- Tag results for Sudeep
![]() | ಕಿಚ್ಚ ಸುದೀಪ್ಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟ ಕಪಿಲ್ ದೇವ್!ಕೇವಲ ಸಿನಿಮಾ ಮಾತ್ರವಲ್ಲದೇ ಸುದೀಪ್ ಗೆ ಕ್ರಿಕೆಟ್ ಮೇಲೆ ಹೆಚ್ಚಿನ ಆಸಕ್ತಿಯಿದೆ. ಅಲ್ಲದೇ ಆವರು ಐಪಿಎಲ್ ನ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. |
![]() | ಶೀಘ್ರದಲ್ಲೇ 50 ಮಿಲಿಯನ್ ವೀಕ್ಷಣೆಯತ್ತ ಸುದೀಪ್ ಮತ್ತು ಜಾಕ್ವೆಲಿನ್ ಫರ್ನಾಂಡೀಸ್ ಅಭಿನಯದ ರಾ ರಾ ರಕ್ಕಮ್ಮ ಸಾಂಗ್!ಸುದೀಪ್ ಮತ್ತು ಜಾಕ್ವೆಲಿನ್ ಫರ್ನಾಂಡೀಸ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾದ ರಾ ರಾ ರಕ್ಕಮ್ಮ ಹಾಡು ಶೀಘ್ರದಲ್ಲೇ 50 ಮಿಲಿಯನ್ ವೀಕ್ಷಣೆ ಪಡೆಯಲಿದೆ. |
![]() | ಪಡ್ಡೆ ಹುಡುಗರ ಎದೆಗೆ ಕಿಚ್ಚು ಹಚ್ಚಿದ 'ವಿಕ್ರಾಂತ್ ರೋಣ'ನ 'ರಾ ರಾ ರಕ್ಕಮ್ಮ' ಲಿರಿಕ್ ವಿಡಿಯೋ!ಕಿಚ್ಚ ಸುದೀಪ್ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಚಿತ್ರತಂಡ ಇಂದು ಅಭಿಮಾನಿಗಳಿಗೆ ಗಿಫ್ಟ್ ನೀಡಿದೆ. |
![]() | ದೇಶದ ಎಲ್ಲ ಭಾಷೆಗಳು ಪೂಜನೀಯ: ಪ್ರಧಾನಿ ಮೋದಿ ಮಾತಿಗೆ ಕಿಚ್ಚ ಸುದೀಪ್ ಹೇಳಿದ್ದೇನು?ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂಬ ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಅವರ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವಗನ್ ಪ್ರತಿಕ್ರಿಯೆ ನೀಡುವ ಮೂಲಕ ಇಬ್ಬರ ನಡುವೆ ಟ್ವಿಟರ್ ವಾಗ್ವಾದ ನಡೆದಿತ್ತು. |
![]() | ಮಗಳಿಗೆ ಅದ್ಭುತ ಶುಭಾಶಯ ಕೋರಿದ ಪ್ರಿಯಾ ಕಿಚ್ಚ ಸುದೀಪ್ಖ್ಯಾತ ನಟ ಕಿಚ್ಚ ಸುದೀಪ್ ಅವರ ಪತ್ನಿ ಪ್ರಿಯಾ ಅವರು ತಮ್ಮ ಮಗಳಿಗೆ ಅದ್ಬುತ, ಅನನ್ಯ ಹಾಗೂ ಪ್ರಬುದ್ಧ ಶುಭಾಶಯ ಕೋರಿದ್ದಾರೆ. ಈ ಶುಭಾಶಯದ ಕ್ರಮ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. |
