- Tag results for Sudan
![]() | ಜುಲೈ 21ಕ್ಕೆ 'ಮಧುರ ಕಾವ್ಯ' ಚಿತ್ರ ಬಿಡುಗಡೆಆಯುರ್ವೇದ ವೈದ್ಯ ಹಾಗೂ ನಿರ್ಮಾಪಕ ಮಧುಸೂದನ್ ಅವರು ಚಿತ್ರಕಥೆ ಬರೆದು, ನಿರ್ದೇಶನ ಮಾಡಿರುವ ಮೊದಲ ಚಿತ್ರ ಮಧುರ ಕಾವ್ಯ ಜುಲೈ 21 ರಂದು ತೆರೆಗೆ ಬರಲಿದೆ. |
![]() | ವಿದೇಶಗಳಲ್ಲಿರುವ ಕನ್ನಡಿಗರ ಬಗ್ಗೆ ವಿಪತ್ತು ನಿರ್ವಹಣಾ ಕಚೇರಿಯಲ್ಲಿ ದಾಖಲೆಗಳೇ ಇಲ್ಲ: ರಕ್ಷಣೆ ಕಾರ್ಯಾಚರಣೆ ಸಮಯದಲ್ಲಿ ಸಮಸ್ಯೆ!ಇತ್ತೀಚೆಗೆ ಯುದ್ಧ ಪೀಡಿತ ಸೂಡಾನ್ ನಿಂದ ಕನ್ನಡಿಗರನ್ನು ರಕ್ಷಿಸಿ ತಾಯ್ನಾಡಿಗೆ ಅವರನ್ನು ಕರೆದುಕೊಂಡು ಬರುವುದು ಸರ್ಕಾರಕ್ಕೆ ಸವಾಲಾಗಿತ್ತು. |
![]() | ಆಪರೇಷನ್ ಕಾವೇರಿ: 3,400 ಭಾರತೀಯರ ರಕ್ಷಣೆ, ಸುಡಾನ್ನಲ್ಲಿ ಸಿಲುಕಿರುವ ಇತರರು ಬುಧವಾರದೊಳಗೆ ಸ್ವದೇಶಕ್ಕೆ ವಾಪಸ್ಯುದ್ಧ ಪೀಡಿತ ಸುಡಾನ್ನಲ್ಲಿ ಸಿಲುಕಿಕೊಂಡಿದ್ದ ಕನಿಷ್ಠ 3,400 ಭಾರತೀಯರನ್ನು 'ಆಪರೇಷನ್ ಕಾವೇರಿ'ಯಡಿ ಭಾರತೀಯ ಅಧಿಕಾರಿಗಳು ರಕ್ಷಿಸಿದ್ದಾರೆ. |
![]() | ಮನ್ ಕಿ ಬಾತ್ ಗೆ 830 ಕೋಟಿ ರೂ. ವೆಚ್ಚ ಎಂದು ಟ್ವೀಟಿಸಿದ್ದ ಗುಜರಾತ್ ಎಎಪಿ ಮುಖ್ಯಸ್ಥನ ವಿರುದ್ಧ ದೂರು ದಾಖಲು!ಪ್ರಧಾನಿ ನರೇಂದ್ರ ಮೋದಿಯವರ 'ಮನ್ ಕಿ ಬಾತ್' 100 ಸಂಚಿಕೆಗಳನ್ನು ಪೂರೈಸಿದ್ದು ಇದಕ್ಕೆ 830 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಟ್ವೀಟ್ ಮಾಡಿದ್ದ ಗುಜರಾತ್ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಇಸುದನ್ ಗಧ್ವಿ ವಿರುದ್ಧ ಅಹಮದಾಬಾದ್ನಲ್ಲಿ ದೂರು ದಾಖಲಿಸಲಾಗಿದೆ. |
![]() | ಆಪರೇಷನ್ ಕಾವೇರಿ: ಸಂಘರ್ಷ ಪೀಡಿತ ಸುಡಾನ್ ನಿಂದ ಬೆಂಗಳೂರಿಗೆ ಮತ್ತೆ 229 ಭಾರತೀಯರ ರವಾನೆಹಿಂಸಾಚಾರ ಪೀಡಿತ ಸುಡಾನ್ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ತನ್ನ ಕಾರ್ಯಾಚರಣೆಯಡಿಯಲ್ಲಿ ಭಾರತವು ಭಾನುವಾರ ಮತ್ತೆ 229 ಜನರ ಮತ್ತೊಂದು ಬ್ಯಾಚ್ ಅನ್ನು ದೆಹಲಿಗೆ ಕರೆತಂದಿದೆ. |
