- Tag results for Sidhu Moose Wala
![]() | ಸಿದ್ದು ಮೂಸೆವಾಲಾ ಕೊಲೆ ಪ್ರಕರಣದ ಆರೋಪಿಗಳ ನಡುವೆ ರಕ್ತಸಿಕ್ತ ಘರ್ಷಣೆ: ಇಬ್ಬರ ಸಾವುಸಿದ್ದು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳಾದ ಮನದೀಪ್ ತೂಫಾನ್, ಮನಮೋಹನ್ ಸಿಂಗ್ ಮತ್ತು ಕೇಶವ್ ಅವರ ನಡುವೆ ರಕ್ತಸಿಕ್ತ ಘರ್ಷಣೆ ನಡೆದಿದ್ದು, ಗ್ಯಾಂಗ್ ಸ್ಟರ್ ಗಳಾದ ಮನದೀಪ್ ತೂಫಾನ್ ಮತ್ತು ಮನಮೋಹನ್ ಸಾವನ್ನಪ್ಪಿದ್ದಾರೆ. |
![]() | ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಮಾಸ್ಟರ್ ಮೈಂಡ್ ಗೋಲ್ಡಿ ಬ್ರಾರ್ ಕ್ಯಾಲಿಫೋರ್ನಿಯಾದಲ್ಲಿ ಬಂಧನಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಇತ್ತೀಚಿನ ದೊಡ್ಡ ಬೆಳವಣಿಗೆಯೊಂದರಲ್ಲಿ, ಗಾಯಕನ ಹತ್ಯೆಯ ಮಾಸ್ಟರ್ಮೈಂಡ್ ಎಂದು ವರದಿಯಾಗಿರುವ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್'ನನ್ನು ಕ್ಯಾಲಿಫೋರ್ನಿಯಾದಲ್ಲಿ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. |
![]() | ಮೂಸೆವಾಲಾ ಹತ್ಯೆ ಪ್ರಕರಣ: 3 ರಾಜ್ಯಗಳ 60 ಕಡೆ NIA ದಾಳಿ, ಗ್ಯಾಂಗ್ ಸ್ಟರ್ ಗಳ ನಿವಾಸದಲ್ಲಿ ತೀವ್ರ ಶೋಧಪಂಜಾಬಿ ಗಾಯಕ ಸಿಧು ಮೂಸೆವಾಲಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ರಾಷ್ಟ್ರೀಯ ತನಿಖಾ ದಳ (National Investigation Agency – NIA) ದೇಶದ 3 ರಾಜ್ಯಗಳಲ್ಲಿ ಗ್ಯಾಂಗ್ ಸ್ಟರ್ ಗಳಿಗೆ ಸಂಬಂಧಿಸಿದ 60 ಜಾಗಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ. |
![]() | ಮೂಸೆವಾಲಾ ಹತ್ಯೆ ಪ್ರಕರಣ: ಶಂಕಿತ ಶೂಟರ್ ಎನ್ ಕೌಂಟರ್, ಮುಂದುವರೆದ ಗುಂಡಿನ ಕಾಳಗಗಾಯಕ ಸಿಧು ಮೂಸೆ ವಾಲಾ ಹತ್ಯೆಯ ಶಂಕಿತ ಆರೋಪಿ ಜಗ್ರೂಪ್ ಸಿಂಗ್ ರೂಪ ಎಂಬ ದರೋಡೆಕೋರ ಬುಧವಾರ ಅಮೃತಸರ ಬಳಿ ಪಂಜಾಬ್ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.... |
