social_icon
  • Tag results for Shops

ಗಾಂಧಿ ಬಜಾರ್‌ನಲ್ಲಿ ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಾಣ: ಅಂಗಡಿ ಕಳೆದುಕೊಳ್ಳುವ ಭಯ, ಪಾಲಿಕೆ ಅಧಿಕಾರಿಗಳೊಂದಿಗೆ ವ್ಯಾಪಾರಿಗಳ ಸಂಘರ್ಷ

ಮಲ್ಟಿಲೆವೆಲ್ ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಿಸಲು ಗಾಂಧಿ ಬಜಾರ್‌ನಲ್ಲಿರುವ ಹಳೆಯ ಅಂಗಡಿಗಳನ್ನು ನೆಲಸಮಗೊಳಿಸಲು ಬಿಬಿಎಂಪಿ ಮುಂದಾಗಿದ್ದು, ಅಧಿಕಾರಿಗಳ ಈ ಕ್ರಮಕ್ಕೆ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

published on : 8th March 2023

ಅಸ್ಸಾಂ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ: 150ಕ್ಕೂ ಅಧಿಕ ಅಂಗಡಿಗಳು ಸುಟ್ಟು ಭಸ್ಮ

ಅಸ್ಸಾಂನ ಜೋರ್ಹತ್ ಜಿಲ್ಲೆಯ ಮಾರುಕಟ್ಟೆಯೊಂದರಲ್ಲಿ ಗುರುವಾರ ತಡರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 150 ಅಂಗಡಿಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 17th February 2023

ಜಯನಗರ ಕಾಂಪ್ಲೆಕ್ಸ್ ಬಳಿಯ 250 ತಾತ್ಕಾಲಿಕ ಮಳಿಗೆಗಳ ತೆರವುಗೊಳಿಸಿದ ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯದ ಜಯನಗರ ವಾಣಿಜ್ಯ ಸಂಕೀರ್ಣದ ಬಳಿಯ ಪಾದಚಾರಿ ಮಾರ್ಗ, ಮಾರುಕಟ್ಟೆ ಕಾರಿಡಾರ್ ಮೇಲೆ ಮತ್ತು ಅಕ್ಕಪಕ್ಕದಲ್ಲಿದ್ದ ಸುಮಾರು 250 ತಾತ್ಕಾಲಿಕ ಮಳಿಗೆಗಳನ್ನು ಬಿಬಿಎಂಪಿ ಬುಧವಾರ ತೆರವುಗೊಳಿಸಿತು.

published on : 9th February 2023

ಹಸುಗಳಿಗೆ ಹುಲ್ಲು ತಿನ್ನಿಸಿ, ಮದ್ಯಪಾನ ಬದಲು ಹಾಲು ಕುಡಿಯಿರಿ: ಮದ್ಯದಂಗಡಿ ಮುಂದೆ ಬೀಡಾಡಿ ದನಗಳನ್ನು ಕಟ್ಟಿ ಉಮಾ ಭಾರತಿ ಪ್ರತಿಭಟನೆ

ಮಧ್ಯಪ್ರದೇಶದಲ್ಲಿ ಮದ್ಯಪಾನ ವಿರುದ್ಧ ಹೋರಾಟ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಅವರು, ಮದ್ಯದಂಗಡಿ ಮುಂದೆ ಬೀಡಾಡಿ ದನಗಳನ್ನು ಕಟ್ಟಿ ಪ್ರತಿಭಟನೆ ನಡೆಸಿದ್ದಾರೆ.

