- Tag results for Srinagar
![]() | ಜಿ 20 ಶೃಂಗಸಭೆ: ಮೆಗಾ ಪವರ್ ಸ್ಟಾರ್ ರಾಮಚರಣ್ ವಿಶೇಷ ಆಕರ್ಷಣೆ!ಜಿ 20 ಶೃಂಗಸಭೆಯಲ್ಲಿ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ವಿಶೇಷ ಆಕರ್ಷಣೆಯಾಗಿದ್ದಾರೆ. ಭಾರತ ಸರ್ಕಾರ ಆಯೋಜಿಸಿರುವ ಪ್ರತಿಷ್ಠಿತ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಶ್ರೀನಗರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಟನನ್ನು ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು. |
![]() | ಇಂದಿನಿಂದ ಶ್ರೀನಗರದಲ್ಲಿ ಜಿ20 ಸಭೆ: ಕಣಿವೆ ರಾಜ್ಯದಲ್ಲಿ ಬಿಗಿ ಭದ್ರತೆ, ನೆಲ ಜಲ ವಾಯು ಎಲ್ಲೆಡೆ ಭದ್ರತಾ ಪಡೆ ಕಟ್ಟೆಚ್ಚರಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಬಿಗಿ ಭದ್ರತೆಯ ನಡುವೆ ಇಂದಿನಿಂದ ಜಿ 20 ದೇಶಗಳ ಮೂರನೇ ಪ್ರವಾಸೋದ್ಯಮ ಕಾರ್ಯ ಗುಂಪು ಸಭೆಯನ್ನು ಆಯೋಜಿಸಲಿದೆ. |
![]() | ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥನ ಮಗನ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಎನ್ಐಎಶ್ರೀನಗರದ ರಾಮ್ ಬಾಗ್ ಪ್ರದೇಶದಲ್ಲಿರುವ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಮುಖ್ಯಸ್ಥ ಸಯ್ಯದ್ ಸಲಾಹುದ್ದೀನ್ ಅವರ ಮಗನಿಗೆ ಸೇರಿದ ಮನೆಯನ್ನು ಸೋಮವಾರ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಶ್ರೀನಗರ: ಖಾಸಗಿ ಕಾರೊಂದರಲ್ಲಿ ಸ್ಫೋಟ, ಅಪಾಯದಿಂದ ಪಾರಾದ ವೃದ್ಧ ದಂಪತಿಶ್ರೀನಗರದಲ್ಲಿ ಭಾನುವಾರ ಖಾಸಗಿ ಕಾರೊಂದರಲ್ಲಿ ಸ್ಫೋಟ ಸಂಭವಿಸಿದೆ. ಆದರೆ ಅದರಲ್ಲಿದ್ದ ವೃದ್ಧ ದಂಪತಿ ಸೇರಿದಂತೆ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಶ್ರೀನಗರ ಕಿಟ್ಟಿ ಅಭಿನಯದ 'ಗೌಳಿ' ರಿಲೀಸ್ ಡೆಟ್ ಫಿಕ್ಸ್ಸೆನ್ಸಾರ್ ಮಂಡಳಿ ಮೂಲಕ ಯು/ಎ ಪ್ರಮಾಣಪತ್ರ ಪಡೆದಿರುವ ಶ್ರೀನಗರ ಕಿಟ್ಟಿ ಅಭಿನಯದ ಮುಂದಿನ ಸಿನಿಮಾ 'ಗೌಳಿ' ರಿಲೀಸ್ ಡೆಟ್ ಫಿಕ್ಸ್ ಆಗಿದೆ. ಸೂರ ಅವರ ಚೊಚ್ಚಲ ನಿರ್ದೇಶನದ ಈ ಚಿತ್ರ ಫೆಬ್ರವರಿ 24 ರಂದು ತೆರೆಗೆ ಅಪ್ಪಳಿಸಲಿದೆ. |
![]() | ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಮತ್ತೆ ಭೂ ಕುಸಿತ: ಸತತ ಮೂರನೇ ದಿನವೂ ರಸ್ತೆ ಬಂದ್ರಾಂಬನ್ ಜಿಲ್ಲೆಯಲ್ಲಿ ಹೊಸದಾಗಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಬುಧವಾರ ಸತತ ಮೂರನೇ ದಿನವೂ ಸಂಚಾರಕ್ಕೆ ಬಂದ್ ಮಾಡಲಾಗಿದ್ದು, 800ಕ್ಕೂ ಹೆಚ್ಚು ವಾಹನಗಳು ರಸ್ತೆಯಲ್ಲಿ ಸಿಲುಕಿಕೊಂಡಿವೆ. |
![]() | ಕೊರೆಯುವ ಚಳಿಯಲ್ಲೂ ಸ್ವೆಟರ್ ಧರಿಸದಿರುವುದರ ಹಿಂದಿನ ಸೀಕ್ರೆಟ್ ಬಿಚ್ಚಿಟ್ಟ ರಾಹುಲ್ ಗಾಂಧಿಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯ ವೇಳೆ ಕೊರೆಯುವ ಚಳಿಯಲ್ಲೂ ತಾವು ಸ್ವೆಟರ್ ಧರಿಸದಿರುವುದರ ಹಿಂದಿನ ಸೀಕ್ರೆಟ್ ಅನ್ನು ಸೋಮವಾರ ಬಹಿರಂಗಪಡಿಸಿದ್ದಾರೆ. |
