social_icon
  • Tag results for Sudeep

ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್: 'ಕಬಾಲಿ' ನಿರ್ಮಾಪಕರ ಜೊತೆ ಕಿಚ್ಚನ 46ನೇ ಸಿನಿಮಾ!

ವಿಕ್ರಾಂತ್ ರೋಣ ನಂತರ ಮುಂದಿನ ಸಿನಿಮಾ ಯಾವುದು ಎಂದು ಕಿಚ್ಚ ಸುದೀಪ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಈ ಸಂಬಂಧ ಹೊಸ ಅಪ್ ಡೇಟ್ ಸಿಕ್ಕಿದ್ದು, ಸುದೀಪ್ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

published on : 25th May 2023

'ಶ್ರೀಮಂತ' ಸಿನಿಮಾ ಮೇ 19 ರಂದು ತೆರೆಗೆ: ಸೋನು ಸೂದ್ ನಾಯಕ, ಚಿತ್ರಕ್ಕೆ ಕಿಚ್ಚ ಸುದೀಪ್ ಬೆಂಬಲ

ನಟ ಸೋನು ಸೂದ್ ಅವರು ಕಷ್ಟದಲ್ಲಿರುವವರಿಗೆ ನೆರವಾಗುವುದಕ್ಕೆ ಹೆಸರುವಾಸಿಯಾಗಿದ್ದಾರೆ. ಈ ವಾರ ಶ್ರೀಮಂತ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ. ಸೋನು ಕೊನೆಯದಾಗಿ 2019ರ 'ಕುರುಕ್ಷೇತ್ರ' ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.

published on : 18th May 2023

ನಟ ಸುದೀಪ್ ಗೆ ಬೆದರಿಕೆ ಪತ್ರ:  ಕಿಚ್ಚನ ಆಪ್ತ, ನಿರ್ದೇಶಕ ರಮೇಶ್ ಕಿಟ್ಟಿ ಬಂಧನ

ಬಂಧಿತ ಆರೋಪಿ ಹೆಸರು ರಮೇಶ್ ಕಿಟ್ಟಿ. ನಿರ್ದೇಶಕರೂ ಆಗಿರುವ ರಮೇಶ್ ಕಿಟ್ಟಿ, ಕಿಚ್ಚ ಸುದೀಪ್‌ಗೆ ಆತ್ಮೀಯರಾಗಿದ್ದರು. ಕೆಲವು ದಿನಗಳ ಕಾಲ ಸುದೀಪ್ ಅವರ ಚಾರಿಟಬಲ್ ಟ್ರಸ್ಟ್ ಅನ್ನು ಇವರೇ ನೋಡಿಕೊಳ್ಳುತ್ತಿದ್ದರು.

published on : 6th May 2023

ದೂರವಾಣಿ ಕರೆ ಮಾಡಿ ಯಾರಿಗೂ ಕ್ಷಮೆ ಕೇಳುವಂತೆ ಹೇಳಿಲ್ಲ: ನಟ ಸುದೀಪ್ ಸ್ಪಷ್ಟನೆ

ಯಾರಿಗೂ ಕರೆ ಮಾಡಿ ಕ್ಷಮೆ ಕೇಳುವಂತೆ ಹೇಳಿಲ್ಲ. ಕ್ಷಮೆ ಕೇಳುವುದನ್ನು ನಾನು ಹೆಮ್ಮೆ ಪಡುವುದಿಲ್ಲ ಎಂದು ನಟ ಸುದೀಪ್ ಅವರು ಹೇಳಿದ್ದಾರೆ.

published on : 29th April 2023

ಕಿಚ್ಚನ ಹೊಸ ಚಿತ್ರ ಅನೌನ್ಸ್: ಮಾಹಿತಿ ಹಂಚಿಕೊಂಡ ನಟ

ವಿಕ್ರಾಂತ್ ರೋಣದಲ್ಲಿ ನಾಯಕರಾಗಿ ಕಾಣಿಸಿಕೊಂಡ ನಂತರ ಕಿಚ್ಚ ಸುದೀಪ್ ಕೆಲ ಸಮಯ ನಟನೆಯಿಂದ ದೂರ ಉಳಿದಿದ್ದರು. ಇತ್ತೀಚೆಗೆ ಮೂರು ಚಿತ್ರಗಳನ್ನು ಒಪ್ಪಿಕೊಂಡಿರುವುದಾಗಿ ತಿಳಿಸಿದ್ದರು. ಈ ಮಧ್ಯೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಾರೆ.

