- Tag results for Sri Lanka
![]() | ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಶ್ರೀಲಂಕಾ ಕ್ರಿಕೆಟಿಗ ಉಪುಲ್ ತರಂಗ ವಿದಾಯ!ಶ್ರೀಲಂಕಾ ಖ್ಯಾತ ಕ್ರಿಕೆಟಿಗ ಉಪುಲ್ ತರಂಗ ಅವರು 15 ವರ್ಷಗಳ ವೃತ್ತಿಜೀವನದ ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. |
![]() | ಶ್ರೀ ಲಂಕಾ, ನೇಪಾಳಕ್ಕೂ ಬಿಜೆಪಿ ವಿಸ್ತರಣೆ ಹೇಳಿಕೆ: ಬಿಪ್ಲಬ್ ದೇವ್-ಆರ್ ಎಸ್ ಎಸ್ ನಾಯಕರ ಭೇಟಿಶ್ರೀಲಂಕಾ, ನೇಪಾಳದಲ್ಲಿಯೂ ಬಿಜೆಪಿ ವಿಸ್ತರಣೆ ಮಾಡಲು ಅಮಿತ್ ಶಾ ಯೋಜನೆ ಹೊಂದಿದ್ದಾರೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇವ್ ಅವರನ್ನು ಆರ್ ಎಸ್ ಎಸ್, ಬಿಜೆಪಿಯ ಹಿರಿಯ ನಾಯಕರು ಭೇಟಿ ಮಾಡಿದ್ದಾರೆ. |
![]() | ಕೋವಿಡ್-19 ಲಸಿಕೆ ಅಭಿಯಾನ: ಅಭಿನಂದನೆ ಸಲ್ಲಿಸಿದ ಶ್ರೀಲಂಕಾ ಪ್ರಧಾನಿಗೆ ಧನ್ಯವಾದ ಹೇಳಿದ ಮೋದಿಮಹಾಮಾರಿ ಕೊರೋನಾ ವಿರುದ್ಧ ಲಸಿಕೆ ಅಭಿಯಾನವನ್ನು ಯಶಸ್ವಿಯಾಗಿ ಆರಂಭಿಸಿದ ಹಿನ್ನೆಲೆಯಲ್ಲಿ ಭಾರತಕ್ಕೆ ಶುಭಾಶಯ ಕೋರಿದ ಶ್ರೀಲಂಕಾ ಪ್ರಧಾನಮಂತ್ರಿ ಮಹೀಂದ್ರ ರಾಜಪಕ್ಷೆಗೆ ಪ್ರಧಾನನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಧನ್ಯವಾದಗಳನ್ನು ಹೇಳಿದ್ದಾರೆ. |
![]() | ಪ್ರತಿಭಟನೆಯ ನಂತರ ತಮಿಳು ಯುದ್ಧ ಸ್ಮಾರಕ ಮರು ನಿರ್ಮಾಣಕ್ಕೆ ಮುಂದಾದ ಶ್ರೀಲಂಕಾತೀವ್ರ ಪ್ರತಿಭಟನೆಯ ನಂತರ ವಾರಾಂತ್ಯದಲ್ಲಿ ನೆಲಸಮಗೊಂಡಿದ್ದ ಶ್ರೀಲಂಕಾದ ಅಂತರ್ಯುದ್ಧದಲ್ಲಿ ಮೃತಪಟ್ಟ ತಮಿಳು ನಾಗರಿಕರ ಸ್ಮಾರಕವನ್ನು ಮರು ನಿರ್ಮಾಣ ಮಾಡುವುದಾಗಿ ಶ್ರೀಲಂಕಾ ಸರ್ಕಾರ ಸೋಮವಾರ ಹೇಳಿದೆ. |
![]() | ಲಂಕಾದ ಸ್ವಹಿತಾಸಕ್ತಿಗಾಗಿ ಲಂಕಾದಲ್ಲಿರುವ ತಮಿಳರ ನಿರೀಕ್ಷೆಗಳು ಈಡೇರಲಿ: ಜೈಶಂಕರ್ಲಂಕಾದ ಸ್ವ ಹಿತಾಸಕ್ತಿಗಾಗಿ ಲಂಕಾದಲ್ಲಿರುವ ತಮಿಳರ ನಿರೀಕ್ಷೆಗಳು ಈಡೇರಬೇಕಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅಭಿಪ್ರಾಯಪಟ್ಟಿದ್ದಾರೆ. |
