- Tag results for Shivamogga
![]() | ಬೆಳಗಾವಿ: ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥಗೌಡ ಕಾಂಗ್ರೆಸ್ ಸೇರ್ಪಡೆಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥಗೌಡ ತಮ್ಮ ಬೆಂಬಲಿಗರೊಂದಿಗೆ ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. |
![]() | ತುಮಕೂರು - ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿಗೆ ಕೇಂದ್ರ ಅನುಮೋದನೆ: ಮುಖ್ಯಮಂತ್ರಿ ಹರ್ಷರಾಷ್ಟ್ರೀಯ ಹೆದ್ದಾರಿ 206 ರ ತುಮಕೂರು - ಶಿವಮೊಗ್ಗ ನಡುವೆ ಭಾರತ್ ಮಾಲಾ ಪರಿಯೋಜನಾ ಅಡಿಯಲ್ಲಿ 4 ವಿಭಾಗಗಳ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹರ್ಷ ವ್ಯಕ್ತ ಪಡಿಸಿದ್ದಾರೆ. |
![]() | 42 ರೂ. ಹೆಚ್ಚುವರಿ ಹಣ ಪಡೆದ ಬಾರ್ ಮಾಲೀಕನಿಗೆ ದುಬಾರಿ ದಂಡ!ಎಮ್ಆರ್ಪಿಗಿಂತ 42 ರೂ ಹೆಚ್ಚುವರಿ ಶುಲ್ಕ ವಿಧಿಸಿದ್ದಕ್ಕಾಗಿ ಮದ್ಯದಂಗಡಿ ಮಾಲೀಕರಿಗೆ ಗ್ರಾಹಕ ವಿವಾದ ಪರಿಹಾರ ಆಯೋಗ ದುಬಾರಿ ದಂಡ ವಿಧಿಸಿ ಆದೇಶ ಹೊರಡಿಸಿದೆ. |
![]() | ಹಗಲಿನಲ್ಲಿ ಪೌರಕಾರ್ಮಿಕರು, ರಾತ್ರಿಹೊತ್ತು ಮಾಂಸಕ್ಕಾಗಿ ಪ್ರಾಣಿ ಭೇಟಿಯಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನಹಗಲು ಹೊತ್ತಿನಲ್ಲಿ ಕಾರ್ಪೋರೇಷನ್ ದಿನಗೂಲಿ ಕಾರ್ಮಿಕರಾಗಿದ್ದು, ರಾತ್ರಿ ವೇಳೆ ಮಾಂಸಕ್ಕಾಗಿ ಪ್ರಾಣಿಗಳನ್ನು ಭೇಟಿಯಾಡುತ್ತಿದ್ದ ಗ್ಯಾಂಗ್ ವೊಂದನ್ನು ಶಿವಮೊಗ್ಗದಲ್ಲಿ ಮಂಗಳವಾರ ಬಂಧಿಸಲಾಗಿದೆ. |
![]() | ಶಿವಮೊಗ್ಗ: ಸಾಹಸ ಕ್ರೀಡೆ, ಟ್ರೆಕ್ಕಿಂಗ್ ಗೆ ಮನಮೋಹಕ ತಾಣ ಹೊನ್ನೇಮರಡು!ದೈನಂದಿನ ಜಂಜಾಟದಿಂದ ಹೊರಬಂದು ಒಂದೆರಡು ದಿನ ಹಾಯಾಗಿ ಕಾಲ ಕಳೆಯಬೇಕು ಜೊತೆಗೆ ಒಂದಿಷ್ಟು ಮನಸೋಲ್ಲಾಸ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಅಂದುಕೊಳ್ಳುವವರಿಗೆ ಜಿಲ್ಲೆಯ ಹೊನ್ನೇಮರಡು ಸುಂದರ ವಾರಾಂತ್ಯದ ರಜೆಯ ತಾಣವಾಗಿದೆ. |
![]() | ದೆಹಲಿ ರೀತಿಯಲ್ಲಿ ಬೆಂಗಳೂರನ್ನೂ ಸುತ್ತುವರೆಯಿರಿ: ರೈತರಿಗೆ ಟಿಕಾಯತ್ ಕರೆಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೋರಾಟ ನಡೆಸಲು ಎಲ್ಲರೂ ದೆಹಲಿಗೆ ಬರುವ ಅಗತ್ಯವಿಲ್ಲ..ಬೆಂಗಳೂರನ್ನೇ ದೆಹಲಿ ರೀತಿಯಲ್ಲಿ ರೈತರ ರೀತಿ ಸುತ್ತುವರಿಯಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ. |
![]() | ಭದ್ರಾವತಿ ಶಾಸಕ ಸಂಗಮೇಶ್'ಗೆ ಬೆಂಬಲ: ಶಿವಮೊಗ್ಗದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಜ್ಜುಕಾಂಗ್ರೆಸ್ ಪಕ್ಷದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ವಿರುದ್ಧ ಪೊಲೀಸ್ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಜ್ಜಾಗಿದೆ. |
![]() | ಸೇಡಿನ ಕ್ರಮ ವಿರೋಧಿಸಿ 13ರಂದು ಶಿವಮೊಗ್ಗ ಚಲೋ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಕಾರ್ಯಕರ್ತರು, ರಾಜಕೀಯ ವಿರೋಧಿ ಮುಖಂಡರ ಮೇಲೆ ಸುಳ್ಳು ಕೇಸು ಹಾಕಿ ದೌರ್ಜನ್ಯ ನಡೆಸುತ್ತಿರುವುವದನ್ನು ಖಂಡಿಸಿ ಇದೇ 13ರಂದು 'ಶಿವಮೊಗ್ಗ ಚಲೋ' ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. |
