social_icon
  • Tag results for Siddarmaiah

ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಸಿಎಂ ಸಿದ್ದರಾಮಯ್ಯ ಭರವಸೆ

ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್‌ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು.

published on : 18th October 2023

ಮಲೆ ಮಹದೇಶ್ವರ ಬೆಟ್ಟ: ಸರಿಯಾದ ರಸ್ತೆಗಳಿಲ್ಲದ ಕಾರಣ 'ಆದಿವಾಸಿ'ಗಳಿಗೆ ಅನ್ನಭಾಗ್ಯವೂ ಇಲ್ಲ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯ ಪ್ರಯೋಜನಗಳು ನಾಗಮಲೆ ಮತ್ತು ಮಲೆ ಮಹದೇಶ್ವರ ಬೆಟ್ಟದ ಸಮೀಪದ ಗ್ರಾಮಗಳಲ್ಲಿ ವಾಸಿಸುವ ಆದಿವಾಸಿ ಕುಟುಂಬಗಳಿಗೆ ತಲುಪುವುದು ದುಸ್ತರವಾಗಿದೆ.

published on : 13th July 2023

ಪಾಟೀಲ್ ಹೆಗಲ ಮೇಲೆ ಬಂದೂಕು ಇಟ್ಟು ಡಿಕೆ ಎದೆಗೆ ಗುಂಡು: ಒಕ್ಕಲಿಗರ ಮುಗಿಸುವ ಸೂಚನೆಯೇ ಕಮಂಗಿ ಕಾಂಗ್ರೆಸ್ ನವರೇ?

ಎಂಬಿ ಪಾಟೀಲರ ಹೆಗಲ ಮೇಲೆ ಬಂದೂಕು ಇಟ್ಟು ಡಿಕೆ ಎದೆಗೆ ಗುಂಡಿಟ್ಟ ಸಿದ್ದರಾಮಯ್ಯ ಒಕ್ಕಲಿಗರನ್ನು ಮುಗಿಸಲು ಹೊರಟಿರುವ ಸೂಚನೆಯೇ ಕಮಂಗಿ ಕಾಂಗ್ರೆಸ್ ನವರೇ  ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

published on : 16th June 2023

ಸಿಎಂ ಆಯ್ಕೆ ಅಧಿಕೃತ ಘೋಷಣೆ ಬೆನ್ನಲ್ಲೇ ಗ್ಯಾರೆಂಟಿಗಳ ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು

ರಾಜ್ಯದ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಎಐಸಿಸಿ ಅಧಿಕೃತ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಪಕ್ಷದ ಗ್ಯಾರೆಂಟಿ ಘೋಷಣೆಗಳ ಬಗ್ಗೆ ಸಿದ್ದರಾಮಯ್ಯ ಅವರು ಖಡಕ್ ಆಗಿ ಮಾತನಾಡಿದ್ದಾರೆ.

published on : 18th May 2023

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶೋಷಿತ ವರ್ಗಗಳು ಉತ್ತಮವಾಗಿದ್ದವು: ಸಿದ್ದರಾಮಯ್ಯ

ಬಿಜೆಪಿ ಆಡಳಿತಕ್ಕಿಂತ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ದಮನಿತ ವರ್ಗಗಳು ಉತ್ತಮವಾಗಿದ್ದವು ಎಂದು  ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

published on : 10th April 2023

ಕಾಂಗ್ರೆಸ್'ಗೆ ಮತ ನೀಡಿದರೆ ಎರಡು ವರ್ಷದಲ್ಲಿ ಮಹದಾಯಿ ಯೋಜನೆ ಪೂರ್ಣ: ಸಿದ್ದರಾಮಯ್ಯ

ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದೇ ಆದರೆ, ಎರಡು ವರ್ಷದಲ್ಲಿ ಮಹದಾಯಿ ಯೋಜನೆ ಪೂರ್ಣಗೊಳಿಸುತ್ತೇವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

published on : 3rd January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9