಾರೆ. |
![]() | ಅಪಪ್ರಚಾರದ ಹಿಂದೆ ವ್ಯವಸ್ಥಿತ ಷಡ್ಯಂತ್ರ ಎಂದ ಸಚಿವೆ ಶಶಿಕಲಾ ಜೊಲ್ಲೆ!ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂಬ ಕುಟುಕು ಕಾರ್ಯಾಚರಣೆಯಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದ್ದು, ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. |
![]() | ಯಾವುದೇ ಮಠಾಧೀಶರು ನೇರವಾಗಿ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಅವಕಾಶ ಇಲ್ಲ: ಶಶಿಕಲಾ ಜೊಲ್ಲೆಯಾವುದೇ ಮಠಾಧೀಶರು ನೇರವಾಗಿ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಅವಕಾಶ ಇಲ್ಲ. ಅವರು ಸರ್ಕಾರ ಸಂಪರ್ಕಿಸಿ ಕಾನೂನು ಪ್ರಕಾರವೇ ದತ್ತು ಪಡೆಯಬೇಕೆಂದು ಮಹಿಳಾ... |