- Tag results for Society
![]() | ಇಡೀ ಹಿಂದೂ ಸಮಾಜವನ್ನು ಬಿಜೆಪಿ ದತ್ತು ತೆಗೆದುಕೊಂಡಿಲ್ಲ; ಮುತಾಲಿಕ್ ಚುನಾವಣೆಗೆ ಸ್ಪರ್ಧಿಸಲು ಮುಕ್ತ: ಕೆಎಸ್ ಈಶ್ವರಪ್ಪಆಡಳಿತಾರೂಢ ಬಿಜೆಪಿಯು ಸಂಪೂರ್ಣ ಹಿಂದೂ ಸಮಾಜವನ್ನು ದತ್ತು ತೆಗೆದುಕೊಂಡಿದೆ ಎಂದು ಹೇಳಿಕೊಳ್ಳುವುದಿಲ್ಲ. ಪ್ರಜಾಪ್ರಭುತ್ವದ ಅಡಿಯಲ್ಲಿ ಮುಂಬರುವ ಚುನಾವಣೆಯಲ್ಲಿ ಯಾರು ಬೇಕಾದರೂ ಸ್ಪರ್ಧಿಸುವ ಹಕ್ಕಿದೆ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಮಂಗಳವಾರ ತಿಳಿಸಿದರು. |
![]() | ಸರ್ಕಾರಿ ಶಾಲೆಗಳ ಮೇಲೆ ಪರಿಣಾಮ ಬೀರಲು ಎನ್ಇಪಿಗೆ ಆದ್ಯತೆ ನೀಡಲಾಗಿದೆ: ಕೇಂದ್ರದ ಬಜೆಟ್ ಟೀಕಿಸಿದ ಬ್ರೇಕ್ ಥ್ರೂ ಸೈನ್ಸ್ ಸೊಸೈಟಿಕೇಂದ್ರ ಬಜೆಟ್'ನಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಬದಲು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಅನುಷ್ಠಾನಕ್ಕೆ ಆದ್ಯತೆ ನೀಡಲಾಗಿದೆ ಎಂದು ಬ್ರೇಕ್ ಥ್ರೂ ಸೈನ್ಸ್ ಸೊಸೈಟಿ (ಬಿಎಸ್ಎಸ್) ಟೀಕಿಸಿದೆ. |
![]() | ಕೋಲಿ ಸಮಾಜವನ್ನು ಎಸ್ಟಿಗೆ ಸೇರಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ, ಸಮಾಜ ಬೆಳೆಯಲು ಗುರು ಮತ್ತು ಗುರುಪೀಠ ಬೇಕು: ಸಿಎಂ ಬೊಮ್ಮಾಯಿಸಮಾಜದ ಬೆಳವಣಿಗೆಗೆ ಗುರು ಮತ್ತು ಗುರುಪೀಠ ಬೇಕು, ಇಲ್ಲಿ ಗುರುಪೀಠ ಸ್ಥಾಪನೆಗೆ, ಅಭಿವೃದ್ಧಿಗೆ ಏನೆಲ್ಲ ಅಗತ್ಯವಿದೆ ಅದನ್ನು ನಮ್ಮ ಸರ್ಕಾರ ಮಾಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಮನೆ ಕೆಲಸದಾಕೆ ಮೇಲೆ ಹಲ್ಲೆ ನಡೆಸಿದ ನೋಯ್ಡಾ ಹೌಸಿಂಗ್ ಸೊಸೈಟಿಯ ಮಹಿಳೆಯ ಬಂಧನನೋಯ್ಡಾದ ಸೆಕ್ಟರ್ 121 ರಲ್ಲಿನ ಕ್ಲಿಯೋ ಕೌಂಟಿ ಸೊಸೈಟಿಯಲ್ಲಿ ಮನೆ ಕೆಲಸದ ಮಹಿಳೆಯನ್ನು ಸುಮಾರು ಎರಡು ತಿಂಗಳ ಕಾಲ ಒತ್ತೆಯಾಳಾಗಿರಿಸಿಕೊಂಡು, ಆಕೆಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ನೋಯ್ಡಾದ ಪೊಲೀಸರು... |
