- Tag results for Snake
![]() | ಮುಂಬೈ: ಉದ್ಧವ್ ಠಾಕ್ರೆ ನಿವಾಸಕ್ಕೆ ನುಗ್ಗಿದ 4 ಅಡಿ ಉದ್ದದ ವಿಷಪೂರಿತ ಹಾವು!ಶಿವಸೇನಾ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಮುಂಬೈ ನಿವಾಸದಲ್ಲಿ ನಾಲ್ಕು ಅಡಿ ಉದ್ದದ ನಾಗರಹಾವು ಪತ್ತೆಯಾಗಿದೆ. |
![]() | ಹುಬ್ಬಳ್ಳಿ: ಗರ್ಭಿಣಿ ಮಹಿಳೆಗೆ ಕಚ್ಚಿದ ಹಾವು, ಕಿಮ್ಸ್ ನಲ್ಲಿ ಜೀವನ್ಮರಣದ ಹೋರಾಟಹಾವೇರಿಯ 28 ವರ್ಷದ ಗರ್ಭಿಣಿ ಮಹಿಳೆಯೊಬ್ಬರಿಗೆ ವಿಷಕಾರಿ ಹಾವು ಕಚ್ಚಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಹಿಳೆ ಮತ್ತು ಮಗು ರಕ್ಷಿಸಲು... |
![]() | ಅದು ಹುಲ್ಲಲ್ಲಾ...: ಹಾವು ಜಗಿಯುತ್ತಿರುವ ಜಿಂಕೆ, ಅರಣ್ಯಾಧಿಕಾರಿಗಳೇ ಹೌಹಾರುವಂತೆ ಮಾಡಿದ Viral Videoಈ ಜಗತ್ತಿನಲ್ಲಿ ಎಂತೆಂಥಹ ವಿಚಿತ್ರ ಘಟನೆಗಳು ನಡೆಯುತ್ತಿರುತ್ತವೆ ಎಂದರೆ ನಮ್ಮ ಕಣ್ಣುಗಳನ್ನೇ ನಾವು ನಂಬಲು ಸಾಧ್ಯವಿಲ್ಲ.. ಈ ಸಾಲಿಗೆ ಇಲ್ಲೊಂದು ವೈರಲ್ ವಿಡಿಯೋ ಸೇರ್ಪಡೆಯಾಗಿದೆ. |
![]() | ಚಿಕ್ಕಮಗಳೂರು: ನಾಗರಹಾವು ಕಚ್ಚಿ ಉರಗ ತಜ್ಞ ಸ್ನೇಕ್ ನರೇಶ್ ಸಾವು!ಚಿಕ್ಕಮಗಳೂರಿನಲ್ಲಿ ನಾಗರಹಾವು ಕಚ್ಚಿ ಉಗರ ತಜ್ಞ ಸ್ನೇಕ್ ನರೇಶ್ ಮೃತಪಟ್ಟಿದ್ದಾರೆ. ಸ್ನೇಕ್ ನರೇಶ್ ಅವರು ಸ್ವತಃ ತಾವು ಹಿಡಿದು ಬ್ಯಾಗ್ನಲ್ಲಿ ಇಟ್ಟಿದ್ದ ಹಾವು ಕಚ್ಚಿ ಸಾವನ್ನಪ್ಪಿದ್ದಾರೆ. |
![]() | ವಿಜಯಪುರ: ಹಿಡಿದ ಹಾವಿನೊಂದಿಗೆ ಮದುವೆ ಮನೆಗೆ ಬಂದು ವರನೊಂದಿಗೆ ಪೋಸ್ ಕೊಟ್ಟ ಉರಗ ರಕ್ಷಕ !34 ವರ್ಷದ ಹನುಮೇಶ್ ಕೈಯಲ್ಲಿ ಹಾವು ಹಿಡಿದು ಕೊಂಡು ಮದುವೆ ಮನೆಯಲ್ಲಿ ವರನ ಜೊತೆಗೆ ಫೋಟೋಗೆ ಪೋಸ್ ನೀಡಿದ ಘಟನೆ ವಿಜಯಪುರದಲ್ಲಿ ನಡೆದಿದೆ. ವರನೊಂದಿಗೆ ಹಸಿರು ಬಳ್ಳಿಯ ಹಾವನ್ನು ಹಿಡಿದಿರುವ ವ್ಯಕ್ತಿ ಫೋಟೋ ತೆಗೆಸಿಕೊಂಡಿದ್ದಾನೆ. |
