- Tag results for Student
![]() | ಶಾಲೆ, ಕಾಲೇಜುಗಳು ಪುನರಾರಂಭ: 'ನಮ್ಮ ಮೆಟ್ರೊ' ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳಕಳೆದ ಜನವರಿ 1ರಿಂದ 9ರಿಂದ 12ನೇ ತರಗತಿವರೆಗಿನ ಮಕ್ಕಳಿಗೆ ಬಹುತೇಕ ಶಾಲೆಗಳಲ್ಲಿ ತರಗತಿಗಳು ಆರಂಭವಾಗಿದೆ. ಶಾಲೆಗಳು ಆರಂಭವಾಗುತ್ತಿದ್ದಂತೆ ಮೆಟ್ರೊ ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ. ಕೊರೋನಾ ನಂತರ ಇಳಿಮುಖವಾಗಿದ್ದ ಪ್ರಯಾಣಿಕರ ಸಂಖ್ಯೆ ಹೊಸ ವರ್ಷದ ನಂತರ ಹೆಚ್ಚಾಗಿದ್ದು ಈಗ ಪ್ರತಿದಿನ 1.25 ಲಕ್ಷದಷ್ಟು ಪ್ರಯಾಣಿಕರು ಓಡಾಡುತ್ತಿದ್ದಾರೆ. |
![]() | 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರಹದಿನಾಲ್ಕು ವರ್ಷ ಪ್ರಾಯದ ಬಾಲಕಿಯ ಮೇಲೆ ಆಕೆಯ ಸಂಬಂಧಿ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿರುವ ದಾರುಣ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. |
![]() | ಜ.15ರಿಂದ ಎಲ್ಲಾ ಕಾಲೇಜುಗಳು ಪೂರ್ಣ ಆರಂಭ: ಲಕ್ಷಣಗಳಿಲ್ಲದ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಅಗತ್ಯವಿಲ್ಲ!ರಾಜ್ಯದಲ್ಲಿ ಜನವರಿ 15 ರಿಂದ ಪದವಿ, ಸ್ನಾತಕೋತ್ತರ, ಪಾಲಿಟೆಕ್ಸಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಳ್ಳುತ್ತಿದ್ದು, ಕೊರೋನಾ ಲಕ್ಷಣಗಳಿಲ್ಲದ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಅಗತ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು ಮಂಗಳವಾರ ಹೇಳಿದ್ದಾರೆ. |
![]() | ವಿದ್ಯಾರ್ಥಿಗಳು ಕಂಡಲ್ಲಿ ಬಸ್ ನಿಲ್ಲಿಸಲು, ಸಹಾನುಭೂತಿಯಿಂದ ನೋಡುವಂತೆ ಚಾಲಕರಿಗೆ ಸೂಚನೆ ನೀಡಿ: ಸವದಿಗೆ ಸುರೇಶ್ ಕುಮಾರ್ ಪತ್ರಶಾಲಾ-ಕಾಲೇಜು ವಿದ್ಯಾರ್ಥಿಗಳು ಕಂಡಲ್ಲಿ ಬಸ್'ಗೆ ಹತ್ತಿಸಿಕೊಳ್ಳುವಂತೆ, ಪಾಸ್ ಹೊಂದಿರುವ ವಿದ್ಯಾರ್ಥಿಗಳ ಜೊತೆ ಸೌಜನ್ಯದಿಂದ ವರ್ತಿಸುವಂತೆ ಚಾಲಕ ಹಾಗೂ ನಿರ್ವಾಹಕರಿಗೆ ನಿರ್ದೇಶನ ನೀಡುವಂತೆ ಸಾರಿಗೆ ಸಚಿವ ಲಕ್ಷ್ಮಣ ಸವದಿಯವರಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ. |
![]() | ಅಲೀಘರ್ ಮುಸ್ಲಿಂ ವಿವಿ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ!ಅಲೀಘರ್ ಮುಸ್ಲಿಂ ವಿವಿ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. |