![]() | ಅಸ್ಸಾಂನಲ್ಲಿ ಎಚ್ಐವಿ ಪ್ರಕರಣಗಳ ಸಂಖ್ಯೆ ಏರಿಕೆ; ಏಪ್ರಿಲ್ ನಿಂದ ಈ ವರೆಗೂ 2,269 ಮಂದಿಗೆ ಸೋಂಕು!ಅಸ್ಸಾಂನಲ್ಲಿ ಮಾರಕ ಎಚ್ಐವಿ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಏಪ್ರಿಲ್ ನಿಂದ ಈ ವರೆಗೂ 2,269 ಮಂದಿಗೆ ಸೋಂಕು ಕಂಡುಬಂದಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. |
![]() | ಲಾಲ್ಬಾಗ್ನ ಉನ್ನತ ಅಧಿಕಾರಿಗಳು ನಮ್ಮನ್ನು ಒಳಗೆ ಬಿಡುತ್ತಿಲ್ಲ: ನರ್ಸರಿಮೆನ್ ಕೋಆಪರೇಟಿವ್ ಸೊಸೈಟಿ ಸದಸ್ಯರ ಆರೋಪಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದರೂ ಲಾಲ್ಬಾಗ್ ನಿರ್ದೇಶಕ ನಾಗೇಂದ್ರ ಪ್ರಸಾದ್ ಮತ್ತು ಜಂಟಿ ನಿರ್ದೇಶಕ ಎಚ್ಎಂ ಜಗದೀಶ್ ಸೇರಿದಂತೆ ಉನ್ನತ ಅಧಿಕಾರಿಗಳು ನಮಗೆ ಲಾಲ್ ಬಾಗ್ ಒಳ ಪ್ರವೇಶಿಸಲು ಅನುಮತಿ ನೀಡುತ್ತಿಲ್ಲ ಎಂದು ನರ್ಸರಿಮೆನ್ ಕೋಆಪರೇಟಿವ್ ಸೊಸೈಟಿಯ ಆಡಳಿತ ಮಂಡಳಿ ಸದಸ್ಯರು ಆರೋಪಿಸಿದ್ದಾರೆ. |
![]() | ರಾಜ್ಯ ಪಠ್ಯಕ್ರಮದಿಂದ ಏಳು ಸಾಹಿತಿಗಳ ಪಾಠಗಳನ್ನು ಕೈಬಿಡುವಂತೆ ಆದೇಶ: ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿ6, 9 ಮತ್ತು 10ನೇ ತರಗತಿಯ ಕನ್ನಡ ಪಠ್ಯಪುಸ್ತಕಗಳ ಪಠ್ಯಕ್ರಮದಿಂದ ಏಳು ಸಾಹಿತಿಗಳು/ವಿದ್ವಾಂಸರ ಪಾಠಗಳನ್ನು ಕೈಬಿಡುವಂತೆ ಕರ್ನಾಟಕ ಪಠ್ಯಪುಸ್ತಕ ಸೊಸೈಟಿ (KTS) ವ್ಯವಸ್ಥಾಪಕ ನಿರ್ದೇಶಕ ಮಾದೇಗೌಡ ಎಂಪಿ ಆದೇಶ ಹೊರಡಿಸಿ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ. |
