- Tag results for Siddaramaiah
![]() | ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಅಕ್ರಮ: ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆಗೆ ಆದೇಶಿಸಿದ್ದಾರೆ. |
![]() | ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ; ಸಂವಿಧಾನದ 9ನೇ ಶೆಡ್ಯೂಲ್ ನಲ್ಲಿ ಸೇರಿಸಲು ಕೇಂದ್ರಕ್ಕೆ ಒತ್ತಾಯ- ಸಿಎಂ ಸಿದ್ದರಾಮಯ್ಯರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್ ನಲ್ಲಿ ಸೇರಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. |
![]() | ವಿರೋಧ ಪಕ್ಷ ಇರುವುದು ಯುದ್ಧಕ್ಕಾಗಿ, ಸ್ನೇಹ ಮಾಡೋಕೆ ಅಲ್ಲ: ಸಿದ್ದರಾಮಯ್ಯ ವಿರುದ್ಧ ಎಚ್ ಡಿ ಕೆ ವಾಗ್ದಾಳಿಸರ್ಕಾರದ ತಪ್ಪುಗಳ ವಿರುದ್ಧ ಯುದ್ಧ ನಡೆಸುವುದಕ್ಕಾಗಿ ಜೆಡಿಎಸ್ ವಿಪಕ್ಷ ಸ್ಥಾನದಲ್ಲಿ ಕುಳಿತಿದೆ, ಕಾಂಗ್ರೆಸ್ ಪಕ್ಷವು ಕೊಟ್ಟ ಮಾತಿನಂತೆ ನಡೆಯದಿದ್ದರೆ ನಾವು ಕೈಕಟ್ಟಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. |
![]() | ಸಿಎಂ ಸಿದ್ದರಾಮಯ್ಯ ಜೀರೋ ಟ್ರಾಫಿಕ್ ಸಂಚಾರ: ಜನಸಾಮಾನ್ಯರ ಪರದಾಟಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಿದ್ದರಾಮಯ್ಯ ಅವರು ತಮ್ಮ ಸಂಚಾರಕ್ಕೆ ಝೀರೋ ಟ್ರಾಫಿಕ್ ನಿಯಮವನ್ನು ಕೈಬಿಡುವುದಾಗಿ ಸಾರ್ವಜನಿಕವಾಗಿ ಘೋಷಿಸಿ, ಸಾರ್ವಜನಿಕರಿಂದ ಗೌರವ ಗಳಿಸಿದ್ದರು. |
![]() | ಬಾಡಿಗೆ ಮನೆಗಳಲ್ಲಿ ವಾಸಿಸುವವರು ಸೇರಿ ಎಲ್ಲಾ ಗೃಹಬಳಕೆದಾರರಿಗೆ 200 ಯೂನಿಟ್ ವಿದ್ಯುತ್ ಉಚಿತ: ಸಿಎಂ ಸಿದ್ದರಾಮಯ್ಯರಾಜ್ಯದಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುವವರು ಸೇರಿ ಎಲ್ಲಾ ಗೃಹಬಳಕೆದಾರರಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. |
![]() | ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸದಿರಿ: ಕೆಎಂಎಫ್'ಗೆ ಸಿಎಂ ಸಿದ್ದರಾಮಯ್ಯ ಸೂಚನೆರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡಬಾರದು ಎಂದು ಕರ್ನಾಟಕ ಹಾಲು ಮಹಾ ಮಂಡಳ (ಕೆಎಂಎಫ್)ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. |
![]() | ದ್ವೇಷ ಹರಡುವುದನ್ನು ತಡೆಯಲು 'ಶಾಂತಿಯುತ ಕರ್ನಾಟಕ' ಹೆಲ್ಪ್ಲೈನ್ ಆರಂಭಿಸಿ: ಸಿಎಂಗೆ ಎಂ.ಬಿ.ಪಾಟೀಲ್ ಮನವಿರಾಜ್ಯದಲ್ಲಿ ಯಾವುದೇ ರೀತಿಯ ದ್ವೇಷ ಹರಡುವುದನ್ನು ತಡೆಯಲು 'ಶಾಂತಿಯುತ ಕರ್ನಾಟಕ’ ಎಂಬ ಹೊಸ ಹೆಲ್ಪ್ಲೈನ್ ಆರಂಭಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ... |