![]() | ಶಿಗ್ಗಾಂವಿ ಬಿಜೆಪಿ ಕಚೇರಿಯಲ್ಲಿ ಕಾಣಿಸಿಕೊಂಡ ಹಾವು: ಸಿಎಂ ಎಂಟ್ರಿ ಕೊಡುತ್ತಿದ್ದಂತೆ ಬುಸುಗುಟ್ಟ ನಾಗಪ್ಪ, ಕೆಲಕಾಲ ಆತಂಕ ಸೃಷ್ಟಿ!ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿರುವ ಶಿಗ್ಗಾಂವಿ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಬಿಜೆಪಿ ಕಚೇರಿಯಲ್ಲಿ ನಾಗರಹಾವೊಂದು ಕಾಣಿಸಿಕೊಂಡಿದ್ದು, ಈ ವೇಳೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. |
![]() | 'ವಿಷಸರ್ಪ' ದಿಂದ 'ವಿಷಕನ್ಯೆ' ಮತ್ತು 'ನಾಲಾಯಕ್ ಬೇಟಾ'ವರೆಗೆ; ಕರ್ನಾಟಕ ಚುನಾವಣೆಯಲ್ಲಿ ಚರ್ಚೆಯಾದ ಹೇಳಿಕೆಗಳಿವು...'ವಿಷಪೂರಿತ ಹಾವು', 'ವಿಷಕನ್ಯೆ' ಮತ್ತು 'ನಾಲಾಯಕ್' ನಂತಹ ಹೇಳಿಕೆಗಳು ಈ ಭಾರಿಯ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ಕೇಳಿಬಂದ ಮಾತುಗಳು. ಇವುಗಳನ್ನು ಕೇಳಿದ ಮತದಾರ, ಬುಧವಾರ ತಮ್ಮ ಮತವನ್ನು ಚಲಾಯಿಸಲಿದ್ದಾನೆ. |
![]() | ಸರ್ಪ ಎಂದಿಗೂ ಶಿವನ ಕೊರಳಿನಲ್ಲಿರುತ್ತೆ: ಖರ್ಗೆ 'ವಿಷ ಸರ್ಪ' ಹೇಳಿಕೆ ವಿರುದ್ಧ ಪ್ರಧಾನಿ ಮೋದಿ ಕಿಡಿಅಭಿವೃದ್ಧಿಯ ಬಗ್ಗೆ ಚರ್ಚಿಸುವ ಬದಲು ಕಾಂಗ್ರೆಸ್ ನಾಯಕರು ವಿಷದ ಹಾವಿನ ಬಗ್ಗೆ ಚರ್ಚಿಸುತ್ತಿದ್ದಾರೆ. ಈ ಬಗ್ಗೆ ನನಗೇನು ಬೇಸರವಿಲ್ಲ. ಶಿವನ ಕೊರಳಿಗೆ ಶೋಭಾಯ ಮಾನವಾಗಿರುವುದು ಹಾವು. ನನಗೆ ಈ ದೇಶದ ಜನತೆ ಶಿವ ಸ್ವರೂಪಿ. ಶಿವ ಸ್ವರೂಪಿಯಾದ ನಿಮ್ಮ ಕೊರಳಲ್ಲಿ ಹಾವಾಗಿ ಇರಲು ನನಗೆ ಖುಷಿ ಇದೆ... |
![]() | 'ಖರ್ಗೆಯವರೇ ನಿಮ್ಮ ಬಾಯಲ್ಲಿ ಇಂತಹ ಮಾತು ಬಂದ ಮೇಲೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದೇ ಲೇಸು'ಮಲ್ಲಿಕಾರ್ಜುನ ಖರ್ಗೆ ಅವರೇ ನಿಮಗೆ ಇಳಿ ವಯಸ್ಸು ಇದು. ನಾವೆಲ್ಲರೂ ಗೌರವ ಕೊಡ್ತಾ ಇದ್ದಂತಹ ಖರ್ಗೆ ನೀವು. ನಿಮ್ಮ ಬಾಯಲ್ಲಿ ಇಂತಹ ಮಾತು ಬಂದ ಮೇಲೆ ನೀವು ರಾಜಕೀಯ ನಿವೃತ್ತಿ ತಗೋಳೋದೇ ಒಳ್ಳೆಯದು. |