![]() | ನೋಯ್ಡಾದಲ್ಲಿ ಹೌಸಿಂಗ್ ಸೊಸೈಟಿ ಗೋಡೆ ಕುಸಿದು ನಾಲ್ವರು ಸಾವು, ಒಂಬತ್ತು ಮಂದಿಗೆ ಗಾಯನೋಯ್ಡಾದ ಹೌಸಿಂಗ್ ಸೊಸೈಟಿಯೊಂದರ ಸುತ್ತಲಿನ ಗೋಡೆಯ ಒಂದು ಭಾಗ ಮಂಗಳವಾರ ಬೆಳಗ್ಗೆ ಕುಸಿದು ನಾಲ್ವರು ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆಕ್ಟರ್ 21ರ ಜಲ ವಾಯು ವಿಹಾರದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ. |
![]() | ಸಂದರ್ಶನ: ಬೆಂಗಳೂರು ವಾಸಯೋಗ್ಯವಾಗಲು ನಾಗರಿಕ ಸಮಾಜ ತನ್ನ ಜವಾಬ್ಜಾರಿಯುತ ಪಾತ್ರವನ್ನು ನಿರ್ವಹಿಸಬೇಕು: ತಜ್ಞರುಬೆಂಗಳೂರು ವಾಸಯೋಗ್ಯವಾಗಲು ನಾಗರಿಕ ಸಮಾಜ ತನ್ನ ಜವಾಬ್ಜಾರಿಯುತ ಪಾತ್ರವನ್ನು ನಿರ್ವಹಿಸಬೇಕು ಎಂದು "ರಾಜ್ಯದ ಡೆಮಾಲಿಷನ್ ಮ್ಯಾನ್" ಎಂದು ಜನಪ್ರಿಯವಾಗಿರುವ ನಿವೃತ್ತ ಮುಖ್ಯ ಕಾರ್ಯದರ್ಶಿ ಎ ರವೀಂದ್ರ ದಿ ನ್ಯೂ ಸಂಡೆ ಎಕ್ಸ್ಪ್ರೆಸ್ಗೆ ತಿಳಿಸಿದ್ದಾರೆ. |
![]() | ಗಾಜಿಯಾಬಾದ್ ಬೆನ್ನಲ್ಲೇ ಮತ್ತೊಂದು ಘಟನೆ: ನೋಯ್ಡಾದ ಲಿಫ್ಟ್ ನಲ್ಲಿ ನಾಯಿ ದಾಳಿ, ವಿಡಿಯೋ ವೈರಲ್ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಹೌಸಿಂಗ್ ಸೊಸೈಟಿ ಲಿಫ್ಟ್ ನೊಳಗೆ ಸಾಕು ನಾಯಿಯೊಂದು ಬಾಲಕನನ್ನು ಕಚ್ಚುತ್ತಿರುವ ಆಘಾತಕಾರಿ ವಿಡಿಯೋ ವೈರಲ್ ಬೆನ್ನಲ್ಲೇ ನೋಯ್ಡಾದಲ್ಲಿ ನಾಯಿ ದಾಳಿಯ ಮತ್ತೊಂದು ವೀಡಿಯೊ ಹೊರಬಿದ್ದಿದೆ. |
![]() | ನೋಯ್ಡಾದ ರಾಜಕಾರಣಿ ನಿವಾಸದ ಮೇಲೆ ಬುಲ್ಡೋಜರ್ ದಾಳಿ: ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿನೋಯ್ಡಾದ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿ ಪ್ರಕರಣದ ಪ್ರಮುಖ ಆರೋಪಿಯ ನಿವಾಸದ ಮೇಲೆ ಬುಲ್ಡೋಜರ್ ಮೂಲಕ ದಾಳಿ ನಡೆಸಿ, ಅಕ್ರಮ ಕಟ್ಟಡವನ್ನುಕೆಡವಿದ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. |
