social_icon
  • Tag results for State Government

ವ್ಯಾಪಂ ಹಗರಣ ಬಯಲಿಗೆಳೆದಿದ್ದ ವೈದ್ಯಾಧಿಕಾರಿ ಡಾ. ಆನಂದ್ ರೈ ರಾಜ್ಯ ಸರ್ಕಾರಿ ಸೇವೆಯಿಂದ ವಜಾ

ದೇಶದಾದ್ಯಂತ ಭಾರಿ ಕೋಲಾಹಲ ಸೃಷ್ಟಿಸಿದ್ದ ವ್ಯಾಪಂ ಹಗರಣ ಬಯಲಿಗೆಳೆದಿದ್ದ ಮೂವರಲ್ಲಿ ಒಬ್ಬರಾದ ಮತ್ತು ಮಧ್ಯಪ್ರದೇಶ ಸರ್ಕಾರದಿಂದ ಅಮಾನತುಗೊಂಡಿದ್ದ ವೈದ್ಯಾಧಿಕಾರಿ ಡಾ.ಆನಂದ್ ರೈ ಅವರನ್ನು ಶಿವರಾಜ್ ಸಿಂಗ್ ಚೌಹಾಣ್....

published on : 28th March 2023

ನಾಳೆ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಅತ್ಯುತ್ತಮ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ

ಹರಿಹರ ಪಂಚಮಸಾಲಿ ಪೀಠದ ಸತತ ಹೋರಾಟದ ಫಲವಾಗಿ ನಾಳೆ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧ್ಯಕ್ಷರಾದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ. 

published on : 23rd March 2023

5 ಮತ್ತು 8ನೇ ತರಗತಿಗೆ ಬೋರ್ಡ್‌ ಪರೀಕ್ಷೆ: ಪ್ರಶ್ನೆಪತ್ರಿಕೆ ಬಗ್ಗೆ ಅಫಿಡವಿಟ್‌ ಸಲ್ಲಿಸಲು ಸರ್ಕಾರಕ್ಕೆ ಕೋರ್ಟ್ ಸೂಚನೆ

ಬೋರ್ಡ್‌ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯು ನ್ಯಾಯಮೂರ್ತಿ ಜಿ. ನರೇಂದರ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

published on : 15th March 2023

ಜಿ.ಪಂ, ತಾ.ಪಂ ಕ್ಷೇತ್ರ ಪುನರ್‌ವಿಂಗಡಣೆ: ಹೈಕೋರ್ಟ್ ಗೆ ಅಧಿಸೂಚನೆ ಸಲ್ಲಿಸಿದ ರಾಜ್ಯ ಸರ್ಕಾರ

ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳನ್ನು ಪುನರ್‌ವಿಂಗಡಿಸಿ ಹಾಗೂ ಸದಸ್ಯರ ಸಂಖ್ಯೆ ನಿಗದಿ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವಾಲಯ ಹೈಕೋರ್ಟ್‌ಗೆ ಅಧಿ ಸೂಚನೆ ಸಲ್ಲಿಸಿದೆ.

published on : 3rd March 2023

ವೇತನ ಹೆಚ್ಚಳ ಆದೇಶಕ್ಕೆ ಸಚಿವಾಲಯ ಸಿಬ್ಬಂದಿ ಅಪಸ್ವರ, ಬೇಡಿಕೆಯನ್ನು ಸೂಕ್ತವಾಗಿ ಮಂಡಿಸುವಲ್ಲಿ ಷಡಕ್ಷರಿ ಎಡವಿದ್ದಾರೆ ಎಂದ ಅಧ್ಯಕ್ಷ!

