- Tag results for Shiv Sena
![]() | ದುಬೈನಲ್ಲಿ ಶಿವಸೇನಾ ಶಾಸಕ ರಮೇಶ್ ಲಟ್ಕೆ ಹೃದಯಾಘಾತದಿಂದ ಸಾವುಶಿವಸೇನೆ ಶಾಸಕ ರಮೇಶ್ ಲಟ್ಕೆ ಅವರು ದುಬೈನಲ್ಲಿ ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. |
![]() | ಹನುಮಾನ್ ಚಾಲೀಸಾ ಪಠಿಸ್ತೀವಿ ಅಂದಿದ್ದ ರಾಣಾ ದಂಪತಿಗೆ ಜಾಮೀನು; ಬ್ರಿಟಿಷ್ ರಾಜ್ ಇದಕ್ಕಿಂತ ಉತ್ತಮ: ಸಂಜಯ್ ರಾವತ್ಸಂಸದೆ ನವನೀತ್ ರಾಣಾ ಮತ್ತು ಅವರ ಶಾಸಕ ಪತಿ ರವಿ ರಾಣಾ ದಂಪತಿಗೆ ಜಾಮೀನು ದೊರೆತ ನಂತರ ಶಿವಸೇನೆ ನಾಯಕ ಸಂಜಯ್ ರಾವತ್ ಮತ್ತೊಮ್ಮೆ ಪರಿಹಾರ ಹಗರಣ(ರಿಲೀಫ್ ಸ್ಕ್ಯಾಮ್) ಆರೋಪ ಮಾಡಿದ್ದಾರೆ. |
![]() | ಶಿವಸೇನೆಗೆ ಯಾರೂ ಹಿಂದುತ್ವವನ್ನು ಕಲಿಸುವ ಅವಶ್ಯಕತೆ ಇಲ್ಲ: ರಾಜ್ ಠಾಕ್ರೆಗೆ ಸಂಜಯ್ ರಾವುತ್ ಟಾಂಗ್!ಮಹಾರಾಷ್ಟ್ರದಲ್ಲಿ ಯಾವುದೇ ಧ್ವನಿವರ್ಧಕ ಮಾರ್ಗಸೂಚಿಗಳನ್ನು ಉಲ್ಲಂಘಿಸಿಲ್ಲ ಎಂದು ಪ್ರತಿಪಾದಿಸಿದ ಶಿವಸೇನೆ ಸಂಸದ ಸಂಜಯ್ ರಾವುತ್ ಯಾರೂ ತಮ್ಮ ಪಕ್ಷಕ್ಕೆ ಹಿಂದುತ್ವವನ್ನು ಕಲಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. |
![]() | ಹನುಮಾನ್ ಚಾಲೀಸಾ ಪ್ರಕರಣ: ಸಂಸದೆ ನವನೀತ್ ರಾಣಾ ವಿರುದ್ಧ ಶಿವಸೇನೆ ಪ್ರತಿಭಟನೆಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸಾ ಪಠಣ ಮಾಡಲು ನಿರ್ಧರಿಸಿದ್ದ ಮಹಾರಾಷ್ಟ್ರ ಶಾಸಕ ರವಿ ರಾಣ ಹಾಗೂ ಆತನ ಪತ್ನಿ, ಸಂಸದೆ ನವನೀತ್ ರಾಣ ವಿರುದ್ಧ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. |
![]() | ಧ್ವನಿವರ್ಧಕ ಬಳಕೆಗೆ ರಾಷ್ಟ್ರೀಯ ನೀತಿ ರಚಿಸಿ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಜಾರಿಗೆ ತನ್ನಿ: ಕೇಂದ್ರ ಸರ್ಕಾರಕ್ಕೆ ಶಿವಸೇನೆ ಸವಾಲುಕೇಂದ್ರ ಸರ್ಕಾರವು ಧ್ವನಿವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ನೀತಿಯನ್ನು ಹೊರತಂದು, ಅದನ್ನು ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಜಾರಿಗೆ ತರಬೇಕು ಎಂದು ಶಿವಸೇನೆ ಆಗ್ರಹಿಸಿದೆ. |