![]() | ಚೆನ್ನೈ ವಿಮಾನ ನಿಲ್ದಾಣದಲ್ಲಿ 22 ಹಾವುಗಳೊಂದಿಗೆ ಸಿಕ್ಕಿಬಿದ್ದ ಮಹಿಳೆಯ ಬಂಧನ! ವಿಡಿಯೋಚೆನ್ನೈ ವಿಮಾನ ನಿಲ್ದಾಣದಲ್ಲಿ ವಿವಿಧ ಜಾತಿಯ 22 ಹಾವುಗಳೊಂದಿಗೆ ಸಿಕ್ಕಿಬಿದ್ದ ಮಹಿಳೆಯೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. |
![]() | ಪ್ರಧಾನಿ ಮೋದಿ 'ವಿಷಸರ್ಪ' ಹೇಳಿಕೆ: ಕಾಂಗ್ರೆಸ್ ನಾಯಕರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ- ಅಮಿತ್ ಶಾ ವಾಗ್ದಾಳಿಪ್ರಧಾನಿ ನರೇಂದ್ರ ಮೋದಿ ವಿಷ ಸರ್ಪವಿದ್ದಂತೆ ಎಂಬ ಎಐಸಿಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದರು. |
![]() | ಖರ್ಗೆ ಹೇಳಿಕೆಗಾಗಿ ಕಾಂಗ್ರೆಸ್ ದೇಶದ ಜನರ ಕ್ಷಮೆ ಕೇಳಬೇಕು: ಯಡಿಯೂರಪ್ಪ ಆಗ್ರಹಪ್ರಧಾನಿ ನರೇಂದ್ರ ಮೋದಿ ವಿಷ ಸರ್ಪ ಇದ್ದ ಹಾಗೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಾಗಿ ಕಾಂಗ್ರೆಸ್ ದೇಶದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ. |
![]() | ಕಾಂಗ್ರೆಸ್ ದೇಶದ ಕ್ಷಮೆ ಯಾಚಿಸಬೇಕು: ಮಲ್ಲಿಕಾರ್ಜುನ ಖರ್ಗೆ 'ವಿಷಕಾರಿ ಹಾವು' ಹೇಳಿಕೆಗೆ ಅನುರಾಗ್ ಠಾಕೂರ್ ಕಿಡಿಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಅನುರಾಗ್ ಠಾಕೂರ್, ಖರ್ಗೆ ಅವರನ್ನು ಯಾರೊಬ್ಬರೂ ತಮ್ಮ ಪಕ್ಷದ ಮುಖ್ಯಸ್ಥ ಎಂದು ಒಪ್ಪಿಕೊಳ್ಳದ ಕಾರಣ ಈ ಹೇಳಿಕೆ ನೀಡಿದ್ದಾರೆ ಎಂದು ಗುರುವಾರ ಹೇಳಿದ್ದಾರೆ. |
![]() | 'ಮೋದಿ ವಿಷದ ಹಾವು ಇದ್ದಂತೆ': ಹೇಳಿಕೆ ವಿವಾದ ಪಡೆಯುತ್ತಿದ್ದಂತೆಯೇ ಮಲ್ಲಿಕಾರ್ಜುನ ಖರ್ಗೆ ಯೂಟರ್ನ್!ಮೋದಿ ಅಂದ್ರೆ ವಿಷದ ಹಾವಿದ್ದಂತೆ. ವಿಷ ಹೌದೋ, ಇಲ್ಲವೋ ಎಂದು ನೆಕ್ಕಿ ನೋಡಿದರೆ ನೀವು ಸತ್ತಂತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ಹಾವು ಕೊಂದ ವ್ಯಕ್ತಿ ವಿರುದ್ಧ ಅರಣ್ಯ ಇಲಾಖೆ ದೂರು; ಪ್ರಕರಣ ದಾಖಲಿಸಿದ ಪೊಲೀಸರುಬಾಗಪತ್ನ ಗ್ರಾಮವೊಂದರಲ್ಲಿ ಹಾವನ್ನು ಕೊಂದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |