- Tag results for Sudeep
![]() | ಡಿ.ಕೆ ಶಿವಕುಮಾರ್ ಜೊತೆ ನಟ ಸುದೀಪ್ ಫೋಟೋ ವೈರಲ್: ಬಯಲಾಯ್ತು ಭೇಟಿ ರಹಸ್ಯ!ಈ ವೈರಲ್ ಫೋಟೋಗಳು ಸುದೀಪ್ ರಾಜಕೀಯಕ್ಕೆ ಬರುವ ವಿಚಾರಕ್ಕೆ ಪುಷ್ಠಿ ನೀಡುವಂತಿವೆ. ಸುದೀಪ್ ಅವರಿಗೆ ಕೈ ನಾಯಕರು ಪಕ್ಷ ಸೇರುವಂತೆ ಆಹ್ವಾನಿಸಿದ್ದಾರಾ? ಸುದೀಪ್ ಶೀಘ್ರದಲ್ಲೆ ರಾಜಕೀಯಕ್ಕೆ ಎಂಟ್ರಿ ಕೋಡೋದು ಪಕ್ಕಾನಾ? ಎಂಬ ಪ್ರಶ್ನೆಗಳು ಅವರ ಅಭಿಮಾನಿಗಳಲ್ಲಿ ಮೂಡಿವೆ |
![]() | ಅದ್ಭುತ ಪ್ರತಿಭೆಗಳೊಂದಿಗೆ ಚಿತ್ರರಂಗದಲ್ಲಿ ಇನ್ನೂ ಉಳಿದುಕೊಂಡಿದ್ದೇನೆ ಎನ್ನುವುದೇ ನನಗೆ ಸಂತೋಷದ ವಿಷಯ: ಕಿಚ್ಚ ಸುದೀಪ್ ಭಾವುಕ ನುಡಿ!ಇದು ಖಂಡಿತವಾಗಿಯೂ ಸ್ಮರಣೀಯ ಪ್ರಯಾಣವಾಗಿದೆ. ಸಿನಿಮಾ ಕ್ಷೇತ್ರದಲ್ಲಿ ಈ 27 ವರ್ಷಗಳಲ್ಲಿ ನಾನು ಅನೇಕ ಅದ್ಭುತ ಪ್ರತಿಭೆಗಳೊಂದಿಗೆ ಬದುಕುಳಿಯುವಲ್ಲಿ ಯಶಸ್ವಿಯಾಗಿದ್ದೇನೆ |
![]() | 'ನಾನು ಕುಡಿದು ಮಾತಾಡ್ತಾ ಇದ್ದೀನಿ ಅನ್ಕೊಂಡ್ರೇನೋ? ಚಿತ್ರರಂಗ ನನ್ನ ಸ್ವತ್ತಲ್ಲ, ಕೆಸಿಸಿಗೆ ಎಲ್ಲರಿಗೂ ಆಹ್ವಾನವಿದೆ; ಇಷ್ಟ ಇರುವವರು ಆಡಲು ಬರ್ತಾರೆ'ಕೆಸಿಸಿಯಲ್ಲಿ ಭಾಗವಹಿಸಲು ನಾವು ಚಿತ್ರರಂಗದ ಎಲ್ಲರಿಗೂ ಆಹ್ವಾನ ನೀಡುತ್ತಿದ್ದೇವೆ. ಕೆಲವರಿಗೆ ಈ ಟೂರ್ನಿಯಲ್ಲಿ ಆಡೋಕೆ ಇಷ್ಟ ಇರಲ್ಲ. ಅಂಥವರು ಬರಲ್ಲ. ಅವರು ಯಾಕೆ ಬಂದಿಲ್ಲ, ಇವರು ಯಾಕೆ ಬಂದಿಲ್ಲ ಅಂತ ಕೇಳಬೇಡಿ. ಚಿತ್ರರಂಗ ನನ್ನ ಸ್ವತ್ತಲ್ಲ. |
