- Tag results for Sriramulu
![]() | ಬಳ್ಳಾರಿಯಲ್ಲಿ ಮಾಜಿ ಸಚಿವ ಶ್ರೀರಾಮುಲುಗೆ ಸೋಲು: ಗಳಗಳನೆ ಅತ್ತ ಅಭಿಮಾನಿಗಳು!ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸೋಲನುಭವಿಸಿದ ಹಿನ್ನೆಲೆಯಲ್ಲಿ ಅವರ ಮನೆಗೆ ಧಾವಿಸುತ್ತಿರುವ ಬೆಂಬಲಿಗರು ತಮ್ಮ ನೆಚ್ಚಿನ ನಾಯಕನಿಗೆ ಬಂದಿರುವ ಸ್ಥಿತಿ ಕಂಡು ಕಣ್ಣೀರು ಹಾಕುತ್ತಿದ್ದಾರೆ. |
![]() | ಬಳ್ಳಾರಿ ಗ್ರಾಮೀಣ ಫಲಿತಾಂಶ: ಬಿ. ಶ್ರೀರಾಮುಲು ಸೋಲುಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಸೋಲು ಕಂಡಿದ್ದಾರೆ. |
![]() | ಕಲ್ಯಾಣ ಕರ್ನಾಟಕದಲ್ಲಿ ಜನಾರ್ದನ ರೆಡ್ಡಿ ಪಕ್ಷ ಬಿಜೆಪಿ ಮೇಲೆ ಪರಿಣಾಮ ಬೀರಲ್ಲ: ಶ್ರೀರಾಮುಲುತಮ್ಮ ಬಹುಕಾಲದ ಗೆಳೆಯ ಮತ್ತು ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರು ಆರಂಭಿಸಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್ಪಿಪಿ) ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಭವಿಷ್ಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಶುಕ್ರವಾರ ಹೇಳಿದ್ದಾರೆ. |
![]() | ಬಳ್ಳಾರಿಯ ಎರಡು ಕ್ಷೇತ್ರಗಳಲ್ಲಿ ಶ್ರೀರಾಮಲು ಸ್ಪರ್ಧೆ?ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು, ಬಳ್ಳಾರಿ ಗ್ರಾಮಾಂತರ ಮತ್ತು ಸಂಡೂರು ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಲು ಬಯಸಿದ್ದು, ಇದಕ್ಕಾಗಿ ಬಿಜೆಪಿಯಿಂದ ಎರಡು ಟಿಕೆಟ್ಗಾಗಿ ಲಾಬಿ ನಡೆಸುತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. |
![]() | ಯಡಿಯೂರಪ್ಪ ಭೀಷ್ಮ, ಬೊಮ್ಮಾಯಿ ಅರ್ಜುನ ಎಂದು ಕೊಂಡಾಡಿದ ಸಚಿವ ಶ್ರೀರಾಮುಲುದಾವಣಗೆರೆಯಲ್ಲಿ ಶನಿವಾರ ನಡೆದ ವಿಜಯ ಸಂಕಲ್ಪ ಯಾತ್ರೆ ಮಹಾಸಂಗಮದಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಅವರು ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೀಷ್ಮ, ಅರ್ಜುನ ಎಂದು ಕರೆದು ಕೊಂಡಾಡಿದರು. |
![]() | ಸಿದ್ದರಾಮಯ್ಯ, ನಾನು ಸ್ವಾರ್ಥಕ್ಕಾಗಿ ಕ್ಷೇತ್ರ ಬಿಡಲಿಲ್ಲ, ‘ಪಾಪ್ಯುಲರ್ ಅಭ್ಯರ್ಥಿ ಬೇರೆ ಬೇರೆ ಕಡೆ ನಿಲ್ಲಬೇಕಾಗುತ್ತೆ': ಶ್ರೀರಾಮುಲುಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಕ್ಷೇತ್ರ ಆಯ್ಕೆಯ ಗೊಂದಲ ಮುಂದುವರಿದಿರುವಂತೆ ಬಳ್ಳಾರಿಯಲ್ಲಿ ಮಾತನಾಡಿರುವ ಸಾರಿಗೆ ಸಚಿವ ಶ್ರೀರಾಮುಲು ಅವರ ಬಗ್ಗೆ ಮೃದು ಧೋರಣೆ ತಳೆದು ಮಾತನಾಡಿದ್ದಾರೆ. |
![]() | ಸರ್ಕಾರದ ಭರವಸೆ ತಿರಸ್ಕರಿಸಿದ ಸಾರಿಗೆ ನೌಕರರು: ಮಾರ್ಚ್.21ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರಶೇ.15ರಷ್ಟು ವೇತನ ಹೆಚ್ಚಳ ಮಾಡುವ ಸರ್ಕಾರದ ಭರವಸೆಯನ್ನು ಸಾರಿಗೆ ನೌಕರರು ತಿರಸ್ಕರಿಸಿದ್ದು, ಈ ಹಿಂದೆ ನಿರ್ಧರಿಸಿದಂತೆಯೇ ಮಾರ್ಚ್ 21ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. |
![]() | ಸಾರಿಗೆ ನೌಕರರಿಗೆ ಶೇ 15ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ: ಸಚಿವ ಶ್ರೀರಾಮುಲುಸಾರಿಗೆ ಇಲಾಖೆ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಗುರುವಾರ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಶೇ.15 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ. |