published on : 3rd February 2023

ಬೆಂಗಳೂರು: ತೆರಿಗೆ ವಂಚನೆ, ಚಿನ್ನಾಭರಣ ಅಂಗಡಿಗಳ ಮೇಲೆ ಐಟಿ ದಾಳಿ

ತೆರಿಗೆ ವಂಚಿಸಿ ವ್ಯಾಪಾರ ಮಾಡುತ್ತಿದ್ದ ಬೆಂಗಳೂರು ನಗರದ ಸುಮಾರು 25ಕ್ಕೂ ಹೆಚ್ಚು ಚಿನ್ನಾಭರಣ ಅಂಗಡಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

published on : 31st January 2023

ಬೆಂಗಳೂರು: ಪೆಟ್ ಶಾಪ್'ಗಳಲ್ಲಿ ಅನಧಿಕೃತವಾಗಿ ಮಾರಾಟ ಮಾಡಲಾಗುತ್ತಿದ್ದ 1 ಸಾವಿರ ದೇಶಿ, ವಿದೇಶಿ ಪಕ್ಷಿ-ಪ್ರಾಣಿಗಳ ರಕ್ಷಣೆ!

ನಗರದಲ್ಲಿ ಅನಧಿಕೃತವಾಗಿ ಮಾರಾಟ ಮಾಡಲಾಗುತ್ತಿದ್ದ 1 ಸಾವಿರ ದೇಶೀಯ ಹಾಗೂ ವಿದೇಶಿ ಪಕ್ಷಿ ಪ್ರಾಣಿಗಳನ್ನು ಬುಧವಾರ ರಕ್ಷಣೆ ಮಾಡಲಾಗಿದೆ.

published on : 12th January 2023

ನ್ಯಾಯಬೆಲೆ ಅಂಗಡಿಗಳ ಹಂಚಿಕೆ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಸಂಬಂಧಿಸಿದ ಪ್ರಕರಣಗಳು, ವಿಶೇಷವಾಗಿ ನ್ಯಾಯಬೆಲೆ ಅಂಗಡಿಗಳು ಹಾಗೂ ಕಾರ್ಡ್‌ಗಳ ಹಂಚಿಕೆಗೆ ಸಂಬಂಧಿಸಿದಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಆಯುಕ್ತರಿಗೆ ಈ ಸಮಸ್ಯೆಯನ್ನು ಪರಿಶೀಲಿಸಿ ಪರಿಹರಿಸುವಂತೆ ಸೂಚಿಸಿದೆ.

published on : 4th December 2022

ಹಂಪಿಯಲ್ಲಿ ಅಗ್ನಿ ಅವಘಡ: ಛತ್ರ, ಹೋಟೆಲ್, 4 ಅಂಗಡಿಗಳು ಭಸ್ಮ

ವಿಶ್ವ ವಿಖ್ಯಾತ ಹಂಪಿಯಲ್ಲಿನ 'ಮ್ಯಾಂಗೋ ಟ್ರೀ' ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಛತ್ರ, ನಾಲ್ಕು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. 

published on : 28th October 2022

ಅರುಣಾಚಲ ಪ್ರದೇಶದ ಹಳೇ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ: 700ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

ಅರುಣಾಚಲ ಪ್ರದೇಶದ ಹಳೇ ಮಾರುಕಟ್ಟೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 700 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ.

published on : 25th October 2022

ದೆಹಲಿ ಹೊಸ ಅಬಕಾರಿ ನೀತಿ ಎಫೆಕ್ಟ್: ಖಾಸಗಿ ಮದ್ಯದ ಅಂಗಡಿಗಳಿಗೆ ಬೀಗ.. ತಲೆ ಎತ್ತಲಿವೆ 300 ಸರ್ಕಾರಿ ಬೃಹತ್‌ ವೈನ್ ಶಾಪ್ ಗಳು!

ದೆಹಲಿ ಸರ್ಕಾರ ಜಾರಿಗೆ ತಂದಿರುವ ಅಬಕಾರಿ ನೀತಿಯಿಂದಾಗಿ ಖಾಸಗಿ ಮದ್ಯದ ಅಂಗಡಿಗಳಿಗೆ ಬೀಗ ಬೀಳಲಿದ್ದು, ಅದರ ಬದಲಿಗೆ ಸುಮಾರು 300 ಸರ್ಕಾರಿ ಬೃಹತ್‌ ವೈನ್ ಶಾಪ್ ಗಳು ತಲೆ ಎತ್ತಲಿವೆ.