![]() | ಪಬ್ಲಿಕ್ ಫಿಗರ್ ನಿಜ, ಕಲ್ಲೇಟಿನಿಂದ ರಕ್ತ ಬರುತ್ತಿದ್ದರೆ ಅದನ್ನು ಒಪ್ಪಲು ಸಾಧ್ಯವಿಲ್ಲ: ನಟ ಸುದೀಪ್ ಮಾತಿಗೆ ರಶ್ಮಿಕಾ ಮಂದಣ್ಣ ಟಾಂಗ್ನೀವು ಪಬ್ಲಿಕ್ ಫಿಗರ್ ಆದಾಗ ಅಲ್ಲಿ ಹಾರಗಳು ಇರುತ್ತವೆ, ಮೊಟ್ಟೆಯೂ, ಟೊಮ್ಯಾಟೋ, ಕಲ್ಲು ಕೂಡ ನಿಮ್ಮ ಬರುತ್ತವೆ ಎಂದು ಕಿಚ್ಚ ಸುದೀಪ್ ಅವರು ರಶ್ಮಿಕಾ ಮಂದಣ್ಣಗೆ ಸಿಗುತ್ತಿರುವ ನೆಗೆಟಿವ್ ಪ್ರತಿಕ್ರಿಯೆ ಬಗ್ಗೆ ಮಾತನಾಡಿದ್ದರು. |
![]() | ಸುಮಲತಾ ಅಂಬರೀಶ್ ನನ್ನ ಸಹೋದರಿ, ಪಾಪ, ಆ ಹೆಣ್ಣು ಮಗಳ ಬಗ್ಗೆ ಮಾತನಾಡಲ್ಲ: ಸುದೀಪ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಡಿಕೆಶಿ ಪ್ರತಿಕ್ರಿಯೆಸಂಸದೆ ಸುಮಲತಾ ನನ್ನ ಸಹೋದರಿ. ಆಕೆಯ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. |
![]() | ರಾಜ್ಯ ರಾಜಕೀಯಕ್ಕೆ ಸುದೀಪ್: ರಮ್ಯಾ ಮೂಲಕ 'ಕಿಚ್ಚ'ನಿಗೆ ಕಾಂಗ್ರೆಸ್ ಗಾಳ!ಕರ್ನಾಟಕ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿರುವಂತೆಯೇ ಚುನಾವಣಾ ಕಣ ರಂಗೇರುತ್ತಿದ್ದು, ಇದಕ್ಕೆ ಕಿಚ್ಚ ಸುದೀಪ್ ಎಂಟ್ರಿ ಕೊಟ್ಟು ಧೂಳೆಬ್ಬಿಸುತ್ತಾರೆಯೇ ಎಂಬ ಮಾತುಗಳು ಕೇಳಿಬರುತ್ತಿವೆ |
![]() | ಆಸ್ಕರ್ ಅರ್ಹತಾ ಸುತ್ತಿಗೆ ಕನ್ನಡ ಮತ್ತೊಂದು ಚಿತ್ರ ಪ್ರವೇಶ: ಕಿಚ್ಚ ಸುದೀಪ್ ನಟನೆಯ 'ವಿಕ್ರಾಂತ್ ರೋಣ'ಪ್ರತಿಷ್ಠಿತ 95ನೇ ಆಸ್ಕರ್ ಅಕಾಡೆಮಿ ಪ್ರಶಸ್ತಿಯ ಅರ್ಹತೆ ವಿಭಾಗದಲ್ಲಿ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ ಸಿನೆಮಾ ನಾಮನಿರ್ದೇಶನಗೊಂಡಿದೆ. |
![]() | ಮಿಲಿಯನ್ ಫಾಲೋವರ್ಸ್ ಬೇಕು ಎಂದ ಮೇಲೆ ಹಾರದ ಜೊತೆ, ಟೊಮೊಟೋ, ಮೊಟ್ಟೆಯೂ ಬರುತ್ತೆ: ರಶ್ಮಿಕಾ ವಿಷಯಕ್ಕೆ ಸುದೀಪ್ ಕಿಡಿಅದು. ನೀವು ಜಗತ್ತನ್ನು ಹೇಗೆ ಬದಲಾಯಿಸಬಹುದು? ನೀವು 15-20 ವರ್ಷಗಳ ಹಿಂದೆ ಹೋದರೆ, ಅಲ್ಲಿ ನ್ಯೂಸ್ ಚಾನೆಲ್ಗಳು ನಮ್ಮನ್ನು ಸಂದರ್ಶಿಸುತ್ತಿದ್ದವು ಮತ್ತು ಆ ಸಮಯದಲ್ಲಿ ಅದು ತುಂಬಾ ಹೊಸದು. |
