- Tag results for Stay
![]() | ಹಂಪಿ ಪ್ರವಾಸೋದ್ಯಮ ಉತ್ತೇಜನಕ್ಕೆ ಹೊಸ ಮಾಸ್ಟರ್ ಪ್ಲಾನ್: ಪ್ರತಿ ಗ್ರಾಮದಲ್ಲಿ 10 ಹೋಂ ಸ್ಟೇ!ಹಂಪಿ ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಸರ್ಕಾರ ಹೊಸ ಮಾಸ್ಟರ್ ಪ್ಲಾನ್ ಹೊರತಂದಿದ್ದು, ಈ ಯೋಜನೆಯ ಅನ್ವಯ ವಿಶ್ವ ಪರಂಪರಿಕ ತಾಣ ಹಂಪಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪ್ರವಾಸಿಗರ ಆಕರ್ಷಣೆಗೆ ಹಲವು ಕ್ರಮಗಳನ್ನು ಕೈಗೊಂಡಿದೆ. |
![]() | ಗುವಾಹಟಿ ಹೊಟೇಲ್ ನಲ್ಲಿ ಶಿಂಧೆ ಕ್ಯಾಂಪ್ ಮಾಡಿದ ಖರ್ಚು ಎಷ್ಟು ಗೊತ್ತೇ?ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹಾಗೂ ಅವರೊಂದಿಗಿದ್ದ "ಮಾಜಿ ರೆಬೆಲ್", ಹೊಸ ಸರ್ಕಾರ ರಚಿಸಲು ನೆರವಾಗಿರುವ ಶಾಸಕರು ಗುವಾಹಟಿಯಲ್ಲಿ ತಂಗಿದ್ದ ಹೊಟೇಲ್ ನಿಂದ ಹೊರಬಂದಿದ್ದು ಬಿಲ್ ಪಾವತಿಸಿದ್ದಾರೆ. |
![]() | ನಟಿ ಚೈತ್ರಾ ಹಳ್ಳಿಕೇರಿ ಪತಿ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆಬ್ಯಾಂಕ್ ಖಾತೆ ದುರ್ಬಳಕೆ ಆರೋಪ ಸಂಬಂಧ ನಟಿ ಚೈತ್ರಾ ಹಳ್ಳಿಕೇರಿ ತಮ್ಮ ಪತಿ ಬಾಲಾಜಿ ಮತ್ತು ಮಾವ ಎಂ.ಕೆ.ಪೋತರಾಜು ವಿರುದ್ಧ ನೀಡಿರುವ ದೂರಿನ ಕುರಿತಾಗಿ ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ. |
![]() | 72 ಗಂಟೆಗಳಲ್ಲಿ ಪಿಂಚಣಿ ನೀಡುವ ಯೋಜನೆ 15 ದಿನಗಳಲ್ಲಿ ಜಾರಿ: ಗ್ರಾಮ ವಾಸ್ತವ್ಯದಲ್ಲಿ ಆರ್. ಅಶೋಕ್ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಅಚವೆ, ಹಿಲ್ಲೊರು ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಕಂದಾಯ ಸಚಿವ ಆರ್. ಅಶೋಕ್ ಶುಕ್ರವಾರ ಚಾಲನೆ ನೀಡಿದರು. |
![]() | ಪದವಿ ಶಿಕ್ಷಣದಲ್ಲಿ ಕನ್ನಡ ಕಡ್ಡಾಯಗೊಳಿಸುವ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆ2021-22ನೇ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ)-2020 ಅನ್ನು ಅನುಷ್ಠಾನಗೊಳಿಸುವ ಭಾಗವಾಗಿ ಉನ್ನತ ಶಿಕ್ಷಣದಲ್ಲಿ ಕನ್ನಡವನ್ನು ಕಡ್ಡಾಯ ವಿಷಯವನ್ನಾಗಿ ಮಾಡುವ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ ತಡೆ ನೀಡಿದೆ. |