![]() | ಗಾಯಕ ಸಿಧು ಮೂಸೆವಾಲಾ ಹತ್ಯೆ: ಇಬ್ಬರು ಪ್ರಮುಖ ಆರೋಪಿಗಳ ಬಂಧನಖ್ಯಾತ ಪಂಜಾಬಿ ಗಾಯಕ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. |
![]() | ಮೂಸೆವಾಲಾ ಹತ್ಯೆ ಪ್ರಕರಣ: ವಕೀಲರು ಸಿಗ್ತಿಲ್ಲ, ಕೇಸ್ ವಿಚಾರಣೆ ದೆಹಲಿಗೆ ವರ್ಗಾಯಿಸಿ ಎಂದ ಬಿಷ್ಣೋಯಿ ತಂದೆಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ತಂದೆ ಪಂಜಾಬ್ ಪೊಲೀಸರ ತನಿಖೆ ಮತ್ತು ನ್ಯಾಯಾಲಯದ ವಿಚಾರಣೆಯನ್ನು ದೆಹಲಿಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. |
![]() | ಸಿಧು ಮೂಸೆವಾಲ ಹತ್ಯೆ ಪ್ರಕರಣ, ಪುಣೆ ಪೊಲೀಸರಿಂದ ಶೂಟರ್ ಬಂಧನಪಂಜಾಬಿ ಗಾಯಕ ಮತ್ತು ಕಾಂಗ್ರೆಸ್ ಮುಖಂಡ ಸಿಧು ಮೂಸೆವಾಲ ಹತ್ಯೆ ಪ್ರಕರಣದ ಶೂಟರ್ ಸಂತೋಷ್ ಜಾಧವ್ ನನ್ನು ಪುಣೆ ಪೊಲೀಸರು ಬಂಧಿಸಿರುವುದಾಗಿ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | ಸಿಧು ಮೂಸೆವಾಲ ಹತ್ಯೆ ಪ್ರಕರಣ: ಗೋಲ್ಡೀ ಬ್ರಾರ್ ವಿರುದ್ಧ ಇಂಟರ್ ಪೋಲ್ ನಿಂದ ರೆಡ್ ಕಾರ್ನರ್ ನೊಟೀಸ್ಪಂಜಾಬ್ ನ ಖ್ಯಾತ ಗಾಯಕ, ಕಾಂಗ್ರೆಸ್ ನಾಯಕರೂ ಆಗಿದ್ದ ಸಿಧು ಮೂಸವಾಲ ಹತ್ಯೆ ಪ್ರಕರಣದಲ್ಲಿ ಗೋಲ್ಡೀ ಬ್ರಾರ್ ವಿರುದ್ಧ ರೆಡ್ ಕಾರ್ನರ್ ನೊಟೀಸ್ ಜಾರಿಗೊಳಿಸಲಾಗಿದೆ. |
![]() | ಇತ್ತೀಚಿಗೆ ಹತ್ಯೆಯಾದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಕುಟುಂಬಸ್ಥರಿಗೆ ರಾಹುಲ್ ಗಾಂಧಿ ಸಾಂತ್ವನಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚಿಗೆ ಹತ್ಯೆಯಾದ ಪಂಜಾಬ್ ಗಾಯಕ ಹಾಗೂ ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಅವರ ಕುಟುಂಬಸ್ಥರನ್ನು ಮಂಗಳವಾರ ಭೇಟಿ ಮಾಡಿದರು. |
![]() | ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಪಂಜಾಬ್ ಪೊಲೀಸರಿಂದ ಮತ್ತೊಬ್ಬ ಶಂಕಿತನ ಬಂಧನ!