![]() | ಬಿಗ್ ಬಾಸ್ ಕನ್ನಡ ಸೀಸನ್ 9: ಫೈನಲಿಸ್ಟ್ ಹೆಸರು ಘೋಷಿಸಿದ ಕಿಚ್ಚ ಸುದೀಪ್!ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಬಿಗ್ ಬಾಸ್ ಸೀಸನ್ 9ರ ಇಬ್ಬರು ಫೈನಲಿಸ್ಟ್ ಹೆಸರನ್ನು ಕಿಚ್ಚ ಸುದೀಪ್ ಘೋಷಿಸಿದ್ದಾರೆ. |
![]() | ರಾಜೀವ್ ಅಭಿನಯದ ಉಸಿರೇ ಉಸಿರೆ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಸುದೀಪ್ವಿಕ್ರಾಂತ್ ರೋಣ ಸಿನಿಮಾದ ಬಳಿಕ ಕಿಚ್ಚ ಸುದೀಪ್ ತಮ್ಮ ಮುಂದಿನ ಸಿನಿಮಾದ ಬಗ್ಗೆ ಗುಡ್ ನ್ಯೂಸ್ ನೀಡಿದ್ದು, ಸಿನಿಮಾದಲ್ಲಿ ತಮ್ಮ ಮೆಚ್ಚಿನ ನಟ ಏನಾಗಿ ಕಾಣಿಸಿಕೊಳ್ಳಿಲಿದ್ದಾರೆ ಎನ್ನುವ ಕುತೂಹಲದಲ್ಲಿ ಅಭಿಮಾನಿಗಳಿದ್ದಾರೆ. |
![]() | ಹಳೆಯ ಚಿಂತನೆಗೆ ವಿನಾಯ್ತಿ ಹೇಳಿ ಹೊಸ ಸ್ನೇಹದ ಭಾಷ್ಯಕ್ಕೆ ಮುನ್ನುಡಿ ಬರೆಯಿರಿ ಎಂದು ಕಿಚ್ಚ-ದಚ್ಚುಗೆ ಸಲಹೆ ನೀಡಿದ ನಟ ಜಗ್ಗೇಶ್ದರ್ಶನ್ ಮೇಲೆ ಚಪ್ಪಲಿ ಎಸೆದಿರುವ ಘಟನೆ ಖಂಡಿಸಿ ಬೆಂಬಲ ಸೂಚಿಸಿದ ಸ್ಯಾಂಡಲ್ವುಡ್ನ ಹಲವು ನಟ-ನಟಿಯರಲ್ಲಿ ಹಿರಿಯ ನಟ, ರಾಜಕಾರಣಿ ಜಗ್ಗೇಶ್ ಕೂಡ ಒಬ್ಬರು. ಇನ್ನು ತಮ್ಮ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಕಿಚ್ಚ ಸುದೀಪ್ ಸುದೀರ್ಘ ಪತ್ರ ಬರೆದು ಟ್ವೀಟ್ ಮಾಡಿದ್ದರು, ಅದು ಸಾಕಷ್ಟು ವೈರಲ್ ಆಗಿದೆ. ಅದಕ್ಕೆ ದರ್ಶನ್ ಧನ್ಯವಾದ ಹೇಳಿದ್ದೂ ಆಯಿತು. |