![]() | ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚೆ: 3 ದಿನಗಳ ಕಾಲ ಶ್ರೀಲಂಕಾಗೆ ಜೈಶಂಕರ್ ಭೇಟಿವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಜ.7ರಿಂದ 5ರವರೆಗೆ ಶ್ರೀಲಂಕಾಗೆ ಭೇಟಿ ನೀಡಿ, ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚೆ ನಡೆಸಲಿದ್ದಾರೆ. |
![]() | ಶ್ರೀಲಂಕಾ ಪ್ರವಾಸ: ಇಂಗ್ಲೆಂಡ್ ಆಲ್ರೌಂಡರ್ ಮೋಯಿನ್ ಅಲಿಗೆ ಕೊರೋನಾ ಸೋಂಕುಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಇಂಗ್ಲೆಂಡ್ ಆಲ್ರೌಂಡರ್ ಮೋಯಿನ್ ಅಲಿಗೆ ಕೊರೋನಾ ಸೋಂಕು ವಕ್ಕರಿಸಿದೆ. |
![]() | ಎನ್ಎಸ್ಎ ಅಜಿತ್ ದೊವಲ್- ಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸ ದ್ವಿಪಕ್ಷೀಯ ಮಾತುಕತೆರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶುಕ್ರವಾರದಂದು ಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. |
![]() | ಭಾರತೀಯ ಮೀನುಗಾರರ ಮೇಲೆ ಶ್ರೀಲಂಕಾ ನೌಕಾಪಡೆ ಸೈನಿಕರ ದಾಳಿ, ಓರ್ವನಿಗೆ ಗಾಯಮೀನುಗಾರಿಕೆಗೆ ತೆರಳಿದ್ದ ಭಾರತೀಯ ಮೀನುಗಾರರ ಮೇಲೆ ಶ್ರೀಲಂಕಾ ನೌಕಾಪಡೆಯ ಸೈನಿಕರು ದಾಳಿ ಮಾಡಿರುವ ಘಟನೆ ವರದಿಯಾಗಿದೆ. |
![]() | '800' ಬಯೋಪಿಕ್ ನಿಂದ ದಯವಿಟ್ಟು ಹೊರ ನಡೆಯಿರಿ: ನಟ ವಿಜಯ್ ಸೇತುಪತಿಗೆ ಮುತ್ತಯ್ಯ ಮನವಿ!ಕ್ರಿಕೆಟ್ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳಿಧರನ್ ಅವರ ಜೀವನಾಧಾರಿತ 800 ಚಿತ್ರದಿಂದ ಹೊರ ನಡೆಯುವಂತೆ ನಟ ವಿಜಯ್ ಸೇತುಪತಿಗೆ ಮುತ್ತಯ್ಯ ಮನವಿ ಮಾಡಿದ್ದಾರೆ. |
![]() | ವರ್ಚುವಲ್ ಶೃಂಗಸಭೆ: ಬೌದ್ಧ ಸಂಬಂಧ ಉತ್ತೇಜಿಸಲು ಭಾರತದಿಂದ ಲಂಕಾಗೆ 15 ಮಿಲಿಯನ್ ಅಮೆರಿಕನ್ ಡಾಲರ್ ನೆರವುಉಭಯ ದೇಶಗಳ ನಡುವಿನ ಬೌದ್ಧ ಸಂಬಂಧಗಳ ಉತ್ತೇಜನಕ್ಕಾಗಿ ಭಾರತವು ಶ್ರೀಲಂಕಾಕ್ಕೆ 15 ಮಿಲಿಯನ್ ಅಮೆರಿಕನ್ ಡಾಲರ್ ಅನುದಾನ ನೆರವು ಘೋಷಿಸಿದೆ ಎಂದು ವಿದೇಶಾಂಗ ಸಚಿವಾಲಯ(ಎಂಇಎ) ಶನಿವಾರ ತಿಳಿಸಿದೆ. |
