- Tag results for Speaker
![]() | ‘ಮುಸ್ಲಿಂ’ ಸ್ಪೀಕರ್ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯಸ್ಪೀಕರ್ ಕುರಿತು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆಗೆ ಒತ್ತಾಯಿಸಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಮ್ಮ ಸಂಪುಟ ಸಹೋದ್ಯೋಗಿಯನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು. |
![]() | ನಾಳೆಯಿಂದ ಬೆಳಗಾವಿ ಅಧಿವೇಶನ: ಸಭಾಧ್ಯಕ್ಷ, ಸಭಾಪತಿಯಿಂದ ಸಿದ್ಧತೆ ಪರಿಶೀಲನೆನಾಳೆಯಿಂದ 10 ದಿನಗಳ ವರಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆಯಲಿರುವ ವಿಧಾನ ಮಂಡಲ ಚಳಿಗಾಲ ಅಧಿವೇಶನದ ಸಿದ್ಧತೆಯನ್ನು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಇಂದು ಜಂಟಿಯಾಗಿ ಪರಿಶೀಲನೆ ನಡೆಸಿದರು. |
![]() | ಸ್ಪೀಕರ್ ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ನೋಡುವಂತಿಲ್ಲ: ಯುಟಿ ಖಾದರ್ಸ್ಪೀಕರ್ ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ನೋಡುವಂತಿಲ್ಲ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದು, ಈ ಮೂಲಕ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. |
![]() | ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮಾಜಕ್ಕೆ ಕೊಟ್ಟಿರುವ ಗೌರವದ ಬಗ್ಗೆ ನಾನು ಮಾತನಾಡಿದ್ದು: ಸಚಿವ ಜಮೀರ್ ಸ್ಪಷ್ಟನೆಕಾಂಗ್ರೆಸ್ ಪಕ್ಷ ಮುಸ್ಲಿಂ ಸಮಾಜಕ್ಕೆ ಕೊಟ್ಟಿರುವ ಗೌರವದ ಬಗ್ಗೆ ನಾನು ಮಾತನಾಡಿದ್ದು ಎಂದು ತೆಲಂಗಾಣ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಆಡಿದ್ದ ಮಾತು ವಿವಾದವಾಗುತ್ತಿದ್ದಂತೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಖಾತೆಯ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ. |
![]() | ಮೊಯಿತ್ರಾ ಉಚ್ಚಾಟನೆಗೆ ಸಂಬಂಧಿಸಿದ ಲೋಕಸಭೆ ನೈತಿಕ ಸಮಿತಿ ವರದಿ ಸ್ಪೀಕರ್ ಕಚೇರಿಗೆ ಸಲ್ಲಿಕೆ: ಮೂಲಗಳುಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆಗೆ... |
![]() | ಡಿಸೆಂಬರ್ 4 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ ಸಾಧ್ಯತೆರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ ಬೆಳಗಾವಿಯ ಕರ್ನಾಟಕ ಸುವರ್ಣ ಸೌಧದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಶುಕ್ರವಾರ ಹೇಳಿದ್ದಾರೆ. |
![]() | ಆಪಲ್ ಭದ್ರತಾ ಎಚ್ಚರಿಕೆ ಕುರಿತು ಲೋಕಸಭೆ ಸ್ಪೀಕರ್ಗೆ ಪತ್ರ ಬರೆದ ಮಹುವಾ; ರಕ್ಷಣೆ ನೀಡುವಂತೆ ಮನವಿತಮ್ಮ ಐಫೋನ್ಗಳ ಮೇಲೆ "ಸರ್ಕಾರಿ ಪ್ರಾಯೋಜಿತ" ದಾಳಿಗಳ ಕುರಿತು ಆಪಲ್ ಕಂಪನಿ ವಿರೋಧ ಪಕ್ಷದ ಸಂಸದರಿಗೆ ಭದ್ರತಾ ಎಚ್ಚರಿಕೆಗಳ ಕುರಿತು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ... |
![]() | ಸಂಘರ್ಷ, ಯುದ್ಧಗಳಿಂದ ಯಾರಿಗೂ ಪ್ರಯೋಜನವಿಲ್ಲ: ಪ್ರಧಾನಿ ನರೇಂದ್ರ ಮೋದಿಇಂದು ಜಗತ್ತು ಎದುರಿಸುತ್ತಿರುವ ಸಂಘರ್ಷ ಮತ್ತು ಯುದ್ಧಗಳಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ ಎಂದು ಎಚ್ಚರಿಸಿರುವ ಪ್ರಧಾನಿ ನರೇಂದ್ರ ಮೋದಿ, ಜಗತ್ತು ಮಾನವ ಕೇಂದ್ರಿತ ಧೋರಣೆಯೊಂದಿಗೆ ಮುನ್ನಡೆಯಬೇಕು ಎಂದು ಶುಕ್ರವಾರ ಹೇಳಿದ್ದಾರೆ. |