![]() | 'ವಿಕ್ರಾಂತ್ ರೋಣ'ನಿಗೆ ಸಲ್ಮಾನ್ ಖಾನ್ ಸಾಥ್: ಉತ್ತರ ಭಾರತದ ವಿತರಣೆಗೆ ಸಲ್ಲು ಬಾಯ್ ಹೊಣೆ!ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರ ಜುಲೈ 28ಕ್ಕೆ ರಿಲೀಸ್ ಆಗುತ್ತಿದೆ. ಚಿತ್ರತಂಡದಿಂದ ಅಭಿಮಾನಿಗಳಿಗೆ ಹೊಸ ಅಪ್ಡೇಟ್ ಸಿಕ್ಕಿದೆ. |
![]() | ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಸಂವಿಧಾನದಲ್ಲಿ ಎಲ್ಲೂ ಬರೆದಿಲ್ಲ: ಗಾಯಕ ಸೋನು ನಿಗಮ್ಕೆಲವು ದಿನಗಳಿಂದ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ನಡೆಯುತ್ತಿರುವ ಹಿಂದಿ ರಾಷ್ಟ್ರ ಭಾಷೆ ಎಂಬ ಟ್ವಿಟರ್ ಸಮರಕ್ಕೆ ಗಾಯಕ, ಪದ್ಮಶ್ರೀ ಪ್ರಶಸ್ತಿ ವಿಜೇತ ಸೋನು ನಿಗಮ್ ಪ್ರತಿಕ್ರಿಯಿಸಿದ್ದಾರೆ. |
![]() | ನಾನು ಸುದೀಪ್ ಸಾಹೇಬರ ಪರ ಎಂದು ತಮಗೆಲ್ಲ ಪ್ರತ್ಯೇಕವಾಗಿ ಹೇಳಬೇಕೆ?: ಯೋಗರಾಜ್ ಭಟ್ ಹೀಗೆ ಹೇಳಿದ್ದೇಕೆ?ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಹಾಗೂ ಬಾಲಿವುಡ್ ಸ್ಟಾರ್ ಅಜಯ್ ದೇವಗನ್ ನಡುವೆ ಶುರುವಾದ ಈ ವಾರ್ ಇಡೀ ಚಿತ್ರರಂಗ, ರಾಜಕೀಯ ರಂಗಕ್ಕೆ ವ್ಯಾಪಿಸಿದೆ. |
![]() | ಭಾಷೆಯ ವಿಚಾರದಲ್ಲಿ ಸುದೀಪ್ ಮಾತನಾಡಿದ್ದು ಸರಿ; ಕೋವಿಡ್ 4ನೇ ಅಲೆ ಬಂದಿಲ್ಲ: ಸಿಎಂ ಬಸವರಾಜ ಬೊಮ್ಮಾಯಿಕೋವಿಡ್ ನಾಲ್ಕನೇ ಅಲೆ ಬಂದಿಲ್ಲ, ಏಪ್ರಿಲ್ 9ನೇ ತಾರೀಖಿನ ನಂತರ ಕೋವಿಡ್ ಸೋಂಕಿತರ ಸಂಖ್ಯೆ ಸ್ವಲ್ಪ ಹೆಚ್ಚಾಗಿದೆ, ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಉತ್ತರದ ಸ್ಟಾರ್ ಗಳಿಗೆ ದಕ್ಷಿಣದ ಸ್ಟಾರ್ ಗಳ ಬಗ್ಗೆ ಅಸೂಯೆ: ಕಿಚ್ಚ ಸುದೀಪ್ ಪರ ನಿಂತ ಆರ್ ಜಿವಿ!ಇತ್ತೀಚಿಗೆ ಬಿಡುಗಡೆಯಾದ ಕೆಜಿಎಫ್ ಚಾಪ್ಟರ್ 2 ಚಿತ್ರ ಭಾರತೀಯ ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿದ್ದು, ಕನ್ನಡ ಸಿನಿಮಾ ರಂಗ ಮುನ್ನೆಲೆಗೆ ಬಂದಿದೆ. ಗಲ್ಲಾ ಪೆಟ್ಟಿಗೆಯಲ್ಲಿ ಕೋಟಿ ಕೋಟಿ ದೋಚುತ್ತಿರುವ ಕೆಜಿಎಫ್-2 ಸಿನಿಮಾ ಹವಾ ಕಂಡು ಬಾಲಿವುಡ್ ಬೆಚ್ಚಿ ಬಿದ್ದಿದ್ದು, ನಾನಾ ವಿಶ್ಲೇಷಣೆ ಮಾಡಲಾಗುತ್ತಿದೆ. |
