social_icon
  • Tag results for Srinagar

ಬೆಂಗಳೂರು: ಲಿವ್ ಇನ್ ಗೆಳತಿಗೆ ಮತಾಂತರವಾಗಲು, ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯ, ಟೆಕ್ಕಿ ಬಂಧನ

ವಿವಾಹವಾಗುವುದಾಗಿ ನಂಬಿಸಿ ಲಿವ್ ಇನ್ ಗೆಳತಿಗೆ ಕಿರುಕುಳ ನೀಡುತ್ತಿದ ಶ್ರೀನಗರ ಮೂಲದ ಬೆಂಗಳೂರಿನ 32 ವರ್ಷದ ಟೆಕ್ಕಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

published on : 22nd September 2023

ಜಮ್ಮು ಮತ್ತು ಕಾಶ್ಮೀರ: ಉಗ್ರರ ಅಡಗುತಾಣ ಪತ್ತೆ, ಇಬ್ಬರು ಶಂಕಿತ ಉಗ್ರರ ಬಂಧನ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿಗಳ ವಿರುದ್ಧದ ಭಾರತೀಯ ಸೇನೆ ಕಾರ್ಯಾಚರಣೆ ಮುಂದುವರೆದಿದ್ದು, ಶುಕ್ರವಾರ ಉಗ್ರರ ಅಡಗುತಾಣ ಪತ್ತೆ ಮಾಡಿರುವ ಸೇನೆ ಇಬ್ಬರು ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ.

published on : 15th September 2023

ಅನಂತನಾಗ್ ಎನ್ಕೌಂಟರ್: ನಾಪತ್ತೆಯಾಗಿದ್ದ ಯೋಧನ ಹತ್ಯೆ, ಉಗ್ರರಿಂದ ಕೃತ್ಯ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಉಗ್ರರ ವಿರುದ್ಧ ಎನ್ಕೌಂಟರ್ ಕಾರ್ಯಾಚರಣೆ ಮುಂದುವರೆದಿದ್ದು, ಈ ನಡುವೆ ಕಾರ್ಯಾಚರಣೆಯಲ್ಲಿ ನಾಪತ್ತೆಯಾಗಿದ್ದ ಭಾರತೀಯ ಯೋಧ ಉಗ್ರರಿಂದ ಹತ್ಯೆಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

published on : 15th September 2023

ಅನಂತನಾಗ್ ಎನ್ಕೌಂಟರ್: ಉಗ್ರರ ಗುಂಡಿಗೆ ಇಬ್ಬರು ಸೇನಾಧಿಕಾರಿ, ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ತೊಡಗಿದ್ದ ಇಬ್ಬರು ಸೇನಾಧಿಕಾರಿಗಳು ಮತ್ತು ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

published on : 13th September 2023

ಜಮ್ಮು-ಕಾಶ್ಮೀರ: ಆಳವಾದ ಕಮರಿಗೆ ಉರುಳಿದ ಟ್ರಕ್, ನಾಲ್ಕು ಮಂದಿ ದಾರುಣ ಸಾವು

ಮಂಗಳವಾರ ಮುಂಜಾನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತದಿಂದ ಟ್ರಕ್ ಆಳವಾದ ಕಮರಿಗೆ ಉರುಳಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 12th September 2023

ಜಮ್ಮು ಮತ್ತು ಕಾಶ್ಮೀರ: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಭಯೋತ್ಪಾದಕರ ಸೆರೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ವಿಧ್ವಂಸಕ ಕೃತ್ಯಗಳನ್ನು ಎಸಗಿ ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಭಯೋತ್ಪಾದಕರನ್ನು ವಿಶೇಷ ತನಿಖಾ ಸಂಸ್ಥೆ ಶನಿವಾರ ಬಂಧಿಸಿದೆ.

published on : 2nd September 2023

5 ವರ್ಷಗಳ ಬಳಿಕ ಕಾಶ್ಮೀರದ ಬಕ್ಷಿ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