![]() | ಆಪರೇಷನ್ ಕಾವೇರಿ: ಸುಡಾನ್ ನಿಂದ ನವದೆಹಲಿಗೆ ಆಗಮಿಸಿದ 365 ಭಾರತೀಯರುಆಪರೇಷನ್ ಕಾವೇರಿ ಕಾರ್ಯಾಚರಣೆಯಡಿ ಸಂಘರ್ಷ ಪೀಡಿತ ಸುಡಾನ್ ನಿಂದ 365 ಭಾರತೀಯರು ಶನಿವಾರ ರಾತ್ರಿ ನವದೆಹಲಿಗೆ ಆಗಮಿಸಿದರು. |
![]() | ಹಳದಿ ಜ್ವರ: ಲಸಿಕೆ ಪ್ರಮಾಣಪತ್ರವಿಲ್ಲದೆ ಸುಡಾನ್'ನಿಂದ ನಗರಕ್ಕೆ ಬಂದ 40 ಜನರ ಕ್ವಾರಂಟೈನ್ಯುದ್ಧಪೀಡಿತ ಸುಡಾನ್ ನಿಂದ ಆಪರೇಷನ್ ಕಾವೇರಿ ಅಡಿಯಲ್ಲಿ ರಕ್ಷಣೆ ಮಾಡಿ ಭಾರತಕ್ಕೆ ಕರೆತರಲಾಗುತ್ತಿದೆ. ಆದರೆ, ಅಲ್ಲಿಂದ ಬಂದ ಹಲವರಲ್ಲಿ ಹಳದಿ ಜ್ವರಕ್ಕೆ ಲಸಿಕೆ ಪ್ರಮಾಣಪತ್ರ ಇಲ್ಲದಿರುವುದು ಕಂಡು ಬಂದಿದ್ದು, ಹೀಗಾಗಿ 40 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿದುಬಂದಿದೆ. |
![]() | ಆಪರೇಷನ್ ಕಾವೇರಿ: ಸ್ವಂತ ನಾಗರಿಕರಲ್ಲದೆ ಸುಡಾನ್ ನ ಫ್ರೆಂಚ್ ರಾಯಭಾರ ಕಚೇರಿಯ ಸಿಬ್ಬಂದಿಯನ್ನು ರಕ್ಷಿಸಿದ ಭಾರತ!ಆಪರೇಷನ್ ಕಾವೇರಿ ಅಡಿಯಲ್ಲಿ ಸುಡಾನ್ನಿಂದ ಭಾರತೀಯ ಪ್ರಜೆಗಳ ಸ್ಥಳಾಂತರಿಸುವಿಕೆ ಮುಂದುವರೆದಿದ್ದು, ಇದೀಗ ಭಾರತೀಯ ಸೇನಾಪಡೆಗಳು ಒಂದು ಹೆಜ್ಜೆ ಮುಂದೆ ಹೋಗಿ ಖಾರ್ಟೂಮ್ನಿಂದ ಫ್ರೆಂಚ್ ರಾಯಭಾರಿ ಕಚೇರಿಯ ಸಿಬ್ಬಂದಿಗಳನ್ನು ಸ್ಥಳಾಂತರಿಸಲು ಸಹಾಯ ಮಾಡಿದೆ. |
![]() | ಆಪರೇಷನ್ ಕಾವೇರಿ: ಯುದ್ಧ ಪೀಡಿತ ಸುಡಾನ್ನಿಂದ 362 ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ಆಗಮನಆಂತರಿಕ ಯುದ್ಧ ಪೀಡಿತ ಸುಡಾನ್ ನಲ್ಲಿ ಸಿಲುಕಿದ್ದ 362 ಕನ್ನಡಿಗರನ್ನು ಆಪರೇಷನ್ ಕಾವೇರಿ ಮೂಲಕ ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲಾಗಿದೆ. |
![]() | ಸುಡಾನ್'ನಿಂದ ಕರ್ನಾಟಕಕ್ಕೆ ಮರಳುವವರ ಅನುಕೂಲಕ್ಕೆ ಮುಂಬೈ, ದೆಹಲಿಯಲ್ಲಿ ತಂಡಗಳ ನಿಯೋಜನೆಯುದ್ಧ ಪೀಡಿತ ಸುಡಾನ್ ರಾಷ್ಟ್ರದಿಂದ ರಾಜ್ಯಕ್ಕೆ ಮರಳುವವರ ಅನುಕೂಲ ಹಾಗೂ ನೆರವಿಗಾಗಿ ಮುಂಬೈ ಹಾಗೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾಜ್ಯ ಸರ್ಕಾರ ಎರಡು ತಂಡಗಳನ್ನು ನಿಯೋಜನೆ ಮಾಡಿದೆ. |
