- Tag results for Social Media
![]() | ಸಾಮಾಜಿಕ ಮಾಧ್ಯಮಗಳ ಬಳಕೆಗೆ ವಯಸ್ಸಿನ ಮಿತಿ ಜಾರಿಗೆ ತರಲು ಸರ್ಕಾರ ಪರಿಗಣಿಸಬೇಕು: ಹೈಕೋರ್ಟ್ಮದ್ಯಪಾನ ಮಾಡಲು ಕಾನೂನುಬದ್ಧ ವಯಸ್ಸು ಇರುವಂತೆಯೇ ಸಾಮಾಜಿಕ ಮಾಧ್ಯಮ ಬಳಕೆಗೂ ವಯೋಮಿತಿಯನ್ನು ಜಾರಿಗೆ ತಂದರೆ ಸೂಕ್ತ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ. |
![]() | 'ನಾನು ನಂದಿನಿ ಬೆಂಗಳೂರಿಗೆ ಬಂದೀನಿ'; ರೀಲ್ಸ್ ಗೆ ಭಾರೀ ಮೆಚ್ಚುಗೆ; ಒಂದೇ ದಿನ 5 ಮಿಲಿಯನ್ ವೀಕ್ಷಣೆ!ಕೆಲ ದಿನಗಳ ಹಿಂದೆ 'ಅನ್ಯಾಯಕಾರಿ ಬ್ರಹ್ಮ ' ರೀಲ್ಸ್ ಮೂಲಕ ಅದರ ಮೂಲ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ನಾಡಿನಾದ್ಯಂತ ಮನೆ ಮಾತಾದರು. ಈಗ 'ನಾನು ನಂದಿನಿ ಬೆಂಗಳೂರಿಗ್ ಬಂದೀನಿ' ಎಂಬ ರೀಲ್ಸ್ ಸಖತ್ ಸೌಂಡ್ ಮಾಡುತ್ತಿದೆ. |
![]() | ಸಾಮಾಜಿಕ ಜಾಲತಾಣದಲ್ಲಿ 'ಆಕ್ಷೇಪಾರ್ಹ ಫೋಸ್ಟ್' ಘರ್ಷಣೆಯಲ್ಲಿ ಒಬ್ಬರು ಸಾವು, 8 ಮಂದಿಗೆ ಗಾಯಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಫೋಸ್ಟ್' ವಿಚಾರವಾಗಿ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಎರಡು ಸಮುದಾಯಗಳ ಸದಸ್ಯರು ನಡುವೆ ಸಂಭವಿಸಿದ ಘರ್ಷಣೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | Love Jihad: ನನ್ನ ಮೇಲೆ ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಂದ ಮಹಿಳಾ ಟೆಕ್ಕಿ; ಬೆಂಗಳೂರು ಪೊಲೀಸರ ತನಿಖೆ ಆರಂಭಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯೊಬ್ಬರು ಲವ್ ಜಿಹಾದ್ ಮತ್ತು ಲೈಂಗಿಕ ಶೋಷಣೆ, ಅಸ್ವಭಾವಿಕ ಲೈಂಗಿಕ ಕ್ರಿಯೆ ಕುರಿತು ವರದಿ ಮಾಡಿರುವ ಹಿನ್ನಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ. |
![]() | ಸೈಬರ್ ಕ್ರೈಮ್ ತಡೆಯಲು ಆನ್ಲೈನ್ ಅಪಾಯಗಳನ್ನು ಅರಿತುಕೊಳ್ಳಿ: ಬೆಂಗಳೂರು ನಗರ ಪೊಲೀಸ್ ಕಮಿಷನರ್ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಸೈಬರ್ ಅಪರಾಧಗಳಿಂದ ದೂರವಿರಲು ಸಾಮಾಜಿಕ ಮಾಧ್ಯಮಗಳಲ್ಲಿ ಎದುರಾಗುವ ಅಪಾಯಗಳನ್ನು ಗುರುತಿಸುವ ಅಗತ್ಯವನ್ನು ಒತ್ತಿ ಹೇಳಿದರು. ಗುರುವಾರ ಕ್ರೈಸ್ಟ್ ವಿಶ್ವವಿದ್ಯಾಲಯದಲ್ಲಿ ಇಂಡಿಯಾ ಸೈಬರ್ ಕ್ರೈಮ್ ಸಮಿಟ್ನಲ್ಲಿ ವಿದ್ಯಾರ್ಥಿಗಳು ಮತ್ತು ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು. |
