- Tag results for States
![]() | ಜಿಎಸ್ ಟಿ ಕೌನ್ಸಿಲ್ ಸಭೆ: ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ವಿಸ್ತರಿಸುವ ಬಗ್ಗೆ ಯಾವುದೇ ನಿರ್ಧಾರವಿಲ್ಲಜಿಎಸ್ಟಿ ಜಾರಿಯಿಂದಾಗಿ ಆರ್ಥಿಕ ನಷ್ಟ ಅನುಭವಿಸುತ್ತಿರುವ ರಾಜ್ಯಗಳಿಗೆ ಪಾವತಿಸುವ ಜಿಎಸ್ ಟಿ ಪರಿಹಾರವನ್ನು ವಿಸ್ತರಿಸುವ ಬಗ್ಗೆ ಬುಧವಾರ ನಡೆದ ಜಿಎಸ್ಟಿ ಕೌನ್ಸಿಲ್ ಸಭೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. |
![]() | ಕರ್ನಾಟಕ ಸೇರಿ 14 ರಾಜ್ಯಗಳಲ್ಲಿ ಕೊರೋನಾ ಹೆಚ್ಚಳ; ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸೂಚನೆದೆಹಲಿ, ಮಹಾರಾಷ್ಟ್ರ, ಕೇರಳ, ಕರ್ನಾಟಕ ಮತ್ತು ತೆಲಂಗಾಣ ಸೇರಿದಂತೆ ದೇಶದ 14 ರಾಜ್ಯಗಳಲ್ಲಿ ಕೋವಿಡ್ -19 ಪಾಸಿಟಿವ್ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ಪಾಸಿಟಿವ್ ಪ್ರಮಾಣ ಸಹ ಹೆಚ್ಚಾಗಿದೆ. ಈ ರಾಜ್ಯಗಳಲ್ಲಿ ಕಡಿಮೆ ಕೋವಿಡ್... |
![]() | ದೇಶದಲ್ಲಿ ಮತ್ತೆ ಕೊರೋನಾ ಕೇಸ್ ಹೆಚ್ಚಳ: ಕರ್ನಾಟಕ ಸೇರಿ 5 ರಾಜ್ಯಗಳಿಗೆ ಕೇಂದ್ರದಿಂದ ಎಚ್ಚರಿಕೆ ಪತ್ರದೇಶದಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಮತ್ತೆ ಏರಿಕೆಯಾಗಿರುವುದರಿಂದ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ಹೆಚ್ಚಿನ ಸೋಂಕಿನ ಪ್ರಕರಣಗಳು ವರದಿಯಾಗುತ್ತಿರುವ ಐದು... |
![]() | ದಕ್ಷಿಣ ಭಾರತದ ವಿದ್ಯಾರ್ಥಿಗಳು ಈ ಬಾರಿ 2017ಕ್ಕಿಂತ ಕಳಪೆ ಸಾಧನೆ ಮಾಡಿದ್ದಾರೆ: ಸಮೀಕ್ಷೆದಕ್ಷಿಣ ಭಾರತದ ನಾಲ್ಕು ರಾಜ್ಯಗಳಾದ ಆಂಧ್ರಪ್ರದೇಶ, ಕೇರಳ, ಕರ್ನಾಟಕ ಮತ್ತು ತಮಿಳುನಾಡಿನ ಶಾಲೆಗಳ ಎಲ್ಲಾ ತರಗತಿಗಳ ವಿದ್ಯಾರ್ಥಿಗಳ ಕಾರ್ಯಕ್ಷಮತೆಯು 2017ಕ್ಕಿಂತ ಕಳಪೆಯಾಗಿದೆ ಎಂದು ರಾಷ್ಟ್ರೀಯ ಸಾಧನೆ ಸಮೀಕ್ಷೆ(NAS) ತಿಳಿಸಿದೆ. |
