- Tag results for Subramanian Swamy
![]() | ಚರ್ಚೆಗೆ ಗ್ರಾಸವಾದ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟ್ವೀಟ್!ಆಗಾಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಚಾಟಿ ಬೀಸುವ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಭಾನುವಾರ ಮಾಡಿರುವ ಟ್ವೀಟ್ ವೊಂದು ನೆಟ್ಟಿಗರಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. |
![]() | ಕಾಶ್ಮೀರಿ ಪಂಡಿತರ ರಕ್ಷಣೆಗಾಗಿ ಮಾಜಿ ಸೈನಿಕರ ವಿಶೇಷ ಪಡೆ ರಚಿಸಿ: ಸುಬ್ರಮಣಿಯನ್ ಸ್ವಾಮಿಕಾಶ್ಮೀರಿ ಪಂಡಿತರನ್ನು ರಕ್ಷಿಸಲು ಮಾಜಿ ಸೈನಿಕರ ವಿಶೇಷ ಪಡೆ ರಚಿಸಬೇಕು. ಇದರಿಂದ ಅವರು ಯಾವುದೇ ಭಯವಿಲ್ಲದೆ ಕಣಿವೆಯಲ್ಲಿ ಹಿಂತಿರುಗಲು ಮತ್ತು ವಾಸಿಸಲು ಸಾಧ್ಯವಾಗುತ್ತದೆ ಎಂದು ಬಿಜೆಪಿ ನಾಯಕ ಮತ್ತು ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. |
![]() | ThinkEdu 2022: ಯುದ್ಧದಲ್ಲಿ ಚೀನಾವನ್ನು ಸೋಲಿಸುವ ಸಾಮರ್ಥ್ಯ ಭಾರತಕ್ಕೆ ಮಾತ್ರ ಇದೆ- ಸುಬ್ರಮಣಿಯನ್ ಸ್ವಾಮಿಚೀನಾವನ್ನು ಯುದ್ಧದಲ್ಲಿ ಸೋಲಿಸುವ ಸಾಮರ್ಥ್ಯ ಭಾರತಕ್ಕೆ ಮಾತ್ರ ಇದೆ ಎಂದು ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. |
![]() | ಪೋಪ್ ಅವರನ್ನು ಭಾರತಕ್ಕೆ ಆಹ್ವಾನಿಸಿರುವುದು ಪ್ರಶಂಸೆಗಾಗಿಯೋ? ಅಥವಾ ಕೀಳರಿಮೆಯಿಂದಲೋ?ಪೋಪ್ ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿರುವುದು ಪ್ರಶಂಸೆಗಾಗಿಯೋ? ಅಥವಾ ಕೀಳರಿಮೆಯಿಂದಲೋ? ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನೆ ಮಾಡಿದ್ದಾರೆ. |
![]() | ಪ್ರಧಾನಿ ಮತ್ತು ಹಣಕಾಸು ಸಚಿವರಿಗೆ ಅರ್ಥಶಾಸ್ತ್ರದ ಅರಿವಿಲ್ಲ: ಸುಬ್ರಮಣಿಯನ್ ಸ್ವಾಮಿಪ್ರಧಾನಮಂತ್ರಿ ಮತ್ತು ವಿತ್ತ ಸಚಿವರಿಗೆ ಅರ್ಥಶಾಸ್ತ್ರದ ಬಗ್ಗೆ ಅರಿವಿಲ್ಲ ಎನ್ನುವ ಮೂಲಕ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ತಮ್ಮದೇ ಪಕ್ಷದ ಸರ್ಕಾರವನ್ನು ಟೀಕಿಸಿದ್ದಾರೆ. |
![]() | ಮೋದಿ ನೇತೃತ್ವದ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ: ಸುಬ್ರಮಣಿಯನ್ ಸ್ವಾಮಿಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಆಡಳಿತ ಶೈಲಿಯನ್ನು ಹೊಗಳಿದ 24 ಗಂಟೆಗಳ ನಂತರ ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ... |
![]() | ಬಿಸಿಸಿಐನ ಆ ವ್ಯಕ್ತಿಗೆ 'ಬುದ್ದು' ಪ್ರಶಸ್ತಿ ನೀಡಬೇಕು; ಪಾಕ್ ಜೊತೆ ಟೀಂ ಇಂಡಿಯಾ ಆಡಲೇಬಾರದು: ಸುಬ್ರಮಣಿಯನ್ ಸ್ವಾಮಿಭಯೋತ್ಪಾದಕ ದೇಶವಾಗಿರುವ ಪಾಕಿಸ್ತಾನದೊಂದಿಗೆ, ನಮ್ಮ ಟೀಮ್ ಇಂಡಿಯಾ ಕ್ರಿಕೆಟ್ ಆಡಬಾರದು ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ. |
![]() | ‘ಕುದುರೆಯನ್ನು ನೀರಿನ ಬಳಿ ಕರೆದುಕೊಂಡು ಹೋಗಬಹುದು, ನೀರು ಕುಡಿಯುವಂತೆ ಮಾಡುವುದು ಹೇಗೆ?’: ಮೋದಿಗೆ ಸ್ವಾಮಿ ಠಕ್ಕರ್!ಕುದುರೆಯನ್ನು ನೀರು ಇರುವಲ್ಲಿಗೆ ಕರೆದುಕೊಂಡು ಹೋಗಬಹುದು. ಆದರೆ ಅದು ನೀರು ಕುಡಿಯುವಂತೆ ಮಾಡುವುದು ಹೇಗೆ?’ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ. |