![]() | ಶೇ.20ರಷ್ಟು ವೇತನ ಹೆಚ್ಚಳಕ್ಕೆ ಸಾರಿಗೆ ಸಂಸ್ಥೆ ನೌಕರರ ಪಟ್ಟು: ಸಚಿವ ಶ್ರೀರಾಮುಲು ನಡೆಸಿದ 2ನೇ ಸಂಧಾನ ಸಭೆಯೂ ವಿಫಲಸಾರಿಗೆ ನೌಕರರ ವೇತನ ಹೆಚ್ಚಳ ಕುರಿತು ಚರ್ಚಿಸಲು ಕೆಎಸ್ಆರ್'ಸಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸಾರಿಗೆ ನೌಕರರ ಸಂಘಟನೆಗಳ ಮುಖಂಡರ ನಡುವೆ ಸಚಿವ ಶ್ರೀರಾಮುಲು ಅವರು ಬುಧವಾರ ನಡೆಸಿದ ಎರಡನೇ ಸುತ್ತಿನ ಸಭೆ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ವೇತನ ಹೆಚ್ಚಳದ ಚೆಂಡು ಇದೀಗ ಮುಖ್ಯಮಂತ್ರಿಗಳ ಅಂಗಳ ತಲುಪಿದೆ. |
![]() | ವೇತನ ಹೆಚ್ಚಳಕ್ಕೆ ಆಗ್ರಹ: ಸಾರಿಗೆ ನೌಕರರ ಜೊತೆಗಿನ ಸಚಿವ ಶ್ರೀರಾಮುಲು ಸಭೆ ವಿಫಲಪ್ರತಿ ವರ್ಷ ರಾಜ್ಯದಲ್ಲಿ ಸಾರಿಗೆ ನೌಕರರ ವೇತನ ಹೆಚ್ಚಿಸುವಂತೆ ಮುಷ್ಕರ, ಪ್ರತಿಭಟನೆಗಳು ನಡೆಯುತ್ತಿರುತ್ತವೆ. ಈ ವಿಚಾರ ಸಂಬಂಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿವಿಧ ಒಕ್ಕೂಟಗಳೊಂದಿಗೆ ಸಾರಿಗೆ ಸಚಿವ ಬಿ ಶ್ರೀರಾಮುಲು ಅವರು ಬುಧವಾರ ನಡೆಸಿದ ಸಭೆ ವಿಫಲವಾಗಿದೆ. |
![]() | ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ2018ರಲ್ಲಿ ಶ್ರೀರಾಮುಲು ವಿರುದ್ಧ ತೊಡೆತಟ್ಟಿದ್ದ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಇದೀಗ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. |
![]() | ಫೆ.23ಕ್ಕೆ ಸಂಡೂರಿಗೆ ಅಮಿತ್ ಶಾ; ಬೃಹತ್ ಸಮಾವೇಶ: ಸಚಿವ ಬಿ. ಶ್ರೀರಾಮುಲುಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.23ರಂದು ಸಂಡೂರಿಗೆ ಆಗಮಿಸಲಿದ್ದು, ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಶನಿವಾರ ಹೇಳಿದ್ದಾರೆ. |
![]() | ಶೀಘ್ರದಲ್ಲೇ ಸಾರಿಗೆ ನೌಕರರ ವೇತನ ಪರಿಷ್ಕರಣೆ: ಸಚಿವ ಬಿ.ಶ್ರೀರಾಮುಲುಸಾರಿಗೆ ನೌಕರರಿಗೆ 7ನೇ ವೇತನ ಜಾರಿಗೆ ಕಷ್ಟವಾಗಬಹುದು. ಆದರೆ ವೇತನ ಪರಿಷ್ಕರಣೆಗೆ ಈಗಾಗಲೇ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಲಾಗಿದ್ದು, ಆದಷ್ಟು ಶೀಘ್ರದಲ್ಲಿ ವೇತನ ಪರಿಷ್ಕರಣೆ ಕಾರ್ಯ ಮಾಡಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಶನಿವಾರ ಭರವಸೆ ನೀಡಿದರು. |
![]() | 'ಡಿಲೀಟ್ ಮಾಡಿದ್ದೇಕೆ? ನಿಮ್ಮ ಮೇಲೂ ಐಟಿ ದಾಳಿ ಬೆದರಿಕೆ ಬಂತೇ? ರೆಡ್ಡಿ ಪಕ್ಷದ ಕಾರ್ಯಕ್ರಮಕ್ಕೆ ಜನರನ್ನು ಆಹ್ವಾನಿಸಿ ಟ್ವೀಟ್ ಮಾಡಿದರೇ ರಾಮುಲು?'ಜನವರಿ 17ನೇ 2023ರಂದು ಗಾಲಿ ಜನಾರ್ದನ ರೆಡ್ಡಿಯವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮಕ್ಕೆ ಸಿಂಧನೂರಿನ ಮಹಾ ಜನತೆಯನ್ನು ಹೃದಯ ಪೂರ್ವಕವಾಗಿ ಆಹ್ವಾನಿಸುತ್ತಿದ್ದೇನೆ |
![]() | ಬಳ್ಳಾರಿ ಐಟಿ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ: ಸಚಿವ ಬಿ ಶ್ರೀರಾಮುಲುಉದ್ಯಮಿ ಕೈಲಾಶ್ ವ್ಯಾಸ ಅವರ ಕಚೇರಿ ಮೇಲೆ ಎರಡು ದಿನಗಳ ಹಿಂದೆ ಬಳ್ಳಾರಿಯಲ್ಲಿ ನಡೆದ ಐಟಿ ದಾಳಿಗೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಅವರು ಸೋಮವಾರ ಹೇಳಿದ್ದಾರೆ, |