![]() | ಬೆನ್ನಿಗೆ ನಿಂತ ಕಿಚ್ಚನಿಗೆ ಧನ್ಯವಾದ ಹೇಳಿದ ದಚ್ಚು, ಫ್ಯಾನ್ಸ್ ಫುಲ್ ಖುಷ್ಕಳೆದ ಮೂರು ದಿನಗಳಿಂದ ಇಂಟರ್ನೆಟ್ ಸೆನ್ಸೇಷನ್ ಆಗಿದ್ದಾರೆ ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್. ತಮ್ಮ ಮುಂಬರುವ ಕ್ರಾಂತಿ ಚಿತ್ರದ ಹಾಡಿನ ಪ್ರೊಮೋಷನ್ ಗೆ ಬಳ್ಳಾರಿಯ ಹೊಸಪೇಟೆಗೆ ಹೋಗಿದ್ದ ದರ್ಶನ್ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಘಟನೆ ನಡೆದಿತ್ತು. |
![]() | ದರ್ಶನ್ ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ, ಅವರ ಮೇಲೆ ಚಪ್ಪಲಿ ಎಸೆದ ಘಟನೆ ನನ್ನ ಮನಸ್ಸಿಗೆ ಘಾಸಿ ಮಾಡಿದೆ: ಕಿಚ್ಚ ಸುದೀಪ್ಮೊನ್ನೆ ಬಳ್ಳಾರಿಯ ಹೊಸಪೇಟೆಯಲ್ಲಿ ಕ್ರಾಂತಿ ಚಿತ್ರದ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ತುಂಬಿದ ಜನಜಂಗುಳಿ ಮಧ್ಯೆ ನಾಯಕ ನಟ ದರ್ಶನ್ ಮೇಲೆ ಚಪ್ಪಲಿ ಎಸೆದ ಘಟನೆ ಇಡೀ ಕನ್ನಡ ಚಿತ್ರರಂಗದವರನ್ನು ಘಾಸಿಗೊಳಿಸಿದೆ, ಬಹುತೇಕ ಕಲಾವಿದರು ಈ ಘಟನೆಯನ್ನು ಖಂಡಿಸಿ ದರ್ಶನ್ ಪರ ನಿಂತಿದ್ದಾರೆ. |
![]() | ಪದವಿ ಪೂರ್ವ ಸಿನಿಮಾದ 'ಯಾಕೆ ಸಿಕ್ಕೆ' ಹಾಡು ರಿಲೀಸ್ ಮಾಡಿದ ಕಿಚ್ಚ ಸುದೀಪ್!ಹರಿಪ್ರಸಾದ್ ನಿರ್ದೇಶನದ ಪದವಿ ಪೂರ್ವ ಎಂಬ ಹದಿಹರೆಯದ ಸಿನಿಮಾ ಡಿಸೆಂಬರ್ 30 ರಂದು ಬಿಡುಗಡೆಯಾಗಲಿದೆ. ಯೋಗರಾಜ್ ಭಟ್ ಮತ್ತು ರವಿ ಶಾಮನೂರು ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ಟಾಪ್ ನಟರು ಬೆಂಬಲ ನೀಡಿದ್ದಾರೆ. |
![]() | ರಾಜ್ಯದೆಲ್ಲೆಡೆ ಸರ್ಕಾರಿ ಗೋಶಾಲೆಯ 31 ಗೋವುಗಳ ದತ್ತು ಸ್ವೀಕಾರ: ನಟ ಸುದೀಪ್ ಘೋಷಣೆರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯುತ್ತೇನೆ ಎಂದು ಚಿತ್ರನಟ ಸುದೀಪ್ ಹೇಳಿದರು. |