![]() | ಯುದ್ಧ ಪೀಡಿತ ಸುಡಾನ್ ನಿಂದ ರಾಜ್ಯಕ್ಕೆ ಮರಳುವವರಿಗೆ ಕೆಎಸ್ಆರ್ಟಿಸಿ ಉಚಿತ ಬಸ್ ಸೇವೆ!ಯುದ್ಧಪೀಡಿತ ಸುಡಾನ್'ನಿಂದ ವಾಪಸ್ಸಾಗುವ ರಾಜ್ಯದ ಜನರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರ ಸ್ವಂತ ಸ್ಥಳಗಳಿಗೆ ಕಳುಹಿಸಲು ಉಚಿತ ಸೇವೆ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ)ಯು ತಿಳಿಸಿದೆ. |
![]() | 'ಆಪರೇಷನ್ ಕಾವೇರಿ': ಸುಡಾನ್ನಿಂದ ದೆಹಲಿಗೆ ವಿಮಾನದಲ್ಲಿ ಆಗಮಿಸಿದ 360 ಭಾರತೀಯರ ಮೊದಲ ತಂಡಸಂಘರ್ಷ ಪೀಡಿತ ಸುಡಾನ್ನಿಂದ 360 ಮಂದಿ ಭಾರತೀಯರ ಮೊದಲ ತಂಡ ಬುಧವಾರ ಸಂಜೆ ರಾಜಧಾನಿ ದೆಹಲಿಗೆ ಬಂದಿಳಿದಿದೆ. |
![]() | ಸುಡಾನ್ನಲ್ಲಿ ಸಿಲುಕಿರುವ ರಾಜ್ಯದ 200 ಆದಿವಾಸಿಗಳು ಶೀಘ್ರದಲ್ಲೇ ಬೆಂಗಳೂರಿಗೆ ಆಗಮನಯುದ್ಧ ಪೀಡಿತ ಸುಡಾನ್ನಲ್ಲಿ ಸಿಲುಕಿರುವ ಹಕ್ಕಿ ಪಿಕ್ಕಿ ಬುಡಕಟ್ಟು ಜನಾಂಗದ 200 ಕ್ಕೂ ಹೆಚ್ಚು ಜನ ಪೋರ್ಟ್ ಸುಡಾನ್ಗೆ ತೆರಳುವ ಮಾರ್ಗದಲ್ಲಿ ಬಸ್ಗಳನ್ನು ಹತ್ತಿದ್ದು, ಶೀಘ್ರದಲ್ಲೇ ಅವರು ಬೆಂಗಳೂರಿಗೆ ತಲುಪಲಿದ್ದಾರೆ ಎಂದು... |
![]() | ಆಪರೇಷನ್ ಕಾವೇರಿ: 135 ಭಾರತೀಯರ 3ನೇ ಬ್ಯಾಚ್ ಸುಡಾನ್ ನಿಂದ ಪ್ರಯಾಣಸುಡಾನ್ ಸೇನಾ ಸಂಘರ್ಷದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ತವರಿಗೆ ಕರೆತರುವ ಆಪರೇಷನ್ ಕಾವೇರಿ ಮುಂದುವರೆದಿದ್ದು, ಐಎಎಫ್ ನ ಎರಡನೇ ವಿಮಾನ C-130J ದಲ್ಲಿ 135 ಭಾರತೀಯರ ಮೂರನೇ ಬ್ಯಾಚ್ ಬುಧವಾರ... |
![]() | ಅಮೆರಿಕ, ಸೌದಿ ಮಧ್ಯಸ್ಥಿಕೆ: ಸುಡಾನ್ನಲ್ಲಿ 72 ಗಂಟೆಗಳ ಕದನ ವಿರಾಮ ಘೋಷಣೆಸುಡಾನ್ ನಲ್ಲಿ ಸಂಭವಿಸುತ್ತಿರುವ ಸಂಘರ್ಷದಿಂದ ನೂರಾರು ಪ್ರಜೆಗಳು ಸಾವನ್ನಪ್ಪಿರುವಂತೆಯೇ ಎರಡು ಸೇನಾಪಡೆಗಳು 72 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಗೆ ನೀಡಿವೆ. |