- Tag results for Somashekar
![]() | ನಟ ಪುನಿತ್ ರಾಜಕುಮಾರ್ ಗೆ ಸಹಕಾರ ರತ್ನ ಪ್ರಶಸ್ತಿ, ಮಾರ್ಚ್ 20ರಂದು ಸಿಎಂ ಬೊಮ್ಮಾಯಿ ಪ್ರದಾನಸಹಕಾರ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. ನಂದಿನಿ ಹಾಲಿನ ಉತ್ಪನ್ನಗಳಿಗೆ ಪ್ರಚಾರ ನೀಡಿದ್ದ ನಟ ಪುನೀತ್ ರಾಜ್ಕುಮಾರ್ ಅವರಿಗೆ ಈ ವರ್ಷದ ಸಹಕಾರ ರತ್ನ ಪ್ರಶಸ್ತಿ... |
![]() | ಕೃಷಿ ಸಾಲ ನೀಡಿಕೆಯಲ್ಲಿ ಶೇ.68ರಷ್ಟು ಗುರಿ ಸಾಧನೆ: ಸಚಿವ ಎಸ್.ಟಿ. ಸೋಮಶೇಖರ್ಪ್ರಸಕ್ತ ಆರ್ಥಿಕ ವರ್ಷದಲ್ಲಿ ರಾಜ್ಯದ 30.86 ಲಕ್ಷ ರೈತರಿಗೆ ಸಹಕಾರ ಸಂಘಗಳ ಮೂಲಕ 20,810 ಕೋಟಿ ರೂ. ಸಾಲ ವಿತರಿಸುವ ಗುರಿ ಹೊಂದಿದ್ದು, ಇದುವರೆಗೂ ಶೇ.68.18ರಷ್ಟು ಗುರಿ ಸಾಧಿಸಲಾಗಿದೆ... |
![]() | ಪಾದಯಾತ್ರೆ ಮೂಲಕ ಕಾಂಗ್ರೆಸ್ ಕೊರೋನಾ ಹರಡುತ್ತಿದೆ: ಸಚಿವ ಎಸ್'ಟಿ ಸೋಮಶೇಖರ್ಜನರ ಜೀವ ರಕ್ಷಣೆ ಹೊಣೆ ಕೇವಲ ಸರ್ಕಾರದ ಜವಾಬ್ದಾರಿ ಮಾತ್ರವಲ್ಲ, ಚುನಾಯಿತ ಜನಪ್ರತಿನಿಧಿಗಳೆಲ್ಲರೂ ನಾಗರಿಕರ ಹಿತ ಕಾಯಬೇಕು. ಕೋವಿಡ್ ನಂತಹ ಸಂದಿಗ್ಧ ಸಂದರ್ಭದಲ್ಲಿ ಸರ್ಕಾರದ ಜೊತೆಗೆ ನಿಂತು ಸಲಹೆಗಳನ್ನು ನೀಡುವ ಮೂಲಕ ಜನಹಿತ ಕಾಪಾಡಬೇಕಿದ್ದ... |
![]() | ಸಚಿವ ಎಸ್. ಟಿ. ಸೋಮಶೇಖರ್ ಪುತ್ರನಿಗೆ ಬ್ಲಾಕ್ ಮೇಲ್ : ಇಬ್ಬರು ಆರೋಪಿಗಳ ಬಂಧನಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಅವರ ಪುತ್ರ ನಿಶಾಂತ್ ಗೆ ಅಶ್ಲೀಲ ವಿಡಿಯೋ ಕಳುಹಿಸಿ ಬ್ಲಾಕ್ ಮೇಲ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. |
![]() | ಆದ್ಯತೆ ಮೇರೆಗೆ ಸ್ವ-ಸಹಾಯ ಗುಂಪುಗಳಿಗೆ ಸಾಲ ನೀಡಲಾಗುತ್ತದೆ: ಸಚಿವ ಸೋಮಶೇಖರ್ಮಹಿಳಾ ಸ್ವಸಹಾಯ ಸಂಘಗಳಿಗೆ (ಎಸ್ಎಚ್ಜಿ) ಶೇ.100 ರಷ್ಟು ಸಾಲ ಮರುಪಾವತಿ ಇರುವುದರಿಂದ ಆದ್ಯತೆಯ ಮೇರೆಗೆ ಸಾಲ ನೀಡಲಾಗುತ್ತದೆ ಎಂದು ಸಹಕಾರಿ ಸಚಿವ ಎಸ್ಟಿ ಸೋಮಶೇಖರ್ ಅವರು ಮಂಗಳವಾರ ಹೇಳಿದ್ದಾರೆ. |