ಬರೊಬ್ಬರಿ 5 ವರ್ಷಗಳ ಬಳಿಕ ಜಮ್ಮು ಮತ್ತು ಕಾಶ್ಮೀರದ ಬಕ್ಷಿ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

published on : 13th August 2023

ಟೆರರ್‌ ಚಿತ್ರದಲ್ಲಿ ಶ್ರೀನಗರ ಕಿಟ್ಟಿ: ಡೆಡ್ಲಿ ಸೋಮ ಆದಿತ್ಯ ಎದುರು ಘರ್ಜಿಸಲು ಸಜ್ಜು!

ಸಿನಿಮಾ ಎಂಬ ಬಣ್ಣದ ಪ್ರಪಂಚದಲ್ಲಿ ಹೀರೋ ಆಗಿ ಮಿಂಚಿದವರು ಖಳ ನಟನಾಗಿ ಕಾಣಿಸಿಕೊಳ್ಳಬೇಕು ಎನ್ನುವ ಆಸೆ ಕೆಲ ನಟರಲ್ಲಿ ಇರುತ್ತದೆ. ಈ ಸಾಲಿಗೆ ಶ್ರೀನಗರ ಕಿಟ್ಟಿ ಕೂಡ ಒಬ್ಬರು. ನಟನಾಗಿ ಸಿನಿಮಾ ಪ್ರೇಕ್ಷಕರ ಮನಸ್ಸು ಕದ್ದಿದ್ದ ಶ್ರೀನಗರ ಕಿಟ್ಟಿ, ಹೀರೋ ಪಾತ್ರಕ್ಕಿಂತ ವಿಲನ್ ಪಾತ್ರ ಹೆಚ್ಚು ಮಾಡ್ತಾ ಇದ್ದಾರೆ‌. ಅವತಾರ ಪುರುಷ, ಮಾದೇವಾ ಸಿನಿಮಾ ಬಳಿಕ ಟೆರರ್...

published on : 10th July 2023

ಸಂಜು ವೆಡ್ಸ್ ಗೀತಾ 2 ಸಿನಿಮಾ ಘೋಷಣೆ: ಶ್ರೀನಗರ ಕಿಟ್ಟಿ ಜೊತೆಗೆ ರಮ್ಯಾ? ನಿರ್ದೇಶಕ ನಾಗಶೇಖರ್ ಹೇಳಿದ್ದೇನು?

ಸ್ಯಾಂಡಲ್‌ವುಡ್‌ ನಟ ಶ್ರೀನಗರ ಕಿಟ್ಟಿ ಹುಟ್ಟುಹಬ್ಬದ ನಿಮಿತ್ತ ಸಂಜು ವೆಡ್ಸ್ ಗೀತಾ ಸಿನಿಮಾದ ಪಾರ್ಟ್ 2 ಅಧಿಕೃತ ಘೋಷಣೆ ಮಾಡಿದೆ ಚಿತ್ರತಂಡ.

published on : 8th July 2023

ಜಿ 20 ಶೃಂಗಸಭೆ: ಮೆಗಾ ಪವರ್ ಸ್ಟಾರ್ ರಾಮಚರಣ್ ವಿಶೇಷ ಆಕರ್ಷಣೆ!

ಜಿ 20 ಶೃಂಗಸಭೆಯಲ್ಲಿ ಮೆಗಾ ಪವರ್ ಸ್ಟಾರ್  ರಾಮ್ ಚರಣ್ ವಿಶೇಷ ಆಕರ್ಷಣೆಯಾಗಿದ್ದಾರೆ. ಭಾರತ ಸರ್ಕಾರ ಆಯೋಜಿಸಿರುವ ಪ್ರತಿಷ್ಠಿತ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಶ್ರೀನಗರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಟನನ್ನು ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು.