![]() | ಮಹಿಳೆಯನ್ನು ನಿಂದಿಸಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯನ ನಿವಾಸದ ಮೇಲೆ ಬುಲ್ಡೋಜರ್ ಪ್ರಯೋಗ; ಅಕ್ರಮ ಕಟ್ಟಡ ನೆಲಸಮಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ ಆರೋಪವನ್ನು ಎದುರಿಸುತ್ತಿದ್ದ ಬಿಜೆಪಿಯ ಕಿಸಾನ್ ಮೋರ್ಚಾ ಸದಸ್ಯನೆಂದು ಹೇಳಲಾದ ಶ್ರೀಕಾಂತ್ ತ್ಯಾಗಿ ಅವರ ನಿವಾಸದ ಮೇಲೆ ಬಿಜೆಪಿ ಬುಲ್ಡೋಜರ್ ದಾಳಿ ನಡೆಸಿದೆ. ಈ ವೇಳೆ ಅಕ್ರಮವಾಗಿ ನಿರ್ಮಿಸಲಾದ ಕಟ್ಟಡಗಳನ್ನು ನೆಲಸಮ ಮಾಡಿದೆ. |
![]() | ಕೊಡಗು ಸಮಸ್ಯೆಗಳಿಗಾಗಿ ಹೋರಾಡುತ್ತಿರುವ ಕೂರ್ಗ್ ವೈಲ್ಡ್ ಲೈಫ್ ಸೊಸೈಟಿ!ಪಶ್ಚಿಮ ಘಟ್ಟಗಳನ್ನು ಸಂರಕ್ಷಿಸುವ ಪಣತೊಟ್ಟಿರುವ ಕೂರ್ಗ್ ವೈಲ್ಡ್ ಲೈಫ್ ಸೊಸೈಟಿಯು ಕೊಡಗಿನ ಸಮಸ್ಯೆಗಳಿಗೆ ಹೋರಾಟಗಳನ್ನು ನಡೆಸುತ್ತಿದೆ. |
![]() | ಗ್ರಾಹಕರನ್ನು ವಂಚಿಸುತ್ತಿದ್ದ ಸಹಕಾರಿ ಮಾರ್ಕೆಟಿಂಗ್ ಸೊಸೈಟಿ ಮ್ಯಾನೇಜರ್ ಬಂಧನಬ್ಯಾಂಕ್ ನ ಗ್ರಾಹಕರಿಗೆ ವಂಚಿಸುತ್ತಿದ್ದ ಕನಕಪುರ ರಸ್ತೆಯಲ್ಲಿರುವ ಸಹಕಾರಿ ಮಾರ್ಕೆಟಿಂಗ್ ಸೊಸೈಟಿಯ ವ್ಯವಸ್ಥಾಪಕನನ್ನು ಬಂಧಿಸಲಾಗಿದೆ. |
![]() | ಕರುಣೆಯ ರಸ: ಅಂಧರಿಗೆ ಉಚಿತ ಜ್ಯೂಸ್ ನೀಡಿ ದಾಹ ನೀಗಿಸುತ್ತಿದ್ದಾರೆ ಧಾರವಾಡದ ಈ ವ್ಯಕ್ತಿ!ಧಾರವಾಡದಲ್ಲಿರುವ ಈ ಜ್ಯೂಸ್ ಸೆಂಟರ್ ನಲ್ಲಿ ವಿಕಲಚೇತನರು ಯಾವುದೇ ಹಣ ಪಾವತಿ ಮಾಡಬೇಕಿಲ್ಲ! ಅಂದ ಅನಾಥರಿಗೆ ಬೆಳಕಾದ ಗಾನಯೋಗಿ ಪಂಡಿತ್ ಪುಟ್ಟರಾಜ್ ಗವಾಯಿಗಳಿಂದ ಪ್ರೇರಣೆ ಪಡೆದಿರುವ ಈ ವ್ಯಕ್ತಿ ತಮ್ಮ ಜ್ಯೂಸ್ ಸೆಂಟರ್'ಗೆ ಬರುವ ಅಂಧರಿಗೆ ಉಚಿತವಾಗಿ ಜ್ಯೂಸ್ ನೀಡಿ ಸಮಾಜಕ್ಕೆ ವಿಶಿಷ್ಟ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. |