social_icon
  • Tag results for Shiv Sena

ಪಕ್ಷ ತೊರೆದವರ ವಿರುದ್ಧ ಶರದ್ ಪವಾರ್ ಗೆರಿಲ್ಲಾ ಯುದ್ಧ ತಂತ್ರ: ಸಂಜಯ್ ರಾವತ್

ಪಕ್ಷ ತೊರೆದವರ ವಿರುದ್ಧ ಶರದ್ ಪವಾರ್ ಗೆರಿಲ್ಲಾ ಯುದ್ಧ ತಂತ್ರ ಹೆಣೆಯುತ್ತಿದ್ದಾರೆ ಎಂದು ಶಿವಸೇನೆ(ಯುಬಿಟಿ) ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ.

published on : 26th August 2023

'ಚಂದ್ರಯಾನ, ಸೂರ್ಯಯಾನ ಸರಿ.. ಆದರೆ ಈರುಳ್ಳಿ ಕೂಡ ಟೊಮೆಟೋ ದಾರಿ ಹಿಡಿಯುತ್ತಿದೆ.. ದರ ಏರಿಕೆಗೆ ಪರಿಹಾರ ಯಾವಾಗ?'

ಚಂದ್ರಯಾನ, ಸೂರ್ಯಯಾನ ಸರಿ.. ಆದರೆ ಈರುಳ್ಳಿ ಕೂಡ ಟೊಮೆಟೋ ದಾರಿ ಹಿಡಿಯುತ್ತಿದೆ.. ದರ ಏರಿಕೆಗೆ ಪರಿಹಾರ ಯಾವಾಗ? ಎಂದು ಪ್ರಶ್ನಿಸಿದೆ.

published on : 25th August 2023

ಶರದ್ ಪವಾರ್ ಬಿಜೆಪಿ ಜೊತೆ ಕೈಜೋಡಿಸಿ ತಪ್ಪು ಮಾಡುವುದಿಲ್ಲ: ಸಂಜಯ್ ರಾವುತ್

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ತಮ್ಮ ಅಳಿಯ ಅಜಿತ್ ಪವಾರ್‌ ಅವರಂತೆ ಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ) ಕೈಜೋಡಿಸುವ 'ತಪ್ಪು' ಮಾಡುವುದಿಲ್ಲ ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ.

published on : 20th August 2023

ಲೋಕಸಭೆಯಲ್ಲಿ ಹನುಮಾನ್ ಚಾಲೀಸಾ ಪಠಿಸಿದ ಮಹಾರಾಷ್ಟ್ರ ಸಿಎಂ ಪುತ್ರ, ಸಂಸದ ಶ್ರೀಕಾಂತ್ ಶಿಂಧೆ!

ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಪುತ್ರ, ಸಂಸದ ಶ್ರೀಕಾಂತ್ ಶಿಂದೆ ಮಂಗಳವಾರ ಲೋಕಸಭೆಯಲ್ಲಿ ಹನುಮಾನ್ ಚಾಲೀಸಾ ಪಠಿಸಿದರು.

published on : 8th August 2023

ಸಂಸತ್ ಸದಸ್ಯತ್ವ ಮರುಸ್ಥಾಪನೆಗೆ ವಿಳಂಬ: ಕೇಂದ್ರ ಸರ್ಕಾರಕ್ಕೆ ರಾಹುಲ್‌ ಗಾಂಧಿ ಕಂಡರೆ ಭಯ: ಸಂಜಯ್ ರಾವುತ್

ಕೇಂದ್ರ ಸರ್ಕಾರವು ರಾಹುಲ್ ಗಾಂಧಿಗೆ ಹೆದರುತ್ತಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಭಾನುವಾರ ಪ್ರತಿಪಾದಿಸಿದ್ದಾರೆ ಮತ್ತು 2019ರ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕನಿಗೆ ನೀಡಲಾಗಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದರೂ ಅವರ ಸಂಸತ್ ಸದಸ್ಯತ್ವವನ್ನು ಮರುಸ್ಥಾಪಿಸಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.