published on : 22nd May 2023

ಇಂದಿನಿಂದ ಶ್ರೀನಗರದಲ್ಲಿ ಜಿ20 ಸಭೆ: ಕಣಿವೆ ರಾಜ್ಯದಲ್ಲಿ ಬಿಗಿ ಭದ್ರತೆ, ನೆಲ ಜಲ ವಾಯು ಎಲ್ಲೆಡೆ ಭದ್ರತಾ ಪಡೆ ಕಟ್ಟೆಚ್ಚರ

ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಬಿಗಿ ಭದ್ರತೆಯ ನಡುವೆ ಇಂದಿನಿಂದ ಜಿ 20 ದೇಶಗಳ ಮೂರನೇ ಪ್ರವಾಸೋದ್ಯಮ ಕಾರ್ಯ ಗುಂಪು ಸಭೆಯನ್ನು ಆಯೋಜಿಸಲಿದೆ. 

published on : 22nd May 2023

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥನ ಮಗನ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಎನ್ಐಎ

ಶ್ರೀನಗರದ ರಾಮ್ ಬಾಗ್ ಪ್ರದೇಶದಲ್ಲಿರುವ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಮುಖ್ಯಸ್ಥ ಸಯ್ಯದ್ ಸಲಾಹುದ್ದೀನ್‍ ಅವರ ಮಗನಿಗೆ ಸೇರಿದ ಮನೆಯನ್ನು ಸೋಮವಾರ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 24th April 2023

ಶ್ರೀನಗರ: ಖಾಸಗಿ ಕಾರೊಂದರಲ್ಲಿ ಸ್ಫೋಟ, ಅಪಾಯದಿಂದ ಪಾರಾದ ವೃದ್ಧ ದಂಪತಿ

ಶ್ರೀನಗರದಲ್ಲಿ ಭಾನುವಾರ ಖಾಸಗಿ ಕಾರೊಂದರಲ್ಲಿ ಸ್ಫೋಟ ಸಂಭವಿಸಿದೆ. ಆದರೆ ಅದರಲ್ಲಿದ್ದ ವೃದ್ಧ ದಂಪತಿ ಸೇರಿದಂತೆ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

published on : 2nd April 2023

ಶ್ರೀನಗರ ಕಿಟ್ಟಿ ಅಭಿನಯದ 'ಗೌಳಿ' ರಿಲೀಸ್ ಡೆಟ್ ಫಿಕ್ಸ್

ಸೆನ್ಸಾರ್ ಮಂಡಳಿ ಮೂಲಕ ಯು/ಎ ಪ್ರಮಾಣಪತ್ರ ಪಡೆದಿರುವ ಶ್ರೀನಗರ ಕಿಟ್ಟಿ ಅಭಿನಯದ ಮುಂದಿನ ಸಿನಿಮಾ 'ಗೌಳಿ' ರಿಲೀಸ್ ಡೆಟ್ ಫಿಕ್ಸ್ ಆಗಿದೆ. ಸೂರ ಅವರ ಚೊಚ್ಚಲ ನಿರ್ದೇಶನದ ಈ ಚಿತ್ರ ಫೆಬ್ರವರಿ 24 ರಂದು ತೆರೆಗೆ ಅಪ್ಪಳಿಸಲಿದೆ. 

published on : 11th February 2023

ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಮತ್ತೆ ಭೂ ಕುಸಿತ: ಸತತ ಮೂರನೇ ದಿನವೂ ರಸ್ತೆ ಬಂದ್

ರಾಂಬನ್ ಜಿಲ್ಲೆಯಲ್ಲಿ ಹೊಸದಾಗಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಬುಧವಾರ ಸತತ ಮೂರನೇ ದಿನವೂ ಸಂಚಾರಕ್ಕೆ ಬಂದ್ ಮಾಡಲಾಗಿದ್ದು, 800ಕ್ಕೂ ಹೆಚ್ಚು ವಾಹನಗಳು ರಸ್ತೆಯಲ್ಲಿ ಸಿಲುಕಿಕೊಂಡಿವೆ.

published on : 1st February 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9