![]() | ಶ್ರೀಲಂಕಾ ಇಂಧನ ಟ್ಯಾಂಕರ್ ನಲ್ಲಿ ಭೀಕರ ಅಗ್ನಿ ಅವಘಡ, 22 ಸಿಬ್ಬಂದಿಗಳ ರಕ್ಷಿಸಿದ ಭಾರತೀಯ ನೌಕಾಪಡೆಯ ಐಎನ್ಎಸ್ ಸಹ್ಯಾದ್ರಿ!ಭಾರತದ ಪ್ರಮುಖ ಇಂಧನ ಸಂಸ್ಕರಣಾ ಸಂಸ್ಥೆ ಇಂಡಿಯನ್ ಆಯಿಲ್ ಕಾರ್ಪೊರೇಷನ್'ಗೆ ಸೇರಿದ ಇಂಧನ ಟ್ಯಾಂಕರ್ ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಅಪಾಯಕ್ಕೆ ಸಿಲುಕಿದ್ದ 22 ಮಂದಿ ಸಿಬ್ಬಂದಿಗಳನ್ನು ಭಾರತೀಯ ನೌಕಾಪಡೆಯ ನೌಕೆ ಎನ್ಎಸ್ಎಸ್ ಸಹ್ಯಾದ್ರಿ ರಕ್ಷಣೆ ಮಾಡಿದೆ. |
![]() | ಇಂಡಿಯನ್ ಆಯಿಲ್'ಗೆ ಸೇರಿದ ಹಡಗಿನಲ್ಲಿ ಭಾರೀ ಅಗ್ನಿ ಅವಘಡ: ಬೆಂಕಿ ನಂದಿಸುವ ವೇಳೆ ಬಾಯ್ಲರ್ ಸ್ಫೋಟ, ಓರ್ವ ಸಿಬ್ಬಂದಿ ಸಾವುಭಾರತದ ಪ್ರಮುಖ ಪೆಟ್ರೋಲ್ ಸಂಸ್ಕರಣಾ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್'ಗೆ ಸೇರಿದ ಹಗಡಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸುವ ವೇಳೆ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಫಿಲಿಪ್ಪೀನ್ಸ್ ಮೂಲದ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ಶ್ರೀಲಂಕಾದ ಸಮುದ್ರದ ದಂಡೆಯಲ್ಲಿ ನಡೆದಿದೆ. |
![]() | ಚೀನಾ ಪೋರ್ಟ್ ಒಪ್ಪಂದ ಪ್ರಮಾದ, 'ಭಾರತವೇ ಮೊದಲು' ನೀತಿ ಮುಂದುವರಿಕೆ: ಶ್ರೀಲಂಕಾಶ್ರೀಲಂಕಾದ ಹ್ಯಾಂಬಂಟೊಟ ಬಂದರಿನ ನಿರ್ವಹಣೆಯ ಜವಾಬ್ದಾರಿಯನ್ನು 99 ವರ್ಷಗಳ ಕಾಲ ಚೀನಾಗೆ ನೀಡಿದ್ದು ತಪ್ಪಾಯ್ತು, ನಾವು ಭಾರತದ ಭದ್ರತಾ ಹಿತಾಸಕ್ತಿಗೆ ಧಕ್ಕೆ ತರಲು ಸಾಧ್ಯವಿಲ್ಲ, ಭಾರತವೇ ಮೊದಲು ಎಂಬ ನೀತಿಯನ್ನು ಮುಂದುವರೆಸುವುದಾಗಿ ಶ್ರೀಲಂಕಾ ಹೇಳಿದೆ. |
![]() | ಶ್ರೀಲಂಕಾದಲ್ಲಿ ಸಹೋದರರ ಸರ್ಕಾರ, ಅಣ್ಣ ಪಿಎಂ-ತಮ್ಮ ರಾಷ್ಟ್ರಪತಿ!ಶ್ರೀಲಂಕಾದಲ್ಲಿ ಸಹೋದರರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.ಅಣ್ಣಾ ಮಹಿಂದಾ ಪ್ರಧಾನಿ,ಅವರ ಸಹೋದರ ದೇಶದ ರಾಷ್ಟ್ರಪತಿ .! |