![]() | ಭಾರತದ ನಿರುದ್ಯೋಗ ಸಮಸ್ಯೆ ಏಪ್ರಿಲ್ನಲ್ಲಿ ಶೇಕಡಾ 7.83 ಕ್ಕೆ ಏರಿಕೆ!ಭಾರತದ ನಿರುದ್ಯೋಗ ಸಮಸ್ಯೆ ಕಳೆದ ಮಾರ್ಚ್ನಲ್ಲಿ ಶೇಕಡಾ 7.60 ರಿಂದ ಏಪ್ರಿಲ್ನಲ್ಲಿ ಶೇಕಡಾ 7.83 ಕ್ಕೆ ಏರಿದೆ, ಭಾರತೀಯ ಆರ್ಥಿಕತೆಯನ್ನು ಮೇಲ್ವಿಚಾರಣೆ ಮಾಡುವ ಕೇಂದ್ರ (CMIE) ಬಿಡುಗಡೆ ಮಾಡಿದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ನಗರಗಳಲ್ಲಿ ಯೋಗ್ಯ ಉದ್ಯೋಗಗಳ ಕೊರತೆಯಿಂದಾಗಿ, ನಗರ ಪ್ರದೇಶಗಳಲ್ಲಿ ನಿರುದ್ಯೋಗವು ತೀವ್ರವಾಗಿದೆ. |
![]() | ಆಧಾರ್ ಕೇಂದ್ರ ನಿರ್ವಾಹಕರ ವಿರುದ್ಧ ದೂರು: UIDAI ದಕ್ಷಿಣ ಭಾಗದಿಂದ ಟೋಲ್ ಫ್ರೀ ಸಂಖ್ಯೆ ಆರಂಭದಕ್ಷಿಣ ಭಾರತ ರಾಜ್ಯಗಳಾದ್ಯಂತ ಆಧಾರ್ ಕಾರ್ಡ್ ನೋಂದಣಿ ಕೇಂದ್ರಗಳನ್ನು ನಿರ್ವಹಿಸುವ ಸುಮಾರು 10 ಸಾವಿರ ಆಪರೇಟರ್ಗಳನ್ನು ನಿಯಂತ್ರಿಸುವ ಪ್ರಯತ್ನದಲ್ಲಿ, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ-UIDAI), ಸಾರ್ವಜನಿಕ ದೂರುಗಳನ್ನು ಪರಿಹರಿಸಲು ಶೀಘ್ರದಲ್ಲೇ ಟೋಲ್-ಫ್ರೀ ಸಂಖ್ಯೆಯನ್ನು ಪ್ರಾರಂಭಿಸಲಿದೆ. |
![]() | ಮತ್ತೆ ಕೋವಿಡ್ ಹೆಚ್ಚಳ ಭೀತಿ; 5 ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆಚೀನಾ ಮತ್ತು ಯುಎಸ್ನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರ ನಡುವೆ ಕೇಂದ್ರ ಸರ್ಕಾರ ಶುಕ್ರವಾರ ಐದು ರಾಜ್ಯಗಳಿಗೆ ಕೋವಿಡ್ ಸಂಖ್ಯೆ ಏರದಂತೆ ನೋಡಿಕೊಳ್ಳಲು ಸೂಚಿಸಿದೆ. |
![]() | ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಲು ವಿದೇಶಿ ಪಿತೂರಿ: ಇಮ್ರಾನ್ ಖಾನ್ ಆರೋಪ ತಳ್ಳಿಹಾಕಿದ ಯುಎಸ್ತಮ್ಮನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಲು ‘ವಿದೇಶಿ ಪಿತೂರಿ’ಯಲ್ಲಿ ವಾಷಿಂಗ್ಟನ್ ಪಾತ್ರವಿದೆ ಎಂದಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಆರೋಪವನ್ನ ಅಮೆರಿಕ ತಳ್ಳಿಹಾಕಿದೆ. |
![]() | ಈ ವರ್ಷ ರಾಜ್ಯಗಳಿಗೆ 53,600 ಕೋಟಿ ರೂ. ಗೂ ಹೆಚ್ಚು ಜಿಎಸ್ಟಿ ಪರಿಹಾರ ಬಿಡುಗಡೆ ಮಾಡಬೇಕಿದೆ: ನಿರ್ಮಲಾ ಸೀತಾರಾಮನ್ಪ್ರಸಕ್ತ ಹಣಕಾಸು ವರ್ಷದಲ್ಲಿ 53,600 ಕೋಟಿ ರೂ.ಗೂ ಹೆಚ್ಚು ಜಿಎಸ್ಟಿ ಪರಿಹಾರವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಬೇಕಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ರಾಜ್ಯಸಭೆಗೆ ತಿಳಿಸಿದ್ದಾರೆ. |