![]() | ಸ್ಯಾಂಡಲ್ವುಡ್ನಲ್ಲಿ ದಿಗ್ಗಜರ ದೋಸ್ತಿ ಜಪ: ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ 'ಮಾರ್ಮಿಕ' ಪೋಸ್ಟ್ ವೈರಲ್!ಸ್ಯಾಂಡಲ್ವುಡ್ನಲ್ಲಿನ ಇತ್ತೀಚಿನ ಕೆಲ ಬದಲಾವಣೆಗಳು ಶುಭ ಸೂಚನೆಯನ್ನು ನೀಡಿದ್ದವು. ದೂರವಾಗಿದ್ದ ಚಂದನವನದ ಬಹುಕಾಲದ ಸ್ನೇಹಿತರು ಮತ್ತೆ ಬಂದಾಗುವ ಸುಳಿವು ಸಿಕ್ಕಿತ್ತು. ಹರಿದಾಡಿದ ವಿಡಿಯೋ ನೋಡಿದ ಅಭಿಮಾನಿಗಳು ಕಿಚ್ಚ, ದರ್ಶನ್ ಒಂದಾದರು ಎಂದೇ ಮಾತನಾಡಿಕೊಂಡಿತ್ತು. |
![]() | ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುವಾಗ ಎಚ್ಚರವಿರಲಿ: ಸುಪ್ರೀಂ ಕೋರ್ಟ್ಸಾಮಾಜಿಕ ಜಾಲತಾಣ ಬಳಕೆದಾರರು ಅದರ ಪರಿಣಾಮಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. |
![]() | 'ಹರ್ ಘರ್ ತಿರಂಗಾ' ಅಭಿಯಾನ: ಪ್ರೊಫೈಲ್ ಚಿತ್ರಗಳಲ್ಲಿ ತ್ರಿವರ್ಣ ಧ್ವಜ ಹಾಕಿ; ಜನತೆಗೆ ಪ್ರಧಾನಿ ಮೋದಿ ಕರೆಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದಾದ್ಯಂತ 'ಹರ್ ಘರ್ ತಿರಂಗಾ' ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸಾಮಾಜಿಕ ಜಾಲತಾಣ ಖಾತೆಗಳ ಪ್ರೊಫೈಲ್ ಚಿತ್ರಗಳಲ್ಲಿ ತ್ರಿವರ್ಣ ಧ್ವಜ ಹಾಕುವಂತೆ ಮನವಿ ಮಾಡಿಕೊಂಡಿದ್ದಾರೆ. |
![]() | ಇನ್ಸ್ಟಾಗ್ರಾಂ ಪೋಸ್ಟ್ನಿಂದ ಕೋಟಿ ಕೋಟಿ ಸಂಪಾದನೆ: ಸುಳ್ಳು ಸುದ್ದಿ ಎಂದ ಕಿಂಗ್ ಕೊಹ್ಲಿಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಯಾವಾಗಲೂ ಒಂದಿಲ್ಲೊಂದು ವಿಚಾರಗಳಿಗೆ ಸುದ್ದಿಯಲ್ಲಿರುತ್ತಾರೆ. ಇನ್ಸ್ಟಾಗ್ರಾಮ್ನಲ್ಲಿ ಒಂದು ಪೋಸ್ಟ್ಗೆ ಅತಿ ಹೆಚ್ಚು ಗಳಿಕೆ ಕಾಣುವವರ ಪೈಕಿ ವಿಶ್ವದಲ್ಲಿ 14ನೇ ಸ್ಥಾನ ಪಡೆದುಕೊಂಡಿದ್ದಾರೆ ಎನ್ನುವ ಸುದ್ದಿಗೆ ಇದೀಗ ಕೊಹ್ಲಿ ಅವರೇ ಸ್ಪಷ್ಟನೆ ನೀಡಿದ್ದಾರೆ. |