![]() | ಮೈಸೂರಿನಲ್ಲಿ ಜೆಡಿಎಸ್ ಬೆಂಬಲ ಕೋರಿಲ್ಲ: ಸೋಮಶೇಖರ್ಕಳೆದ ವಿಧಾನಪರಿಷತ್ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋತಿರುವ ಬಿಜೆಪಿ, ಡಿ.10ರಂದು ನಡೆಯಲಿರುವ ಮೈಸೂರು-ಚಾಮರಾಜನಗರ ಕ್ಷೇತ್ರದಲ್ಲಿ ಮೊದಲ ಪ್ರಾಶಸ್ತ್ಯ ಮತಗಳನ್ನು ಗಳಿಸುವ ನಿಟ್ಟಿನಲ್ಲಿ ಪ್ರಚಾರ ಕಾರ್ಯವನ್ನು ಚುರುಕುಗೊಳಿಸಿದೆ. |
![]() | ರಾಜ್ಯದಲ್ಲಿ 9,136 ಕೋಟಿ 89 ಲಕ್ಷ ರೂ. ಕೃಷಿ ಸಾಲ ನೀಡಿಕೆ- ಸಚಿವ ಎಸ್. ಟಿ. ಸೋಮಶೇಖರ್ಪ್ರಸಕ್ತ ಸಾಲಿನಲ್ಲಿ 12, 35, 033 ರೈತರಿಗೆ 9, 136 ಕೋಟಿ 89 ಲಕ್ಷ ರೂಪಾಯಿ ಕೃಷಿ ಸಾಲವನ್ನು ನೀಡಲಾಗಿದೆ ಎಂದು ಸಹಕಾರ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಹೇಳಿದ್ದಾರೆ. |
![]() | ತಾಯಿಯ ಅಪರೂಪದ ಕೋರಿಕೆ ನೆರವೇರಿಸಿದ ಸಚಿವ ಎಸ್.ಟಿ. ಸೋಮಶೇಖರ್!ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ತಮ್ಮ ತಾಯಿಯವರಾದ ಸೀತಮ್ಮ ತಿಮ್ಮೇಗೌಡ ಅವರ ಹುಟ್ಟುಹಬ್ಬವನ್ನು ಕಳೆದ ವಾರವಷ್ಟೇ ಆಚರಿಸಿದರು. |
![]() | ಹಲವು ಶಾಸಕರಿಂದ ಸಹಕಾರ ಬ್ಯಾಂಕ್ಗಳಲ್ಲಿ 250 ಕೋಟಿ ರು. ಗೂ ಅಧಿಕ ಸಾಲ ಬಾಕಿ: ಎಸ್.ಟಿ ಸೋಮಶೇಖರ್ನಮ್ಮ ಶಾಸಕರೇ ಡಿಸಿಸಿ ಬ್ಯಾಂಕ್ಗಳಲ್ಲಿ 245 ಕೋಟಿ ಸಾಲ ಪಡೆದು ಒಂದೇ ಒಂದು ರೂಪಾಯಿಯೂ ಕಟ್ಟಿಲ್ಲ ಎಂದು ವಿಧಾನ ಪರಿಷತ್ ಕಲಾಪದ ವೇಳೆ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅಳಲು ತೋಡಿಕೊಂಡಿದ್ದಾರೆ. |
![]() | ಅಕ್ರಮ ಎಸಗಿದ ಸಹಕಾರ ಬ್ಯಾಂಕ್ ಗಳ ವಿರುದ್ಧ ಕಠಿಣ ಕ್ರಮ: ಸರ್ಕಾರದ ಭರವಸೆಈ ಸಂಬಂಧ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಅಧಿಕಾರಿಗಳೊಂದಿಗೆ ಚರ್ಚಿಸಿ, ತಜ್ಞರ ಸಮಿತಿ ರಚನೆಗೂ ಕ್ರಮ ಕೈಗೊಳ್ಳಲಾಗುವುದು’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು. |
![]() | ಸಹಕಾರ ಬ್ಯಾಂಕ್ ಮೂಲಕ 30 ಲಕ್ಷ ರೈತರಿಗೆ ರೂ.20,000 ಕೋಟಿ ಸಾಲ: ಸಚಿವ ಎಸ್.ಟಿ.ಸೋಮಶೇಖರ್ಡಿಸಿಸಿ ಬ್ಯಾಂಕ್ ಮತ್ತು ಎಪೆಕ್ಸ್ ಬ್ಯಾಂಕ್ ಮೂಲಕ ರೈತರಿಗೆ ರೂ.20,800 ಕೋಟಿ ಸಾಲ ನೀಡಲು ನಿರ್ಧರಿಸಲಾಗಿದ್ದು, ಇದರಿಂದ ಸುಮಾರು 30 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಭಾನುವಾರ ಹೇಳಿದ್ದಾರೆ. |
