- Tag results for Subramanian Swamy
![]() | 'ಯಾರೂ ಬಂದಿಲ್ಲ, ಯಾರೂ ಹೋಗಿಲ್ಲ' ಅಂತ ಇನ್ನು ಎಷ್ಟು ದಿನ ಅಂದ್ಕೋಬೇಕು: ಪ್ರಧಾನಿಯನ್ನು ಕುಟುಕಿದ ಸ್ವಾಮಿಲಡಾಖ್ ಗಡಿಯಲ್ಲಿ ಯಾರೂ ಅತಿಕ್ರಮಣ ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. 'ಯಾರೂ ಬಂದಿಲ್ಲ, ಯಾರೂ ಹೋಗು ಇಲ್ಲ' ಅಂತ ಇನ್ನು ಎಷ್ಟು ದಿನ ಅಂದುಕೊಳ್ಳಬೇಕು ಎಂದು ಸುಬ್ರಮಣಿಯನ್ ಸ್ವಾಮಿ ಪರೋಕ್ಷವಾಗಿ ಪ್ರಧಾನಿ ಮೋದಿಯನ್ನು ಕುಟುಕಿದ್ದಾರೆ. |
![]() | ಭಾರತೀಯರೇನು ಹಂದಿಗಳ: ಡಬ್ಲ್ಯುಎಚ್ಓ ಅನುಮತಿಸದ ಆಸ್ಟ್ರಾಜೆನೆಕಾ ಲಸಿಕೆ ಬಳಕೆಗೆ ಸುಬ್ರಮಣಿಯನ್ ಸ್ವಾಮಿ ಗರಂಬಿಜೆಪಿ ಪಕ್ಷದ ಫೈರ್ ಬ್ರಾಂಡ್ ಎಂದೇ ಖ್ಯಾತರಾಗಿರುವ ಸುಬ್ರಮಣಿಯನ್ ಸ್ವಾಮಿ ಇದೀಗ ಭಾರತದಲ್ಲಿ ಆಸ್ಟ್ರಾಜೆನಕ್ ತುರ್ತು ಬಳಕೆಗೆ ಅನುಮತಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. |
![]() | ರಾಷ್ಟ್ರಗೀತೆಯಲ್ಲಿ ಬದಲಾವಣೆ ತನ್ನಿ: ಪ್ರಧಾನಿ ಮೋದಿಗೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಪತ್ರನಮ್ಮ ರಾಷ್ಟ್ರಗೀತೆ ‘ಜನ ಗಣ ಮನ’ ವನ್ನು ಬದಲಾಯಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. |
![]() | ಬಿಜೆಪಿ ಐಟಿಸೆಲ್ ಫಟಿಂಗರ ತಾಣ: ಸುಬ್ರಮಣಿಯನ್ ಸ್ವಾಮಿ ಕಿಡಿಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ಸ್ವಪಕ್ಷೀಯರನ್ನು ಟೀಕಿಸುವುದು ಹೊಸದೇನು ಅಲ್ಲ. ಆದರೆ ಈ ಬಾರಿ ಬಿಜೆಪಿ ಐಟಿ ಸೆಲ್ ವಿರುದ್ಧವೂ ಸುಬ್ರಹ್ಮಣಿಯನ್ ಸ್ವಾಮಿ ಕೆಂಡಾಮಂಡಲರಾಗಿದ್ದಾರೆ. |
![]() | ನೀಟ್ -ಜೆಇಇ ಪರೀಕ್ಷೆ ಬಿಗಿಪಟ್ಟು: ವಿದ್ಯಾರ್ಥಿಗಳು- ದ್ರೌಪದಿ, ಸಿಎಂಗಳು- ಕೃಷ್ಣ, ನಾನು ವಿದುರ-ಸುಬ್ರಮಣಿಯನ್ ಸ್ವಾಮಿನೀಟ್ ಹಾಗೂ ಜೆಇಇ ಪರೀಕ್ಷೆಯನ್ನು ಮುಂದೂಡಿಕೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸರ್ಕಾರ ಬಿಗಿಪಟ್ಟು ಹಾಕಿ ಕುಳಿತಿದೆ . ಈ ಗೊಂದಲವನ್ನು ಬಿಜೆಪಿ ಮುಖಂಡ ಡಾ. ಸುಬ್ರಮಣ್ಯಂ ಸ್ವಾಮಿ ಅವರು ದ್ರೌಪದಿ- ಕೃಷ್ಣ ಪಾತ್ರಗಳಿಗೂ ಜೊತೆಗೆ ತಮ್ಮನ್ನು ಮಹಾಭಾರತದ ವಿದುರನ ಪಾತ್ರಕ್ಕೆ ಹೋಲಿಕೆ ಮಾಡಿಕೊಂಡಿದ್ದಾರೆ. |