![]() | ಪದೇ ಪದೆ ಅತ್ಯಾಚಾರ ಪ್ರಕರಣಗಳನ್ನು ದಾಖಲಿಸುವ ಅಭ್ಯಾಸದಿಂದ ಕಾನೂನಿನ ದುರುಪಯೋಗವಾಗುತ್ತದೆ: ಕರ್ನಾಟಕ ಹೈಕೋರ್ಟ್ಸಾಮಾಜಿಕ ಮಾಧ್ಯಮದಲ್ಲಿ ಸ್ನೇಹ ಬೆಳೆಸಿದ ನಂತರ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ವಂಚನೆ ಆರೋಪ ಮಾಡಿದ್ದು, ಈ ಆಧಾರದ ಮೇಲೆ ಪುರುಷನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಮದುವೆ ನೆಪದಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು. |
![]() | ಹಿಂದೂ ದೇವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್; ವ್ಯಕ್ತಿಯ ಬಂಧನಇನ್ಸ್ಟಾಗ್ರಾಂನಲ್ಲಿ ಹಿಂದೂ ದೇವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಯುವಕನನ್ನು ಇಲ್ಲಿನ ಸೈಬರ್, ಆರ್ಥಿಕ ಅಪರಾಧ, ಮಾದಕ ದ್ರವ್ಯ ನಿಗ್ರಹ ಠಾಣೆಯ (ಸಿಇಎನ್) ಪೊಲೀಸರು ಬಂಧಿಸಿದ್ದಾರೆ. |
![]() | ಪತ್ರಕರ್ತರೊಂದಿಗೆ, ಸಾಮಾಜಿಕ ಅಭಿಪ್ರಾಯಗಳೊಂದಿಗೆ ವ್ಯವಹರಿಸಲು ಅಧಿಕಾರಿಗಳಿಗೆ NHAI ಮಾರ್ಗಸೂಚಿ ಬಿಡುಗಡೆಮಾಧ್ಯಮಗಳು, ಅದರ ಪ್ರತಿನಿಧಿಗಳೊಂದಿಗೆ ವ್ಯವಹರಿಸುವುದಕ್ಕೆ ಎನ್ಎಹೆಚ್ಐ ತನ್ನ ಅಧಿಕಾರಿಗಳಿಗೆ ಕೆಲವು ಸೂಚನೆ, ಸಲಹಾ ಪಟ್ಟಿಗಳನ್ನು ಬಿಡುಗಡೆ ಮಾಡಿದೆ. |
![]() | ಖಾಸಗಿ ಕ್ಷಣಗಳ ವಿಡಿಯೋ ವೈರಲ್; ದಾವಣಗೆರೆಯ ಇಬ್ಬರು ಪದವಿ ವಿದ್ಯಾರ್ಥಿಗಳು ಆತ್ಮಹತ್ಯೆ!ಖಾಸಗಿ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದರಿಂದ ನೊಂದು ದಾವಣಗೆರೆಯ ಪದವಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. |
![]() | ಭಾರತದ ಅಂಜು ಆಯ್ತು, ಈಗ ಪ್ರಿಯಕರನನ್ನು ಮದುವೆಯಾಗಲು ಪಾಕಿಸ್ತಾನಕ್ಕೆ ಚೀನಾ ಮಹಿಳೆ ಪ್ರಯಾಣ!ಭಾರತದ ಅಂಜು ನಂತರ ಇದೀಗ ಪ್ರಿಯಕರನಿಗಾಗಿ ಪಾಕ್ಗೆ ಚೀನಾದ ಮಹಿಳೆಯೊಬ್ಬರು ತೆರಳಿದ್ದು ಮತ್ತೊಂದು ಗಡಿಯಾಚೆಗಿನ ಪ್ರೇಮಕಥೆ ಮುನ್ನೆಲೆಗೆ ಬಂದಿದೆ. ಚೀನಾದ ಮಹಿಳೆಯೊಬ್ಬರು ಪಾಕಿಸ್ತಾನಿ ಗೆಳೆಯನನ್ನು ಭೇಟಿಯಾಗಲು ಖೈಬರ್ ಪಖ್ತುಂಖ್ವಾ ಪ್ರಾಂತ್ಯಕ್ಕೆ ತೆರಳಿದ್ದಳು. |
![]() | ರೀಲ್ಸ್ ವಿಡಿಯೋ ಮಾಡಿ ಅದನ್ನು ಪೋಸ್ಟ್ ಮಾಡಿದ್ದಕ್ಕೆ ಕೋಪಗೊಂಡು ಸಹೋದರಿಯನ್ನೇ ಕೊಂದ ಸಹೋದರ!ತೆಲಂಗಾಣದ ಭದ್ರಾದ್ರಿ ಕೊಥಗುಡೆಂ ಜಿಲ್ಲೆಯ ಯುವಕನೊಬ್ಬ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಕ್ಕೆ ಕೋಪಗೊಂಡು ತನ್ನ ಸಹೋದರಿಯನ್ನು ಕೊಂದಿದ್ದಾನೆ. |