![]() | ಪ್ರಸಕ್ತ ಸಾಲಿನಲ್ಲಿ 30 ಲಕ್ಷ ರೈತರಿಗೆ 20,810 ಕೋಟಿ ರೂ. ಬೆಳೆ ಸಾಲ: ಸಚಿವ ಎಸ್.ಟಿ. ಸೋಮಶೇಖರ್ಕಳೆದ ಸಾಲಿನಲ್ಲಿ ಸರ್ಕಾರ ಹೊಂದಿದ್ದ ಶೇ. 114.70 ರೈತರಿಗೆ ಬೆಳೆಸಾಲ ನೀಡುವ ಗುರಿಯನ್ನು ಮೀರಿ ಸಾಧನೆ ಮಾಡಿದ್ದು, 2021-22ರಲ್ಲಿ 30 ಲಕ್ಷ ರೈತರಿಗೆ 20,810 ಕೋಟಿ ರೂ. ಬೆಳೆ ಸಾಲ ನೀಡುವ ಗುರಿಯನ್ನು ಬ್ಯಾಂಕ್ಗಳಿಗೆ ನೀಡಿದ್ದೇವೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದರು. |
![]() | ಸ್ವಕ್ಷೇತ್ರದಲ್ಲಿ ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ ತಲಾ 1 ಲಕ್ಷ ರೂ.ಪರಿಹಾರ ನೀಡಿದ ಸಚಿವ ಎಸ್.ಟಿ.ಸೋಮಶೇಖರ್!ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಎಸ್.ಟಿ.ಸೋಮಶೇಖರ್ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ತಲಾ 1 ಲಕ್ಷ ರೂ.ಪರಿಹಾರ ಧನವನ್ನು ವೈಯಕ್ತಿಕವಾಗಿ ಭರಿಸುತ್ತಿದ್ದಾರೆ. |
![]() | ರಮೇಶ್ ಜಾರಕಿಹೊಳಿ ಸಿಡಿ ಬಾಂಬ್: 16 ಶಾಸಕರು ಕೋರ್ಟ್ ಮೆಟ್ಟಿಲೇರಲಿದ್ದೇವೆ- ಎಸ್.ಟಿ. ಸೋಮಶೇಖರ್ನಾವು ಆರು ಜನ ಸಚಿವರು ಕೋರ್ಟ್ಗೆ ಅರ್ಜಿ ಹಾಕಿದ್ದೇವೆ. ಉಳಿದ ಸಚಿವರು ಕೂಡಾ ಕೋರ್ಟ್ಗೆ ಅರ್ಜಿ ಹಾಕುತ್ತಾರೆ. ಇಂದು ಅಥವಾ ಸೋಮವಾರ ಎಲ್ಲಾ 16 ಶಾಸಕರೂ ಕೋರ್ಟ್ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಸಹಕಾರ ಸಚಿವ ಎಸ್ .ಟಿ ಸೋಮಶೇಖರ್ ಹೇಳಿದ್ದಾರೆ. |
![]() | ಸಹಕಾರಿ ಸಾಲ ವಿತರಣೆಯಲ್ಲಿ ಇಲಾಖೆ ಶೇ.90 ರಷ್ಟು ಪ್ರಗತಿ: ಸಚಿವ ಎಸ್.ಟಿ. ಸೋಮಶೇಖರ್ಸಹಕಾರ ಸಂಘಗಳ ಮೂಲಕ 3 ಲಕ್ಷ ರೂ. ವರೆಗಿನ ಬೆಳೆ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ಮತ್ತು ರೂ.10 ಲಕ್ಷಗಳ ವರೆಗಿನ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲವನ್ನು ಶೇ.3 ರ ಬಡ್ಡಿ ದರದಲ್ಲಿ ವಿತರಿಸಲಾಗುತ್ತಿದೆ... |