![]() | ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದೆ ಬಿಟ್ಟು ಹೋದ ಚಾಲಕ: ಬಸ್ ತಡೆದು ಶಿಕ್ಷಣ ಸಚಿವರಿಂದ ಡ್ರೈವರ್ ಗೆ ತರಾಟೆ!ಕೊರಟಗೆರೆ ಬಸ್ ನಿಲ್ದಾಣದ ಬಳಿ ಬಸ್ ನಿಲ್ಲಿಸದೆ ವಿದ್ಯಾರ್ಥಿಗಳನ್ನು ಬಿಟ್ಟು ಹೋದ ಕೆಎಸ್ ಆರ್ ಟಿಸಿ ಬಸ್ಸನ್ನು ಅಡ್ಡಗಟ್ಟಿದ ಶಿಕ್ಷಣ ಸಚಿವರು ಚಾಲಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ಜರುಗಿದೆ. |
![]() | ಎಲ್ಲಾರೂ ಸಂತೋಷವಾಗಿದ್ದೀರಾ? ವಿದ್ಯಾರ್ಥಿಗಳಿಗೆ ಮೇಷ್ಟ್ರಾಗಿ ವಿಶ್ವಾಸ ತುಂಬಿದ ಸಚಿವ ಸುರೇಶ್ ಕುಮಾರ್ರಜಾ ಇದ್ದ ಆರು ತಿಂಗಳು ಏನು ಮಾಡ್ತಿದ್ರಿ? ಸಂವೇದಾ ಟೀವಿ ಪಾಠಗಳು ಚೆನ್ನಾಗಿದ್ವಾ? ಆರೋಗ್ಯ ಕೆಡಿಸಿಕೊಳ್ಳಕ್ಕೆ ನಿಮಗೆ ಹಕ್ಕೇ ಇಲ್ಲಾ ಗೊತ್ತಾ? ಪರೀಕ್ಷೆ ಬೇಕೋ ಬೇಡ್ವೋ? ಹೀಗೆ ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳುತ್ತಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಮಕ್ಕಳಿಗೆ ಮತ್ತೊಮ್ಮೆ ಆಪ್ತ ಮೇಷ್ಟ್ರಾದರು. |
![]() | ಪುತ್ತೂರು: ಮುಖದಲ್ಲಿ ಮೊಡವೆ ಹೆಚ್ಚಾದದ್ದಕ್ಕೆ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ!ಮುಖದಲ್ಲಿ ಮೊಡವೆ ಹೆಚ್ಚಾಗಿದೆ ಎನ್ನುವ ಕಾರಣಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರ ಘಟನೆ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದಿದೆ. |
![]() | ಕೊರೋನಾ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ: ಸಚಿವ ಸುಧಾಕರ್ಬರೋಬ್ಬರಿ 9 ತಿಂಗಳ ಬಳಿಕ ಶುಕ್ರವಾರದಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪುನರಾರಂಭಗೊಂಡಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸಚಿವ ಸುಧಾಕರ್ ಅವರು ಕಿವಿಮಾತು ಹೇಳಿದ್ದಾರೆ. |
![]() | ಜ.1ರಿಂದ ಶಾಲೆಗಳು ಆರಂಭ: ವಿದ್ಯಾರ್ಥಿಗಳಿಗಿದು ನಿರ್ಣಾಯಕ ಸಮಯ- ಸಚಿವ ಸುರೇಶ್ ಕುಮಾರ್ಜನವರಿ 1 ರಿಂದ ಶಾಲೆಗಳು ಪುನರಾರಂಭಗೊಳ್ಳುತ್ತಿದ್ದು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಿಗಿದು ನಿರ್ಣಾಯಕ ಸಮಯವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. |