published on : 6th August 2023

ಮಣಿಪುರ ಇಬ್ಬರು ಮಹಿಳೆಯರ ವಿಡಿಯೋ ವೈರಲ್: ಕೇಂದ್ರವನ್ನು 'ಧೃತರಾಷ್ಟ್ರ' ಎಂದು ಕರೆದ ಉದ್ಧವ್ ಠಾಕ್ರೆ

ಮೇ 3ರಂದು ಈಶಾನ್ಯ ರಾಜ್ಯದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆಗೆ ಸಂಬಂಧಿಸಿದಂತೆ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಶನಿವಾರ ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

published on : 30th July 2023

ನಾಳೆ ಮಹಾ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಶಿವಸೇನೆ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಶುಕ್ರವಾರ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿ, ಖಾತೆಗಳನ್ನು ಹಂಚಿಕೆ ಮಾಡುವ ಸಾಧ್ಯತೆಯಿದೆ ಎಂದು ಗುರುವಾರ ಆಡಳಿತರೂಢ ಶಿವಸೇನೆ ಹೇಳಿದೆ. ಆದರೆ ಪಕ್ಷದ ಪ್ರತಿಸ್ಪರ್ಧಿ ಬಣ...

published on : 13th July 2023

ಮಹಾ ಸಿಎಂ ಶಿಂಧೆ ಶಿವಸೇನೆ ಸೇರಿದ ಮಾಜಿ ಶಾಸಕ ಶಿಶಿರ್ ಶಿಂಧೆ

ಮಾಜಿ ಶಾಸಕ ಶಿಶಿರ್ ಶಿಂಧೆ ಅವರು ಸೋಮವಾರ ತಮ್ಮ ಬೆಂಬಲಿಗರೊಂದಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರಿದ್ದಾರೆ.

published on : 3rd July 2023

ಸಮೃದ್ಧಿ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಯಲು ಸರ್ಕಾರ ಕ್ರಮ ಕೈಗೊಂಡಿಲ್ಲ: ಉದ್ಧವ್ ಠಾಕ್ರೆ

ಮಹಾರಾಷ್ಟ್ರದ ಬುಲ್ಧಾನಾದಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಶನಿವಾರ ಸಂತಾಪ ಸೂಚಿಸಿದ್ದು, ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳನ್ನು ತಡೆಯಲು ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ 'ಏನನ್ನೂ ಮಾಡಿಲ್ಲ' ಎಂದು ಟೀಕಿಸಿದ್ದಾರೆ.

published on : 1st July 2023

ಉದ್ಧವ್ ಠಾಕ್ರೆ ಬಣದ ಮತ್ತೋರ್ವ ನಾಯಕ ಶಿಂಧೆ ಶಿವಸೇನೆಗೆ ಸೇರ್ಪಡೆ

ಶಿವಸೇನೆ-ಯುಬಿಟಿ ನಾಯಕ ಮತ್ತು ಮಾಜಿ ಕಾರ್ಪೊರೇಟರ್ ಸಂಜಯ್ ಅಗಲ್ದಾರೆ ಅವರು ಮಂಗಳವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಯಾದರು.

published on : 27th June 2023

ಮಹಾರಾಷ್ಟ್ರ: ಶಿವಸೇನೆ ನಾಯಕ ಸಂಜಯ್ ರಾವುತ್, ಸಹೋದರನಿಗೆ ಕೊಲೆ ಬೆದರಿಕೆ; ಐದನೇ ಆರೋಪಿ ಬಂಧನ

ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಮತ್ತು ಅವರ ಶಾಸಕ ಸಹೋದರ ಸುನಿಲ್ ರಾವುತ್ ಅವರಿಗೆ ಕೊಲೆ ಬೆದರಿಕೆ ಕರೆಗಳು ಬಂದಿದ್ದಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