ರಾಜ್ಯ ಸರ್ಕಾರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 17ರಷ್ಟು ಹೆಚ್ಚಿಸಿ ಆದೇಶ ಹೊರಡಿಸುತ್ತಿದ್ದಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಅದಕ್ಕೆ ಒಪ್ಪಿ ಮುಷ್ಕರವನ್ನು ವಾಪಸ್ ಪಡೆದುಕೊಂಡಿದೆ.

published on : 1st March 2023

ಎಸ್ಮಾ ಜಾರಿ ಮಾಡಿದರೂ ಹೆದರುವುದಿಲ್ಲ, ಜೈಲಿಗೆ ಕಳುಹಿಸಿದರೂ ಜಗ್ಗುವುದಿಲ್ಲ, ಮುಷ್ಕರ ನಡೆಸಿಯೇ ಸಿದ್ಧ: ಸರ್ಕಾರಿ ನೌಕರರ ಸಂಘ ಅಧ್ಯಕ್ಷ

7ನೇ ವೇತನ ಆಯೋಗ (7th Pay Commission report) ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು (Karnataka state Govt employees) ನಾಳೆ ಮಾರ್ಚ್ 1ರಿಂದ ಅನಿರ್ದಿಷ್ಟಾವಧಿಯವರೆಗೆ ಮುಷ್ಕರಕ್ಕೆ ಮುಂದಾಗಿದ್ದಾರೆ. 

published on : 28th February 2023

SC/ST ಮೀಸಲಾತಿ ಹೆಚ್ಚಳ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ  SC/ST ಕಾಯ್ದೆ 2023ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್,...

published on : 24th February 2023

ಉಪ ಲೋಕಾಯುಕ್ತರ ನೇಮಕ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ

2022ರ  ಜೂನ್ ತಿಂಗಳಿಂದ ಖಾಲಿ ಇರುವ ಉಪ ಲೋಕಾಯುಕ್ತ ಹುದ್ದೆಯನ್ನು ಭರ್ತಿ ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಮಾಜ ಪರಿವರ್ತನ ಸಮುದಾಯ (ಎಸ್‌ಪಿಎಸ್) ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಧರಿಸಿ ಕರ್ನಾಟಕ ಹೈಕೋರ್ಟ್ ಗುರುವಾರ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.

published on : 24th February 2023

7ನೇ ವೇತನ ಆಯೋಗದ ವರದಿ ಶೀಘ್ರವೇ ಜಾರಿಗೊಳಿಸಿ: ಸರ್ಕಾರಕ್ಕೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಒತ್ತಾಯ

ರಾಜ್ಯ ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾದ 7ನೇ ವೇತನ ಆಯೋಗದ ವರದಿಯನ್ನು ಕೂಡಲೇ ಜಾರಿಗೊಳಿಸಬೇಕೆಂದು ತಮ್ಮ ಕೊನೆಯ ಅಧಿವೇಶನ ಕಲಾಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮದೇ ಪಕ್ಷದ ಸರ್ಕಾರವನ್ನು ಒತ್ತಾಯಿಸಿದ್ದಾರೆ.

published on : 23rd February 2023

ಎಸ್‌ಸಿ/ಎಸ್‌ಟಿ ಕಾಯ್ದೆ: ಒಮ್ಮೆಯೂ ಸಭೆ ನಡೆಸದ ಸಿಎಂ ನೇತೃತ್ವದ ಸಮಿತಿಯನ್ನು ತರಾಟೆಗೆ ತೆಗೆದುಕೊಂಡ ಕರ್ನಾಟಕ ಹೈಕೋರ್ಟ್

2022 ರಲ್ಲಿ ರಚಿಸಿದ್ದ ಮುಖ್ಯಮಂತ್ರಿ ನೇತೃತ್ವದ ಹೈಪವರ್ ವಿಜಿಲೆನ್ಸ್ ಮತ್ತು ಮಾನಿಟರಿಂಗ್ ಸಮಿತಿಯ ಒಂದು ಸಭೆಯನ್ನು ನಡೆಸಲು ವಿಫಲವಾದ ಕಾರಣಕ್ಕಾಗಿ ಕರ್ನಾಟಕ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.

published on : 15th February 2023

7ನೇ ವೇತನ ಆಯೋಗಕ್ಕೆ ವರದಿ ಸಲ್ಲಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಶುಕ್ರವಾರ ರಾಜ್ಯದ 7ನೇ ವೇತನ ಆಯೋಗಕ್ಕೆ ತಮ್ಮ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ಕುರಿತು ವರದಿಯನ್ನು ಸಲ್ಲಿಸಿದೆ.