published on : 29th April 2023

ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಕಿಚ್ಚನ ಅಬ್ಬರದ ಪ್ರಚಾರ: ಚುನಾವಣೆವರೆಗೂ ಪಕ್ಷದ ಜೊತೆಯಲ್ಲಿರುವೆ ಎಂದ ನಟ ಸುದೀಪ್

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರವನ್ನು ನಡೆಸುತ್ತಿವೆ. ಮತದಾರರ ಸೆಳೆಯರು ರಾಜಕೀಯ ಪಕ್ಷಗಳು ಸಿನಿ ಸ್ಟಾರ್ ಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅದರಂತೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ನಟ ಕಿಚ್ಚ ಸುದೀಪ್ ಅವರು ಪ್ರಚಾರ ನಡೆಸುತ್ತಿದ್ದಾರೆ.

published on : 26th April 2023

ಶಿಗ್ಗಾಂವಿಯಲ್ಲಿ ಬೊಮ್ಮಾಯಿ ನಾಮಪತ್ರ ಸಲ್ಲಿಕೆ; ಜೆಪಿ ನಡ್ಡಾ, ನಟ ಸುದೀಪ್ ಭಾಗಿ: ಬಿಜೆಪಿಗೆ 125ಕ್ಕೂ ಹೆಚ್ಚು ಸ್ಥಾನ ಎಂದ ಸಿಎಂ

ಸತತ 15 ವರ್ಷ ನೀವು ನನಗೆ ಆಶೀರ್ವಾದ ಮಾಡಿದ್ದೀರಿ. ನಮ್ಮ ನಿಮ್ಮ ನಡುವೆ ಬೇರೆ ಯಾವುದೇ ಶಕ್ತಿ ಬರಲು ಸಾಧ್ಯವಿಲ್ಲ. ರಾಜ್ಯದಲ್ಲಿ 125ಕ್ಕಿಂತ ಹೆಚ್ಚು ಸ್ಥಾನ ಪಡೆದು ಅಧಿಕಾರಕ್ಕೆ ಬರುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದರು.

published on : 19th April 2023

ಶಿಗ್ಗಾಂವಿಯಲ್ಲಿ ಬಿಜೆಪಿ ಸಮಾವೇಶ: ಸಿಎಂ ಬೊಮ್ಮಾಯಿ, ಜೆಪಿ ನಡ್ಡಾ, ನಟ ಸುದೀಪ್ ಭಾಗಿ

ಶಿಗ್ಗಾಂವಿ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾ ನಾಮಪತ್ರ ಸಲ್ಲಿಸಿದರು.

published on : 19th April 2023

ಚುನಾವಣಾ ಪ್ರಚಾರಕ್ಕೆ ಕಿಚ್ಚ ಸುದೀಪ್ ಎಂಟ್ರಿ: ಸಿಎಂ ಬೊಮ್ಮಾಯಿ ಪರ ಸ್ಟಾರ್ ನಟ ಕ್ಯಾಂಪೇನ್

ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಲು ಮುಖಅಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ  ನಾಮಪತ್ರ ಸಲ್ಲಿಕೆ ಮಾಡಲಿದ್ದು, ಈ ಹಿನ್ನೆಲೆ ಇಂದು ಶಿಗ್ಗಾಂವಿಗೆ ಆಗಮಿಸಲಿರುವ ನಟ ಕಿಚ್ಚ ಸುದೀಪ್ ಅವರು, ಸಿಎಂ ಬೊಮ್ಮಾಯಿ ಪರ ಪ್ರಚಾರ ನಡೆಸಲಿದ್ದಾರೆ.

published on : 19th April 2023

ಬಾಗಲಕೋಟೆ ಜಿಲ್ಲೆಯಿಂದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಟ ಕಿಚ್ಚ ಸುದೀಪ್ ಪ್ರಚಾರ