![]() | ರಾಜ್ಯದಲ್ಲಿ ಅಕ್ರಮವಾಗಿ ವಿದೇಶಿಗರ ವಾಸ: ಸರ್ವೇ ನಡೆಸಿ ವರದಿ ನೀಡಲು ಪೊಲೀಸ್ ಠಾಣೆಗಳಿಗೆ ಸರ್ಕಾರ ನಿರ್ದೇಶನರಾಜ್ಯದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ವಿದೇಶಿಗರ ಬಗ್ಗೆ ಸರ್ವೇ ನಡೆಸಿ ಒಂದು ತಿಂಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ರಾಜ್ಯದಲ್ಲಿನ ಪೊಲೀಸ್ ಠಾಣೆಗಳಿಗೆ ರಾಜ್ಯ ಸರ್ಕಾರ ನಿರ್ದೇಶಿಸಿದೆ. |
![]() | ಕೊರೋನಾ ಅಬ್ಬರ: ಬೆಂಗಳೂರಿನಲ್ಲಿ ಜನವರಿ 31 ರವರೆಗೆ 1 ರಿಂದ 9ನೇ ತರಗತಿಗಳಿಗೆ ಶಾಲೆ ಬಂದ್ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ರಜೆಯನ್ನು ಜನವರಿ 31 ರವರೆಗೆ ವಿಸ್ತರಿಸಲಾಗಿದೆ... |
![]() | ಪೆಗಾಸಸ್ ಬೇಹುಗಾರಿಕೆ ಆರೋಪದ ತನಿಖೆಗೆ ಸುಪ್ರೀಂ ಕೋರ್ಟ್ ತಡೆಪಶ್ಚಿಮ ಬಂಗಾಳ ಸರ್ಕಾರ ರಚಿಸಿದ್ದ ಆಯೋಗದ ಪೆಗಾಸಸ್ ಬೇಹುಗಾರಿಕೆ ಆರೋಪದ ತನಿಖೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. |
![]() | ಧಾರವಾಡ: ಪೋಷಕರಿಂದ ಮದುವೆಗೆ ಒತ್ತಾಯ, ಶಿಕ್ಷಣ ಮುಂದುವರಿಸಲು ಬಾಲಕಿಗೆ ಹೈಕೋರ್ಟ್ ಬೆಂಬಲಬಾಲಕಿ ತನ್ನ ವಿದ್ಯಾಭ್ಯಾಸ ಮುಂದುವರಿಸುವುದನ್ನು ಖಾತರಿಪಡಿಸಬೇಕು. ಜೊತೆಗೆ ಹದಿನೇಳೂವರೆ ವರ್ಷದ ಆಕೆಯನ್ನು ಗದಗದಲ್ಲಿರುವ ಬಾಲಕಿಯರ ಕೇಂದ್ರಕ್ಕೆ ಕಳುಹಿಸಿಕೊಡುವಂತೆ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ... |
![]() | ಹುಲಿ ಕಾಣಿಸಿಕೊಂಡ ಕುರಿತು ನಕಲಿ ಚಿತ್ರ ಪೋಸ್ಟ್: ಖಾಸಗಿ ರೆಸಾರ್ಟ್ ಗಳ ವಿರುದ್ದ ಅರಣ್ಯ ಇಲಾಖೆ ದೂರು!ಅರಣ್ಯದ ಅಂಚಿನಲ್ಲಿರುವ ಹೋಂ ಸ್ಟೇ ಮತ್ತು ರೆಸಾರ್ಟ್ಗಳಿಗೆ ಪ್ರವಾಸಿಗರನ್ನು ಸೆಳೆಯಲು ಹುಲಿ ಅಥವಾ ಚಿರತೆ ಕಾಣಿಸಿಕೊಂಡ ಕುರಿತ ಗಿಮಿಕ್ಗೆ ಕಡಿವಾಣ ಹಾಕಲು ಅರಣ್ಯಾಧಿಕಾರಿಗಳು ನಿರ್ಧರಿಸಿದ್ದು, ಕೆಲ ಖಾಸಗಿ ರೆಸಾರ್ಟ್ ಗಳ ವಿರುದ್ಧ ದಾರು ದಾಖಲಿಸಿದ್ದಾರೆ. |