![]() | ಅಧಿಕಾರಕ್ಕಾಗಿ ಯಾರ ಹಿಂದೆಯೂ ಬೀಳಲಿಲ್ಲ, ಬೂಟು ನೆಕ್ಕುವ ಕೆಲಸ ಮಾಡಲಿಲ್ಲ: ಬೊಮ್ಮಾಯಿಗೆ ಸ್ವಾಮಿ ಟಾಂಗ್!ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಒಬ್ಬ ಫ್ರೀಲ್ಯಾನ್ಸ್ ಪೊಲಿಟಿಶಿಯನ್ ಎಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸುಬ್ರಮಣಿಯನ್ ಸ್ವಾಮಿ ಠಕ್ಕರ್ ಕೊಟ್ಟಿದ್ದಾರೆ. |
![]() | 'ಮೋದಿ ಭಾರತದ ಕಿಂಗ್ ಅಲ್ಲ': ಪ್ರಧಾನಿಯ ಆರ್ಥಿಕ, ವಿದೇಶಿ ನೀತಿಗಳಿಗೆ ಸುಬ್ರಮಣಿಯನ್ ಸ್ವಾಮಿ ವಿರೋಧಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ಮತ್ತು ವಿದೇಶಿ ನೀತಿಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು, 'ಮೋದಿ ಭಾರತದ ರಾಜ ಅಲ್ಲ' ಎಂದು ಹೇಳಿದ್ದಾರೆ. |
![]() | ಯಡಿಯೂರಪ್ಪ ಇಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಾಗದು: ಸುಬ್ರಮಣ್ಯನ್ ಸ್ವಾಮಿಯಡಿಯೂರಪ್ಪ ಇಲ್ಲದೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಸುಬ್ರಮಣ್ಯನ್ ಸ್ವಾಮಿ ಹೇಳಿದ್ದಾರೆ. |
![]() | 'ಅಂಧಭಕ್ತರು ಮತ್ತು ಗಂಧಭಕ್ತರು': ಸುಬ್ರಮಣಿಯನ್ ಸ್ವಾಮಿ ಟ್ವೀಟ್ನಿಂದ ಬಿಜೆಪಿಗೆ ತೀವ್ರ ಮುಜುಗರ!ದೇಶದಲ್ಲಿ ಕೊರೋನಾ ಸೋಂಕು ದಿನಕ್ಕೆ ಲಕ್ಷ ಸಂಖ್ಯೆಯಲ್ಲಿ ಬರುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ನಿರ್ವಹಣೆ ವಿಚಾರವಾಗಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಪ್ರಧಾನಿ ಮೋದಿ ಹಾಗೂ ಬಿಜೆಪಿ ಪಕ್ಷವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದೆ. |
![]() | 'ಮೆಟ್ರೋ ಮ್ಯಾನ್' ಶ್ರೀಧರನ್ ಸಿಎಂ ಅಭ್ಯರ್ಥಿ ಹೇಳಿಕೆ: ಬಿಜೆಪಿ ವಿರುದ್ಧ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿಬಿಜೆಪಿಯಲ್ಲಿದ್ದರೂ ಸಮಯ ಸಂದರ್ಭ ಬಂದಾಗಲೆಲ್ಲಾ ಪಕ್ಷದ ನಿರ್ಧಾರಗಳನ್ನು ಟೀಕಿಸಲು ಹಿಂಜರಿಯದ ಆ ಪಕ್ಷದ ಹಿರಿಯ ನಾಯಕ ಡಾ. ಸುಬ್ರಮಣಿಯನ್ ಸ್ವಾಮಿ, ಮತ್ತೊಮ್ಮೆ ಪಕ್ಷದ ನಿಲುವಿನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ಚೀನಾ ಗಡಿ ಪ್ರವೇಶಿಸಿಲ್ಲ ಎಂದಾದರೆ, ಈಗ ಯಾಕೆ ನಿಷ್ಕ್ರಿಯೆ ಪ್ರಕ್ರಿಯೆ ನಡೆಯುತ್ತಿದೆ: ಕೇಂದ್ರದ ವಿರುದ್ಧ ಛಾಟಿ ಬೀಸಿದ ಸ್ವಾಮಿಭಾರತ-ಚೀನಾ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಮತ್ತೊಮ್ಮೆ ತಮ್ಮದೇ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. |
![]() | ರಾಮನ ಭಾರತದಲ್ಲಿ ಪೆಟ್ರೋಲ್ ದರ 93 ರೂ., ರಾವಣನ ಲಂಕೆಯಲ್ಲಿ 51 ರೂ.: ಕೇಂದ್ರದ ವಿರುದ್ಧ ಮತ್ತೆ ಸ್ವಾಮಿ ಕಿಡಿ!ಸ್ವಪಕ್ಷೀಯ ಸರ್ಕಾರದ ವಿರುದ್ಧ ಮುಲಾಜಿಲ್ಲದೇ ಟೀಕೆ ಮಾಡುವ ಸುಬ್ರಹ್ಮಣಿಯನ್ ಸ್ವಾಮಿ ಈಗ ಮತ್ತೊಮ್ಮೆ ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. |