![]() | ನೈಸರ್ಗಿಕ ಸಂಪನ್ಮೂಲದ ಮಿತ ಬಳಕೆ ಅಗತ್ಯ; ಪ್ರಕೃತಿ-ಮನುಷ್ಯನ ಜೀವನ ಒಂದಕ್ಕೊಂದು ಹೊಂದಿಕೊಂಡಿದೆ: ಸಿಎಂ ಸಿದ್ದರಾಮಯ್ಯಪೂರ್ವಿಕರಿಗೆ ನಮ್ಮ ಪರಿಸರ ಮತ್ತು ಪ್ರಕೃತಿಯ ಬಗ್ಗೆ ಇದ್ದ ಕಾಳಜಿ ಅನನ್ಯ. ಒಂದು ಮರ ಕಡಿದರೆ ಮತ್ತೊಂದು ಗಿಡ ನೆಡುತ್ತಿದ್ದರು. ಆದರೆ ಈಗ ಕೇವಲ ಮರ ಕಡಿಯುವುದಾಗಿದೆ. ಇದೇ ನಮ್ಮ ಪೂರ್ವಿಕರಿಗೂ ನಮಗೂ ಇರುವ ವ್ಯತ್ಯಾಸ. |
![]() | ಗೆಲ್ಲುವುದಕ್ಕಾಗಿ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಭರಪೂರ ಘೋಷಣೆ: ಯೋಜನೆ ಜಾರಿಗೆ ತರಲು ಬೊಕ್ಕಸಕ್ಕೆ ಅತ್ಯಧಿಕ ಹೊರೆ!ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಅಂಗನವಾಡಿ ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ಕ್ರಮವಾಗಿ 10 ಸಾವಿರದಿಂದ 15 ಸಾವಿರ ರೂ.ಗಳಿಂದ 15,000 ರು ಗಳಿಗೆ ಹಾಗೂ 7,500 ರಿಂದ 12 ಸಾವಿರಗಳಿಗೆ ಏರಿಕೆ ಮಾಡುವುದಾಗಿ ತಿಳಿಸಿತ್ತು, |
![]() | ವಿದ್ಯುತ್ ದುಂದುವೆಚ್ಚ-ದುರುಪಯೋಗಕ್ಕೆ ಜನರಿಗೆ ಬಿಜೆಪಿಯಿಂದ ಕುಮ್ಮಕ್ಕು: ಸಿಎಂ ಸಿದ್ದರಾಮಯ್ಯವಿದ್ಯುತ್ ದುಂದುವೆಚ್ಚ ಹಾಗೂ ದುರುಪಯೋಗಕ್ಕೆ ಜನರಿಗೆ ವಿಪಕ್ಷ ಬಿಜೆಪಿ ಕುಮ್ಮಕ್ಕು ನೀಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಉಳ್ಳವರು ಗ್ಯಾರಂಟಿಗಳನ್ನು ತ್ಯಜಿಸಿ, ಸರ್ಕಾರದ ಹೊರೆಯನ್ನು ಕಡಿಮೆ ಮಾಡಿ: ಸಿಎಂ ಸಿದ್ದರಾಮಯ್ಯ ಮನವಿ'ಉಳ್ಳವರು' ಅಥವಾ ಆರ್ಥಿಕವಾಗಿ ಸಾಮರ್ಥ್ಯವುಳ್ಳವರು ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಭರವಸೆಗಳನ್ನು ಬಿಟ್ಟುಕೊಟ್ಟು 'ಇಲ್ಲದವರಿಗೆ' ಸಹಾಯ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ. |
![]() | ಸದ್ದಿಲ್ಲದೆ ಜೀರೋ ಟ್ರಾಫಿಕ್ನಲ್ಲಿ ಓಡಾಡುತ್ತಿರುವ ಸಿಎಂ ಸಿದ್ದರಾಮಯ್ಯ: ಬಿಜೆಪಿ ಲೇವಡಿಜೀರೋ ಟ್ರಾಫಿಕ್ ಬೇಡ ಎಂದು ಹೇಳಿದ್ದ ಸಿಎಂ ಸಿದ್ದರಾಮಯ್ಯ ಈಗ ಮತ್ತೆ ಸದ್ದಿಲ್ಲದೆ ಜೀರೋ ಟ್ರಾಫಿಕ್ ನಲ್ಲಿ ಓಡಾಡುತ್ತಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. |
![]() | ಬೆಂಗಳೂರಿನಲ್ಲಿ ಇನ್ನೂ 50 ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ ಸರ್ಕಾರ ನಿರ್ಧಾರರಾಜಧಾನಿ ಬೆಂಗಳೂರಿನಲ್ಲಿ ಶೀಘ್ರದಲ್ಲಿ 50 ಇಂದಿರಾ ಕ್ಯಾಂಟೀನ್ ಗಳನ್ನು ಹೊಸದಾಗಿ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. |
![]() | ಬಮೂಲ್ ನಿಂದ ಹಾಲು ಉತ್ಪಾದಕರ ಸಬ್ಸಿಡಿಗೆ ಕತ್ತರಿ: ಸಿಎಂ ಸಿದ್ದರಾಮಯ್ಯ ಗರಂ, ಕಡಿತಗೊಳಿಸದಂತೆ ಎಚ್ಚರಿಕೆರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. |
![]() | ಒಡಿಶಾ ರೈಲು ದುರಂತ: ಬೈಯಪ್ಪನಹಳ್ಳಿಯಲ್ಲಿ ಪ್ರಯಾಣಿಕರಿಗೆ ಊಟದ ವ್ಯವಸ್ಥೆ ಮಾಡುವಂತೆ ಬಿಬಿಎಂಪಿಗೆ ಸಿಎಂ ಸೂಚನೆಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಊಟ, ತಿಂಡಿ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಶನಿವಾರ ಸೂಚನೆ ನೀಡಿದ್ದಾರೆ. |