published on : 15th June 2023

ಲೋಕಸಭೆ ಚುನಾವಣೆ: 22 ಸ್ಥಾನಗಳಿಗೆ ಬೇಡಿಕೆ ಇಟ್ಟ ಶಿಂಧೆ ನೇತೃತ್ವದ ಶಿವಸೇನೆ 

2024ರ ಲೋಕಸಭೆ ಚುನಾವಣೆಗೆ ಹಲವು ರಾಜಕೀಯ ಪಕ್ಷಗಳು ಈಗಲೇ ಸಿದ್ಧತೆ ಆರಂಭಿಸಿದ್ದು, ಸ್ಥಾನ ಹಂಚಿಕೆ ವಿಚಾರದಲ್ಲಿ ಬಿಜೆಪಿ ಮತ್ತು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ನಡುವೆ ಭಿನ್ನಾಭಿಪ್ರಾಯ ಭುಗಿಲೆದ್ದಿದೆ.

published on : 26th May 2023

ರಿಜಿಜು ಅವರನ್ನು ಕಾನೂನು ಸಚಿವಾಲಯದಿಂದ ಹೊರಕಳಿಸಿರುವುದು ನ್ಯಾಯಾಂಗ ವ್ಯವಸ್ಥೆಯ ಜಯ: ಸಂಜಯ್ ರಾವುತ್

ಕಿರಣ್ ರಿಜಿಜು ಅವರಿಗಿರುವ ನ್ಯಾಯಾಂಗದ ಮೇಲಿನ ಅಸಮಾಧಾನವನ್ನು ಕೇಂದ್ರ ಸರ್ಕಾರ ಗಮನಿಸಿದೆ ಮತ್ತು ಅವರನ್ನು ಕೇಂದ್ರ ಕಾನೂನು ಸಚಿವಾಲಯದಿಂದ ಹೊರಹಾಕಲಾಗಿದೆ ಎಂದು ನಾಯಕ ಸಂಜಯ್ ರಾವುತ್ ಗುರುವಾರ ಹೇಳಿದ್ದಾರೆ.

published on : 18th May 2023

ಮಹಾರಾಷ್ಟ್ರದಲ್ಲಿ 'ಗಲಭೆಗಳ ಪ್ರಯೋಗಾಲಯ' ಸ್ಥಾಪಿಸಲು ಬಿಜೆಪಿ ಯತ್ನ: ಶಿವಸೇನೆ (ಯುಬಿಟಿ) ಆರೋಪ

ಮಹಾರಾಷ್ಟ್ರದಲ್ಲಿ ಸಾಮಾಜಿಕ ಶಾಂತಿ ಕದಡಲು ಮತ್ತು ಮತದಾರರ ವಿಭಜಿಸಲು ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದಲ್ಲಿ ಗಲಭೆಗಳ ಪ್ರಯೋಗಾಲಯ ಸ್ಥಾಪಿಸಲು ಪ್ರಯತ್ನಿಸುತ್ತಿದೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಬುಧವಾರ ಆರೋಪಿಸಿದೆ.

published on : 17th May 2023

ಶಿವಸೇನೆ ಆಸ್ತಿಯನ್ನು ಠಾಕ್ರೆ ಬಣದಿಂದ ಶಿಂಧೆ ಬಣಕ್ಕೆ ವರ್ಗಾಯಿಸುವ ಮನವಿ ತಿರಸ್ಕರಿಸಿದ 'ಸುಪ್ರೀಂ'

ಉದ್ಧವ್ ಠಾಕ್ರೆ ಬಣ ಹೊಂದಿರುವ ಶಿವಸೇನೆ ಪಕ್ಷದ ಎಲ್ಲಾ ಆಸ್ತಿಯನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಗುಂಪಿಗೆ ವರ್ಗಾಯಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

published on : 28th April 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9