ಹರಿಯಾಣದ ಫತೇಹಾಬಾದ್ ನ ಮುಸೆಹ್ಲಿ ಗ್ರಾಮದಲ್ಲಿ ಪಂಜಾಬಿ ಗಾಯಕ, ಕಾಂಗ್ರೆಸ್ ಮುಖಂಡ ಸಿಧು ಮೂಸ್ ವಾಲಾ ಹತ್ಯೆ ಪ್ರಕರಣ ಸಂಬಂಧ ಮತ್ತೊಬ್ಬ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಮೃತ ಗಾಯಕನ ಮನೆಗೆ ಪಂಜಾಬ್ ಸಿಎಂ ಭಗವಂತ್ ಮನ್ ಭೇಟಿ, ಗ್ರಾಮಸ್ಥರಿಂದ ಪ್ರತಿಭಟನೆಗ್ರಾಮಸ್ಥರ ಪ್ರತಿಭಟನೆ ನಡುವಲ್ಲೇ ಹತ್ಯೆಗೀಡಾದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಮನೆಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮನ್ ಅವರು ಶುಕ್ರವಾರ ಭೇಟಿ ನೀಡಿದ್ದಾರೆ. |
![]() | ಪಂಜಾಬಿ ಗಾಯಕ ಸಿಧು ಮೂಸೆವಾಲಾ ದೇಹ ಹೊಕ್ಕಿದ್ದವು 19 ಗುಂಡುಗಳು: ಮರಣೋತ್ತರ ಪರೀಕ್ಷಾ ವರದಿದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ದೇಹದೊಳಗೆ ಬರೋಬ್ಬರಿ 19 ಗುಂಡುಗಳು ಹೊಕ್ಕಿರುವುದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ಬಹಿರಂಗವಾಗಿದೆ. |
![]() | ಗಾಯಕ ಸಿಧು ಹತ್ಯೆಗೆ ಸಂತಾಪ: 'ನಾನು ಮುಸ್ಲಿಂ ಅಲ್ಲ', ಟೀಕೆಗಳಿಗೆ ತಿರುಗೇಟು ನೀಡಿದ ಪಾಕ್ ಗಾಯಕಿಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಅವರ ಸಾವಿಗೆ ಸಂತಾಪ ಸೂಚಿಸಿದ್ದಕ್ಕಾಗಿ ತೀವ್ರ ಟೀಕೆಗೆ ಗುರಿಯಾಗಿರುವ ಪಾಕಿಸ್ತಾನಿ ಗಾಯಕಿ ಶೇ ಗಿಲ್ ಅವರು ಆನ್ಲೈನ್ ಟ್ರೋಲ್ಗಳಿಗೆ ತಿರುಗೇಟು ನೀಡಿದ್ದಾರೆ. |
![]() | 'ಎರಡು ದಿನದಲ್ಲಿ ಉತ್ತರ ಕೊಡುತ್ತೇವೆ': ಮೂಸೆವಾಲಾ ಹಂತಕರಿಗೆ ಜೈಲಿನಿಂದಲೇ ವಾರ್ನಿಂಗ್ ಕೊಟ್ಟ ಗ್ಯಾಂಗ್ ಸ್ಟರ್!ಪಂಜಾಬಿ ಗಾಯಕ ಹಾಗೂ ಕಾಂಗ್ರೆಸ್ ಮುಖಂಡ ಶುಭದೀಪ್ ಸಿಂಗ್ ಸಿಧು ಅಲಿಯಾಸ್ ಸಿಧು ಮೂಸೆವಾಲಾ ಅವರ ಹತ್ಯೆಗೆ ಇನ್ನರೆಡು ದಿನದಲ್ಲಿ ಉತ್ತರ ನೀಡುತ್ತೇವೆ ಎಂದು ತಿಹಾರ್ ಜೈಲಿನಲ್ಲಿರುವ ಗ್ಯಾಂಗ್ ಸ್ಟರ್ ಓರ್ವ ಎಚ್ಚರಿಕೆ ನೀಡಿದ್ದಾನೆ. |
![]() | ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಪಂಜಾಬ್ ಪೊಲೀಸರಿಂದ ಮೊದಲ ಬಂಧನಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮೊದಲ ಆರೋಪಿಯ ಬಂಧನವನ್ನ ಮಂಗಳವಾರ ಖಚಿತಪಡಿಸಿದ್ದಾರೆ. ಆರೋಪಿ ಮನ್ಪ್ರೀತ್ನನ್ನು ಉತ್ತರಾಖಂಡದಲ್ಲಿ ಬಂಧಿಸಲಾಗಿದೆ. |