![]() | ಜನವರಿ 1ರಿಂದ ಶಾಲೆ ಆರಂಭ: ಮೊದಲ 1 ಗಂಟೆ ಕೊರೋನಾ ಸುರಕ್ಷತೆ ಬಗ್ಗೆ ಮಕ್ಕಳಿಗೆ ಪಾಠ!ರಾಜ್ಯದಲ್ಲಿ ಜನವರಿ 1 ರಿಂದ ಶಾಲೆಗಳು ಪುನರಾರಂಭವಾಗುತ್ತಿದ್ದು, ಇಡೀ ವಿಶ್ವದ ನಿದ್ದೆಗೆಡಿಸಿರುವ ಮಹಾಮಾರಿ ಕೊರೋನಾ ಸಾಂಕ್ರಾಮಿಕ ರೋಗದ ಕುರಿತು ಅನುಸರಿಸಬೇಕಾದ ಸುರಕ್ಷತೆಗಳ ಬಗ್ಗೆ ಮಕ್ಕಳಿಗೆ ಮೊದಲ 1 ಗಂಟೆಗಳ ಕಾಲ ಪಾಠ ಮಾಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ಧರಿಸಿದೆ. |
![]() | ರಾಷ್ಟ್ರ ವಿರೋಧಿ ಘೋಷಣೆ: ಉತ್ತರ ಪ್ರದೇಶ ಕಾಲೇಜು ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣಸಂಸ್ಥೆಯ ಕ್ಯಾಂಪಸ್ನಲ್ಲಿ ನಡೆದ ಪ್ರತಿಭಟನೆಯ ವೇಳೆ ರಾಷ್ಟ್ರ ವಿರೋಧಿ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ದೇಶದ್ರೋಹ ಪ್ರಕರಣದಡಿ ಆರು ವಿದ್ಯಾರ್ಥಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. |
![]() | ಜ.6ರ ಹೊತ್ತಿಗೆ ಕಡಿತಗೊಂಡ 10ನೇ ತರಗತಿ ಪಠ್ಯಕ್ರಮ ಪ್ರಕಟ: ಶಿಕ್ಷಣ ಸಚಿವ ಸುರೇಶ್ ಕುಮಾರ್ಈ ಬಾರಿ ಕಡಿತಗೊಳಿಸಿದ 10ನೇ ತರಗತಿ ಪಠ್ಯಕ್ರಮ ಮತ್ತು 10 ಮತ್ತು 12ನೇ ತರಗತಿಯ ವಾರ್ಷಿಕ ಪರೀಕ್ಷೆಗಳ ಸಮಯ ವೇಳಾಪಟ್ಟಿಯನ್ನು ಜನವರಿ 6ರಂದು ಘೋಷಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಸ್ ತಿಳಿಸಿದ್ದಾರೆ. |
![]() | ಶಾಲಾ ಶುಲ್ಕದ ಬಗ್ಗೆ ಸ್ಪಷ್ಟತೆಗೆ ಆಗ್ರಹ: ಬೆಂಗಳೂರಿನಲ್ಲಿ ಪೋಷಕರ ಬೃಹತ್ ಪ್ರತಿಭಟನೆಬೆಂಗಳೂರಿನಾದ್ಯಂತ 400 ಕ್ಕೂ ಹೆಚ್ಚು ಪೋಷಕರು ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಭಾನುವಾರ ಮಧ್ಯಾಹ್ನದವರೆಗೆ ಸಿಐಎಸ್ಸಿಇ ಮತ್ತು ಎಸ್ಎಸ್ಎಲ್ಸಿ ಶಾಲೆಗಳ ವಿರುದ್ಧ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿದ್ದಾರೆ. |
![]() | ಕಾಂಗ್ರೆಸ್ ವಿದ್ಯಾರ್ಥಿ ಘಟಕದ ಮುಖ್ಯಸ್ಥೆ, ರಾಹುಲ್ ಗಾಂಧಿ ಆಪ್ತೆ ರುಚಿ ಗುಪ್ತಾ ರಾಜಿನಾಮೆಸಾಂಸ್ಥಿಕ ಬದಲಾವಣೆಗಳಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗ ಎನ್ ಎಸ್ ಯು ಐ ನಾಯಕಿ ರುಚಿ ಗುಪ್ತಾ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. |