![]() | 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಎಂಎಸ್ ಧೋನಿ ಸ್ಪರ್ಧಿಸಬೇಕು: ಸುಬ್ರಮಣಿಯನ್ ಸ್ವಾಮಿಭಾರತ ತಂಡಕ್ಕೆ ಎರಡು ವಿಶ್ವಕಪ್ ಗೆದ್ದುಕೊಟ್ಟ ಅಪ್ರತಿಮ ನಾಯಕ ಎಂಎಸ್ ಧೋನಿ, ಕೊನೆಗೂ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಬದುಕಿಗೆ ವಿದಾಯ ಹೇಳಿದ್ದಾರೆ. ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆ ಮೂಲಕ ವಿಡಿಯೋ ಒಂದನ್ನು ಹಂಚಿಕೊಂಡ ಕ್ಯಾಪ್ಟನ್ ಕೂಲ್, ನಿವೃತ್ತಿ ವಿಚಾರವನ್ನು ಶನಿವಾರ ಬಹಿರಂಗ ಪಡಿಸಿದ್ದರು. |
![]() | ನಟ ಸುಶಾಂತ್ ಸಿಂಗ್ ಸಾವು ಆತ್ಮಹತ್ಯೆಯಲ್ಲ, ಕೊಲೆ: ಸುಬ್ರಮಣಿಯನ್ ಸ್ವಾಮಿ ನೀಡಿದ ಕಾರಣ ಇಂತಿವೆಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಆತ್ಮಹತ್ಯೆಯಲ್ಲ, ಅದು ಕೊಲೆ ಎಂದು ಬಿಜೆಪಿ ಸಂಸದ ಸುಬ್ರಮಣಿನ ಸ್ವಾಮಿ ಹೇಳಿದ್ದಾರೆ. |
![]() | ರಾಮ ಮಂದಿರ ಭೂಮಿ ಪೂಜೆಗೂ ಮುನ್ನ ಅಡ್ವಾಣಿ ವಿರುದ್ಧದ ಬಾಬ್ರಿ ಮಸೀದಿ ಪ್ರಕರಣ ಇತ್ಯರ್ಥಗೊಳಿಸಿ: ಸ್ವಾಮಿರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮಕ್ಕೂ ಮುನ್ನ ಬಿಜೆಪಿ ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಷಿ ಅವರ ವಿರುದ್ಧ ಇರುವ ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ಕೈಬಿಡಬೇಕು ಎಂದು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ. |
![]() | ಆರ್ ಜಿಎಫ್ ಹಗರಣವನ್ನು ಮೊದಲು 2015 ರಲ್ಲಿ ಪ್ರಸ್ತಾಪಿಸಿದ್ದೇ ನಾನು; ಸರ್ಕಾರ ಈಗ ಕ್ರಮ ಕೈಗೊಳ್ಳಲಿ: ಸುಬ್ರಮಣಿಯನ್ ಸ್ವಾಮಿಯುಪಿಎ ಅವಧಿಯಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ನಿಧಿಯ (ಪಿಎಂಎನ್ಆರ್ ಎಫ್) ರಾಜೀವ್ ಗಾಂಧಿ ಫೌಂಡೇಷನ್ ಗೆ ಹಣ ವರ್ಗಾವಣೆ ಮಾಡುತ್ತಿತ್ತು ಎಂಬ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಆರೋಪದ ಬೆನ್ನಲ್ಲೇ ಸುಬ್ರಮಣಿಯನ್ ಸ್ವಾಮಿ ಈ ಬಗ್ಗೆ ಮಾತನಾಡಿದ್ದಾರೆ. |
![]() | ವಿಶ್ವಸಂಸ್ಥೆ ಅಧಿಕಾರಿಗೆ ಸುಬ್ರಮಣಿಯನ್ ಸ್ವಾಮಿ ಲೀಗಲ್ ನೋಟಿಸ್: ಪ್ರತಿಕ್ರಿಯೆ ನೀಡದಿದ್ದರೇ ಕೇಸ್ ದಾಖಲಿಸುವ ಎಚ್ಚರಿಕೆವಿಶ್ವಸಂಸ್ಥೆಯ ವಿಶೇಷ ಸಲಹೆಗಾರ ಅದಮಾ ಡಿಯೆಂಗ್ ಅವರಿಗೆ ರಾಜ್ಯಸಭಾ ಸದಸ್ಯ ಮತ್ತು ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಕಾನೂನು ನೋಟಿಸ್ ಕಳುಹಿಸಿದ್ದಾರೆ. |