published on : 31st August 2022

ಮಂಗಳೂರು: ನಾಳೆ ಶಾಂತಿ ಸಭೆ, ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿ ಮುಂಗಟ್ಟು ಬಂದ್

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಮಂಗಳೂರಿನಲ್ಲಿ ಗುರುವಾರ ರಾತ್ರಿ ಮತ್ತೊಂದು ಹತ್ಯೆ ನಡೆದಿದ್ದು, ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲು ಜಿಲ್ಲಾಡಳಿತ ಶನಿವಾರ ಶಾಂತಿ ಸಭೆ ಆಯೋಜಿಸಿದೆ...

published on : 29th July 2022

ಸಣ್ಣ ಮಳಿಗೆಗಳು ಮಾರಾಟ ಮಾಡುವ ಕಡಿಮೆ ಪ್ರಮಾಣದ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸುವುದಿಲ್ಲ: ಕೇರಳ ಸಿಎಂ ಪಿಣರಾಯಿ ವಿಜಯನ್

ಜಿಎಸ್ ಟಿ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಸಡ್ಡು ಹೊಡಿದಿರುವ ಕೇರಳ ಸಿಎಂ ಪಿಣರಾಯಿ ವಿಜಯನ್, ಸರ್ಕಾರದ ಕುಟುಂಬ ಶ್ರೀ ಮತ್ತು ಸಣ್ಣ ಮಳಿಗೆಗಳು ಮಾರಾಟ ಮಾಡುವ ಕಡಿಮೆ ಪ್ರಮಾಣದ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.

published on : 26th July 2022

ಸಣ್ಣ ಅಂಗಡಿಗಳ ಸರಕು ಸಾಮಾಗ್ರಿಗಳ ಮೇಲೆ ಜಿಎಸ್‌ಟಿ ಹೇರುವುದಿಲ್ಲ: ಕೇರಳ ಸರ್ಕಾರ

ಹಾಲಿನ ಉತ್ಪನ್ನಗಳ ಮೇಲಿನ ಜಿಎಸ್ ಟಿ ಹೇರಿಕೆ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಕೇರಳ ಸರ್ಕಾರ ಸಣ್ಣ ಅಂಗಡಿಗಳ ಸರಕು ಸಾಮಾಗ್ರಿಗಳ ಮೇಲೆ ಜಿಎಸ್‌ಟಿ ಹೇರುವುದಿಲ್ಲ ಎಂದು ಘೋಷಣೆ ಮಾಡಿದೆ.

published on : 20th July 2022

ರಾಮ ಮಂದಿರ ನಿರ್ಮಾಣವಾಗುವ ಅಯೋಧ್ಯೆಯಲ್ಲಿ ಮದ್ಯಪಾನ ನಿಷೇಧಿಸಿದ ಯೋಗಿ ಸರ್ಕಾರ!

ರಾಮ ಮಂದಿರ ನಿರ್ಮಾಣವಾಗುವ ಅಯೋಧ್ಯೆಯಲ್ಲಿ ಮದ್ಯಪಾನ ನಿಷೇಧಿಸಲು ಉತ್ತರ ಪ್ರದೇಶ ಸಿಎಂ ಯೋಗಿ ಅದಿತ್ಯಾನಾಥ್ ಸರ್ಕಾರ ಆದೇಶ ನೀಡಿದೆ.

published on : 1st June 2022

'ಇಷ್ಟಪಟ್ಟಾಗಲೆಲ್ಲಾ ಮಾಂಸಾಹಾರ ಸೇವಿಸಲು ಸಂವಿಧಾನ ಅವಕಾಶ ಕೊಟ್ಟಿದೆ'- ಟಿಎಂಸಿ ಸಂಸದೆ

ನವರಾತ್ರಿ ಹಬ್ಬದ ಸಮಯದಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ಹೊರಡಿಸಿರುವ ಆದೇಶದ ವಿರುದ್ಧ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಕಿಡಿಕಾರಿದ್ದಾರೆ.

published on : 6th April 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9