![]() | ಭಾರತ್ ಜೋಡೋ ಯಾತ್ರೆ: ಶ್ರೀನಗರ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಗೆ ಇಂದು ಅಧಿಕೃತವಾಗಿ ತೆರೆ ಬೀಳಲಿದ್ದು, ಜಮ್ಮು-ಕಾಶ್ಮೀರದ ಶ್ರೀನಗರದ ಶೇರ್ ಕಾಶ್ಮೀರ್ ಕ್ರೀಡಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. |
![]() | ಹವಾಮಾನ ವೈಪರಿತ್ಯ: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದುವಿಪರೀತ ಹವಾಮಾನ ವೈಪರಿತ್ಯದಿಂದಾಗಿ ಕರ್ನಾಟಕ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದಾಗಿದೆ. |
![]() | ಭಾರತಕ್ಕೆ ನೀಡಿದ್ದ ಭರವಸೆ ಈಡೇರಿದೆ: ಶ್ರೀನಗರದಲ್ಲಿ ಧ್ವಜಾರೋಹಣದ ಬಳಿಕ ರಾಹುಲ್ ಗಾಂಧಿಭಾರತಕ್ಕೆ ನೀಡಿದ್ದ ಭರವಸೆ ಈಡೇರಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. |
![]() | 'ಭಾರತ್ ಜೋಡೋ ಯಾತ್ರೆ'ಯ ಅಂತಿಮ ಸುತ್ತನ್ನು ಪುನರಾರಂಭಿಸಿದ ರಾಹುಲ್ ಗಾಂಧಿಪಾದಯಾತ್ರೆ ಕೊನೆಯ ದಿನಕ್ಕೆ ಕಾಲಿಡುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಶ್ರೀನಗರದ ಪಂಥಾಚೌಕ್ನಿಂದ ಭಾರತ್ ಜೋಡೋ ಯಾತ್ರೆಯನ್ನು ಪುನರಾರಂಭಿಸಿದರು. |
![]() | ಶ್ರೀನಗರದಲ್ಲಿ ಜನವರಿ 30 ರಂದು ರಾಹುಲ್ ಗಾಂಧಿಯಿಂದ ರಾಷ್ಟ್ರಧ್ವಜಾರೋಹಣಭಾರತ್ ಜೋಡೋ ಯಾತ್ರೆಯು ತನ್ನ ಮೊದಲ ಹಂತದಲ್ಲಿ ಒಂಬತ್ತು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಸಾಗಿದ್ದು, ಪ್ರಸ್ತುತ ಚಳಿಗಾಲದ ವಿರಾಮ ತೆಗೆದುಕೊಂಡಿದೆ. ಜನವರಿ 3 ರಂದು ದೆಹಲಿಯಿಂದ ಎರಡನೇ ಹಂತದ... |
![]() | ಜಮ್ಮು ಮತ್ತು ಕಾಶ್ಮೀರ: ಯೋಧರಿಂದಲೇ ರೈಫಲ್ ಕಿತ್ತುಕೊಂಡು ಪರಾರಿಯಾದ ಶಂಕಿತರು, ತೀವ್ರ ಶೋಧಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮಿತಿ ಮೀರಿದ್ದು, ಕರ್ತವ್ಯ ನಿರತ ಯೋಧರಿಂದಲೇ ಶಂಕಿತರು ರೈಫಲ್ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಭಾನುವಾರ ನಡೆದಿದೆ. |
![]() | ಹುಲ್ಲುಹಾಸಿನಲ್ಲಿ ಪುರುಷರು-ಮಹಿಳೆಯರು ಒಟ್ಟಿಗೆ ಕುಳಿತುಕೊಳ್ಳುವುದನ್ನು ನಿಷೇಧಿಸಿದ ಜಾಮಿಯಾ ಮಸೀದಿಇದೇ ಮೊದಲ ಬಾರಿಗೆ ಶ್ರೀನಗರದ ಜಾಮಿಯಾ ಮಸೀದಿಯ ಆಡಳಿತ ಮಂಡಳಿಯು ಐತಿಹಾಸಿಕ ಮಸೀದಿಯ ಹುಲ್ಲುಹಾಸಿನಲ್ಲಿ ಪುರುಷರು ಮತ್ತು ಮಹಿಳೆಯರು ಒಟ್ಟಿಗೆ ಕುಳಿತುಕೊಳ್ಳಲು ಅವಕಾಶವಿಲ್ಲ ಎಂದು ಅಧಿಸೂಚನೆಯನ್ನು ಹೊರಡಿಸಿದೆ. |
![]() | ಶ್ರೀನಗರದಲ್ಲಿ ಮೂವರು ಹೈಬ್ರಿಡ್ ಉಗ್ರರ ಬಂಧನ: ಸ್ಫೋಟಕ ವಸ್ತುಗಳು, ಶಸ್ತ್ರಾಸ್ತ್ರಗಳು ವಶಕ್ಕೆಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಹೈಬ್ರಿಡ್ ಉಗ್ರರನ್ನು ಶ್ರೀನಗರದಲ್ಲಿ ಭಾನುವಾರ ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ. |