- Tag results for Sri Lanka
![]() | ಶ್ರೀಲಂಕಾಗೆ ನೆರವು ನೀಡಲು ವಿಶ್ವಬ್ಯಾಂಕ್ ಷರತ್ತುಗಳಿವು...ಶ್ರೀಲಂಕಾಗೆ ಆರ್ಥಿಕ ನೆರವು ನೀಡುವುದಕ್ಕೆ ವಿಶ್ವ ಬ್ಯಾಂಕ್ ಒಂದಷ್ಟು ಷರತ್ತುಗಳನ್ನು ವಿಧಿಸಿದೆ. |
![]() | ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು: ಯುಎಇಯಲ್ಲಿ ಏಷ್ಯಾ ಕಪ್ ಆಯೋಜನೆ, ದಿನಾಂಕ ಫಿಕ್ಸ್!2022ರ ಏಷ್ಯಾ ಕಪ್ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಆದರೆ ಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಏಷ್ಯಾಕಪ್ ಅನ್ನು ಯುಎಇಯಲ್ಲಿ ನಡೆಸಲು ಏಷ್ಯಾ ಕ್ರಿಕೆಟ್ ಕೌನ್ಸಿಲ್ ನಿರ್ಧರಿಸಿದೆ. |
![]() | ಶ್ರೀಲಂಕಾದ 15ನೇ ಪ್ರಧಾನಿಯಾಗಿ ದಿನೇಶ್ ಗುಣವರ್ಧನ ಪ್ರಮಾಣ ವಚನ ಸ್ವೀಕಾರರಾನಿಲ್ ವಿಕ್ರಮಸಿಂಘೆ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಇದೀಗ ಹಿರಿಯ ರಾಜಕಾರಣಿ ದಿನೇಶ್ ಗುಣವರ್ಧನ ಶ್ರೀಲಂಕಾದ 15ನೇ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. |
![]() | ಶ್ರೀಲಂಕಾದ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕಾರಶ್ರೀಲಂಕಾದ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಜುಲೈ 20 ರಂದು ಬುಧವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲ್ಲುವ ಮುಖೇನ ರಾನಿಲ್ ವಿಕ್ರಮಸಿಂಘೆ ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಹೊರಹೊಮ್ಮಿದ್ದಾರೆ. |
![]() | ಶ್ರೀಲಂಕಾ ಅತ್ಯಂತ ಗಂಭೀರ ಬಿಕ್ಕಟ್ಟು ಎದುರಿಸುತ್ತಿದೆ, ಸಹಜವಾಗಿಯೇ ಭಾರತಕ್ಕೆ ಚಿಂತೆ: ಸರ್ವಪಕ್ಷ ಸಭೆಯಲ್ಲಿ ಜೈಶಂಕರ್ನೆರೆಯ ಶ್ರೀಲಂಕಾವು "ಅತ್ಯಂತ ಗಂಭೀರ ಬಿಕ್ಕಟ್ಟನ್ನು" ಎದುರಿಸುತ್ತಿದೆ. ಇದು ಸಹಜವಾಗಿಯೇ ಭಾರತವನ್ನು ಚಿಂತಿಸುವಂತೆ ಮಾಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಂಗಳವಾರ ನಡೆದ ಸರ್ವಪಕ್ಷ... |
![]() | ಶ್ರೀಲಂಕಾ: ಪ್ರಧಾನಿ ನಿವಾಸದಲ್ಲಿನ 4,000 ಪುಸ್ತಕ, ಪಿಯಾನೋ ಬೆಂಕಿಗೆ ಆಹುತಿ!ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ನೆರೆಯ ದ್ವೀಪರಾಷ್ಟ್ರದಲ್ಲಿ ಸರ್ಕಾರದ ವಿರುದ್ಧ ಜುಲೈ 9 ರಂದು ನಡೆಸಿದ ಪ್ರತಿಭಟನೆಯಲ್ಲಿ ಉದ್ರಿಕ್ತ ಗುಂಪೊಂದು ತಮ್ಮ ಖಾಸಗಿ ನಿವಾಸದಲ್ಲಿ ಬೆಂಕಿ ಹಚ್ಚಿದ್ದರಿಂದ 125 ವರ್ಷ ಹಳೆಯದಾದ ಪಿಯಾನೋ ಹಾಗೂ 4,000 ಪುಸ್ತಕಗಳು ನಾಶವಾಗಿರುವುದಾಗಿ ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮ್ ಸಿಂಘೆ ಹೇಳಿದ್ದಾರೆ. |
![]() | ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ 2022 ಯುಎಇಗೆ ಸ್ಥಳಾಂತರ ಸಾಧ್ಯತೆಆರ್ಥಿಕ ಬಿಕ್ಕಟ್ಟು ನಾಗರೀಕ ಸಂಘರ್ಷದಿಂದಾಗಿ ಅಸ್ಥಿರದಲ್ಲಿರುವ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ. |
![]() | ಕ್ರೆಡಿಟ್ ಲೈನ್ ಆಧಾರದಲ್ಲಿ ಇಂಧನ ನೀಡಿದ ಏಕೈಕ ರಾಷ್ಟ್ರ ಭಾರತ; ರಷ್ಯಾದೊಂದಿಗೂ ಚರ್ಚೆ: ಶ್ರೀಲಂಕಾ ಸಚಿವಕ್ರೆಡಿಟ್ ಲೈನ್ ಆಧಾರದಲ್ಲಿ ಶ್ರೀಲಂಕಾಗೆ ಇಂಧನ ನೀಡಿದ ಏಕೈಕ ರಾಷ್ಟ್ರ ಭಾರತ ಎಂದು ಶ್ರೀಲಂಕಾ ಇಂಧನ ಸಚಿವ ಕಾಂಚನ ವಿಜೆಸೇಖರ ಹೇಳಿದ್ದಾರೆ. |
![]() | ಸಂಸತ್ ಮತದಾನದಲ್ಲಿ ವಿಕ್ರಮಸಿಂಘೆಗೆ ಬೆಂಬಲ ನೀಡಲು ಶ್ರೀಲಂಕಾದ ಅಡಳಿತಾರೂಢ ಪಕ್ಷ ನಿರ್ಧಾರಶ್ರೀಲಂಕಾದ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ಭಾಗವಾಗಿ ಅಲ್ಲಿನ ಸಂಸತ್ ನಲ್ಲಿ ನಡೆಯಲಿರುವ ಮತದಾನದಲ್ಲಿ ಲಂಕಾದ ಆಡಳಿತಾರೂಢ ಪಕ್ಷ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮ ಸಿಂಘೆ ಅವರನ್ನು ಬೆಂಬಲಿಸಲು ನಿರ್ಧರಿಸಿದೆ. |
![]() | ಗೋಟಬಯ ರಾಜಪಕ್ಸೆ ಸಹೋದರರಾದ ಮಹಿಂದಾ ಮತ್ತು ಬಸಿಲ್ ಲಂಕಾ ತೊರೆಯದಂತೆ ಸುಪ್ರೀಂ ಕೋರ್ಟ್ ನಿರ್ಬಂಧಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ಗೋಟಬಯ ರಾಜಪಕ್ಸೆ ಅವರು ರಾಜೀನಾಮೆ ನೀಡಿದ ಮಾರನೇ ದಿನವೇ ಅವರ ಇಬ್ಬರು ಸಹೋದರರು ಜುಲೈ 28 ರವರೆಗೆ ದೇಶ ತೊರೆಯದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ. |
![]() | ಕೊನೆಗೂ ರಾಜಪಕ್ಸೆ ರಾಜಿನಾಮೆ: ಶ್ರೀಲಂಕಾ ಹಂಗಾಮಿ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಪ್ರಮಾಣವಚನ ಸ್ವೀಕಾರಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕರಿಸಿದರು. |
![]() | ಶ್ರೀಲಂಕಾ ರಾಜಕೀಯ ಬಿಕ್ಕಟ್ಟು: ಗೋಟಬಯ ರಾಜೀನಾಮೆ; ಏಳು ದಿನಗಳೊಳಗೆ ನೂತನ ಅಧ್ಯಕ್ಷರ ಆಯ್ಕೆ- ಸ್ಪೀಕರ್ದ್ವೀಪರಾಷ್ಟ್ರದಲ್ಲಿನ ಆರ್ಥಿಕ ದಿವಾಳಿತ, ಅಸಮರ್ಪಕ ನಿರ್ವಹಣೆಗಾಗಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ಒಂದು ವಾರ ನಡೆದ ನಾಟಕೀಯ ಬೆಳವಣಿಗೆ ನಂತರ ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸಂಸತ್ತಿನ ಸ್ಪೀಕರ್ ಮಹಿಂದಾ ಯಾಪಾ ಅಬೇವರ್ದನ ಶುಕ್ರವಾರ ಅಧಿಕೃತವಾಗಿ ಘೋಷಿಸಿದ್ದಾರೆ |
![]() | ಶ್ರೀಲಂಕಾ ಬಿಕ್ಕಟ್ಟು: ಸಿಂಗಾಪುರಕ್ಕೆ ತೆರಳಿದ ನಂತರ ಅಧ್ಯಕ್ಷ ಸ್ಥಾನಕ್ಕೆ ಗೋಟಬಯ ರಾಜೀನಾಮೆ ಸಲ್ಲಿಕೆಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಶ್ರೀಲಂಕಾದಲ್ಲಿ ತೀವ್ರ ಪ್ರತಿಭಟನೆ ಭುಗಿಲೆಳುತ್ತಿದ್ದಂತೆ ಮಾಲ್ಡೀವ್ಸ್ ಗೆ ಪಲಾಯನವಾಗಿದ್ದ ಅಧ್ಯಕ್ಷ ಗೋಟಬಯ ರಾಜಪಕ್ಸ ಗುರುವಾರ ಕೊನೆಗೂ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. |
![]() | ಶ್ರೀಲಂಕಾ ಬಿಕ್ಕಟ್ಟು: ಇನ್ನೂ ರಾಜೀನಾಮೆ ನೀಡದ ಗೋಟಬಯ ರಾಜಪಕ್ಸ, ಮಾಲ್ಡೀವ್ಸ್ ನಿಂದ ಸಿಂಗಾಪುರಕ್ಕೆ ಪಲಾಯನದ್ವೀಪ ರಾಷ್ಟ್ರ ಅತ್ಯಂತ ಭೀಕರ ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟಿನಿಂದ ತತ್ತರಿಸಿರುವಂತೆಯೇ, ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸ ಗುರುವಾರ ಮಾಲ್ಡೀವ್ಸ್ನಿಂದ ಸಿಂಗಾಪುರಕ್ಕೆ ಪಲಾಯನ ಮಾಡಿದ್ದಾರೆ. |
![]() | ಶ್ರೀಲಂಕಾ: ಕರ್ಫ್ಯೂ ಹಿಂತೆಗೆತ; ಇನ್ನೂ ರಾಜಿನಾಮೆ ನೀಡದ ರಾಜಪಕ್ಸೆ; ವಿಮಾನ ಸಿಗದೆ ಮಾಲ್ಡೀವ್ಸ್ನಲ್ಲಿ ಠಿಕಾಣಿ!ರಾಜಿನಾಮೆ ನೀಡದೆ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಮಾಲ್ಡೀವ್ಸ್ಗೆ ಪಲಾಯನ ಮಾಡಿದ್ದು ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ರಾಜಧಾನಿಯಲ್ಲಿ ಹಿಂಸಾಚಾರ ಸೃಷ್ಟಿಸಿದ್ದರಿಂದ ಕರ್ಫ್ಯೂ ವಿಧಿಸಲಾಗಿದ್ದು ಇದೀಗ ಆ ಕರ್ಫ್ಯೂವನ್ನು ಅಧಿಕಾರಿಗಳು ಹಿಂತೆಗೆದುಕೊಂಡಿದ್ದಾರೆ. |