published on : 11th February 2023

ದೈವ ನರ್ತಕರಿಗೆ ಪ್ರತಿ ತಿಂಗಳು 2 ಸಾವಿರ ರೂ. ಮಾಸಾಶನ; ಎರಡು ತಿಂಗಳು ಕಳೆದರೂ ಬಿಡುಗಡೆಯಾಗದ ಯಾವುದೇ ಮಾರ್ಗಸೂಚಿ

ಕನ್ನಡದ ಬ್ಲಾಕ್‌ಬಸ್ಟರ್ ಸಿನಿಮಾ ‘ಕಾಂತಾರ’ ದೇಶದಾದ್ಯಂತ ‘ದೈವರಾಧನೆ’ಯನ್ನು ಜನಪ್ರಿಯಗೊಳಿಸಿದ ನಂತರ, ರಾಜ್ಯ ಸರ್ಕಾರವು ಅಕ್ಟೋಬರ್‌ನಲ್ಲಿ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ₹ 2,000 ಮಾಸಾಶನ ನೀಡಲು ರಾಜ್ಯ ಸರ್ಕಾರ ಘೋಷಿಸಿತು. ಅದಾಗಿ ಎರಡು ತಿಂಗಳು ಕಳೆದಿದ್ದರೂ, ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳು ಇನ್ನೂ ಹೊರಬಂದಿಲ್ಲ. 

published on : 25th January 2023

ಸಚಿವರ ಸೂಚನೆ ಮೇರೆಗೆ ಜೋಶಿಮಠದ ಉಪಗ್ರಹ ಚಿತ್ರ, ವರದಿ ತೆಗೆದು ಹಾಕಿದ ಇಸ್ರೋ

ರಾಜ್ಯ ಸರ್ಕಾರದ ಆಕ್ಷೇಪದ ಹಿನ್ನೆಲೆಯಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಜೋಶಿಮಠದಲ್ಲಿ ಭೂಮಿ ಕುಸಿಯುತ್ತಿರುವ ಬಗ್ಗೆ ಪ್ರಕಟಿಸಿದ್ದ ಉಪಗ್ರಹ ಚಿತ್ರಗಳನ್ನು ಮತ್ತು ವರದಿಯನ್ನು ತೆಗೆದುಹಾಕಿದೆ. 

published on : 15th January 2023

ಓಲಾ, ಊಬರ್ ಆಟೋ ಸೇವೆಗೆ ಶೇ.5ರಷ್ಟು ಸೇವಾಶುಲ್ಕ; ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಆ್ಯಪ್‌ ಆಧಾರಿತ ಪ್ರಯಾಣ ಸೇವೆ ಒದಗಿಸುತ್ತಿರುವ ಓಲಾ, ಉಬರ್‌ (Uber, Ola) ಕಂಪನಿಗಳ ಆಟೋ ಸೇವೆಗೆ ಶೇ.5ರಷ್ಟು ಸೇವಾಶುಲ್ಕ ನಿಗದಿಪಡಿಸಿ ಕರ್ನಾಟಕ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ (Karnataka High Court) ಬುಧವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. 

published on : 4th January 2023

2023ರ ವಿಧಾನಸಭೆ ಚುನಾವಣೆಗಾಗಿ 300 ಕೋಟಿ ರು. : ಅತಿವೃಷ್ಟಿ ಹಾನಿಯ ಮೂಲಸೌಕರ್ಯಕ್ಕೆ 124 ಕೋಟಿ!

2023ರ ವಿಧಾನಸಭೆ ಚುನಾವಣೆ ಸಿದ್ಧತೆಗಾಗಿ ರಾಜ್ಯ ಸರ್ಕಾರ 300 ಕೋಟಿ ರು. ವೆಚ್ಚ ಮಾಡಲು ನಿರ್ಧರಿಸಿದೆ. ಈ ನಿಧಿಯು ರಾಜ್ಯ ಸರ್ಕಾರ ಸೋಮವಾರ ವಿಧಾನಸಭೆಯಲ್ಲಿ ಮಂಡಿಸಿದ ಎರಡನೇ ಕಂತಿನ ಪೂರಕ ಅಂದಾಜುಗಳ ಒಂದು ಭಾಗವಾಗಿದೆ.

published on : 27th December 2022
1 2 3 4 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9