![]() | ಒಂದಲ್ಲಾ ಒಂದು ದಿನ ಭಾರತೀಯ ಮತದಾರ ಬಿಜೆಪಿಗೆ ಅಚ್ಚರಿಯ ಆಘಾತ ನೀಡಲಿದ್ದಾರೆ: ಕಾಂಗ್ರೆಸ್ ನಾಯಕ ಶಶಿ ತರೂರ್ಒಂದಲ್ಲಾ ಒಂದು ದಿನ ಭಾರತೀಯ ಮತದಾರ ಬಿಜೆಪಿಗೆ ಅಚ್ಚರಿಯ ಆಘಾತ ನೀಡಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ. |
![]() | ಪಂಜಾಬ್ ಗೆಲುವು: ದಕ್ಷಿಣದ ರಾಜ್ಯಗಳತ್ತ 'ಆಪ್' ಚಿತ್ತ; ಸಾಮೂಹಿಕ ಸದಸ್ಯತ್ವ ಅಭಿಯಾನಕ್ಕೆ ಮುಂದುಪಂಜಾಬ್ ರಾಜ್ಯದಲ್ಲಿನ ಅಭೂತಪೂರ್ವ ಗೆಲುವು ಆಮ್ ಆದ್ಮಿ ಪಕ್ಷಕ್ಕೆ ಇನ್ನಷ್ಟು ಹುಮ್ಮಸ್ಸು, ಬಲ ತಂದಿದೆ. ದಕ್ಷಿಣದ ರಾಜ್ಯಗಳಲ್ಲಿ ತನ್ನ ಅಸ್ತಿತ್ವವನ್ನು ವಿಸ್ತರಿಸಿಕೊಳ್ಳಲು ಪಕ್ಷ ಬಯಸುತ್ತಿದ್ದು ಅದಕ್ಕೆ ಸಾಮೂಹಿಕ ಸದಸ್ಯತ್ವ ಅಭಿಯಾನ ಆರಂಭಿಸಿದೆ. |
![]() | ಪಂಚರಾಜ್ಯ ಚುನಾವಣೆ: ಬಿಜೆಪಿ, ಆಪ್ ಕಮಾಲ್, ಏರಿಕೆ ಕಂಡ ಷೇರುಮಾರುಕಟ್ಟೆ!!ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮೈತ್ರಿಕೂಟ ಅಧಿಕಾರ ರಚನೆಯತ್ತ ಸಾಗಿರುವಂತೆಯೇ ಇತ್ತ ಭಾರತೀಯ ಷೇರುಮಾರುಕಟ್ಟೆ ಕೂಡ ಏರಿಕೆ ದಾಖಲಿಸಿದೆ. |
![]() | ಪಂಚರಾಜ್ಯ ಚುನಾವಣೆ ಮತ ಎಣಿಕೆ ಆರಂಭ: ಗದ್ದುಗೆ ಯಾರಿಗೆ? ಮಧ್ಯಾಹ್ನ 12ಕ್ಕೆ ಸ್ಪಷ್ಟ ಚಿತ್ರಣ ಸಾಧ್ಯತೆಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ ಐದು ರಾಜ್ಯಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಮಧ್ಯಾಹ್ನ 12 ಗಂಟೆ ವೇಳೆ ಸ್ಪಷ್ಟ ಚಿತ್ರಣಗಳು ಲಭ್ಯವಾಗುವ ಸಾಧ್ಯತೆಗಳಿವೆ. |
![]() | ಪಂಚರಾಜ್ಯ ಚುನಾವಣೆ: ರಾಜಕೀಯ ಪಕ್ಷಗಳ ಭವಿಷ್ಯ ನಿರ್ಧಾರ; ಮತ ಎಣಿಕೆಗೆ ವೇದಿಕೆ ಸಜ್ಜುವಾರಣಾಸಿಯಲ್ಲಿ ಇವಿಎಂ, ವಿದ್ಯುನ್ಮಾನ ಮತಯಂತ್ರಗಳನ್ನು ಅನಧಿಕೃತವಾಗಿ ಸ್ಥಳಾಂತರಿಸಲಾಗುತ್ತಿದೆ ಎಂಬ ಸಮಾಜವಾದಿ ಪಕ್ಷದ ಆರೋಪ ವಿವಾದಕ್ಕೆ ಕಾರಣವಾಗಿತ್ತು. |
![]() | ನಾಲ್ಕು ರಾಜ್ಯಗಳಲ್ಲಿ ಸ್ಪಷ್ಟ ಜನಾದೇಶದ ಮೂಲಕ ಬಿಜೆಪಿ ಸರ್ಕಾರ ರಚನೆ: ಅಮಿತ್ ಶಾನಮಗೆ ಸಂಪೂರ್ಣ ಜನಾದೇಶ ಸಿಕ್ಕಿದ್ದು, ನಾಲ್ಕು ರಾಜ್ಯಗಳಲ್ಲಿ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. |