![]() | ಶಿವಮೊಗ್ಗದಲ್ಲಿ ಸಿಎಂ ಯಡಿಯೂರಪ್ಪ ಟೆಂಪಲ್ ರನ್: ಬೆಂಗಳೂರು ಪ್ರವಾಸ ಮೊಟಕುಭಾನುವಾರ ನಾಗರೀಕ ಸನ್ಮಾನ ಭಾವಾಭಿನಂದನೆ ಕಾರ್ಯಕ್ರಮದಲ್ಲಿ ಭಾಗಿಯಾದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿಗದಿತ ಕಾರ್ಯಕ್ರಮದಂತೆ ಸೋಮವಾರ ಬೆಂಗಳೂರಿಗೆ ತೆರಳಬೇಕಿತ್ತು. |
![]() | ಮಂಗಳೂರು: ಸೂರತ್ಕಲ್ ಬೀಚ್ ನಲ್ಲಿ ಮುಳುಗಿ ಶಿವಮೊಗ್ಗ ಬಾಲಕ ಸಾವುಕುಟುಂಬದವರೊಂದಿಗೆ ಸೂರತ್ಕಲ್ ನ ಗುಡ್ಡೆಕೋಪ್ಲಾ ಬೀಚ್ಗೆ ಬಂದಿದ್ದ ಶಿವಮೊಗ್ಗದ 15 ವರ್ಷದ ಬಾಲಕ ಮರಳಿನಲ್ಲಿ ಆಟವಾಡುತ್ತಿದ್ದಾಗ ಭಾರೀ ಅಲೆಗಳ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಶಿವಮೊಗ್ಗ ಸ್ಫೋಟ: ಒಂಬತ್ತು ಮಂದಿಯ ಸೆರೆಜನವರಿ 21 ರಂದು ಶಿವಮೊಗ್ಗ ಬಳಿಯ ಹುಣಸೋಡು ಎಂಬಲ್ಲಿ ಆರು ಮಂದಿ ಸಾವನ್ನಪ್ಪಿದ ಕಲ್ಲುಕ್ವಾರಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಂಬತ್ತು ಜನರನ್ನು ಬಂಧಿಸಲಾಗಿದೆ. |
![]() | ಶಿವಮೊಗ್ಗ ಸ್ಫೋಟ ಪ್ರಕರಣ: ಸ್ಫೋಟಕ ಸರಬರಾಜು ಮಾಡುತ್ತಿದ್ದ ವ್ಯಕ್ತಿ ಸೇರಿ ನಾಲ್ವರ ಬಂಧನಶಿವಮೊಗ್ಗ ಜಿಲ್ಲೆಯ ಹುಣಸೋಡುವಿನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಸರಬರಾಜು ಮಾಡುತ್ತಿದ್ದ ವ್ಯಕ್ತಿ ಸೇರಿ ನಾಲ್ವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. |
![]() | ರಾಜ್ಯದ ಎಲ್ಲಾ ಕಲ್ಲು ಕ್ವಾರಿ ಸಮೀಕ್ಷೆ ನಡೆಸಿ, ವರದಿ ಸಲ್ಲಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆಶಿವಮೊಗ್ಗ ಕಲ್ಲು ಕ್ವಾರಿಯಲ್ಲಿನ ದುರಂತದ ನಂತರ ಇದೀಗ ರಾಜ್ಯದಲ್ಲಿರುವ ಎಲ್ಲಾ ಕಲ್ಲು ಕ್ವಾರಿಗಳ ಸಮೀಕ್ಷೆ ನಡೆಸಿ ಒಂದು ತಿಂಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. |
![]() | ಶಿವಮೊಗ್ಗ ಸ್ಫೋಟ ಪ್ರಕರಣ: ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಆಗ್ರಹ, ಸರ್ಕಾರ ನಿರಾಕರಣೆಶಿವಮೊಗ್ಗದ ಹುಣಸೋಡು ಬಳಿ ನಡೆದ ಸ್ಫೋಟ ಪ್ರಕರಣದ ತನಿಖೆಯನ್ನು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನಡೆಸಬೇಕು ಎಂದು ವಿಧಾನ ಮಂಡಲದ ಉಭಯ ಸದನಗಳಲ್ಲಿ ಕಾಂಗ್ರೆಸ್ ಒತ್ತಾಯಿಸಿದ್ದು, ಸರ್ಕಾರ ನಿರಾಕರಿಸಿದೆ. |
![]() | ಶಿವಮೊಗ್ಗ ಸ್ಫೋಟದಿಂದ ಎಚ್ಚೆತ್ತ ಅಧಿಕಾರಿಗಳು: ಮಂಡ್ಯ ಜಿಲ್ಲೆಯ 18 ಗ್ರಾಮಗಳಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಬಂದ್!ಶಿವಮೊಗ್ಗ ಸ್ಫೋಟ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಮಂಡ್ಯ ಜಿಲ್ಲಾಡಳಿತ ಮಂಡಳಿಯ ಅಧಿಕಾರಿಗಳು ಇದೀಗ ಜಿಲ್ಲೆಯ 18 ಗ್ರಾಮಗಳ ಸುತ್ತಮುತ್ತ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ನಿಷೇಧ ಹೇರಿದೆ. |