ನಟ ಕಿಚ್ಚ ಸುದೀಪ್ ಅವರು ಮಂಗಳವಾರ ಬಾಗಲಕೋಟೆ ಜಿಲ್ಲೆಯಿಂದ ಬಿಜೆಪಿ ಪರ ಪ್ರಚಾರ ಆರಂಭಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸಚಿವರಾದ ಗೋವಿಂದ ಕಾರಜೋಳ ಮತ್ತು ಮುರುಗೇಶ್ ನಿರಾಣಿ ಅವರ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಆಯೋಜಿಸಲಾದ ರೋಡ್ ಶೋನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ನಟ ಭಾಗವಹಿಸಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

published on : 18th April 2023

ಕಿಚ್ಚ ಸುದೀಪ್ ಗೆ ಅವಮಾನ ಮಾಡಿದ ಕಾಂಗ್ರೆಸ್, ಜೆಡಿಎಸ್ ಗೆ ಜನರಿಂದ ತಕ್ಕ ಉತ್ತರ: ಗೌರವ್ ಭಾಟಿಯಾ

ಕನ್ನಡಿಗರ ನೆಚ್ಚಿನ ನಟ ಕಿಚ್ಚ ಸುದೀಪ್ ಅವರ ನಿಲುವನ್ನು ಪ್ರಶ್ನಿಸುವ ಮತ್ತು ಅವರನ್ನು ಅವಮಾನಿಸಿರುವ  ಕಾಂಗ್ರೆಸ್- ಜೆಡಿಎಸ್ ಪಕ್ಷಕ್ಕೆ ಪ್ರಜ್ಞಾವಂತ ಜನತೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಹೇಳಿದ್ದಾರೆ.

published on : 8th April 2023

ಬಿಗ್ ಬಾಸ್ ಖ್ಯಾತಿಯ ರಾಜೀವ್‌ಗೆ ನಟ ಸುದೀಪ್ ಸಾಥ್‌: ತಮ್ಮ ಭಾಗದ ಚಿತ್ರೀಕರಣ ಪೂರ್ಣಗೊಳಿಸಿದ ಕಿಚ್ಚ

'ಬಿಗ್ ಬಾಸ್‌' ಖ್ಯಾತಿಯ ರಾಜೀವ್ ನಟನೆಯ 'ಉಸಿರೇ ಉಸಿರೇ' ಸಿನಿಮಾದಲ್ಲಿ 'ಕಿಚ್ಚ' ಸುದೀಪ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತಮ್ಮ ಭಾಗದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ.

published on : 8th April 2023

ಬಿಜೆಪಿಗೆ ಕಿಚ್ಚ ಸುದೀಪ್ ಬೆಂಬಲ: ನಟನ ಸಿನಿಮಾಗಳ ಪ್ರಸಾರ ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ಜೆಡಿಎಸ್ ಮನವಿ

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ನಟ ಕಿಚ್ಚ ಸುದೀಪ್ ಘೋಷಿಸಿದ ಬೆನ್ನಲ್ಲೇ, ಜೆಡಿಎಸ್ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದು, ನಟನನ್ನು ಒಳಗೊಂಡ ಚಲನಚಿತ್ರಗಳು, ಜಾಹೀರಾತುಗಳು ಮತ್ತು ಇತರ ಕಾರ್ಯಕ್ರಮಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿದೆ.

published on : 8th April 2023

ಕುಮಾರಸ್ವಾಮಿ ಹಿಂದೆ ಯಾವ ಸ್ಟಾರ್ ನಟರನ್ನು ಕರೆತಂದಿರಲಿಲ್ವಾ? ಗೋಡೆಯ ಮೇಲೆ ಸೋಲು ಕಾಣುತ್ತಿದೆ ಅದಕ್ಕೆ ತಳಮಳ; ಸಿಎಂ

ಎಚ್.ಡಿ ಕುಮಾರಸ್ವಾಮಿ ಹಿಂದೆ ಯಾವ ಸ್ಟಾರ್ ನಟರನ್ನು  ಪ್ರಚಾರಕ್ಕೆ ಕರೆ ತಂದಿರಲಿಲ್ವಾ? 1996 ರಾಮನಗರ ಉಪಚುನಾವಣೆಯಲ್ಲಿ ಅಂಬರೀಶ್ ಅವರನ್ನು ಕರೆದುಕೊಂಡು ಬಂದು ಪ್ರಚಾರ ಮಾಡಿದ್ದು ಮರೆತಿದ್ದಾರಾ?

published on : 7th April 2023

ಸುದೀಪ್.. ಇನ್ನು ಮುಂದೆ ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ: ಪ್ರಕಾಶ್ ರಾಜ್

ಕನ್ನಡದ ಸ್ಟಾರ್ ನಟ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನಿರ್ಧಾರದ ವಿರುದ್ಧ ಬಹುಭಾಷಾ ನಟ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ.

published on : 6th April 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9