![]() | ವಿಶ್ವಸಂಸ್ಥೆ ಅಧಿಕಾರಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಸುಬ್ರಮಣಿಯನ್ ಸ್ವಾಮಿಮುಸ್ಲಿಮರ ಬಗ್ಗೆತಾನು ಹೇಳಿರುವೆನೆನ್ನಲಾದ ವಿವಾದಿತ ಹೇಳಿಕೆಯು "ಕಟ್ ಅಂಡ್ ಪೇಸ್ಟ್ ಪ್ರೊಡಕ್ಷನ್" ನ ಫಲವಾಗಿದೆ ಎಂದು ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಈ ಮೂಲಕ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಅಧಿಕಾರಿಯೊಬ್ಬರ ಟೀಕೆಗೆ ತಿರುಗೇಟು ಕೊಟ್ಟಿದ್ದಾರೆ. |
![]() | ವಲಸೆ ಕಾರ್ಮಿಕರ ರವಾನೆ: 'ಎಂತಹ ಮೂರ್ಖ ಸರ್ಕಾರ' ಎಂದ ಸುಬ್ರಮಣಿಯನ್ ಸ್ವಾಮಿಮಾರಕ ಕೊರೋನಾ ವೈರಸ್ ಆರ್ಭಟದ ನಡುವೆಯೇ ವಲಸೆ ಕಾರ್ಮಿಕರ ರವಾನೆ ವಿಚಾರ ಭಾರಿ ಸುದ್ದಿಗೆ ಗ್ರಾಸವಾಗುತ್ತಿದ್ದು, ಇದೇ ವಿಚಾರವಾಗಿ ಬಿಜೆಪಿ ನಾಯಕ ಹಾಗೂ ಬಿಜೆಪಿ ರಾಜ್ಯಸಭಾ ಸದಸ್ಯ ತಮ್ಮದೇ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. |
![]() | ಅಂಬೇಡ್ಕರ್-ಸಾವರ್ಕರ್ ಬಗ್ಗೆ ನೆಹರೂ ಹೊಟ್ಟೆಕಿಚ್ಚು ಪಡುತ್ತಿದ್ದರು: ಸುಬ್ರಮಣಿಯನ್ ಸ್ವಾಮಿಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಡಾ.ಬಿಆರ್ ಅಂಬೇಡ್ಕರ್ ಮತ್ತು ವೀರ್ ಸಾವರ್ಕರ್ ಅವರ ಬಗ್ಗೆ ಅಸೂಯೆ ಪಡುತ್ತಿದ್ದರು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. |
![]() | ಜಿಎಸ್ ಟಿ 21ನೇ ಶತಮಾನದ ಅತೀ ದೊಡ್ಡ ಹುಚ್ಚುತನ: ಸುಬ್ರಮಣಿಯನ್ ಸ್ವಾಮಿದೇಶದಲ್ಲಿ ಜಾರಿಗೊಳಿಸಲಾಗಿರುವ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆ ೨೧ನೇ ಶತಮಾನದ ಅತಿದೊಡ್ಡ ಹುಚ್ಚುತನ ಎಂದು ಹಿರಿಯ ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಅವರು ಬುಧವಾರ ಲೇವಡಿ ಮಾಡಿದ್ದಾರೆ. |
![]() | ಮಹಾತ್ಮಾಗಾಂಧಿ ಹತ್ಯೆ ಪ್ರಕರಣ ಮರು ವಿಚಾರಣೆ ನಡೆಸಬೇಕು; ಡಾ. ಸುಬ್ರಮಣಿಯನ್ ಸ್ವಾಮಿಮಹಾತ್ಮ ಗಾಂಧಿ ಹತ್ಯೆ ಪ್ರಕರಣವನ್ನು ಮರು ವಿಚಾರಣೆ ನಡೆಸಬೇಕೆಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟ್ವಿಟ್ ನಲ್ಲಿ ಹೇಳಿದ್ದಾರೆ. |