![]() | ಹಿಂದಿ ರಾಷ್ಟ್ರ ಭಾಷೆ ವಾರ್: ಸುದೀಪ್ ಗೆ ಭಾರಿ ಬೆಂಬಲ, ಅಜಯ್ ದೇವಗನ್ ಗೆ ತಿರುಗೇಟು; ಸಿದ್ದು, ರಮ್ಯ ಹೇಳಿದ್ದೇನು?ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ತಿರುಗೇಟು ನೀಡಿದ ನಟ ಸುದೀಪ್ ಅವರ ಹೇಳಿಕೆಯಿಂದ ಕೆರಳಿದಂತೆ ಕಂಡ ಬಾಲಿವುಡ್ ನಟ ಅಜಯ್ ದೇವಗನ್ ಅವರ ಟ್ಟೀಟ್ ಇದೀಗ ಕನ್ನಡಿಗರನ್ನ ಮತ್ತಷ್ಟು ಕೆರಳಿಸಿದೆ. ನಟ ಸುದೀಪ್ ಅವರನ್ನು |
![]() | ಹಿಂದಿ ರಾಷ್ಟ್ರ ಭಾಷೆ ಅಂದ ಅಜಯ್ ದೇವಗನ್ ಗೆ ಕಿಚ್ಚ ಸುದೀಪ್ ಕೊಟ್ಟ ಖಡಕ್ ತಿರುಗೇಟು ಏನು ಗೊತ್ತ?ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ 'ಹಿಂದಿ ಇನ್ನು ರಾಷ್ಟ್ರ ಭಾಷೆಯಲ್ಲ' ಎಂಬ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವಗನ್ ಪ್ರತಿಕ್ರಿಯಿಸಿದ್ದಾರೆ. |
![]() | 'ಪಟ್ಟೆ ಪಟ್ಟೆ ಹುಲಿ, ಕೊಟ್ಟೆ ಕೊಟ್ಟೆ ತೊಗೊ’; ಅಪ್ಪುಗೆ 'ವಿಕ್ರಾಂತ್ ರೋಣ' ತಂಡದ ಗೌರವಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ವಿಕ್ರಾಂತ್ ರೋಣ ನಿರ್ದೇಶಕ ಅನೂಪ್ ಭಂಡಾರಿ ತಮ್ಮ ಸಿನಿಮಾದಲ್ಲಿ ಅಪ್ಪುವಿಗೆ ಒಂದು ದೃಶ್ಯದಲ್ಲಿ ಗೌರವ ಸಲ್ಲಿಸಿದ್ದಾರೆ. |
![]() | ಕಿಚ್ಚ ಸುದೀಪ್ ನಟನೆಯ 'ವಿಕ್ರಾಂತ್ ರೋಣ' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!ನಟ ಕಿಚ್ಚ ಸುದೀಪ್ ಅಭಿಮಾನಿ ಬಳಗಕ್ಕೆ ಯುಗಾದಿ ಪ್ರಯುಕ್ತ ಡಬಲ್ ಗಿಫ್ಟ್ ಸಿಕ್ಕಿದೆ. ಬೆಳಗ್ಗೆ 9:55ಕ್ಕೆ ‘ವಿಕ್ರಾಂತ್ ರೋಣ’ ಸಿನಿಮಾ ಟೀಸರ್ ರಿಲೀಸ್ ಆಗಿದ್ದರೆಮತ್ತೊಂದೆಡೆ ‘ವಿಕ್ರಾಂತ್ ರೋಣ’ ಸಿನಿಮಾ ರಿಲೀಸ್ ಡೇಟ್ ಕೂಡ ಅನೌನ್ಸ್ ಆಗಿದೆ. |
![]() | ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣದ ಟೀಸರ್ ರಿಲೀಸ್: ಚಿತ್ರ ಬಿಡುಗಡೆ ದಿನಾಂಕ ಬಹಿರಂಗಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ’ ಚಿತ್ರದ ಟೀಸರ್ ಶನಿವಾರ ಬಿಡುಗಡೆ ಆಗಿದ್ದು, ಚಿತ್ರ ಬಿಡುಗಡೆ ದಿನಾಂಕ ಕೂಡ ಬಹಿರಂಗಗೊಂಡಿದೆ. |