![]() | ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧದ ದೂರು ಹಕ್ಕುಚ್ಯುತಿ ಸಮಿತಿಗೆ ರವಾನಿಸಿದ ಸ್ಪೀಕರ್ಲೋಕಸಭೆಯಲ್ಲೇ ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ ಅವರನ್ನು ಆಕ್ಷೇಪಾರ್ಹ ಪದ ಬಳಿಸಿ ನಿಂದಿಸಿದ್ದ ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧದ ದೂರುಗಳನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಹಕ್ಕುಚ್ಯುತಿ ಸಮಿತಿಗೆ ಉಲ್ಲೇಖಿಸಿದ್ದಾರೆ... |
![]() | ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ: ಸಂಸದ ಸ್ಥಾನ ವಾಪಸ್, ನಾಳೆ ಸ್ಪೀಕರ್ ನಿರ್ಧಾರ ಸಾಧ್ಯತೆಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ವಿಧಿಸಿರುವ 2 ವರ್ಷ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿರುವ ಹಿನ್ನಲೆಯಲ್ಲಿ ಅವರ ಮೇಲಿನ ಸಂಸದ ಸ್ಥಾನ ಅನರ್ಹತೆಯನ್ನು ತೆರವು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ನಾಳೆ ಸ್ಪೀಕರ್ ಕೈಗೊಳ್ಳುವ ನಿರ್ಣಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. |
![]() | ಅವಿಶ್ವಾಸ ನಿರ್ಣಯ ಮಂಡನೆ: ಸ್ಪೀಕರ್ಗೆ ಪ್ರಸ್ತಾವನೆ ಸಲ್ಲಿಸಿದ ಕಾಂಗ್ರೆಸ್; ಸ್ಪೀಕರ್ ಓಂಬಿರ್ಲಾ ಹೇಳಿದ್ದೇನು?ಮಣಿಪುರ ಕ್ರೌರ್ಯ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿರುವ ವಿಪಕ್ಷಗಳು ಈ ಸಂಬಂಧ ಮೊದಲ ಹೆಜ್ಜೆಯನ್ನಿಟ್ಟಿದ್ದು ಅವಿಶ್ವಾಸ ನಿರ್ಣಯ ಮಂಡಿಸಲು ಸ್ಪೀಕರ್ಗೆ ಕಾಂಗ್ರೆಸ್ ಪ್ರಸ್ತಾವನೆ ಸಲ್ಲಿಸಿದೆ. |
![]() | ಬಿಜೆಪಿಗೆ ನಾಗರಿಕತೆ ಇಲ್ಲ; ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ: ಸದನದಲ್ಲಿ ಬಿಜೆಪಿ ಶಾಸಕರ ನಡವಳಿಕೆ ಬಗ್ಗೆ ಸಿಎಂ ಗರಂನೆನ್ನೆ ವಿಧಾನಸಭೆಯಲ್ಲಿ ನಡೆದ ಗದ್ದಲ, ಬಿಜೆಪಿ ಶಾಸಕರ ನಡವಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಅಲ್ಪ ಸಂಖ್ಯಾತ ಸ್ಪೀಕರ್, ದಲಿತ ಉಪ ಸಭಾಪತಿ ವಿರುದ್ಧ ಬಿಜೆಪಿಗರಿಂದ ಗೂಂಡಾ ವರ್ತನೆ: ಡಿಕೆ ಶಿವಕುಮಾರ್ಬಿಜೆಪಿ ಪ್ರತಿಭಟನೆ ವಿರುದ್ಧ ತೀವ್ರ ಕಿಡಿಕಾರಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಅಲ್ಪ ಸಂಖ್ಯಾತ ಸ್ಪೀಕರ್, ದಲಿತ ಉಪ ಸಭಾಪತಿ ವಿರುದ್ಧ ಬಿಜೆಪಿಗರು ಗೂಂಡಾ ವರ್ತನೆ ತೋರಿದ್ದಾರೆ ಎಂದು ಹೇಳಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತು: ರಾಜ್ಯಪಾಲರ ಭೇಟಿ ಮಾಡಿದ ಸ್ಪೀಕರ್, ಉಪಸಭಾಪತಿಕರ್ನಾಟಕ ವಿಧಾನಸಭೆ ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್, ಉಪ ಸಭಾಪತಿ ರುದ್ರಪ್ಪ ಲಮಾಣಿ ಮತ್ತು ವಿಧಾನಸಭೆ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ಗುರುವಾರ ಕರ್ನಾಟಕ ರಾಜ್ಯಪಾಲರನ್ನು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. |
![]() | ಸದಸ್ಯರ ಅಮಾನತು ಖಂಡಿಸಿ ಪ್ರತಿಭಟನೆ: ಬೊಮ್ಮಾಯಿ, ಎಚ್ ಡಿಕೆ ಸೇರಿ ಹಲವರು ಪೊಲೀಸ್ ವಶಕ್ಕೆ, ಕುಸಿದುಬಿದ್ದ ಶಾಸಕ ಯತ್ನಾಳ್ ಆಸ್ಪತ್ರೆಗೆಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಸದಸ್ಯರ ಅಮಾನತು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಸೌಧ ಆವರಣದಲ್ಲೇ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಆರೋಗ್ಯ ಏರುಪೇರಿನಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಸಿದು ಬಿದ್ದಿದ್ದಾರೆ. |