![]() | ಕೊಡಗು: ನೋಂದಣಿಯಾಗದ ಹೋಮ್ ಸ್ಟೇ ನಲ್ಲಿ ಅನಿಲ ಸೋರಿಕೆ; ಯುವತಿ ಸಾವುನೋಂದಣಿಯಾಗದ ಹೋಮ್ ಸ್ಟೇ ನಲ್ಲಿ ತಂಗಿದ್ದ ಪ್ರವಾಸಕ್ಕಾಗಿ ಬಂದಿದ್ದ ಯುವತಿಯೋರ್ವಳು ಗ್ಯಾಸ್ ಗೀಸರ್ ನಿಂದ ಅನಿಲ ಸೋರಿಕೆಯಾಗಿ ಮೃತಪಟ್ಟಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. |
![]() | ಗ್ರಾಮ ವಾಸ್ತವ್ಯ ಪುನರಾರಂಭ; ಕಟ್ಟಡ ಕಾರ್ಮಿಕರ ಸೌಲಭ್ಯ ದುರುಪಯೋಗವಾದರೆ ಕ್ರಮ: ಮುಖ್ಯಮಂತ್ರಿ ಎಚ್ಚರಿಕೆಕೋವಿಡ್ ಬಿಕ್ಕಟ್ಟಿನ ಕಾರಣ ಕೆಲಕಾಲ ಸ್ಥಗಿತಗೊಂಡಿದ್ದ ಗ್ರಾಮ ವಾಸ್ತವ್ಯ ಶನಿವಾರದಿಂದ ಮತ್ತೆ ಪುನರಾರಂಭಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ನ್ಯಾಮತಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ- ಹಳ್ಳಿಗಳ ಕಡೆ ಮತ್ತು ಗ್ರಾಮ ವಾಸ್ತವ್ಯಕ್ಕೆ ವಾಸ್ತವ್ಯಕ್ಕೆ ಮರು ಚಾಲನೆ ನೀಡಿದರು. |
![]() | ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ: ಕಾರ್ಯಕ್ರಮ ಪುನರಾರಂಭಕ್ಕೆ ಸರ್ಕಾರ ಚಿಂತನೆಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಪುನರಾರಂಭಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. |
![]() | ಗುಜರಾತ್: ಮತಾಂತರ ನಿಷೇಧ ಕಾಯ್ದೆಯ ಅಂತರ್ಧರ್ಮೀಯ ವಿವಾಹದ ಸೆಕ್ಷನ್ ಗಳಿಗೆ ಹೈಕೋರ್ಟ್ ತಡೆಗುಜರಾತ್ ಸರ್ಕಾರದ ಮತಾಂತರ ನಿಷೇಧ ಕಾಯ್ದೆಯ ಅಂತರ್ಧರ್ಮೀಯ ವಿವಾಹಗಳಿಗೆ ಅನ್ವಯಿಸುವ ಸೆಕ್ಷನ್ ಗಳಿಗೆ ಅಲ್ಲಿನ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. |
![]() | 'ವೈಲ್ಡ್ ಕರ್ನಾಟಕ' ಸಾಕ್ಷ್ಯಚಿತ್ರದ ಪ್ರಸಾರಕ್ಕೆ ಹೈಕೋರ್ಟ್ ತಡೆಅರಣ್ಯ ಇಲಾಖೆಯ ನಿವೃತ್ತ ಐಎಫ್ಎಸ್ ಅಧಿಕಾರಿಯೊಬ್ಬರು ವೈಲ್ಡ್ ಕರ್ನಾಟಕ ಸಾಕ್ಷ್ಯಚಿತ್ರದ ಹಕ್ಕುಗಳು ಮತ್ತು ವಿತರಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದರು. |