![]() | ಎನ್ ಡಿಎಗೆ ಟಕ್ಕರ್: ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳ ಸಮಾವೇಶ; ಹೊಸರಂಗ 2024ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಲು ಶೀಘ್ರದಲ್ಲೇ ಮುಂಬೈನಲ್ಲಿ ಬಿಜೆಪಿಯೇತರ ಮುಖ್ಯಮಂತ್ರಿಗಳ ಸಮಾವೇಶ ನಡೆಯುವ ಸಾಧ್ಯತೆಯಿದೆ. |
![]() | ವಿಶ್ವಸಂಸ್ಥೆಯಲ್ಲಿ ಉಕ್ರೇನ್ ಪರ ನಿಲ್ಲದ ಭಾರತ: ಕೇಂದ್ರ ಸರ್ಕಾರ ಕುರಿತು ಟಿಎಂಸಿ, ಶಿವಸೇನೆ ಟೀಕೆಉಕ್ರೇನ್ ವಿರುದ್ಧ ರಷ್ಯಾದ ಆಕ್ರಮಣದ ಕುರಿತು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಪರೂಪದ ವಿಶೇಷ ತುರ್ತು ಅಧಿವೇಶನ ಕರೆಯಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ನಡೆದ ಮತದಾನದಿಂದ ಭಾರತ ದೂರ ಉಳಿದಿದ್ದಕ್ಕೆ ಕೇಂದ್ರ ಸರ್ಕಾರವನ್ನು ಕೆಲ ರಾಜಕೀಯ ಮುಖಂಡರು ಸೋಮವಾರ ಟೀಕಿಸಿದ್ದಾರೆ. |
![]() | ವ್ಯಾಲೆಂಟೈನ್ಸ್ ಡೇ: ಪ್ರೇಮಿಗಳನ್ನು ತಡೆಯಲು ಲಾಠಿ ಪೂಜೆ! ಸ್ಥಳದಲ್ಲೇ ಮದ್ವೆ!!ಸೋಮವಾರ ಪ್ರೇಮಿಗಳ ದಿನದಂದು ಮಧ್ಯ ಪ್ರದೇಶದ ರಾಜಧಾನಿ ಭೋಪಾಲ್ನಲ್ಲಿ ಪ್ರೇಮಿಗಳನ್ನು ತಡೆಯಲು ಶಿವಸೇನೆ ಸಿದ್ಧತೆ ನಡೆಸಿದೆ. ಇದಕ್ಕಾಗಿ ಲಾಠಿಗಳಿಗೆ ಪೂಜೆ ಸಲ್ಲಿಸಲಾಯಿತು. |
![]() | ಗೋವಾ ಚುನಾವಣೆ: ಪಣಜಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಉತ್ಪಲ್ ಪರಿಕ್ಕರ್ಗೆ ಶಿವಸೇನೆ ಬೆಂಬಲಗೋವಾದ ಪಣಜಿ ವಿಧಾನಸಭಾ ಕ್ಷೇತ್ರದಿಂದ ಆಡಳಿತರೂಢ ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಗೋವಾ ಮಾಜಿ ಮುಖ್ಯಮಂತ್ರಿ ದಿ. ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್... |
![]() | ಸೂಪರ್ ಮಾರ್ಕೆಟ್ನಲ್ಲಿ ವೈನ್ ಮಾರಾಟ: ವೈನ್ ಮದ್ಯವಲ್ಲ; ರೈತರ ಆದಾಯ ದ್ವಿಗುಣದ ಮೂಲ - ಸಂಜಯ್ ರಾವುತ್ರಾಜ್ಯದಲ್ಲಿನ ಸೂಪರ್ಮಾರ್ಕೆಟ್ ಗಳು ಮತ್ತು ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರದಿಂದ ರೈತರ ಆದಾಯವು ದ್ವಿಗುಣಗೊಳಲಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವುತ್ ಶುಕ್ರವಾರ ಹೇಳಿದ್ದಾರೆ. |
![]() | ಹಿಂದುತ್ವದ ಹೆಸರಲ್ಲಿ ಚುನಾವಣೆ ಎದುರಿಸಿದ ದೇಶದ ಮೊದಲ ರಾಜಕೀಯ ಪಕ್ಷ ಶಿವಸೇನಾ: ಸಂಜಯ್ ರಾವುತ್ಹಿಂದುತ್ವದ ಉದ್ದೇಶಕ್ಕೆ ಶಿವಸೇನೆ ಕೇವಲ ಬಾಯಿಮಾತಿನ ಸೇವೆ ಸಲ್ಲಿಸುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. |
![]() | ಗೋವಾ ವಿಧಾನಸಭಾ ಚುನಾವಣೆ: ಎನ್ ಸಿಪಿ, ಶಿವಸೇನೆ ಮೈತ್ರಿ ಘೋಷಣೆಗೋವಾ ವಿಧಾನಸಭಾ ಚುನಾವಣೆಗೂ ಮುನ್ನ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್ಸಿಪಿ) ಮತ್ತು ಶಿವಸೇನೆ ಬುಧವಾರ ಚುನಾವಣಾ ಪೂರ್ವ ಮೈತ್ರಿ ಘೋಷಿಸಿ ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸುವುದಾಗಿ ಹೇಳಿವೆ. |
![]() | ಶಿವಾಜಿ ಪ್ರತಿಮೆ ವಿರೂಪ; ಆರೋಪಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಗೃಹ ಸಚಿವ ಅಮಿತ್ ಶಾ ಗೆ ಶಿವಸೇನೆ ಸದಸ್ಯರ ಮನವಿಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ವಿರೂಪಗೊಳಿಸಿದ ಆರೋಪಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಶಿವಸೇನೆ ನಾಯಕರು ಆಗ್ರಹಿಸಿದ್ದಾರೆ. |
![]() | ಮಹಾರಾಷ್ಟ್ರದಲ್ಲಿ ಕನ್ನಡಿಗರ ವಾಹನಗಳ ಮೇಲೆ ಶಿವಸೇನೆ ಕಲ್ಲು ತೂರಾಟ; ಗಡಿಭಾಗದವರೆಗೆ ಮಾತ್ರ ಬಸ್ ಸೌಲಭ್ಯಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವಿನ ಸಂಬಂಧದ ಬಿರುಕು ಹೆಚ್ಚಾಗುತ್ತಿದೆ. ಶಿವಸೇನಾ ಕಾರ್ಯಕರ್ತರು ಕರ್ನಾಟಕದ ಬಸ್ಗಳು ಹಾಗೂ ಖಾಸಗಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. |
![]() | ಕಾಂಗ್ರೆಸ್ ಇಲ್ಲದ ಮೈತ್ರಿಕೂಟ ರಚನೆ ಫ್ಯಾಸಿಸ್ಟ್ ಶಕ್ತಿಗಳಿಗೆ ಬಲ ತುಂಬಿದಂತೆ; ಮಮತಾ ಬ್ಯಾನರ್ಜಿಗೆ ಶಿವಸೇನೆಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ನಡೆಸುತ್ತಿರುವ ಶಿವಸೇನೆ ರಾಷ್ಟ್ರಮಟ್ಟದಲ್ಲಿಯೂ ಬಿಜೆಪಿ ವಿರುದ್ಧದ ಮೈತ್ರಿಕೂಟದ ವಿಷಯದಲ್ಲಿ ಕಾಂಗ್ರೆಸ್ ಪರ ನಿಲ್ಲುವ ಸೂಚನೆ ನೀಡಿದೆ. |